Breaking News

ಜಿಲ್ಲೆ

ಅವನ್ಯಾರೋ ಡಿಸಿಎಂ ಬಾಯಿಗೆ ಬಂದ ಹಾಗೇ ಮಾತನಾಡ್ತಾರೆ

ಬೆಂಗಳೂರು: ನಾವು ಏನಾದರೂ ಮಾಡಕ್ಕೆ ಹೋದರೆ ಅವನ್ಯಾರೋ ಡಿಸಿಎಂ ಬಾಯಿಗೆ ಬಂದ ಹಾಗೇ ಮಾತನಾಡ್ತಾನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಅವರ  ವಿರುದ್ಧ ಗುಡುಗಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲಾಕ್‍ಡೌನ್ ಮುಗಿದು ಸೋಂಕು ಹೆಚ್ಚಾದ ಬಳಿಕ ಶಾಸಕರ ಸಭೆ ಕರೆದಿದ್ದಾರೆ. ಎಲ್ಲವನ್ನು ಸರ್ಕಾರಕ್ಕೆ ಬಿಟ್ಟಿದ್ದೇವೆ. ಏನು ಬೇಕಾದರೂ ತೀರ್ಮಾನ ಕೈಗೊಳ್ಳಲಿ ಎಂದು ಕಿಡಿಕಾರಿದರು. ಲಾಕ್‍ಡೌನ್ ವಿಸ್ತರಣೆ ಬಗ್ಗೆ ಬೆಂಗಳೂರು ನಗರ ಶಾಸಕರೇ …

Read More »

  ಕೊಲೆ ಪ್ರಕರಣದಲ್ಲಿ ಆರೋಪಿಗಳ ಬಂಧನ ಖಂಡಿಸಿ  ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ  ಪ್ರತಿಭಟನೆ

ಬೆಳಗಾವಿ:  ಕೊಲೆ ಪ್ರಕರಣದಲ್ಲಿ ಆರೋಪಿಗಳ ಬಂಧನ ಖಂಡಿಸಿ  ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ  ಪ್ರತಿಭಟನೆ ನಡೆಸಿ ವಿಷ ಸೇವಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಜಿಲ್ಲಾಆಸ್ಪತ್ರೆಯಲ್ಲಿ  ಕೊನೆಯುಸಿರೆಳೆದಿದ್ದಾನೆ. ಹೊಸಕುರಗುಂದ ಗ್ರಾಮದ ನಿವಾಸಿ ಸಂಜು ನಾಯ್ಕರ್ ಮೃತ ದುರ್ದೈವಿ.  ಎರಡು ದಿನಗಳ ಹಿಂದೆ ಬೈಲಹೊಂಗಲ  ತಾಲೂಕಿನ ಹೊಸಕುರಗುಂದ ಗ್ರಾಮದಲ್ಲಿ ಅಕ್ರಮ ಸಂಬಂಧ ಶಂಕೆ ವ್ಯಕ್ತ ಪಡಿಸಿ   ಯುವಕನೊಬ್ಬನ ಕೊಲೆ ನಡೆದಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜುನ ಸಹೋದರ ಈರಪ್ಪ ಮತ್ತು …

Read More »

ಕೊರೊನಾ ವೈರಸ್ ಹೆಸರಿನಲ್ಲಿ ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ:ಎಚ್.ಡಿ.ರೇವಣ್ಣ

ಹಾಸನ: ಕೊರೊನಾ ವೈರಸ್ ಹೆಸರಿನಲ್ಲಿ ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಮಾಜಿ ಸಚಿವರು, ಪಬ್ಲಿಕ್ ಹೌಸಿಂಗ್ ಕಮಿಟಿ ಚೇರ್ಮನ್ ಭೇಟಿ ಮಾಡಲು ನಮಗೆ ಅವಕಾಶ ನೀಡುತ್ತಿಲ್ಲ. ಹಾಸನ ಜಿಲ್ಲೆಯ ಜನರು ದಂಗೆ ಎದ್ದರೆ ಈ ಬಿಜೆಪಿ ಸರ್ಕಾರ ಉಳಿಯಲ್ಲ. ಜಿಲ್ಲೆಯ ಜನರ ಶಾಪ ಸರ್ಕಾರಕ್ಕೆ ಒಳ್ಳೆಯದಾಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾನು ಲೋಕೋಪಯೋಗಿ ಸಚಿವನಾಗಿದ್ದಾಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಳಿಯ …

Read More »

ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿನೊಬ್ಬನ ಶವ

ಗೋಕಾಕ: ಗೋಕಾಕ ತಾಲೂಕಿನ ಗಡಾ ಗ್ರಾಮದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿನೊಬ್ಬನ ಶವ ಶುಕ್ರವಾರ ಪತ್ತೆಯಾಗಿದೆ.   ಸವದತ್ತಿ ತಾಲೂಕಿನ ಕಡಬಿ ಗ್ರಾಮದ ನಿವಾಸಿ ಅಜ್ಜಪ್ಪ ಹರಿಜನ(37) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಗೋಕಾಕ ತಾಲೂಕಿನ ಗಡಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವಪತ್ತೆಯಾಗಿದೆ. ಕಳೆದ ಎರಡು ಮೂರು ದಿನಗಳ ಹಿಂದೆ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಭೇಟಿ …

Read More »

ಗೋಕಾಕ ತಾಲೂಕಿನ ಗಡಾ ಗ್ರಾಮದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿನೊಬ್ಬನ ಶವ ಶುಕ್ರವಾರ ಪತ್ತೆಯಾಗಿದೆ.

