Breaking News

ಜಿಲ್ಲೆ

ಬೆಳಗಾವಿಯಲ್ಲಿ ಮಾಸ್ಕ್ ಡೇ ಆಚರಣೆ

ಮಾಸ್ಕ್ ಧರಿಸಿ ಕರೋನಾದಿಂದ ದೂರವಿರಿ! ಇಂದು ಬೆಳಗಾವಿಯ ಅಶೋಕ ಸರ್ಕಲ್ ನಿಂದ ರಾಣಿ ಚೆನ್ನಮ್ಮ ಸರ್ಕಲ್ ವರೆಗೆ ಪಾದಯಾತ್ರೆ ಮೂಲಕ ಕೊವಿಡ್ 19 ವಿರುದ್ಧ ಜಾಗೃತಿ ಮೂಡಿಸುವುದರೊಂದಿಗೆ ಜನರಿಗೆ ಮಾಸ್ಕ್ ವಿತರಿಸಲಾಯಿತು. ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸೋಂಕಿನ ವಿರುದ್ಧ ಹೋರಾಡುವುದು ಅನಿವಾರ್ಯವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಿ, ಸುರಕ್ಷಿತವಾಗಿರಿ! ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಎಸ್ ಬಿ ಬೊಮ್ಮನಹಳ್ಳಿ, ಕೊವಿಡ್ 19 ವಿಶೇಷ …

Read More »

ಸಿ ಎಂ ಇಂದ ಮಾಸ್ಕ್ ದಿನ ಆಚರಣೆ…

; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಸರ್ಕಾರದ ವತಿಯಿಂದ ಇಂದು ಮಾಸ್ಕ್ ಡೇ ಆಚರಣೆ ಮಾಡಲಾಗುತ್ತಿದೆ. ಮಾಸ್ಕ್ ಡೇ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಬಿಎಸ್​ ಯಡಿಯೂರಪ್ಪ, ಕೋವಿಡ್ ತಡೆಯಲು ಮಾಸ್ಕ್ ಡೇ ಆಚರಣೆ ಮಾಡಲಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸಲು ಪಾದಯಾತ್ರೆ ಮಾಡಬೇಕು. ಇದನ್ನು ಪ್ರತಿ ಜಿಲ್ಲೆ, ತಾಲ್ಲೂಕಿನ ಕೇಂದ್ರಗಳಲ್ಲೂ ಆಚರಣೆ ಮಾಡುವ ಅಗತ್ಯವಿದೆ ಎಂದು ಹೇಳಿದರು. ಕೊರೋನಾ …

Read More »

Complete unlock – ರಾಜ್ಯದಲ್ಲಿ ಚಿತ್ರಮಂದಿರ, ಜಿಮ್, ಮೆಟ್ರೋ, ಈಜು ಇತ್ಯಾದಿ ಕ್ಷೇತ್ರಗಳಿಗೂ ಸಡಿಲಿಕೆ ಸಾಧ್ಯತೆ

ಬೆಂಗಳೂರು(ಜೂನ್ 17): ಸಿನಿಮಾ ಥಿಯೇಟರ್, ಪಬ್, ರೆಸ್ಟೋರೆಂಟ್, ಮೆಟ್ರೋ ಸಂಚಾರ, ವಿದೇಶಿ ರಫ್ತು, ಸ್ವಿಮ್ಮಿಂಗ್ ಫುಲ್ ಹಾಗೂ ಜಿಮ್…. ಹೀಗೆ  ಕೊರೋನಾ ಲಾಕ್ ಡೌನ್​ನಿಂದ ಅನ್ ಲಾಕ್​ಗೆ ಎದುರು ನೋಡ್ತಿರುವ ಈ ಕ್ಷೇತ್ರಗಳಿಗೆ ವಿನಾಯಿತಿ ಸಿಗಬಹುದು ಎಂಬ ನಿರೀಕ್ಷೆ ಈ ಬಾರಿ ಹುಸಿಯಾಗುವ ಸಾಧ್ಯತೆ ಇಲ್ಲ. ಈ ಕ್ಷೇತ್ರಗಳಿಗೆ ವಿನಾಯಿತಿ ಕೊಡಲು ಪ್ರಧಾನಿ ನರೇಂದ್ರ ಮೋದಿ ಸುಳಿವು ನೀಡಿದ್ದಾರೆ ಎನ್ನಲಾಗಿದೆ.. ಇಂದು ವಿವಿಧ ರಾಜ್ಯಗಳ ಸಿಎಂ ಗಳ ಜೊತೆ ನಡೆದ …

Read More »

