Breaking News

ಜಿಲ್ಲೆ

ಕೊರೊನಾ ಸಮಯದಲ್ಲಿ ಕೆಎಸ್‍ಆರ್ ಟಿಸಿ ಹೊಸ ಆದೇಶ……!

ಬೆಂಗಳೂರು: ಕೊರೊನಾ ಸಮಯದಲ್ಲಿ ಕೆಎಸ್‍ಆರ್ ಟಿಸಿ ಹೊಸ ಆದೇಶವನ್ನು ಹೊರಡಿಸಿ ಸಿಬ್ಬಂದಿಯ ಆಕ್ರೋಶಕ್ಕೆ ಗುರಿಯಾಗಿದೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ಡಿಪೋ ನಿಗದಿತ ಆದಾಯ ತರುವಂತೆ ಆದೇಶ ಹೊರಡಿಸಿದೆ. ಕೊರೊನಾ ಆತಂಕದ ನಡುವೆಯೇ ಸಿಬ್ಬಂದಿ ಕೆಲಸಕ್ಕೆ ಹಾಜರಾಗುತ್ತಿದ್ದಾರೆ. ಈಗಾಗಲೇ ಬಿಎಂಟಿಸಿ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂತಹ ಸಂದರ್ಭದಲ್ಲಿ ಸಿಬ್ಬಂದಿ ತಮ್ಮ ಒಂದು ಶಿಫ್ಟ್ ನಲ್ಲಿ ನಿಗದಿತ ಆದಾಯ ತರಬೇಕು. ಇಲ್ಲವಾದಲ್ಲಿ ಸಿಬ್ಬಂದಿಗೆ ಹಾಜರಾತಿ ನೀಡಲ್ಲ. ಡೀಸೆಲ್ ದರ ಏರಿಕೆಯ ನಷ್ಟ ತಪ್ಪಿಸಲು …

Read More »

: 14 ವರ್ಷದ ಬಾಲಕಿಯನ್ನು ತಂದೆಯೇ ಗರ್ಭಿಣಿ ಮಾಡಿರುವ ವಿಕೃತ ಘಟನೆ…….

ಕೊಪ್ಪಳ: 14 ವರ್ಷದ ಬಾಲಕಿಯನ್ನು ಆಕೆಯ ತಂದೆಯೇ ಗರ್ಭಿಣಿ ಮಾಡಿರುವ ವಿಕೃತ ಘಟನೆ ನಡೆದಿದ್ದು, ಅಪ್ಪಂದಿರ ದಿನವೇ ಇಂತಹದ್ದೊಂದು ನೀಚ ಕೃತ್ಯ ಬಯಲಿಗೆ ಬಂದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಕೊಪ್ಪಳದ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಖಾಸಗಿ ಆಸ್ಪತ್ರೆಯಲ್ಲಿ 14 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿ ಮಗುವಿಗೆ ಜನ್ಮ ನೀಡಲು ಅವಳ ತಂದೆಯೇ ಕಾರಣ ಎಂದು ತಿಳಿದು ಬಂದಿದೆ. ಕುಡಿದ ಆಮಲಿನಲ್ಲಿ …

Read More »

ಕೊರೊನಾ ಸೋಂಕು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಆಯುಕ್ತ ಭಾಸ್ಕರ್ ರಾವ್ ಅವರು ಠಾಣೆಗಳಿಗೆ ಹತ್ತು ಸೂಚನೆ ರವಾನಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇತ್ತ ಕೊರೊನಾ ವಾರಿಯರ್ಸ್ ಪೊಲೀಸರಿಗೂ ಸೋಂಕು ತಗುಲುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ನಗರದಲ್ಲಿ ಪೊಲೀಸರಿಗೆ ಸೋಂಕು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಆಯುಕ್ತ ಭಾಸ್ಕರ್ ರಾವ್ ಅವರು ಠಾಣೆಗಳಿಗೆ ಹತ್ತು ಸೂಚನೆ ರವಾನಿಸಿದ್ದಾರೆ. ಈ ಮೂಲಕ ಕೊರೊನಾ ವೈರಸ್‍ಗೆ ಇಲಾಖೆ ಮತ್ತಷ್ಟು ಸಿಬ್ಬಂದಿ ಒಳಗಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಏನು ಸೂಚನೆ?: 1. ಏನೇ ಸಮಸ್ಯೆ ಬಂದರೂ ಧೈರ್ಯವಾಗಿ ಎದುರಿಸಬೇಕು. ಗಾಬರಿಯಾಗಬೇಡಿ, …

Read More »

