Breaking News
Home / ಜಿಲ್ಲೆ (page 1210)

ಜಿಲ್ಲೆ

ಪಕ್ಕದ ಮಹಾರಾಷ್ಟ್ರದಲ್ಲಿ ರೋಗ ಹೆಚ್ಚಿರುವುದರಿಂದ ನಾವು ಎಷ್ಟೇ ಜಾಗ್ರತೆ ವಹಿಸಿದರೂ ಕಡಿಮೆ:ಗಣೇಶ ಹುಕ್ಕೇರಿ

ಚಿಕ್ಕೋಡಿ – ಕೊರೋನಾ ವೈರಸ್ ಹರಡುವುದನ್ನು ತಡೆಯಲು ಬೆಳಗಾವಿ ಜಿಲ್ಲೆಯಲ್ಲಿ ಅನೇಕ ಜನಪ್ರತಿನಿಧಿಗಳು ನಿರಂತರ ಪ್ರಯತ್ನ ಮುಂದುವರಿಸಿದ್ದಾರೆ. ಜನರಲ್ಲಿ ಅರಿವು ಮೂಡಿಸುವುದು, ಔಷಧಗಳನ್ನು ಸಿಂಬಡಿಸುವುದು, ಅಧಿಕಾರಿಗಳೊಂದಿಗೆ ಸಭೆ ನಡೆಸುವುದು, ಸರಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ತರಿಸುವುದು… ಇತ್ಯಾದಿ ಕೆಲಸಗಳನ್ನು ಜನಪ್ರತಿನಿಧಿಗಳು ಮಾಡುತ್ತಿದ್ದಾರೆ. ಗಣೇಶ ಹುಕ್ಕೇರಿ ಶಾಸಕ ಗಣೇಶ ಹುಕ್ಕೇರಿ ಕಳೆದ ವಾರ ಚಿಕ್ಕೋಡಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಕೊರೋನಾ ವೈರಸ್ ನಿಯಂತ್ರಿಸಲು ತೆಗೆದುಕೊಂಡಿರುವ ಕ್ರಮಗಳ ಕುರಿತು ಚರ್ಚಿಸಿದ್ದಾರೆ. ಆಸ್ಪತ್ರೆಗಳಿಗೆ ಭೇಟಿ ನೀಡಿ …

Read More »

ಕೋವಿಡ್-೧೯ ತಡೆಗಟ್ಟುವ ಹಿನ್ನೆಲೆಯಲ್ಲಿ ನಿಪ್ಪಾಣಿ ನಗರದಲ್ಲಿ ಸೂಕ್ತ ಬಂದೊಬಸ್ತ್:

ನಿಪ್ಪಾಣಿ – ಕೋವಿಡ್-೧೯ ತಡೆಗಟ್ಟುವ ಹಿನ್ನೆಲೆಯಲ್ಲಿ ನಿಪ್ಪಾಣಿ ನಗರದಲ್ಲಿ ಸೂಕ್ತ ಬಂದೊಬಸ್ತ್ ಕೈಗೊಳ್ಳಲಾಗಿದೆ ಎಂದು ಸಿ.ಪಿ.ಐ ಸಂತೋಷ ಸತ್ಯನಾಯಿಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ ೧೪೪ ಕಲಂ ಜಾರಿಯಲ್ಲಿದ್ದು ನಗರದಲ್ಲಿ ಅನಗತ್ಯವಾಗಿ ಓಡಾಡುವ ಜನರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು, ಸರಕಾರದ ಆದೇಶವನ್ನು ಇಂತಹ ಸಮಯದಲ್ಲಿ ಪ್ರತಿಯೊಬ್ಬರೂ ಪಾಲನೆ ಮಾಡಬೇಕು. ಸಾರ್ವಜನಿಕರು ಇದಕ್ಕೆ ಸ್ಪಂದಿಸಿದರೆ ಮಾತ್ರ ಇದನ್ನು ತಡೆಗಟ್ಟಲು ಸಾಧ್ಯ‌ ಎಂದು ತಿಳಿಸಿದರು. ನಗರದಲ್ಲಿ ಇದುವರೆಗೆ …

Read More »

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ್ದಾರೆ.

