ಶ್ರೀನಗರ, ಜೂ.17- ಇಂಡೋ-ಚೀನಾ ಗಡಿಯಲ್ಲಿ ಉಭಯ ಸೇನಾ ಪಡೆಗಳ ನಡುವೆ ಬಿಕ್ಕಟ್ಟು ಉಲ್ಬಣಗೊಂಡಿರುವಾಗಲೇ ಅತ್ತ ಕಣಿವೆ ಪ್ರಾಂತ್ಯ ಕಾಶ್ಮೀರದಲ್ಲೂ ಪಾಕಿಸ್ತಾನ ಸೇನಾಪಡೆಗಳ ಪುಂಡಾಟ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ನೌಗಂ ಬಳಿ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಉದ್ದಕ್ಕೂ ಪಾಕಿಸ್ತಾನ ಸೇನಾ ಪಡೆಗಳು ಕದನ ವಿರಾಮ ಉಲ್ಲಂಘಿಸಿ ಭಾರತೀಯ ಸೇನಾ ಪಡೆಗಳನ್ನು ಗುರಿಯಾಗಿಟ್ಟುಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ನಿನ್ನೆ ರಾತ್ರಿ ಪಾಕಿಸ್ತಾನ ಸೈನಿಕರು ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡಿನ ದಾಳಿ …
Read More »ದಂಡುಪಾಳ್ಯ ರೀತಿಯಲ್ಲಿ ಕೊಲೆ ನಡೆದಿದೆ..ಎಲ್ಲಿ ಗೊತ್ತಾ?
ಮಂಡ್ಯ: ಮಹಿಳೆಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.ಜಿಲ್ಲೆಯ ಶ್ರೀರಂಗಪಟ್ಟಣದ ಲಾಡ್ಜ್ ನಲ್ಲಿ ಘಟನೆ ನಡೆದಿದ್ದು, ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಮಂಗಳವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಜೋಡಿಯೊಂದು ಲಾಡ್ಜ್ ಗೆ ಆಗಮಿಸಿದೆ. ರಾತ್ರಿ ವೇಳೆಗೆ ಮಹಿಳೆಯನ್ನು ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದಾನೆ. ಜೋಡಿ ಇದ್ದ ರೂಮ್ನಿಂದ ರಕ್ತ ಹೊರ ಬರುತ್ತಿದ್ದದನ್ನು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯ ಕತ್ತು ಕೊಯ್ದು ಚಾಕು ಸ್ಥಳದಲ್ಲೇ …
Read More »ಗೋಕಾಕ ತಾಲೂಕಿನ ಸರ್ಕಾರದ ವಿವಿದ ಕಾರ್ಯಕ್ರಮಗಳ ಅನುಷ್ಟಾನದ ಪ್ರಗತಿ ಪರಿಶೀಲನಾ ಸಭೆ:ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ.
ಗೋಕಾಕ:ಗೋಕಾಕ ತಾಲೂಕಿನ ಸರ್ಕಾರದ ವಿವಿದ ಕಾರ್ಯಕ್ರಮಗಳ ಅನುಷ್ಟಾನದ ಪ್ರಗತಿ ಪರಿಶೀಲನಾ ಸಭೆಯನ್ನು ಗೋಕಾಕ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಜಲಸಂಪನ್ಮೂಲ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಅದ್ಯಕ್ಷತೆಯಲ್ಲಿ ಸಭೆ ನಡೆಯಿತು ಈ ಸಂದರ್ಭದಲ್ಲಿ ವಿವಿದ ಇಲಾಖೆಗಳ ಅಧಿಕಾರಿಗಳಿಗೆ ಸಚಿವರು ಅವರ ಪ್ರಗತಿಯ ಬಗ್ಗೆ ವಿವರ ಕೇಳುತ್ತಿರುವಾಗ ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಕೆನಾಲ ಗೆಟಗಳನ್ನೆ ದುರಸ್ತಿಯಾಗದೆ ನೀರು ಹೇಗೆ ರೈತರಿಗೆ ಮುಟ್ಟುತ್ತದೆ ,ಎಂದು ಜಿಲ್ಲಾ ಪಂಚಾಯತ ಸದಸ್ಯ ತುಕಾರಾಮ ಕಾಗಲ್ …
Read More »507 ವೈದ್ಯರು ಬುಧವಾರ ಸಾಮೂಹಿಕ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ.