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಜತೆ ನಾನು ಯಾವುದೇ ಪೈಪೋಟಿ ನಡೆಸುವುದಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು, ಜೂ.21- ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಜತೆ ನಾನು ಯಾವುದೇ ಪೈಪೋಟಿ ನಡೆಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷವೇ ಒಂದು ಶಕ್ತಿ. ನಾನು ಅಧ್ಯಕ್ಷ ಹುದ್ದೆಯಲ್ಲಿದ್ದರೆ ಸಿದ್ದರಾಮಯ್ಯನವರು ಶಾಸಕಾಂಗ ಪಕ್ಷದ ನಾಯಕ ಸ್ಥಾನದಲ್ಲಿದ್ದಾರೆ. ಅವರ ಹಿರಿತನ ಹಾಗೂ ಅನುಭವವನ್ನು ನಾನು ಸಂಪೂರ್ಣವಾಗಿ ಗೌರವಿಸುತ್ತೇನೆ. ಅವರ ಜತೆ ನಾನು ಪೈಪೋಟಿಗಿಳಿಯುವುದಿಲ್ಲ ಎಂದು ಹೇಳಿದ್ದಾರೆ   ರಾಜಕೀಯದಲ್ಲಿ ಡಿ.ಕೆ.ಶಿವಕುಮಾರ್ ಅವರ ಈ …

Read More »

ಯಡಿಯೂರಿನಲ್ಲಿ ಸಿಎಂ ಕುಟುಂಬದವರಿಂದ ವಿಶೇಷ ಪೂಜೆ …………

ಕುಣಿಗಲ್,ಜೂ.21-ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಮನೆದೇವರಾದ ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಮುಂಜಾನೆಯಿಂದಲೇ ವಿಶೇಷ ಪೂಜೆಯಲ್ಲಿ ತೊಡಗಿದರು. ನಿನ್ನೆಯೇ ಯಡಿಯೂರಿಗೆ ಭೇಟಿ ನೀಡಿ ದೇವಸ್ಥಾನದಲ್ಲಿ ತಂಗಿದ್ದ ಕುಟುಂಬ ಸದಸ್ಯರು ಹಲವು ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದ ವೃಶ್ಚಿಕ ರಾಶಿಗೆ ಅಶುಭ ಫಲವೆಂದು ಶಾಂತಿಗಾಗಿ ಜೋತಿಷ್ಯರ ಸಲಹೆಯಂತೆ ಸಿಎಂ ಕಿರಿಯ ಪುತ್ರ ವಿಜಯೇಂದ್ರ ದಂಪತಿ ಹೋಮ ಹನವನದಂತಹ ವಿಶೇಷ ಪೂಜೆಗಳನ್ನು ನಡೆಸಿದರು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪನವರು ಬೆಂಗಳೂರಿನಲ್ಲೇ ಇದ್ದು, …

Read More »

ಅಮಾವಾಸ್ಯೆ ದಿನ ಭೀಕರ ಅಪಘಾತದಲ್ಲಿ ಮೂವರು ಸಾವು- ವ್ಹೀಲಿಂಗ್ ವೇಳೆ ಡಿಕ್ಕಿ ಶಂಕೆ….

ಬೆಂಗಳೂರು: ಅಮಾವಾಸ್ಯೆ ದಿನ ಭೀಕರ ಸಂಭವಿಸಿ ಮೂವರು ಯುವಕರು ಧಾರುಣ ಸಾವು ಕಂಡ ಘಟನೆ ಯಲಹಂಕದ ಜೆಕೆವಿಕೆ ಬಳಿ ಇಂದು ಬೆಳಗ್ಗೆ ನಡೆದಿದೆ. ಬೆಂಗಳೂರಿನ ನಿವಾಸಿಗಳಾದ ಮಹಮ್ಮದ್ ಆದಿ ಆಯಾನ್ (16), ಮಾಜ್ ಅಹಮ್ಮದ್ ಖಾನ್(17) ಹಾಗೂ ಸಯ್ಯದ್ ರಿಯಾಜ್ (22) ಮೃತ ದುರ್ದೈವಿಗಳು. ವ್ಹೀಲಿಂಗ್ ಮಾಡುವ ವೇಳೆ ಬೈಕ್ ಮುಖಾ ಮುಖಿ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಯುವಕರು ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ ಮಾಡುತ್ತಿದ್ದರು. ಈ ವೇಳೆ ವೇಗವಾಗಿದ್ದ …

Read More »

ಕೊರೊನಾಕ್ಕಿಂತ ದೊಡ್ಡ ಗ್ರಹಣ ಹಿಡಿಯೋದಿಲ್ಲ: ಸಚಿವ ಬಿ.ಸಿ.ಪಾಟೀಲ್…………

ಹಾವೇರಿ: ಕೊರೊನಾಕ್ಕಿಂತ ದೊಡ್ಡ ಗ್ರಹಣ ಹಿಡಿಯೋದಿಲ್ಲ. ಗ್ರಹಣ ಎಂದು ಯಾರೂ ಉಸಿರಾಡೋದು ನಿಲ್ಲಿಸಿಲ್ಲ. ಗ್ರಹಣ ಎಂಬುದು ಪ್ರಕೃತಿಯಲ್ಲಿ ನಡೆಯೋ ಚಟುವಟಿಕೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ. ಜಿಲ್ಲೆಯ ಹಿರೇಕೆರೂರು ಪಟ್ಟಣದ ನಿವಾಸದಲ್ಲಿ ಮಾತನಾಡಿದ ಅವರು, ಗ್ರಹಣಕ್ಕೆ ಅಷ್ಟೊಂದು ಮಹತ್ವ ಕೊಟ್ಟು ಮೂಢನಂಬಿಕೆ ಬಿತ್ತೋದು ಸರಿಯಲ್ಲ. ಗ್ರಹಣ ಹಿಡಿದಿದೆ ಅಂತಾ ಎಲ್ಲರೂ ಒಂದು ಕ್ಷಣ ಉಸಿರು ನಿಲ್ಲಿಸಲಿ ನೋಡೋಣ. ಗ್ರಹಣಕ್ಕೆ ಅಷ್ಟು ಮಹತ್ವ ಕೊಡೋ ಅಗತ್ಯವಿಲ್ಲ. ನಮ್ಮ ಕೆಲಸವನ್ನ ನಾವು …