ಮಳೆಗೆ ಇನ್ನೂ ಸಿದ್ಧವಾಗದ ನಗರಸಭೆ, ಗ್ರಾಮ ಪಂಚಾಯ್ತಿಗಳು…………

ಯಾದಗಿರಿ: ಜಿಲ್ಲೆಯಲ್ಲಿ ಒಂದು ಗಂಟೆಗೂ ಅಧಿಕ ಹೊತ್ತು ಮಳೆ ಬಂದಿದ್ದು, ಹಳ್ಳಿ ಮತ್ತು ನಗರಗಳಲ್ಲಿ ಮಳೆ ಅವಾಂತರ ಸೃಷ್ಟಿ ಮಾಡಿದೆ. ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದ್ದು, ಚರಂಡಿಗಳು ತುಂಬಿ ಹರಿದಿವೆ.   ಪರಿಣಾಮ ರಸ್ತೆ ತುಂಬೆಲ್ಲಾ ಕೊಳಚೆನೀರು ನಿಂತು, ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಯಾದಗಿರಿ ನಗರದ ಗಾಂಧಿ ವೃತ್ತ, ನಗರ ಪೋಲಿಸ್ ಠಾಣೆಯ ಮುಂದೆ ನೀರು ನಿಂತು ಕೆರೆಯಂತಾಗಿದೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆಗಾಲ ಆರಂಭವಾಗಿದ್ದರೂ …

Read More »

ಖಾಲಿ ಕಪ್‍ನಿಂದ ಏನೂ ಆಗಲ್ಲ, ಮೊದ್ಲು ನೀವ್ ಚೆನ್ನಾಗಿರಿ- ನಿತ್ಯಾ ಮೆನನ್

ಬೆಂಗಳೂರು: ಬಹುಭಾಷಾ ನಟಿ ನಿತ್ಯಾ ಮೆನನ್ ಲಾಕ್‍ಡೌನ್ ದಿನಗಳನ್ನು ಫೋಟೋ ಶೂಟ್ ಮೂಲಕ ಕಳೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಭಿನ್ನ ಫೋಟೋ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಅಪ್‍ಡೇಟ್ ನೀಡುತ್ತಿದ್ದಾರೆ. ಇದೀಗ ಅವರ ಇನ್‍ಸ್ಟಾಗ್ರಾಮ್ ಪೋಸ್ಟ್ ವೈರಲ್ ಆಗಿದೆ. ಬಹುಭಾಷಾ ನಟಿ ನಿತ್ಯಾ ಮೆನನ್ ಸ್ಯಾಂಡಲ್‍ವುಡ್‍ನಲ್ಲಿ ನಟಿಸಿದ್ದು ಕೆಲವೇ ಚಿತ್ರಗಳಾದರೂ ಕನ್ನಡವನ್ನು ಲೀಲಾಜಾಲವಾಗಿ ಮಾತನಾಡುತ್ತಾರೆ. ಕೇರಳ ಮೂಲದವರಾದರೂ ಕನ್ನಡದ ನಟಿಯರನ್ನೇ ನಾಚಿಸುವಂತೆ ಮಾತನಾಡುತ್ತಾರೆ, ಹಾಡು ಹೇಳುತ್ತಾರೆ. ಬೆಂಗಳೂರಿನಲ್ಲೇ ಹುಟ್ಟಿ ಬೆಳೆದಿರುವ ನಿತ್ಯಾ …

Read More »

ಮಲೆನಾಡಲ್ಲಿ ಮುಗಿಯದ ಕಾಡಾನೆ ಕಾಟ………

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಕಾಟ ಹಾಗೂ ಹಾವಳಿ ಹತೋಟಿಗೆ ಬರುವ ಲಕ್ಷಣಗಳೇ ಇಲ್ಲದಂತಾಗಿದೆ. ಆಗಾಗ್ಗೆ ಹೊಲಗದ್ದೆ-ತೋಟಗಳಿಗೆ ಲಗ್ಗೆ ಇಡುವ ಕಾಡಾನೆಗಳು ಈಗೀಗ ಮಲೆನಾಡಿಗರಿಗೆ ರಸ್ತೆ ಮಧ್ಯೆ ಸ್ನೇಹಿತರು, ನೆಂಟರಂತೆ ಸಿಗುತ್ತಿದ್ದು, ಮಲೆನಾಡಿಗರು ಭಯಭೀತರಾಗಿದ್ದಾರೆ. ಮೂಡಿಗೆರೆ ತಾಲೂಕಿನ ಪ್ರವಾಸಿತಾಣ ದೇವರ ಮನೆ ಬಳಿ ಒಂಟಿ ಸಲಗ ಕಾಣಿಸಿಕೊಂಡಿದ್ದು, ಕಾರಲ್ಲಿ ಸಂಚರಿಸುತ್ತಿದ್ದವರ ಆತಂಕಕ್ಕೆ ಕಾರಣವಾಗಿದೆ. ಒಂಟಿ ಸಲಗದ ಭಯದ ಮಧ್ಯೆಯೂ ಸವಾರರು ಕಾಡಾನೆ ಫೋಟೋವನ್ನು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಪ್ರಮೋದ್ …

Read More »

ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿ………..

