Breaking News

ಜಿಲ್ಲೆ

ವಧುವನ್ನು ನೋಡಲು ಹೋದ 8 ಮಂದಿಗೆ ಕೊರೊನಾ ಪಾಸಿಟಿವ್

ಚಿಕ್ಕಮಗಳೂರು: ವಧುವನ್ನು ನೋಡಲು ಹೋದ 8 ಮಂದಿಗೆ ಕೊರೊನಾ ಪಾಸಿಟಿವ್ ಬಂದಿರುವಂತಹ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ತರೀಕೆರೆ ತಾಲೂಕಿನ ಗಡಿ ಗಿರಿಯಾಪುರ ಹಾಗೂ ದಂದೂರು ಸೇರಿದಂತೆ ಒಂದೇ ವಂಶದ ಮೂರು ಹಳ್ಳಿಯ ಸುಮಾರು 20 ಮಂದಿ ಭದ್ರಾವತಿ ಮೂಲದ ವ್ಯಕ್ತಿ ಜೊತೆ ತುಮಕೂರಿಗೆ ವಧುವನ್ನು ನೋಡಲು ಹೋಗಿದ್ದರು. ವಧುವನ್ನು ನೋಡಿ ಹಿಂದಿರುಗುವಾಗ ಹೆಮ್ಮಾರಿ ಕೊರೊನಾ ಜೊತೆ ವಾಪಾಸ್ ಆಗಿದ್ದಾರೆ. ವಧು ನೋಡಲು ತೆರಳಿದ್ದ ಸುಮಾರು 20 ಮಂದಿಯಲ್ಲಿ 8 …

Read More »

ಕೇವಲ 3 ರೂಪಾಯಿ 46 ಪೈಸೆ ಸಾಲ ಕಟ್ಟಲು ರೈತ 15 ಕಿ.ಮೀ. ದೂರ ಕಾಲ್ನಡಿಗೆಯಲ್ಲಿಯೇ ತೆರಳಿ ಸಾಲ ಮರುಪಾವತಿ ಮಾಡಿ ಬಂದಿದ್ದಾರೆ.

ಶಿವಮೊಗ್ಗ: ಬ್ಯಾಂಕ್‍ಗಳಲ್ಲಿ ಲಕ್ಷ, ಕೋಟಿ ಲೆಕ್ಕದಲ್ಲಿ ಸಾಲ ಪಡೆದವರು ಪಡೆದ ಸಾಲ ಹಿಂದಿರುಗಿಸದೇ ಆರಾಮಾಗಿ ಇದ್ದಾರೆ. ಅಂತಹವರಿಗೆ ಯಾವ ಸರ್ಕಾರಗಳು ಆಗಲಿ, ಬ್ಯಾಂಕ್ ಗಳಾಗಲಿ ಏನು ಮಾಡಲು ಹೋಗಿಲ್ಲ. ಆದರೆ ಇಲ್ಲೊಬ್ಬ ಸ್ವಾಭಿಮಾನಿ ರೈತನನ್ನು ಬ್ಯಾಂಕ್ ಅವಮಾನವೀಯವಾಗಿ ನಡೆಸಿಕೊಂಡಿರುವುದು ಬೆಳಕಿಗೆ ಬಂದಿದೆ. ಹೌದು, ಬ್ಯಾಂಕ್‍ಗೆ ಕೇವಲ 3 ರೂಪಾಯಿ 46 ಪೈಸೆ ಸಾಲ ಕಟ್ಟಲು ರೈತ 15 ಕಿ.ಮೀ. ದೂರ ಕಾಲ್ನಡಿಗೆಯಲ್ಲಿಯೇ ತೆರಳಿ ಸಾಲ ಮರುಪಾವತಿ ಮಾಡಿ ಬಂದಿದ್ದಾರೆ. ಈ …

Read More »

ಭಾನುವಾರ ಲಾಕ್‍ಡೌನ್ ದಿನ ಕೆಎಸ್‌ಆರ್‌ಟಿಸಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಕೊರೊನಾ ನಿಯಂತ್ರಣ ರಾಜ್ಯ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಇನ್ನಿಲ್ಲದ ಪ್ರಯತ್ನಗಳನ್ನು ನಡೆಸುತ್ತಿದ್ದು, ಇದೀಗ ಭಾನುವಾರ ಲಾಕ್‍ಡೌನ್ ದಿನ ಕೆಎಸ್‌ಆರ್‌ಟಿಸಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ. ರಾಜ್ಯಾದ್ಯಂತ ಕೊರೊನಾ ಸ್ಫೋಟವಾಗುತ್ತಿದೆ. ಪ್ರತಿ ದಿನ ಸಾವಿರದ ಲೆಕ್ಕದಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಇನ್ನೊಂದೆಡೆ ಸಿಲಿಕಾನ್ ಸಿಟಿ ಕೊರೊನಾ ಹಬ್ ಆಗಿ ಮಾರ್ಪಟ್ಟಿದ್ದು, ಪ್ರತಿ ದಿನ ನೂರಾರು ಪ್ರಕರಣಗಳು ಕಂಡು ಬರುತ್ತಿವೆ. ಸರ್ಕಾರಕ್ಕೆ ಕೊರೊನಾ …

Read More »

ಬೆಂಗ್ಳೂರಲ್ಲಿ ಕೊರೊನಾ ಸ್ಫೋಟ- ಸೆಲ್ಫ್ ಲಾಕ್‍ಡೌನ್ ಹೇರಿಕೊಂಡ ಬಸವನಗುಡಿ ಜನ …..

ಬೆಂಗಳೂರು: ಕೊರೊನಾ ಎಂಬ ವೈರಸ್‍ನ ಕಾಟಕ್ಕೆ ಬೆಂಗಳೂರು ನಲುಗಿ ಹೋಗಿದೆ. ದಿನದಿಂದ ದಿನಕ್ಕೆ ಕೊರೊನಾ ತನ್ನ ಕಬಂದಬಾಹುಗಳನ್ನ ಚಾಚುತ್ತಾ ಸಿಕ್ಕ ಸಿಕ್ಕವರನೆಲ್ಲ ತನ್ನ ತೆಕ್ಕೆಗೆ ಹಾಕಿಕೊಂಡು ಮತ್ತಷ್ಟು ಮಗದಷ್ಟು ಜನರನ್ನ ಕಾಡತ್ತಿದೆ. ಹೆಮ್ಮಾರಿಯಿಂದ ತಪ್ಪಿಸಿಕೊಳ್ಳುವುದಕ್ಕೆ ಲಾಕ್ ಡೌನ್ ಒಂದೇ ಅಸ್ತ್ರ. ಸರ್ಕಾರ ಲಾಕ್ ಡೌನ್ ಮಾಡಲಿಲ್ಲ ಅಂದ್ರೂ ನಾವೇ ಸ್ವಯಂ ಲಾಕ್ ಡೌನ್ ಮಾಡಿಕೊಳ್ಳುತ್ತೇವೆ ಎಂದು ಬೆಂಗಳೂರಿನ ಜನ ಹೇಳುತ್ತಿದ್ದಾರೆ. ಕೊರೊನಾ ಎಂಬ ಹೆಮ್ಮಾರಿ ವೈರಸ್‍ಗೆ ಬೆಂಗಳೂರಿನ ಜನರಲ್ಲಿ ಆತಂಕ …

Read More »

ರೇಣುಕಾ ಯಲ್ಲಮ್ಮದೇವಿ ಸೇರಿದಂತೆ ಮೂರು ದೇವಾಲಯಗಳಿಗೆ ಜುಲೈ 31ರ ತನಕ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಈ ಆದೇಶ ನೀಡಿದೆ.

ಬೆಳಗಾವಿ, ಜೂನ್ 30 : ಸವದತ್ತಿ ರೇಣುಕಾ ಯಲ್ಲಮ್ಮದೇವಿ ಸೇರಿದಂತೆ ಮೂರು ದೇವಾಲಯಗಳಿಗೆ ಜುಲೈ 31ರ ತನಕ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಈ ಆದೇಶ ನೀಡಿದೆ. ಬೆಳಗಾವಿ ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಹಳ್ಳಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕೊರೊನಾ ಸೋಂಕು ಹರಡುವ ಆತಂಕ ಮತ್ತು ಭಕ್ತರ ಆರೋಗ್ಯದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಸವದತ್ತಿ …

Read More »

ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ

ಬೆಳಗಾವಿ-ಬೆಳಗಾವಿ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಅವರು  ಇಂದು  ಮಂಗಳವಾರ ಸೇವಾ ನಿವೃತ್ತಿಹೊಂದಲಿದ್ದು,ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ಬೆಳಗಾವಿ-ಬೆಳಗಾವಿ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಅವರು ನಾಳೆ ಮಂಗಳವಾರ ಸೇವಾ ನಿವೃತ್ತಿಹೊಂದಲಿದ್ದು,ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂ ಜಿ ಹಿರೇಮಠ ಅವರು ಗದಗ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು ಇವರು ಮೂಲತಹ ಕೆಕೆ ಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ. …

Read More »

60 ಜನ ಇರುವ ಅವಿಭಕ್ತ ಕುಟುಂಬದ ಸದಸ್ಯನೋರ್ವನಿಗೆ ಕೊರೊನಾ ಸೋಂಕು

ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಗ್ರಾಮಕ್ಕೂ ಕೊರೊನಾ ಪಾದಾರ್ಪಣೆ ಮಾಡಿದೆ. ಶಿರಕೋಳ ಗ್ರಾಮದ 60 ಜನ ಇರುವ ಅವಿಭಕ್ತ ಕುಟುಂಬದ ಸದಸ್ಯನೋರ್ವನಿಗೆ ಕೊರೊನಾ ಸೋಂಕು ತಗುಲಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿದೆ. 60 ಜನ ಇರುವ ಈ ಕುಟುಂಬಸ್ಥರು ಮನೆಯಲ್ಲಿ ಸದಸ್ಯನೊಬ್ಬನಿಗೆ ಸೋಂಕು ತಗುಲಿದ್ದು, ಇದೀಗ ಆ ಕುಟುಂಬದಲ್ಲಿರುವ ಎಲ್ಲ ಸದಸ್ಯರಿಗೂ ಕೊರೊನಾ ಆತಂಕ ಎದುರಾಗಿದೆ. ಅಲ್ಲದೆ ಇಡೀ ಗ್ರಾಮಸ್ಥರು ಕೂಡ ಆತಂಕ ಎದುರಿಸುವಂತಾಗಿದೆ. ಗ್ರಾಮದ 36 ವರ್ಷದ …