ಬೆಂಗಳೂರು: ಹಲವು ಬಾರಿಯ ಮನವಿ ನಂತರವೂ ರಾಜ್ಯ ಸರ್ಕಾರ ವೇತನ ಹೆಚ್ಚಳ ಮಾಡದ ಹಿನ್ನೆಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ 507 ವೈದ್ಯರು ಬುಧವಾರ ಸಾಮೂಹಿಕ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಕೋರಿ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಹಲವು ಬಾರಿ ಮನವಿ ಸಲ್ಲಿಸಿ, ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ್ದರು. ಆದರೆ ಇದಕ್ಕೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸದ ಕಾರಣ ರಾಜೀನಾಮೆ ನೀಡಲು ವೈದ್ಯರು ನಿರ್ಧರಿಸಿದ್ದಾರೆ. …
Read More »ಹೊಸದಾಗಿ ಅಧಿಕಾರ ವಹಿಸಿಕೊಂಡ ತಹಶಿಲ್ದಾರ ಹಾಗೂ ಉಪ-ತಹಶಿಲ್ದಾರರಿಗೆ ಸತ್ಕಾರ
ಘಟಪ್ರಭಾ- ಬೆಂಗಳೂರಿನಲ್ಲಿ ಹೊಸದಾಗಿ ತಹಶಿಲ್ದಾರ ಆಗಿ ಅಧಿಕಾರ ವಹಿಸಿಕೊಂಡಿರುವ ವಿಠ್ಠಲ ಚೌಗಲಾ ಹಾಗೂ ಬೆಳಗಾವಿ ಜಿಲ್ಲೆಯ ತೇರದಾಳ ತಾಲೂಕಿನ ಉಪ-ತಹಶಿಲ್ದಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಕಾಂತ ಮಾಯನ್ನವರ ಇವರಿಗೆ ಘಟಪ್ರಭಾದ ಶ್ರೀ ಸರಸ್ವತಿ ಇಂಟರ್ ನ್ಯಾಷನಲ್ ಸ್ಕೂಲ್ ಹಾಗೂ ಅಖಿಲ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ವತಿಯಿಂದ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಸರಸ್ವತಿ ಇಂಟರ್ ನ್ಯಾಷನಲ್ ಸ್ಕೂಲಿನ ಅಧ್ಯಕ್ಷರಾದ ಶಂಕರ ಕುರಣಗಿ.ವಿಶ್ವ ಕರ್ಮ ಹೋರಾಟಗಾರ ಸಮಿತಿಯ ಉಪಾಧ್ಯಕ್ಷ ರಾದ …
Read More »ಜೀವನ, ಖಿನ್ನತೆ ಬಗ್ಗೆ ಚಂದನ್ ಬರೆದ ಖಡಕ್ ಸಾಲುಗಳು
ಬೆಂಗಳೂರು: ಲಕ್ಷ್ಮಿ ಬಾರಮ್ಮ ಧಾರಾವಾಹಿ ಖ್ಯಾತಿಯ ನಟ ಚಂದನ್ ಕುಮಾರ್ ಪ್ರೇಮ ಬರಹ ಸಿನಿಮಾ ಮೂಲಕ ಸ್ಯಾಂಡಲ್ವುಡ್ನಲ್ಲಿ ಸದ್ದು ಮಾಡಿದ್ದರು. ಇದು ತಮಿಳಿನಲ್ಲಿ ಸಹ ತಯಾರಾಗಿತ್ತು. ಇದೀಗ ಕನ್ನಡ ಹಾಗೂ ತೆಲುಗು ಧಾರಾವಾಹಿಗಳಲ್ಲಿ ಚಂದನ್ ಬ್ಯುಸಿಯಾಗಿದ್ದು, ಫೋಟೋ ಶೂಟ್ನಲ್ಲೂ ತೊಡಗಿದ್ದಾರೆ. ಇದೀಗ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಕುರಿತು ಪೋಸ್ಟ್ ಮಾಡಿದ್ದಾರೆ. ನಟ ಚಂದನ್ ತಮ್ಮ ವಿಶಿಷ್ಟ ಸಿನಿಮಾಗಳ ಮೂಲಕವೇ ಸ್ಯಾಂಡಲ್ವುಡ್ನಲ್ಲಿ ಸದ್ದು ಮಾಡಿದ್ದರು. ಲವ್ ಯೂ …
Read More »ಇದು ಪವರ್ಫುಲ್ ಫ್ಯಾಮಿಲಿ ಪ್ಯಾಕ್ ಮೋಷನ್ ಪೋಸ್ಟರ್!………….