ಕೊಪ್ಪಳ: ಹೆಮ್ಮಾರಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ. ನಗರದ ಕೋವಿಡ್-19 ಆಸ್ಪತ್ರೆಯಲ್ಲಿ ಸೋಂಕಿತ 50 ವರ್ಷದ ಮಹಿಳೆ ಇಂದು ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ರೋಗಿ-7105 ಆಗಿದ್ದು, ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ. ಜಿಂದಾಲ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮಗನಿಗೆ ಕೊರೊನಾ ದೃಢಪಟ್ಟಿತ್ತು. ಈ ಹಿನ್ನೆಲೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಆತನ ತಂದೆ-ತಾಯಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ಅವರಿಗೂ ಸೋಂಕು …

Read More »

ಯೋಚಿಸಿ ಮಾತನಾಡುವಂತೆ ಸಿದ್ದುಗೆ ಕೋಟ ಶ್ರೀನಿವಾಸ್ ವಾರ್ನ್

ವಿಜಯಪುರ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಯೋಚಿಸಿ ಮಾತನಾಡುವಂತೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ವಾರ್ನ್ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಭಾರತ-ಚೀನಾ ಗಡಿಯಲ್ಲಿ ಬೆಳವಣಿಗೆ ಬಗ್ಗೆ ಪ್ರಧಾನಿ ಮೌನವನ್ನ ದೇಶದ್ರೋಹಕ್ಕೆ ಹೋಲಿಸಿ ಮಾತನಾಡಿದ್ದಕ್ಕೆ ಮಾಜಿ ಸಿಎಂಗೆ ಕೋಟ ತಿರುಗೇಟು ನೀಡಿದರು. ಈಗ ದೇಶದಲ್ಲಿ ತಾಕತ್ತಿನ ನರೇಂದ್ರ ಮೋದಿ ಪ್ರಧಾನಿಯಾಗಿದ್ದಾರೆ. ಸೈನಿಕರ ಬೆನ್ನಿಗೆ ನಿಂತು ಗುಂಡು ಹಾರಿಸಿ ಎಂದು ಹೇಳುವ ಪ್ರಧಾನಿ ಇದ್ದಾರೆ ಎಂದು ಹೇಳಿದ್ದಾರೆ. ಈ ಹಿಂದೆ ಯುದ್ಧ …

Read More »

ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಸಕಲ ಸಿದ್ಧತೆ …………..

ಬೆಂಗಳೂರು, ಜೂ.18- ಕೊರೊನಾ ಸೋಂಕಿನ ಆತಂಕದ ನಡುವೆ ನಾಳೆ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಸಲು ಪಿಯು ಮಂಡಳಿ ಸಜ್ಜಾಗಿದೆ. ಮಾರ್ಚ್‍ನಲ್ಲಿ ನಡೆಯಬೇಕಿದ್ದ ಇಂಗ್ಲಿಷ್ ಪರೀಕ್ಷೆಯನ್ನು ಕೋವಿಡ್-19 ನಿಂದಾಗಿ ಮುಂದೂಡಲ್ಪಟ್ಟಿತ್ತು. ಪರೀಕ್ಷೆ ನಡೆಸುವ ಬಗ್ಗೆ ಬೇಕು-ಬೇಡಗಳ ಚರ್ಚೆ ನಡೆಯುತ್ತಲೇ ಇದೆ. ಸುಮಾರು 5.95 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸುಮಾರು 1116ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು , ವಿದ್ಯಾರ್ಥಿಗಳ ಸುರಕ್ಷತೆಗಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಾಸ್ಕ್‍ಕಡ್ಡಾಯವಾಗಿದ್ದು , ಪರೀಕ್ಷಾ …

Read More »

ವಿಧಾನಪರಿಷತ್‍ ಚುನಾವಣೆ ,ನಾಮಪತ್ರ ಸಲ್ಲಿಕೆ ಭರಾಟೆ ,,,,,,,,,,,,

ಬೆಂಗಳೂರು, ಜೂ.- ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸದಸ್ಯ ಸ್ಥಾನಗಳಿಗೆ ಇದೇ 29ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು  ನಾಮಪತ್ರ ಸಲ್ಲಿಸಲಿದ್ದಾರೆ. ವಿರೋಧ ಪಕ್ಷಗಳಾದ ಕಾಂಗ್ರೆಸ್‍ನ ಇಬ್ಬರು, ಜೆಡಿಎಸ್‍ನ ಒಬ್ಬ ಹಾಗೂ ಆಡಳಿತಾರೂಢ ಬಿಜೆಪಿಯ ನಾಲ್ವರು ಅಭ್ಯರ್ಥಿಗಳು  ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂರು ಪಕ್ಷಗಳಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇದುವರೆಗೂ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿಲ್ಲ. ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ …

Read More »