Read More »

ತೈಲ ಬೆಲೆ ಏರಿಕೆಯನ್ನು ಖಂಡಿಸಿ ಬೀದಿಗೆ ಇಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಮಧ್ಯೆ ಕಾಂಗ್ರೆಸ್‌ ತೈಲ ಬೆಲೆ ಏರಿಕೆಯನ್ನು ಖಂಡಿಸಿ ಬೀದಿಗೆ ಇಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಅಧ್ಯಕ್ಷ ಡಿಕೆ ಶಿವಕುಮಾರ್ , ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ನೂರಾರು ಕಾರ್ಯಕರ್ತರು ಸೈಕಲ್‌ ತುಳಿದ ಪರಿಣಾಮ ಕೆಪಿಸಿಸಿ ಕಚೇರಿ ಇರುವ ಕ್ವೀನ್ಸ್‌ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಆಗಿತ್ತು. ಸಾಮಾಜಿಕ ಅಂತರದ ನಿಯಮವೇ ಉಲ್ಲಂಘನೆ ಆಗಿತ್ತು. ಸಿದ್ದರಾಮಯ್ಯ ಮತ್ತು ಡಿಕೆ …

Read More »

ಈ ಹಿಂದೆ ಕೊಳಚೆ ನೀರಿಗೆ ಹೊಲಿಸಿದ್ದ ಸಚಿವ ರಮೇಶ ಜಾರಕಿಹೊಳಿ ಇಂದು ಮತ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಇರುವೆಗೆ ಹೊಲಿಸಿದ್ದಾರೆ. 

ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮತ್ತು ಬೆಳಗಾವಿ ಗ್ರಾಮೀಣ ಕ್ಷೇತ್ರದ  ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಶೀತಲ ಸಮರ ತಾರಕಕ್ಕೇರುತ್ತಿದ್ದು ಇಂದು ಮತ್ತೆ ಸಚಿವ ರಮೇಶ ಲಕ್ಷೀ ಹೆಬ್ಬಾಳ್ಕರ ಅವರಿಗೆ ಟಾಂಗ್ ನೀಡಿದ್ದಾರೆ.  ಈ ಹಿಂದೆ ಕೊಳಚೆ ನೀರಿಗೆ ಹೊಲಿಸಿದ್ದ ಸಚಿವ ರಮೇಶ ಜಾರಕಿಹೊಳಿ ಇಂದು ಮತ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಇರುವೆಗೆ ಹೊಲಿಸಿದ್ದಾರೆ.  ಲಕ್ಷ್ಮೀ ಹೆಬ್ಬಾಳಕರ ಅವರು ನಿಮ್ಮ ಸವಾಲು ಸ್ವೀಕರಿಸಿದ್ದಾರೆ ಎಂದು ಮಾಧ್ಯಮದವರ ಹೇಳಿಕೆಗೆ …

Read More »

ಗ್ರಾಮೀಣ ಭಾಗಕ್ಕೂ ಆವರಿಸಿದ ಮಹಾಮಾರಿ ಕೊರೋನಾ..!

ಗದಗ: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಹೆಚ್ಚಾಗುತ್ತಿದೆ. ಕೊರೋನಾ ಚಿಕಿತ್ಸೆಗೆ ಮೈದಾನ, ಕ್ರೀಡಾಂಗಣ ಸೇರಿದಂತೆ ಬಯಲು ಪ್ರದೇಶಗಳಲ್ಲಿ ವ್ಯವಸ್ಥೆ ಮಾಡಲು ಜನರನ್ನು ಜಾನುವಾರುಗಳು ಎಂದು ತಿಳಿದಿದ್ದೀರಾ? ಎಂದು ಶಾಸಕ ಎಚ್‌.ಕೆ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಯುದ್ಧೋಪಾದಿಯಲ್ಲಿ ಮಾಡಬೇಕಾದ ಕೆಲಸಗಳನ್ನು ಬಿಟ್ಟು ಬೇರೆಲ್ಲವನ್ನೂ ಮಾಡುತ್ತಿದೆ. ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ಲಭ್ಯವಾಗುತ್ತಿಲ್ಲ. ಎಲ್ಲೆಡೆ ಕೋವಿಡ್‌ ಆಸ್ಪತ್ರೆಗಳು ದಿನ ಕಳೆದಂತೆ ಭರ್ತಿಯಾಗುತ್ತಿವೆ. ಹೆಚ್ಚಿನ ಬೆಡ್‌ಗಳ ವ್ಯವಸ್ಥೆ ಮಾಡಲು …

Read More »