ಈ ವರ್ಷದ ಆರಂಭದಲ್ಲಿಯೇ ಒಂದಷ್ಟು ಟಾಕ್ ಕ್ರಿಯೇಟ್ ಮಾಡಿದ್ದ ಚಿತ್ರ ಫ್ಯಾಮಿಲಿ ಪ್ಯಾಕ್. ಈ ಚಿತ್ರ ತಯಾರಿಯ ಕಾಲದಲ್ಲಿಯೇ ಭರಪೂರ ಪ್ರಚಾರ ಪಡೆದುಕೊಂಡಿದ್ದಾರ ಹಿಂದೆ ಬಲವಾದ ಕಾರಣಗಳಿದ್ದಾವೆ. ಇದು ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಪಿಆರ್ಕೆ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣಗೊಳ್ಳಲಿರೋ ಚಿತ್ರವೆಂಬುದು ಪ್ರಧಾನ ಕಾರಣವಾಗಿತ್ತು. ಅದಲ್ಲದೇ ಈ ಹಿಂದೆ ಸಂಕಷ್ಟಕರ ಗಣಪತಿ ಎಂಬ ಚೆಂದದ ಚಿತ್ರ ನಿರ್ದೇಶನ ಮಾಡಿದ್ದ ಅರ್ಜುನ್ ಕುಮಾರ್ ಎಸ್ ಫ್ಯಾಮಿಲಿ ಪ್ಯಾಕಿನ ಸಾರಥ್ಯ ವಹಿಸಿಕೊಂಡಿದ್ದಾರೆ. ಅದೂ …
Read More »ಚೀನಾ ಸೈನಿಕರ ವಿರುದ್ಧ ಹೋರಾಡಿಹುತಾತ್ಮರಾದ ವೀರ ಯೋಧರಿಗೆ ನಮನಗಳು: ಬಿಎಸ್ವೈ.
ಬೆಂಗಳೂರು: ಚೀನಾ ಸೈನಿಕರ ವಿರುದ್ಧ ಹೋರಾಡಿ ಹುತಾತ್ಮರಾದ ಸೈನಿಕರ ತ್ಯಾಗ ಬಲಿದಾನಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಮನಗಳನ್ನು ಸಲ್ಲಿಸುವ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಭಾರತ ಚೀನಾ ಗಡಿಯ ಗಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಕೆಚ್ಚೆದೆಯಿಂದ ಹೋರಾಡಿ ಹುತಾತ್ಮರಾದ ನಮ್ಮ ವೀರ ಯೋಧರ ತ್ಯಾಗ ಬಲಿದಾನಕ್ಕೆ ಅನಂತ ನಮನಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಇಂತಹ ಕ್ಲಿಷ್ಟ ಸಂದರ್ಭವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ …
Read More »ಗ್ರಾಮದಲ್ಲಿ ಕೊರೊನಾ ಸೋಂಕಿತ- ಹಳ್ಳಿ ಬಿಟ್ಟು ಜಮೀನು ಸೇರಿದ ಜನ………..
