ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು, ಬಿಗಿ ಪೋಲೀಸ್ ಭದ್ರತೆಯಲ್ಲಿ ಕೊಳಚೆ ಸಂಸ್ಕರಣ ಘಟಕ ಕಾಮಗಾರಿ ಆರಂಭಿಸಿದ್ದಾರೆ. ಹಲಗಾ ಗ್ರಾಮದಲ್ಲಿ ಇಂದು ಬೆಳಿಗ್ಗೆ ಕಾಮಗಾರಿ ಆರಂಭವಾಗುತ್ತಿದ್ದಂತೆಯೇ,ರೈತರು ಅದಕ್ಕೆ ತೀವ್ರ ಪ್ರತಿರೋಧ ವ್ಯೆಕ್ತ ಪಡಿಸಿದ ಘಟನೆಯೂ ನಡೆಯಿತು. 50 ಕ್ಕೂ ಹೆಚ್ಚು ರೈತರು ಕಾಮಗಾರಿಗೆ ವಿರೋಧ ವ್ಯೆಕ್ತಪಡಿಸಿದಾಗ,ರೈತ ಮುಖಂಡರು ಹಾಗೂ ಪಾಲಿಕೆ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ನಾವು ನಮ್ಮ ಜಮೀನಿನಲ್ಲಿ ಮುಂಗಾರು ಬಿತ್ತನೆ ಮಾಡಿದ್ದೇವೆ.ಇಂತಹ ಸಂಧರ್ಭದಲ್ಲಿ ಕಾಮಗಾರಿ ಆರಂಭಿಸುವದು ಬೇಡ …
Read More »ಕೋಲಾರದಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 64ಕ್ಕೆ ಕೊರೋನಾ ಸೊಂಕಿತರ ಸಂಖ್ಯೆ ಏರಿಕೆಯಾಗಿದೆ.
ಕೋಲಾರ : ಕೋಲಾರದಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 64ಕ್ಕೆ ಕೊರೋನಾ ಸೊಂಕಿತರ ಸಂಖ್ಯೆ ಏರಿಕೆಯಾಗಿದೆ. ಸೊಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಸ್ಟಾಪ್ ನರ್ಸ್ ಸೇರಿ 8 ಜನರಲ್ಲಿ ಕೊರೋನಾ ಸೊಂಕು ಧೃಡವಾಗಿದ್ದು, ಕೋಲಾರ 3, ಬಂಗಾರಪೇಟೆ 3, ಮಾಲೂರು 1, ಮುಳಬಾಗಿಲು 1 ಪ್ರಕರಣ ದಾಖಲಾಗಿದೆ. ಸೊಂಕಿತರನ್ನು ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿದೆ. ಜಿಲ್ಲೆಯಲ್ಲಿ 64 ಕೊರೋನಾ ಸೊಂಕಿತರ ಪ್ರಕರಣಗಳು ದಾಖಲಾಗಿದ್ದ 32 …
Read More »ಕೋವಿಡ್ ಸೋಂಕು ಮತ್ತು ಬಹು ಅಂಗಾಂಗ ವೈಫಲ್ಯದಿಂದ ಆದೋನಿ ಮೂಲದ ವ್ಯಕ್ತಿಯೊಬ್ಬರು ಸೋಮವಾರ ಬೆಳಗಿನ ಜಾವ ಮೃತಪಟ್ಟರು…
ಬಳ್ಳಾರಿ: ಕೋವಿಡ್ ಸೋಂಕು ಮತ್ತು ಬಹು ಅಂಗಾಂಗ ವೈಫಲ್ಯದಿಂದ ಆದೋನಿ ಮೂಲದ ವ್ಯಕ್ತಿಯೊಬ್ಬರು ಸೋಮವಾರ ಬೆಳಗಿನ ಜಾವ ಮೃತಪಟ್ಟರು. ವಿಮ್ಸ್ಗೆ ದಾಖಲಾಗಿದ್ದ ಅವರನ್ನು, ಸೋಂಕು ದೃಢಪಟ್ಟ ಬಳಿಕ ಜೂನ್ 17 ರಂದು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅನಿಯಂತ್ರಿತ ಮಧುಮೇಹ, ಸೋಂಕು ತಗುಲಿದೆ ಎಂಬ ಆಘಾತ ಹಾಗೂ ಅಂಗಾಂಗ ವೈಫ್ಯಲ್ಯಕ್ಕೆ ಒಳಗಾಗಿದ್ದ ಅವರಿಗೆ ವೆಂಟಿಲೇಟರ್ ಸೌಕರ್ಯದೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು …
Read More »ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಸಿಗ್ತಿಲ್ಲ ಡಯಾಲಿಸಿಸ್ ಚಿಕಿತ್ಸೆ….
