Breaking News
Home / ಜಿಲ್ಲೆ (page 1228)

ಜಿಲ್ಲೆ

ಶಂಕರಗೌಡ ಪಾಟೀಲ ಇಂದು ಇಲ್ಲಿಯ ಹೆಸ್ಕಾಂ ಮುಖ್ಯ ಕಚೇರಿಯಲ್ಲಿ ಕೋರೋನಾ ಓಡಿಸಿ ದೇಶ ಉಳಿಸಿ ಜಾಗೃತಿ ಕಾರ್ಯಕ್ರಮ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಇಂದು ಇಲ್ಲಿಯ ಹೆಸ್ಕಾಂ ಮುಖ್ಯ ಕಚೇರಿಯಲ್ಲಿ ಕೋರೋನಾ ಓಡಿಸಿ ದೇಶ ಉಳಿಸಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಂತ ಜಲಾರಾಂ ಫೌಂಡೇಶನ್ ಸಹಯೋಗದಲ್ಲಿ ಮಾಸ್ಕ್ ಮತ್ತು ಡೆಟಾಲ್ ಸೋಪ್ ಗಳನ್ನು ಕಾರ್ಮಿಕರಿಗೆ ಮತ್ತು ಸಿಬ್ಬಂದಿಗಳಿಗೆ ಈ ಸಂದರ್ಭದಲ್ಲಿ ವಿತರಿಸಲಾಯಿತು. ಸಂತ ಜಲಾರಾಂ ಫೌಂಡೇಶನ್ ಮುಖ್ಯಸ್ಥ ಕನ್ನುಭಾಯಿ ಟಕ್ಕರ್ ಕಾರ್ಯಕ್ರಮ ಆಯಜಿಸಿದ್ದರು. ಈ ಸಂದರ್ಭದಲ್ಲಿ ಧರ್ಮ ದಾಸ್ ಏಇಓ, ಅಪ್ಪಣ್ಣವರ ಡಿವಿಜನಲ್ ಎಕ್ಸಿಕ್ಯೂಟಿವ್, ಕರೂರ, ಗದಗ …

Read More »

ಬೆಂಗಳೂರಿನಲ್ಲಿ ಧಾರಾಕಾರ ಮಳೆ ಜನಜೀವನ ಅಸ್ತವ್ಯಸ್ತ

ಬೆಂಗಳೂರು ಮಾ. 32 : ಬೇಸಿಗೆ ಸಮಯದಲ್ಲಿ ಬೆಂಗಳೂರಿನಲ್ಲಿ ಇಂದು ಧಾರಾಕಾರ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈಗಾಗಲೇ ಕರೋನಾ ಮಹಾಮಾರಿ ರಾಜ್ಯದೆಲ್ಲೆಡೆ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ಇದರ ನಡುವೆಯೇ ಇಂದು ಮಧ್ಯಾಹ್ನ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರಿತಪಿಸುವಂತಾಗಿದೆ. ಬೆಳಗ್ಗೆಯಿಂದಲೇ ಬಿಸಿಲ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹವಾಮಾನದಲ್ಲಿ ಹಲವಾರು ಬದಲಾವಣೆಯಾಗಿ ಈ ರೀತಿ ಧಾರಾಕಾರ ಮಳೆ ಸುರಿಯುತ್ತಿದೆ ಎಂದು …

Read More »

ಕೊರೊನಾ ರೆಡ್ ಅಲರ್ಟ್, 1000 ವೆಂಟಿಲೆಟರ್ ಖರೀದಿಗೆ ಮುಂದಾದ ಸರ್ಕಾರ..!