Read More »

ರಾಯಚೂರಿನಲ್ಲಿ ಸೂರ್ಯಗ್ರಹಣ ವೀಕ್ಷಣೆ: ಬಿಸ್ಕೆಟ್ ತಿಂದು ಮೌಢ್ಯಕ್ಕೆ ಬ್ರೇಕ್……..

ರಾಯಚೂರು: ನಗರದ ಅಂಬೇಡ್ಕರ್ ವೃತ್ತದಲ್ಲಿ ಸಾರ್ವಜನಿಕರಿಗಾಗಿ ಚೂಡಾಮಣಿ ಸೂರ್ಯಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಭಾರತ ಜ್ಞಾನ ವಿಜ್ಞಾನ ಸಮಿತಿ, ಶಿಕ್ಷಣ ಕಿರಣ ಸಂಸ್ಥೆ, ಸೂರ್ಯ ಕಿರಣ ಸಂಸ್ಥೆಯಿಂದ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಜೊತೆಗೆ ಸೂರ್ಯಗ್ರಹಣ ವೇಳೆ ಮೂಢನಂಬಿಕೆ ಹಾಗೂ ಮೂಢ ಆಚರಣೆಗಳ ಬಗ್ಗೆ ಅರಿವು ಮೂಡಿಸಲು ಸಾರ್ವಜನಿಕರಿಗೆ ಬಿಸ್ಕೆಟ್ ನೀಡಲಾಗಿದೆ. ಗ್ರಹಣ ಕುರಿತ ವೈಜ್ಞಾನಿಕ ವಿಚಾರಗಳ ಮಾಹಿತಿ ನೀಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು, ಸ್ಯಾನಿಟೈಸರ್ ನೀಡುವ ಮೂಲಕ ಸೂರ್ಯಗ್ರಹಣ …

Read More »

ಎಸ್‍ಎಸ್‍ಎಲ್‍ಸಿಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿಗೆ ಕೋವಿಡ್-19 ತಗುಲಿರುವುದು ದೃಢ

ಹಾವೇರಿ: ರಾಜ್ಯಾದ್ಯಂತ ಜೂನ್ 25ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಆರಂಭವಾಗಲಿವೆ. ಆದರೆ ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿಗೆ ಕೋವಿಡ್-19 ತಗುಲಿರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಶನಿವಾರ ಹನ್ನೆರಡು ಜನರಿಗೆ ಹೆಮ್ಮಾರಿ ಕೊರೊನಾ ಪತ್ತೆಯಾಗಿದೆ. ಇತ್ತ ಶಿಗ್ಗಾಂವಿ ಪಟ್ಟಣದ ದೇಸಾಯಿ ಗಲ್ಲಿ ಮತ್ತು ಗೌಡರ ಓಣಿಯ ಒಟ್ಟು 12 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿ ಕೂಡ ಇದ್ದು, ಎಲ್ಲರನ್ನೂ ಜಿಲ್ಲೆಯ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. 62 ವರ್ಷದ …

Read More »

ಅವಧಿಗು ಮುನ್ನವೇ ಕಾಲುವೆ ಮುಖಾಂತರ ರೈತ ಜಮೀನಿಗೆ ನೀರು ಹರಿಸಿದ ಸಚಿವ ಶ್ರೀಮಂತ ಪಾಟೀಲ.

ಅವಧಿಗು ಮುನ್ನವೇ ಕಾಲುವೆ ಮುಖಾಂತರ ರೈತ ಜಮೀನಿಗೆ ನೀರು ಹರಿಸಿದ ಸಚಿವ ಶ್ರೀಮಂತ ಪಾಟೀಲ. ತಾಲೂಕಿನ ಮಂಗಸೂಳಿ ಗ್ರಾಮದ ಸಮೀಪ ಇರುವ ಜಾಕ್ ವೆಲ್ ನಿಂದ ಕಾಲುವೆ ಮುಖಾಂತರ 15 ರಿಂದ 20ಹಳ್ಳಿಗಳ ರೈತರ ಸಾವಿರಾರು ಎಕರೆ ಜಮೀನಿಗೆ ನೀರೂಣಿಸುವ ಕಾರ್ಯಕ್ಕೆ ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಸಚಿವ ಶ್ರೀಮಂತ ಪಾಟೀಲ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವರು ಈ ವರ್ಷ ಮಹಾರಾಷ್ಟ್ರದಲ್ಲಿ ಮಾನ್ಸೂನ್ ಮಳೆ ಅವಧಿಗೂ …

Read More »