ಗೋಕಾಕ: ಗೋಕಾಕ ತಾಲೂಕಿನ ಗಡಾ ಗ್ರಾಮದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿನೊಬ್ಬನ ಶವ ಶುಕ್ರವಾರ ಪತ್ತೆಯಾಗಿದೆ. ಸವದತ್ತಿ ತಾಲೂಕಿನ ಕಡಬಿ ಗ್ರಾಮದ ನಿವಾಸಿ ಅಜ್ಜಪ್ಪ ಹರಿಜನ(37) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಗೋಕಾಕ ತಾಲೂಕಿನ ಗಡಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವಪತ್ತೆಯಾಗಿದೆ. ಕಳೆದ ಎರಡು ಮೂರು ದಿನಗಳ ಹಿಂದೆ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಭೇಟಿ ಪರಿಶೀಲನೆ …

Read More »

ಲಾಕ್‌ಡೌನ್‌ನ ವದಂತಿಗಳ ಬಗ್ಗೆ ಸ್ಪಷ್ಟಣೆ ಕೊಟ್ಟ ಸಿಎಂ ಬಿಎಸ್‍ವೈ

ಬೆಂಗಳೂರು,ಜೂ.26- ರಾಜಧಾನಿ ಬೆಂಗಳೂರು ಸೇರಿದಂತೆ ಇತರೆ ಭಾಗಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸದ್ಯದ ಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಮತ್ತೆ ಲಾಕ್‍ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಬೆಂಗಳೂರು ಸೇರಿದಂತೆ ಮತ್ತಿತರ ಕಡೆ ಕೋವಿಡ್-19 ಸೋಂಕು ಹಾಗೂ ಸಾವಿನ ಪ್ರಕರಣಗಳು ಏರಿಕೆಯಾಗುತ್ತಿದ್ದರಿಂದ ಕರ್ನಾಟಕದಲ್ಲಿ ಮತ್ತೆ ಲಾಕ್‍ಡೌನ್ ಆಗಬಹುದು ಎಂಬ ಊಹಾಪೋಹಗಳು ಕೇಳಿಬಂದಿದ್ದವು. ಇಂದು ಇದಕ್ಕೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ …

Read More »

ರಾಜಕಾಲುವೆ ತಡೆಗೋಡೆ ಕುಸಿತ ಪ್ರಕರಣ- ವಾಹನ ಸಂಚಾರಕ್ಕೆ ನಿರ್ಬಂಧ…..

ಬೆಂಗಳೂರು: ಭಾರೀ ಮಳೆಯಿಂದಾಗಿ ಕೆಂಗೇರಿ ರಾಜಕಾಲುವೆ ತಡೆಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಜಾಗದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಗುರುವಾರ ಸಂಜೆ ನಗರದಲ್ಲಿ ಭಾರೀ ಮಳೆಯಾಗಿತ್ತು. ಪರಿಣಾಮ ಮೈಸೂರು ರಸ್ತೆಯಲ್ಲಿ ವೃಷಭಾವತಿ ನದಿಯ ತಡೆಗೋಡೆ ಕುಸಿದು ಬಿದ್ದಿತ್ತು. ಇದರಿಂದ ರಾಜಕಾಲುವೆ ನೀರು ರಸ್ತೆ ತುಂಬೆಲ್ಲ ಹರಿದು ವಾಹನ ಸಂಚಾರ ಕೂಡ ಸ್ಥಗಿತ ಗೊಂಡಿತ್ತು. ಈ ಹಿನ್ನೆಲೆಯಲ್ಲಿ ತಡೆಗೋಡೆ ಕುಸಿದ ಜಾಗದಲ್ಲಿ ವಾಹನ ಸಂಚಾರ ನಿಷೇಧಿಸಿದ್ದಾರೆ. ಪೊಲೀಸರು ಸುಮಾರು ಅರ್ಧ …

Read More »

ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ- ಯುವಕನನ್ನ ಕೊಚ್ಚಿ ಕೊಂದ ಪತಿ

ಬೆಳಗಾವಿ: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಶಂಕೆ ಹಿನ್ನೆಲೆಯಲ್ಲಿ ಯುವಕನನ್ನು ಪತಿ ಹಾಗೂ ಕುಟುಂಬಸ್ಥರು ಬರ್ಬರವಾಗಿ ಕೊಲೆಗೈದ ಘಟನೆ ಬೈಲಹೊಂಗಲ ತಾಲೂಕಿನ ಹೊಸ ಕುರಗುಂದ ಗ್ರಾಮದಲ್ಲಿ ನಡೆದಿದೆ. ಹೊಸ ಕುರಗುಂದ ಗ್ರಾಮದ ನಿವಾಸಿ ದ್ಯಾಮಪ್ಪ ವಣ್ಣೂರ (22) ಹತ್ಯೆಯಾದ ಯುವಕ. ಅದೇ ಗ್ರಾಮದ ಈರಪ್ಪ ನಾಯ್ಕರ್ ಮತ್ತು ಕುಟುಂಬಸ್ಥರಿಂದ ಕೃತ್ಯ ನಡೆದಿದೆ. ಗ್ರಾಮದಲ್ಲಿ ಬುಧವಾರ ಸಂಜೆ ಘಟನೆ ನಡೆದಿದ್ದು, ದ್ಯಾಮಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದ್ಯಾಮಪ್ಪ ವಣ್ಣೂರ ಪತ್ನಿಯೊಂದಿಗೆ ಅಕ್ರಮ ಸಂಬಂಧ …

Read More »

ಅಬುಧಾಬಿಯಲ್ಲಿ ಮಂಗಳೂರಿನ ಅಡ್ಡೂರಿನ ಯುವಕ ಯಶವಂತ ಪೂಜಾರಿಗೆ ಅಪಘಾತ,ಮಂಗಳೂರಿನ ಯುವಕನ ಮೃತದೇಹ ತವರೂರಿಗೆ

ಮಂಗಳೂರು: ಕೊರೊನಾ ಸಂಕಷ್ಟದ ಸಮಯದಲ್ಲಿ ಮಾನವೀಯತೆ ಮೆರೆದ, ಸೌಹಾರ್ದತೆಯನ್ನು ಎತ್ತಿಹಿಡಿಯುವಂತಹ ಶ್ಲಾಘನೀಯ ಕಾರ್ಯವನ್ನು ಯುಎಇಯ ಕನ್ನಡಿಗರು ನಡೆಸಿದ್ದು. ಅಬುಧಾಬಿಯಲ್ಲಿ ಮೃತರಾಗಿದ್ದ ಕರಾವಳಿಯ ಯುವಕ ಯಶವಂತ್ ಪೂಜಾರಿಯ ಮೃತದೇಹವನ್ನು ಯುಎಇ ಸರ್ಕಾರದ ಎಲ್ಲಾ ನಿಯಮ ಪಾಲಿಸಿ ತಾಯ್ನಾಡಿಗೆ ರವಾನಿಸಲು ಯಶಸ್ವಿಯಾಗಿದ್ದು. ಈ ಯಶಸ್ವಿಯ ಹಿಂದೆ ಸತತ 13 ದಿನಗಳು ನಡೆಸಿದ ಪರಿಶ್ರಮ ಎಲ್ಲರಿಗೂ ಮಾದರಿಯಾಗಿದೆ. ಅಬುಧಾಬಿಯಲ್ಲಿ ಮಂಗಳೂರಿನ ಅಡ್ಡೂರಿನ ಯುವಕ ಯಶವಂತ ಪೂಜಾರಿಗೆ ಅಪಘಾತವಾಗಿದೆ ಎಂದು ಮುಝಮ್ಮಿಲ್ ಎಂಬವರು ಕನ್ನಡಿಗಾಸ್ ಹೆಲ್ಪ್ …

Read More »

ಕೋಲಾರದಲ್ಲಿ ಚಿಕಿತ್ಸೆ ಫಕಲಾರಿಯಾಗದೆ ಕೊರೊನಾಗೆಮೊದಲ ಬಲಿ

ಕೋಲಾರ: ಹೆಮ್ಮಾರಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಮುಂದುರಿಸಿದ್ದು, ಕೋಲಾರದಲ್ಲಿ ಚಿಕಿತ್ಸೆ ಫಕಲಾರಿಯಾಗದೆ ಕೊರೊನಾಗೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯ ಕೆಜಿಎಫ್ ತಾಲೂಕಿನ ತೂಕಲ್ಲು ಗ್ರಾಮದ ರೋಗಿ 8495, 43 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಕಳೆದ ಒಂದು ವಾರದಿಂದ ಜಾಲಪ್ಪಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ ಎಂದು ಕೆಜಿಎಫ್ ತಹಶೀಲ್ದಾರ್ ರಮೇಶ್ ಮಾಹಿತಿ ನೀಡಿದ್ದಾರೆ. ಕಳೆದ 10 ದಿನಗಳ ಹಿಂದೆ ದೆಹಲಿಯಿಂದ …

Read More »