ಬೆಂಗಳೂರು, ಮಾ.23- ಕರ್ನಾಟಕದಲ್ಲಿ ಮತ್ತೊಬ್ಬರಿಗೆ ಕೊರೊನಾ ಸೋಂಕು ಹರಡಿದ್ದು, ಇಂದು ಬೆಳಗ್ಗೆ ಒಟ್ಟು ಸೋಂಕಿತರ ಸಂಖ್ಯೆ 27ಕ್ಕೆ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ಕೊರೊನಾ ರೋಗದ ಭೀತಿಯಲ್ಲಿ ಮುನ್ನೆಚ್ಚರಿಕಾ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಏಕಕಾಲಕ್ಕೆ ಒಂದು ಸಾವಿರ ವೆಂಟಿಲೆಟರ್‍ಗಳನ್ನು ಖರೀದಿಸಲು ಮುಂದಾಗಿದೆ. ಇಂದು ಬೆಳಗ್ಗೆ ವಿಕಾಸಸೌಧದಲ್ಲಿ ಅಧಿಕಾರಿಗಳು ಹಾಗೂ ಖಾಸಗಿ ಕಂಪೆನಿಗಳ ಜೊತೆ ಚರ್ಚೆ ಮಾಡಿ, ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ …

Read More »

ಬೆಳಗಾವಿ ಜಿಲ್ಲೆ: ಐದೂ ಪ್ರಕರಣಗಳ ವರದಿ ನೆಗೆಟಿವ್:ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಮಾಹಿತಿ

ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲ ಐದೂ ವರದಿಗಳು ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಒಟ್ಟಾರೆ ಐದು ಜನರ ಗಂಟಲು ದ್ರವಗಳ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಇದೀಗ ಪ್ರಯೋಗಾಲಯದಿಂದ ಲಭಿಸಿರುವ ವರದಿ ಪ್ರಕಾರ ಎಲ್ಲ ಐದೂ ಮಾದರಿಗಳ ಫಲಿತಾಂಶ ನೆಗೆಟಿವ್ ಬಂದಿರುತ್ತದೆ. ಎರಡು ಮಾದರಿ ಬೆಂಗಳೂರು ಹಾಗೂ ಮೂರು ಮಾದರಿಗಳನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು …

Read More »

ಬೆಳಗಾವಿ ಜಿಲ್ಲೆ: ಐದೂ ಪ್ರಕರಣಗಳ ವರದಿ ನೆಗೆಟಿವ್:ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಮಾಹಿತಿ

ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲ ಐದೂ ವರದಿಗಳು ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಒಟ್ಟಾರೆ ಐದು ಜನರ ಗಂಟಲು ದ್ರವಗಳ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಇದೀಗ ಪ್ರಯೋಗಾಲಯದಿಂದ ಲಭಿಸಿರುವ ವರದಿ ಪ್ರಕಾರ ಎಲ್ಲ ಐದೂ ಮಾದರಿಗಳ ಫಲಿತಾಂಶ ನೆಗೆಟಿವ್ ಬಂದಿರುತ್ತದೆ. ಎರಡು ಮಾದರಿ ಬೆಂಗಳೂರು ಹಾಗೂ ಮೂರು ಮಾದರಿಗಳನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು …

Read More »

ಅನುಮತಿ ಪಡೆಯದೆ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆ, ಕಟ್ಟಡ ಮಾಲೀಕರಿಗೆ ಕಾದಿದೆ ಗ್ರಹಚಾರ..

ಬೆಂಗಳೂರು, ಮಾ.23- ಬೆಂಗಳೂರು ಮಹಾನಗರದಲ್ಲಿ ಸಿಇ ಹಾಗೂ ಸಿಇಒ ನಿಂದ ಅನುಮತಿ ಪಡೆಯದೆ ಕಾರ್ಯ ನಿರ್ವಹಿಸುತ್ತಿರುವ ಕಾರ್ಖಾನೆಗಳು ಮತ್ತು ಕಟ್ಟಡಗಳ ಮಾಲೀಕರ ವಿರುದ್ಧ ಶೀಘ್ರವೇ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅರಣ್ಯ ಸಚಿವ ಆನಂದ್‍ಸಿಂಗ್ ವಿಧಾನ ಪರಿಷತ್‍ನಲ್ಲಿ ಹೇಳಿದರು. ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಂಗಳೂರು ಮಹಾನಗರದಲ್ಲಿ ಕಾನ್‍ಸೆಂಟ್ ಫಾರ್ ಎಸ್ಟಾಬ್ಲಿಷ್‍ಮೆಂಟ್ ಹಾಗೂ ಕಾನ್‍ಸೆಂಟ್ ಫಾರ್ ಆಪರೇಷನ್‍ನಿಂದ ಕಟ್ಟಡಗಳು ಮತ್ತು ಕಾರ್ಖಾನೆಗಳು ಕಡ್ಡಾಯವಾಗಿ …