ಯಾದಗಿರಿ: ರಾಜಕಾರಣಿಗಳು ಬೇಕಾಬಿಟ್ಟಿಯಾಗಿ ದೊಡ್ಡ ಸಮಾರಂಭದಲ್ಲಿ ಭಾಗವಹಿಸುವ ಮೂಲಕ ಲಾಕ್ಡೌನ್ ನಿಯಮ ಉಲ್ಲಂಘಿಸಿ, ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದನ್ನು ನಿರ್ಲಕ್ಷಿಸುತ್ತಿದ್ದಾರೆ. ಇನ್ನೊಂದೆಡೆ ಕೊರೊನಾ ತಡೆಗೆ ಲಸಿಕೆ ಸಂಶೋಧನೆಯಾಗಿಲ್ಲ. ಹೀಗಿರುವಾಗ ಸಾಮಾಜಿಕ ಅಂತರವೇ ಮಹಾಮಾರಿ ತಡೆಗೆ ಆಯುಧವಾಗಿದೆ. ಇದನ್ನರಿತ ಗ್ರಾಮಸ್ಥರು ಕೊರೊನಾ ಬಂದ ಹಿನ್ನೆಲೆ ಹಳ್ಳಿ ಬಿಟ್ಟು ಜಮೀನು ಸೇರಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಕೊರೊನಾಗೆ ಸದ್ಯ ಔಷಧಿ ಇಲ್ಲ. ಹೀಗಾಗಿ ಮುನ್ನೆಚ್ಚರಿಕೆ ಕ್ರಮ ಅನುಸರಿಸುವುದು ಅನಿವಾರ್ಯವಾಗಿದೆ. ಮಾಸ್ಕ್ ಧರಿಸುವುದು, …
Read More »ಅಶೋಕ ವೆಂಕಪ್ಪ ಚಂದರಗಿ ಅವರನ್ನು ಎಂಎಲ್ಸಿ ಮಾಡುವಂತೆ
ಬೆಳಗಾವಿ: ಸಮಸ್ತ ಕರ್ನಾಟಕ ವಿಶೇಷವಾಗಿ ಉತ್ತರ ಕರ್ನಾಟಕ ಜಿಲ್ಲೆಗಳ ಜ್ಞಾನ ಅನುಭವ ಹೊಂದಿರುವ ಪ್ರಮುಖ ಕನ್ನಡ ಹೋರಾಟಗಾರ ಅಶೋಕ ವೆಂಕಪ್ಪ ಚಂದರಗಿ ಅವರನ್ನು ಎಂಎಲ್ಸಿ ಮಾಡುವಂತೆ ಕನ್ನಡಪರ ಹೋರಾಟಗಾರರ ಒಕ್ಕೂಟ ಆಗ್ರಹಿಸಿದೆ. ಇಂದು ಸಂಯುಕ್ತ ಸುದ್ದಿಗೋಷ್ಠಿಯಲ್ಲಿ ಕರವೇ ಮಹಾದೇವ ತಳವಾರ ಮತ್ತು ಹಿರಿಯ ಕನ್ನಡ ಮುಖಂಡರು ರಾಜ್ಯ ಬಿಜೆಪಿ ಸರಕಾರ ಮತ್ತು ಎಲ್ಲ ರಾಜಕೀಯ ಪಕ್ಷಗಳನ್ನು ಆಗ್ರಹಿಸಿದ್ದಾರೆ. ಕನ್ನಡ ನಾಡು-ನುಡಿ, ನೆಲ -ಜಲ ಹಾಗೂ ಸಾಮಾಜಿಕ ಸೇವಾ ವಲಯದಲ್ಲಿ ನೈಜ …
Read More »
Laxmi News 24×7