ರಾಜ್ಯದಲ್ಲಿ ಮಾರಣಾಂತಿಕ ಕೊರೊನಾ ವೈರಸ್ ಹೆಚ್ಚುತ್ತಿದ್ದು, ಕೊವಿಡ್-19 ಸೋಂಕಿನ ವಿರುದ್ಧ ಹೋರಾಡಲು ಹಲವರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ನಡುವೆ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಟ ಪುನೀತ್ ರಾಜ್ ಕುಮಾರ್, ಮುಖ್ಯಮಂತ್ರಿಗಳಿಗೆ 50 ಲಕ್ಷ ಚೆಕ್ ಹಸ್ತಾಂತರಿಸಿದ್ದಾರೆ. ಈ ವೇಳೆ ಡಿಸಿಎಂ …

Read More »

ಎಟಿಎಂಗಳಲ್ಲಿ ಹಣ ಖಾಲಿ, ಯಾಮಾರಿದರೆ ಉಚಿತವಾಗಿ ಅಂಟುತ್ತೆ ಕೊರೋನಾ..!

ಹುಬ್ಬಳ್ಳಿಮಾ,31- ಕೊರೊನಾ ವೈರಸ್‌ ತಡೆಗಟ್ಟಲು ಸಾರ್ವಜನಿಕ ಸೇವಾ ವಲಯಗಳಲ್ಲಿ ಕಡ್ಡಾಯವಾಗಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಹಾಗೂ ರಾಜ್ಯ ಸರಕಾರ ಸ್ಪಷ್ಟ ಸಂದೇಶ ರವಾನಿಸಿದೆ. ಆದರೆ ಧಾರವಾಡ ಜಿಲ್ಲೆಯಲ್ಲಿ ಬಹುತೇಕ ಎಟಿಎಂ ಸೆಂಟರ್ ಗಳಲ್ಲಿ ಯಾವುದೇ ಮೂಲಭೂತ ಸೌಕರ್ಯಗಳು ಇಲ್ಲಾ, ಸರಿಯಾಗಿ ನಿರ್ವಹಣೆ ಮಾಡುತಿಲ್ಲ.ಶೇಕಡಾ 75 ರಷ್ಟು ಎಟಿಎಂಗಳಲ್ಲಿ ಹಣವೇ ಖಾಲಿ.ಕೆಲ ರಾಷ್ಟ್ರೀಕೃತ, ಪ್ರಾದೇಶಿಕ ಬ್ಯಾಂಕ್‌ಗಳ ಎಟಿಎಂಗಳಲ್ಲಿಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಬ್ಯಾಂಕ್‌ ಗ್ರಾಹಕರಲ್ಲಿಆತಂಕ ಇನ್ನಷ್ಟು ಸೃಷ್ಟಿಸಿದೆ. ಜಿಲ್ಲೆಯಲ್ಲಿರುವ 450 …

Read More »

ರಾಯಚೂರು: ಐದು ದಿನಗಳಿಂದ ಊಟಕ್ಕಾಗಿ ಪರದಾಡಿದ ಬೀದಿಬದಿಯ ಅಲೆಮಾರಿ

ರಾಯಚೂರು: ಐದು ದಿನಗಳಿಂದ ಊಟವಿಲ್ಲದೆ ಪರದಾಡಿದ ಬೀದಿಬದಿಯ ಅಲೆಮಾರಿ ವ್ಯಾಪಾರಿಗಳು ಊಟಕ್ಕಾಗಿ ತಹಶೀಲ್ದಾರ್ ಕಚೇರಿಗೆ ನುಗ್ಗಿರುವ ಘಟನೆ ರಾಯಚೂರಿನ ಸಿಂಧನೂರಿನಲ್ಲಿ ನಡೆದಿದೆ. ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಆಗಿರುವುದರಿಂದ ಹೊಟ್ಟೆಪಾಡಿಗೆ ದುಡಿಯಲು ಬಂದ ಅಲೆಮಾರಿಗಳಿಗೆ ಕೆಲಸವಿಲ್ಲದೆ ಊಟವೂ ಇಲ್ಲದಂತಾಗಿದೆ. ಊಟ ನೀಡುವಂತೆ ಕೇಳಿಕೊಂಡು ತಹಶೀಲ್ದಾರ್ ಕಚೇರಿಗೆ ಮಹಿಳೆಯರು ನುಗ್ಗಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಲಾಕ್ ಡೌನ್ ಹಿನ್ನೆಲೆ ಐದಾರು ದಿನಗಳಿಂದ ವ್ಯಾಪಾರವೇ ಇಲ್ಲದಾಗಿ ಊಟವೂ …

Read More »

ರೈತರ ಅನುಕೂಲಕ್ಕಾಗಿ ಕಂಟ್ರೋಲ್ ರೂಮ್ ಆರಂಭ …….”