Read More »

ಉದಗಟ್ಟಿ : ನಾಳೆಯಿಂದ ಗರ್ಭ ಗುಡಿ ದರ್ಶನ ಬಂದ್. ..

ಗೋಕಾಕ:ನಾಳೆ ನಡೆಯಬೇಕಿದ್ದ ತಾಲೂಕಿನ ಉದಗಟ್ಟಿ ಗ್ರಾಮದ ಉದ್ದಮ್ಮ ದೇವಿ ಜಾತ್ರೆಯನ್ನು ಕೊರೋನಾ ಭೀತಿಯಿಂದ ರದ್ದುಪಡಿಸಿದ್ದು, ಜತೆಗೆ ದೇವರ ದರ್ಶನವನ್ನು ಸಹ ಭಕ್ತಾದಿಗಳಿಗೆ ಬಾಗಿಲು ಮುಚ್ಚಲಾಗಿದೆ. ನಾಳೆಯಿಂದ ದಿ. 31 ರವರೆಗೆ ದೇವಿಯ ದರ್ಶನದ ಗರ್ಭ ಗುಡಿಯನ್ನು ಮುಚ್ಚಲಾಗುತ್ತದೆ. ಆದ್ದರಿಂದ ಭಕ್ತಾದಿಗಳು ಸಹಕರಿಸುವಂತೆ ದೇವಸ್ಥಾನದ ಆಡಳಿತ ಮಂಡಳಿಯ ಭೂತಪ್ಪ ಗೋಡೇರ (ಬಜ್ಜೇರಿ ಅಜ್ಜ) ಮತ್ತು ಹಣಮಂತ ಕೋಫ್ಪದ ಅವರು ತಿಳಿಸಿದ್ದಾರೆ.

Read More »

ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ರಾಜ್ಯದ ಸುಮಾರು 10 ಸಾವಿರ ಕಾರ್ಖಾನೆಗಳು ಇಂದಿನಿಂದ ಬಂದ್

ಬೆಂಗಳೂರು: ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ರಾಜ್ಯದ ಸುಮಾರು 10 ಸಾವಿರ ಕಾರ್ಖಾನೆಗಳು ಇಂದಿನಿಂದ ಬಂದ್ ಆಗಲಿವೆ ಎಂದು ಎಫ್ ಕೆಸಿಸಿಐ ಅಧ್ಯಕ್ಷ ಜನಾರ್ಧನ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಯೇ 4500ಕ್ಕೂ ಅಧಿಕ ಕಾರ್ಖಾನೆಗಳಿವೆ. ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು, ಪ್ರತಿ ಕಾರ್ಮಿಕರಿಗೆ ಕಾರ್ಖಾನೆಗಳೇ ವೇತನ ನೀಡಬೇಕು. ಕಾರ್ಖಾನೆಗಳನ್ನು ಇಂದಿನಿಂದಲೇ ಎಲ್ಲರೂ ಬಂದ್ ಮಾಡಬೇಕು. ಕಾರ್ಮಿಕರ ಆರೋಗ್ಯದ ಮೇಲೆ ನಿಗಾ ವಹಿಸಬೇಕು. ಮಾರ್ಚ್ 31 ರ ವರೆಗೂ ರಾಜ್ಯಾದ್ಯಂತ ಕಾರ್ಖಾನೆಗಳು ಕ್ಲೋಸ್ …