ಬೀದರ್/ಚಿತ್ರದುರ್ಗ: ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಅವ್ಯವಸ್ಥೆ ತಾಂಡವವಾಡುತ್ತಿದೆ. ಜೀವ ಉಳಿಸಿ ಅಂತ ಹೋದರೆ ಅದೊಂದು ಪ್ರಸಿದ್ಧ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ. ಹೌದು. ಆರೋಗ್ಯ ಸಚಿವ ಶ್ರೀರಾಮುಲುರ ತವರು ಜಿಲ್ಲೆ ಚಿತ್ರದುರ್ಗದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಒಂದೆಡೆ ಖಾಲಿ ಖಾಲಿಯಾಗಿರುವ ಡಯಾಲಿಸಿಸ್ ವಾರ್ಡಿನ ಬೆಡ್ಗಳು, ಇನ್ನೊಂದೆಡೆ ಆಸ್ಪತ್ರೆ ಹೊರಗೆ ಡಯಾಲಿಸಿಸ್ ಚಿಕಿತ್ಸೆ ಸಿಗಲಾರದೇ ಕಂಗಾಲಾಗಿ ಕುಳಿತ ರೋಗಿಗಳು. ಕೊರೊನಾ ಮಧ್ಯೆ ಮುಖ್ಯವಾಗಿ ಸಿಗಬೇಕಿರುವ ಡಯಾಲಿಸಿಸ್ ಚಿಕಿತ್ಸೆ ಇಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. …
Read More »ಸಿಲಿಕಾನ್ ಸಿಟಿಯಲ್ಲಿಗಲ್ಲಿ ಗಲ್ಲಿಗೂ ಸದ್ದಿಲ್ಲದೇ ಎಂಟ್ರಿಯಾಗ್ತಿದೆ,ಕಿಲ್ಲರ್ ಕೊರೊನಾ……..
ನಿಮ್ಹಾನ್ಸ್ ಬಾಗಿಲು ತಟ್ಟಿದ ಕೊರೊನಾ- ಆಸ್ಪತ್ರೆಯ ಐಸಿಯು ಕಂಪ್ಲೀಟ್ ಕ್ಲೋಸ್ ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಿಲ್ಲರ್ ಕೊರೊನಾ ಅಟ್ಟಾಡಿಸ್ತಿದೆ. ಪರಿಸ್ಥಿತಿ ಬಿಗಡಾಯಿಸ್ತಿದ್ದು, ಗಲ್ಲಿ ಗಲ್ಲಿಗೂ ಈ ಹೆಮ್ಮಾರಿ ಸದ್ದಿಲ್ಲದೇ ಎಂಟ್ರಿಯಾಗ್ತಿದೆ. ನಿಮ್ಹಾನ್ಸ್ ಆಸ್ಪತ್ರೆಗೂ ಈ ಹೆಮ್ಮಾರಿ ಲಗ್ಗೆ ಇಟ್ಟಿದ್ದು, ಈ ವೈರಸ್ ನ ಆರ್ಭಟಕ್ಕೆ ಆಸ್ಪತ್ರೆಯ ಐಸಿಯು ವಾರ್ಡ್ ಕಂಪ್ಲೀಟ್ ಕ್ಲೋಸ್ ಆಗಿದೆ. ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದೆ. ಕ್ಷಣ ಕ್ಷಣಕ್ಕೂ ಪರಿಸ್ಥಿತಿ ಕೈ ಮೀರಿ ಹೋಗ್ತಿದೆ. ತಜ್ಞರು …
Read More »ನಾಲ್ವರಿಂದ ನಲವತ್ತಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಆತಂಕ………….
ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಾಲ್ಕು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರೋದು ಧೃಡವಾಗಿದೆ. ಪರಿಣಾಮ ನಲವತ್ತಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಆತಂಕ ಹೆಚ್ಚಾಗಿದೆ. ಈಗಾಗಲೇ ಕಾಫಿನಾಡಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಆರು ತಿಂಗಳಿಂದ ಜೈಲಿನಲ್ಲಿದ್ದ ಕೈದಿಗೂ ಕೊರೊನಾ ತಗುಲಿದ್ದು, ಆತನಿಗೆ ಸೋಂಕು ಹೇಗೆ ಬಂತು ಎಂದು ಹುಡುಕಾಡುವಷ್ಟರಲ್ಲಿಯೇ ಜಿಲ್ಲೆಯ ನಾಲ್ವರು ಪೊಲೀಸರಿಗೆ ಕೋವಿಡ್-19 ತಗುಲಿದೆ. ಇದೀಗ ಜಿಲ್ಲಾಡಳಿತತ ಜೊತೆಗೆ ಇತರೆ ಪೊಲೀಸರಿಗೆ ಕೊರೊನಾ ಢವ ಢವ ಶುರುವಾಗಿದೆ. …
Read More »ಬಸ್ ಗೆ ಬೆಂಕಿ ಲಕ್ಷಾಂತರ ರೂಗಳ ಹಾನಿ.ತಪ್ಪಿದಬಾರಿ ಅಗ್ನಿ ದುರಂತ
ನಿಪ್ಪಾಣಿ :ನಿಪ್ಪಾಣಿ ಬಸ್ ಡಿಪೋದಲ್ಲಿ ಬಸ ಬೆಂಕಿಗೆ ಆಹುತಿ ಯಾಗಿದ್ದು ಸುಮಾರು ಹತ್ತರಿಂದ ಹದಿನೈದು ಲಕ್ಷ ರೂಪಾಯಿ ಗಳಷ್ಟು. ಹಾನಿಯಾಗಿದೆ.ಪಕ್ಕದಲ್ಲಿಯೆ ಇದ್ದುದರಿಂದ ಬಾರಿ ಅನಾಹುತ ತಪ್ಪಿದೆ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಯ ಚಿಕ್ಕೋಡಿ ವಿಭಾಗದಲ್ಲಿ ರುವ ನಿಪ್ಪಾಣಿ ಡಿಪೋಗೆ ಸೇರಿದ ಬಸ್ ಇದಾಗಿದ್ದು ಕಳೆದ ಕಳೆದ ತಿಂಗಳ ೨೩ ರಿಂದ ಈ ಬಸ್ ಸಂಚಾರ ಮಾಡಿರಲಿಲ್ಲ ಇದರಿಂದಾಗಿ ಬಸ್ ಡಿಪೋ ದೊಳಗೆ ಇತ್ತು. ನಿನ್ನೆ …
Read More »ಕೋವಿಡ್ -19ರಿಂದ ರಕ್ಷಣೆ ಪಡೆಯಲು ಸ್ವಯಂ ಪ್ರೇರಣೆಯಿಂದ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದೊಂದೇ ದಾರಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
ಬೆಳಗಾವಿ: ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಕೋವಿಡ್ -19ರಿಂದ ರಕ್ಷಣೆ ಪಡೆಯಲು ಸ್ವಯಂ ಪ್ರೇರಣೆಯಿಂದ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದೊಂದೇ ದಾರಿ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಶೀನಪ್ಪ ಎಂ. ಹೇಳಿದರು. ಖಾಸಬಾಗದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನವಿಕಾಸ ಕಾರ್ಯಕ್ರಮದಡಿ ಮುಚ್ಚಂಡಿಯ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಆಯೋಜಿಸಿದ್ದ ಕೋವಿಡ್-19 ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೋವಿಡ್ ಮಹಾಮಾರಿಯನ್ನು ಎಲ್ಲರೂ ಧೈರ್ಯದಿಂದ ಒಂದಾಗಿ ಎದುರಿಸಬೇಕಿದೆ. ನಮ್ಮ ನಿರ್ಲಕ್ಷ್ಯದಿಂದ ಸೋಂಕಿಗೆ ಒಳಗಾದರೆ …
Read More »ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಮೌಢ್ಯಕ್ಕೆ ಸೆಡ್ಡು ಹೊಡೆದ ಕೆಪಿಸಿಸಿ ಕಾರ್ಯಾಧ್ಯಕ್ಷ,
ಗೋಕಾಕ: ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಮೌಢ್ಯಕ್ಕೆ ಸೆಡ್ಡು ಹೊಡೆದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಕುಟುಂಬ ಸದಸ್ಯರು ಮತ್ತು ಕಾರ್ಯಕರ್ತರೊಂದಿಗೆ ಉಪಹಾರ ಸೇವಿಸಿದರು. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಭಾನುವಾರ ತಮ್ಮ ಮಕ್ಕಳಾದ ಪ್ರಿಯಾಂಕಾ ಹಾಗೂ ರಾಹುಲ್ ಜತೆಗೆ ಉಪಹಾರ ಸೇವಿದರು. ಇದೇ ವೇಳೆ ‘ಉದಯನಾಡು’ದೊಂದಿಗೆ ಮಾತನಾಡಿದ ಅವರು, ಸೂರ್ಯ, ಚಂದ್ರ ಗ್ರಹಣ ಗೋಚರ ಇದೊಂದು ಸಹಜ ಪ್ರಕ್ರಿಯೆ, ಆದ್ರೆ ಇದನ್ನೇ ಬಂಡವಾಳ ಮಾಡಿಕೊಂಡು ಕೆಲವರು ಜನರಲ್ಲಿ …
Read More »ಮೌಢ್ಯಕ್ಕೆ ಸೆಡ್ಡು ಹೊಡೆದು ಮಾನವ ಬಂಧುತ್ವ ವೇದಿಕೆಯ ಸಂಚಾಲಕರು ಇಲ್ಲಿನ ಕೇಂದ್ರ ಕಚೇರಿಯಲ್ಲಿ ಭಾನುವಾರ ಬಾಡೂಟ ಸೇವಿಸಿದರು.
ಬೆಳಗಾವಿ: ಸೂರ್ಯಗ್ರಹಣ ಹಿನ್ನಲೆಯಲ್ಲಿ ಮೌಢ್ಯಕ್ಕೆ ಸೆಡ್ಡು ಹೊಡೆದು ಮಾನವ ಬಂಧುತ್ವ ವೇದಿಕೆಯ ಸಂಚಾಲಕರು ಇಲ್ಲಿನ ಕೇಂದ್ರ ಕಚೇರಿಯಲ್ಲಿ ಭಾನುವಾರ ಬಾಡೂಟ ಸೇವಿಸಿದರು. ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ ನೇತೃತ್ವದಲ್ಲಿ ವೇದಿಕೆಯ ಸಂಚಾಲಕರು, ಪ್ರಗತಿಪರರು, ಮುಂತಾದವರು ಭಾಗಿಯಾಗಿ ಊಟ ಸೇವಿಸಿದರು. ಯುವಕರು ಮೌಢ್ಯದಿಂದ ಹೊರಬರಬೇಕು. ವೈಚಾರಿಕ ಚಿಂತನೆಯತ್ತ ಹೆಜ್ಜೆ ಹಾಕಬೇಕು. ವರ್ಷಕ್ಕೊಮ್ಮೆ ಸಂಭವಿಸುವ ಸೂರ್ಯ, ಚಂದ್ರಗ್ರಹಣ ಗೋಚರಿಸುವ ಅದ್ಭುತ ಕ್ಷಣಗಳನ್ನು ಕಣ್ಣತುಂಬಿಕೊಳ್ಳಬೇಕು. ಸೂರ್ಯ, ಚಂದ್ರ ಗ್ರಹಣ ಪ್ರಕೃತಿಯಲ್ಲಿ …
Read More »
Laxmi News 24×7