ಬೆಂಗಳೂರು,ಮಾ.31-ರೈತರ ಅನುಕೂಲಕ್ಕಾಗಿ ಕೃಷಿ ಇಲಾಖೆಯು ಕೃಷಿ ನಿಯಂತ್ರಣ ಕೊಠಡಿ ಆರಂಭಿಸಿದ್ದು, ನಿರ್ವಹಣೆಗೆ ನಾಲ್ವರು ಸಿಬ್ಬಂದಿಯನ್ನು ನಿಯೋಜಿಸಿದೆ. ಕೃಷಿ ಇಲಾಖೆಯಲ್ಲಿನ ಮುಖ್ಯ ಕಚೇರಿಯಲ್ಲಿನ ನಿಯಂತ್ರಣ ಕೊಠಡಿ ಸಂಖ್ಯೆಗಳು 08022211764 ಮತ್ತು 08022212818. ಈ ಸಂಖ್ಯೆಗಳು ಇಂದು ಬೆಳಿಗ್ಗೆ 11.00 ರಿಂದ ಸಕ್ರಿಯವಾಗಿರುತ್ತವೆ. ನಿಯಂತ್ರಣ ಕೊಠಡಿಯಲ್ಲಿ ಸ್ಮಿತಾ ಮತ್ತು ವೀಣಾ ಎಂಬುವರು ಬೆಳಗ್ಗೆ 8.00 ರಿಂದ ಮಧ್ಯಾಹ್ನ 2.00 ಗಂಟೆವರೆಗೆ ಹಾಗೂ ರೇಮಗೌಡ ಮತ್ತು ವಿಶ್ವನಾಥ್ ಎಂಬುವರು ಮಧ್ಯಾಹ್ನ 2.00 ರಿಂದ ರಾತ್ರಿ …

Read More »

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 98ಕ್ಕೆ ತಲುಪಿದ್ದು, ಶತಕದ ಗಡಿಯಲ್ಲಿದೆ.

ಬೆಂಗಳೂರು, ಮಾ.31- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 98ಕ್ಕೆ ತಲುಪಿದ್ದು, ಶತಕದ ಗಡಿಯಲ್ಲಿದೆ. ಈ ನಡುವೆ ನಿನ್ನೆ ಸಂಜೆಯಿಂದ ಇಂದು ಬೆಳಗ್ಗೆಯವರೆಗೆ ಹೊಸದಾಗಿ 10 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಆರೋಗ್ಯ ಇಲಾಖೆ ಹೊರಡಿಸಿರುವ ಬುಲೇಟಿನ್‍ ಬಿಡುಗಡೆ ಮಾಡಿದ್ದು, ಅದರಲ್ಲಿ ನಿನ್ನೆ ಸಂಜೆಯವರೆಗೆ 88 ಮಂದಿ ಸೋಂಕಿತರಿದ್ದರು, ಅಲ್ಲಿಂದ ಇಂದಿನ ವರೆಗೆ 98 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಈವರೆಗೆ ಮೂರು ಮಂದಿ ಸಾವನ್ನಪ್ಪಿದ್ದರೆ ಆರು ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಹೊಸದಾಗಿ ಪತ್ತೆಯಾದ …

Read More »

ಕೊರೊನಾ ತಡೆಗೆ ರೈತನಿಂದ ಒಂದು ಲಕ್ಷ ದೇಣಿಗೆ

ಹುಬ್ಬಳ್ಳಿ: ರೈತರೇ ನಿಜವಾದ ಅನ್ನದಾತರು. ತಮ್ಮ ಕಾಯಕದಲ್ಲಿ ಸದಾ ಕ್ರೀಯಾಶೀಲವಾಗಿ ಕಾರ್ಯಮಾಡುತ್ತಾ ಇದ್ದರಲ್ಲೇ ಸ್ವಲ್ಪ ದಾನ ಮಾಡುವ ಮನೋಭಾವನೆ ಇಟ್ಟುಕೊಂಡಿರುತ್ತಾರೆ. ಇದೀಗ ಅಂತಹ ರೈತನೊಬ್ಬ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಲಕ್ಷ ರೂಪಾಯಿಯನ್ನು ದೇಣಿಗೆಯಾಗಿ ನೀಡಿದ್ದಾರೆ. ಧಾರವಾಡ ನಗರದ ಗುಲಗಂಜಿಕೊಪ್ಪ ನಿವಾಸಿ ಸದಾನಂದ ಶಿವಳ್ಳಿ ಅವರು ಸಿಎಂ ಪರಿಹಾರ ನಿಧಿಗೆ ಒಂದು ಲಕ್ಷ ದೇಣಿಗೆ ನೀಡಿದ್ದಾರೆ. ಕೋವಿಡ್-19 ತಡೆ ಹಿನ್ನೆಲೆಯಲ್ಲಿ ರಾಜ್ಯದ ಕಾರ್ಮಿಕರು, ನಿರಾಶ್ರಿತರು, ದಿನಗೂಲಿ ನೌಕರರು ಹಾಗೂ ಅನೇಕರು …