Read More »

ರಾಜಕೀಯ ವೈರತ್ವವನ್ನು ಮರೆತು ಸ್ವತಃ ಯಡಿಯೂರಪ್ಪನವರೆ ಇಂದಿರಾ ಕ್ಯಾಂಟೀನಲ್ಲಿ‌ ಹಸಿದವರಿಗೆ ಹೊಟ್ಟೆ ತುಂಬಿಸುವ ಕೆಲಸ ಮಾಡ್ತಿದಾರೆ

ರಾಜಕೀಯ ವೈರತ್ವವನ್ನು ಮರೆತು ಸ್ವತಃ ಯಡಿಯೂರಪ್ಪನವರೆ ಇಂದಿರಾ ಕ್ಯಾಂಟೀನಲ್ಲಿ‌ ಹಸಿದವರಿಗೆ ಹೊಟ್ಟೆ ತುಂಬಿಸುವ ಕೆಲಸ ಮಾಡ್ತಿದಾರೆ. ಈ ಸಮಯದಲ್ಲಿ ಮೋದಿ ಹೇಳಿದ್ಕೆ ನಾನ್ ಚಪ್ಪಾಳೆ ತಟ್ಟಲ್ಲ, ಆವತ್ತು ಸಿದ್ದು ಕ್ಯಾಂಟೀನ್ ಮಾಡಿದ್ಕೆ ಇವತ್ತು ಊಟ ಸಿಕ್ತಿರೋದು ಅಂತ ಕೆಳಮಟ್ಟದ ರಾಜಕೀಯ ಮಾಡೋದು ಬಿಟ್ಟು ‌ಎಲ್ಲರು ಒಂದಾಗಿ. ಇವತ್ತು ನೀವು ಸೋಲಿಸಬೇಕಿರುವುದು ಮೋದಿನೊ, ಸಿದ್ದುನೊ, ಕಾಂಗ್ರೆಸ್ಸೊ, ಬಿಜೆಪಿನೊ ಅಲ್ಲ…. ಇಡೀ ದೇಶಕ್ಕೆ ಮಾರಕವಾಗಿರೊ ಕೊರೊನವನ್ನ! ?

Read More »

ಕೊರೊನಾ: ಶಂಕಿತರ ಐವರಲ್ಲಿ, 2 ವರದಿಗಳು ನೆಗೆಟಿವ್: ಡಾ.ಎಸ್.ಬಿ. ಬೊಮ್ಮನಹಳ್ಳಿ

ಬೆಳಗಾವಿ : ಕೊರೊನಾ ಶಂಕಿತರನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಅವರಲ್ಲಿ ಇಬ್ಬರ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಯೋಗಾಲಯಕ್ಕೆ ಕಳಿಸಲಾದ ವರದಿಗಳ ಪೈಕಿ ಒಂದು ಮಾದರಿಯನ್ನು ಪರೀಕ್ಷೆಗೆ ಪರಿಗಣಿಸಿರುವುದಿಲ್ಲ. ಒಂದು ನೆಗೆಟಿವ್ ಬಂದಿರುತ್ತದೆ. ಆದ್ದರಿಂದ ಐದು ಮಾದರಿಗಳ ಪೈಕಿ ಎರಡು ಮಾದರಿಗಳು ನೆಗೆಟಿವ್ ಎಂದು ಅಧಿಕೃತ ಪ್ರಕಟಿಸಲಾಗಿದೆ. ಇನ್ನುಳಿದ 3 ಮಾದರಿಗಳ ವರದಿ‌ ನಿರೀಕ್ಷಿಸಲಾಗಿದೆ. ಹೊಸದಾಗಿ ಮತ್ತೊಂದು ಮಾದರಿಯನ್ನು ಪ್ರಯೋಗಾಲಯಕ್ಕೆ …

Read More »