Read More »

ಲಾಕ್‍ಡೌನ್ ಯಶಸ್ವಿಗೊಳಿಸಲು ಮೋದಿಗೆ ಚಿಕ್ಕೋಡಿ ಗೃಹಿಣಿ ಪತ್ರ

ಚಿಕ್ಕೋಡಿ(ಬೆಳಗಾವಿ): ಲಾಕ್ ಡೌನ್ ಯಶಸ್ವಿಗೊಳಿಸಲು ಗೃಹಿಣಿಯೊಬ್ಬರು ಪ್ರಧಾನಿ ಮೋದಿಗೆ ಟ್ವೀಟ್ ಮೂಲಕ ಪತ್ರ ಬರೆದಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದ ಗೃಹಿಣಿ ದೀಪಾ ಬಿ.ಕೆ, ಪ್ರಧಾನಿಗೆ ಪತ್ರ ಬರೆದು ರಾಜ್ಯದ ಎಲ್ಲ ಇಲಾಖೆಗಳನ್ನ ಲಾಕ್ ಡೌನ್ ಸೇವೆಗೆ ಬಳಸಿಕೊಳ್ಳಬೇಕು. ಕೇವಲ 5 ರಿಂದ 6 ಇಲಾಖೆಗಳು ಮಾತ್ರ ಲಾಕ್ ಡೌನ್ ಇದ್ದರೂ ಸೇವೆ ಸಲ್ಲಿಸುತ್ತಿವೆ. ಬಾಕಿ ಉಳಿದಿರುವ 50ಕ್ಕೂ ಹೆಚ್ಚು ಇಲಾಖೆಗಳ ನೌಕರರ ಸದ್ಬಳಕೆ ಮಾಡಿಕೊಂಡು ಕೊರೊನಾ ಬಗ್ಗೆ ಜಾಗೃತಿ …

Read More »

ನಾವು ಎಷ್ಟು ಕಠಿಣವಾಗಿ ಲಾಕ್‌ಡೌನ್ ಪಾಲಿಸುತ್ತೇವೋ ಅದರ ಮೇಲೆ ವಿಸ್ತರಣೆ ಅವಲಂಬಿತ

ಬೆಳಗಾವಿ:  ನಾವು ಎಷ್ಟು ಕಠಿಣವಾಗಿ ಲಾಕ್‌ಡೌನ್ ಪಾಲಿಸುತ್ತೇವೋ ಅದರ ಮೇಲೆ ವಿಸ್ತರಣೆ ಅವಲಂಬಿತವಾಗಲಿದೆ ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ. ಮತ್ತೆ ಲಾಕ್‌ಡೌನ್ ವಿಸ್ತರಣೆ ಸಾಧ್ಯತೆ ವಿಚಾರವಾಗಿ  ನಗರದಲ್ಲಿ ಇಂದು  ಪ್ರತಿಕ್ರಿಯಿಸಿದ ಅವರು,   ಲಾಕ್‌ಡೌನ್ ಇನ್ನೂ ಹೆಚ್ಚು ಗಂಭೀರವಾಗಿ ತಗೆದುಕೊಂಡರೇ ಸಮಸ್ಯೆ ಪರಿಹಾರವಾಗಲಿದೆ.  ಇಲ್ಲದಿದ್ದರೆ ದೊಡ್ಡಮಟ್ಟಕ್ಕೆ ಅನಾಹುತ ಆಗುವ ಸಂಭವವಿರುತ್ತೆ. ದಯವಿಟ್ಟು ಲಾಕ್‌ಡೌನ್‌ನ್ನು ಗಂಭೀರವಾಗಿ ಪಾಲಿಸುವಂತೆ ಜನರಿಗೆ  ಮನವಿ ಮಾಡಿಕೊಂಡರು. ಮನೆ ಬಿಟ್ಟು ಹೊರಬರಬೇಡಿ, ನಿಮಗೆ ಬೇಕಾದ ಎಲ್ಲ …

Read More »