Breaking News

ಜಿಲ್ಲೆ

ವೀಕ್ ಎಂಡ್ ನಲ್ಲೂ ಮಂಜಿನನಗರಿಯಲ್ಲಿ ಎಲ್ಲವೂ ಖಾಲಿ ಖಾಲಿ……..

ಮಡಿಕೇರಿ: ಜೂನ್, ಜುಲೈ ತಿಂಗಳು ಅಂದರೆ ಕರ್ನಾಟಕದ ಕಾಶ್ಮೀರ ತುಂಬಿ ತುಳುಕುತಿತ್ತು. ಆದರೆ ಕೊರೊನಾ ಮಹಾಮಾರಿಯ ಭಯ ವೀಕ್ ಎಂಡ್ ನಲ್ಲೂ ಮಂಜಿನನಗರಿಯಲ್ಲಿ ಎಲ್ಲವೂ ಖಾಲಿ ಖಾಲಿ ಎನ್ನುವಂತೆ ಮಾಡಿದೆ. ಲಾಕ್‍ಡೌನ್ ಸಡಿಲಿಕೆ ಮಾಡಿದ್ರೆ ಸಾಕು ಎನ್ನುತ್ತಿದ್ದ ವ್ಯಾಪಾರಿಗಳು ಗ್ರಾಹಕರಿಲ್ಲದೆ ಪರದಾಡುತ್ತಿದ್ದಾರೆ. ಅಪಾರ ಸಂಪತ್ತಿನಿಂದಲೇ ದೇಶ, ವಿದೇಶಗಳ ಪ್ರವಾಸಿಗರನ್ನು ಸೆಳೆಯುವ ಕೊಡಗು ಪ್ರವಾಸಿ ತಾಣಗಳ ಜಿಲ್ಲೆಯೆಂದೇ ಖ್ಯಾತಿ. ಇಲ್ಲಿನ ಆರ್ಥಿಕತೆಗೆ ದೊಡ್ಡ ಕೊಡುಗೆ ನೀಡಿರುವುದೇ ಪ್ರವಾಸೋದ್ಯಮ. ಇದನ್ನು ನಂಬಿಕೊಂಡೇ ಸಾವಿರಾರು …

Read More »

ಚಿಕ್ಕಮಗಳೂರಿಗೆ ಬರುತ್ತಿದೆ ಪ್ರವಾಸಿಗರ ದಂಡು- ಜಿಲ್ಲೆಯ ಜನರಲ್ಲಿ ಆತಂಕ………..

ಚಿಕ್ಕಮಗಳೂರು: ಕೊರೊನಾ ಲೆಕ್ಕಿಸದೆ ಜನ ಮೋಜು ಮಸ್ತಿ ಮಾಡಲು ಮುಂದಾಗಿದ್ದು, ಜಿಲ್ಲೆಯ ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಅಪಾರ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇದರಿಂದಾಗಿ ಜಿಲ್ಲೆಯ ಜನರಿಗೆ ಆತಂಕ ಎದುರಾಗಿದೆ. ನೂರಾರು ಕೊರೊನಾ ಪ್ರಕರಣಗಳಿರುವ ಜಿಲ್ಲೆಗಳಿಂದ ಎಗ್ಗಿಲ್ಲದೆ ಪ್ರವಾಸಿಗರು ಕಾಫಿನಾಡಿನತ್ತ ಧಾವಿಸುತ್ತಿದ್ದು, ಜಿಲ್ಲೆಯ ಜನರಲ್ಲಿ ಭಯ ಶುರುವಾಗಿದೆ. ಉಡುಪಿ, ಮಂಗಳೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳ ಜೊತೆ, ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, …

Read More »

ಶಾಲೆ ಆರಂಭ ಮುನ್ನವೇ ಆಘಾತಕಾರಿ ಸುದ್ದಿ8 ಮಂದಿ ಶಾಲಾ ಶಿಕ್ಷಕರಿಗೆ ಸೋಂಕು ಪತ್ತೆ…

ಧಾರವಾಡ: ಶಾಲೆ ಆರಂಭ ಮುನ್ನವೇ ಆಘಾತಕಾರಿ ಸುದ್ದಿಯೊಂದು ಶಿಕ್ಷಕರಲ್ಲಿ ಆತಂಕ ಮೂಡಿಸಿದೆ. 8 ಮಂದಿ ಶಾಲಾ ಶಿಕ್ಷಕರಲ್ಲಿ ಮಹಾಮಾರಿ ಕೊರೊನಾ ಸೋಂಕು ಪತ್ತೆಯಾಗಿದೆ. ಧಾರವಾಡದ ಪ್ರತಿಷ್ಠಿತ ಶಾಲೆಯ ಶಿಕ್ಷಕರು ಎಂದು ತಿಳಿದುಬಂದಿದೆ. ಜಿಲ್ಲೆಯಲ್ಲಿ ಭಾನುವಾರ ಬಂದ 10 ಜನರಲ್ಲಿ 7 ಮಂದಿ ಶಿಕ್ಷಕರಿಗೆ ಸೋಂಕು ಬಂದಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಧಾರವಾಡ ನಗರದ ಯಾಲಕ್ಕಿ ಶೆಟ್ಟರ್ ಕಾಲನಿಯ ಶಿಕ್ಷಕಿಗೆ ಸೋಂಕು …

Read More »

Cinema ರಾಸಾಯನಿಕವಿಲ್ಲದೆ ನೈಸರ್ಗಿಕ ಕೃಷಿ ಮಾಡಿ ತೋರಿಸಿದ ಉಪೇಂದ್ರ……….

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಸದ್ಯ ಪ್ರಜಾಕೀಯ, ಸಿನಿಮಾ ಎರಡರಲ್ಲೂ ಬ್ಯುಸಿಯಾಗಿದ್ದು, ಎರಡನ್ನೂ ನಿಭಾಯಿಸುತ್ತಿದ್ದಾರೆ. ರಾಜಕೀಯಕ್ಕೆ ಹೊಸ ಭಾಷ್ಯ ಬರೆಯಲು ಯತ್ನಿಸುತ್ತಿರುವ ಉಪೇಂದ್ರ ತಮ್ಮ ಐಡಿಯಾಗಳ ಮೂಲಕ ಜನರ ಮುಂದೆ ಹೋಗುತ್ತಿದ್ದಾರೆ. ಆದರೆ ಇದೀಗ ಸಿನಿಮಾ, ಪ್ರಜಾಕೀಯ ಹೊರತುಪಡಿಸಿ ಹೊಲದಲ್ಲಿ ಕೆಲಸ ಮಾಡಲು ಪ್ರಾರಂಬಿಸಿದ್ದಾರೆ. ತಾವೇ ಕೆಲಸ ಮಾಡಿ ಫಸಲನ್ನೂ ತೆಗೆದಿದ್ದಾರೆ. ಸಿನಿಮಾ ರಂಗದಲ್ಲಿ ವಿಭಿನ್ನ ಕ್ರಿಯೇಟಿವಿಟಿ ಮೂಲಕ ಫ್ಯಾನ್ ಫಾಲೋವರ್ಸ್ ಹೊಂದಿರುವ ಉಪೇಂದ್ರ, ಸ್ಯಾಂಡಲ್‍ವುಡ್‍ನಲ್ಲಿ ತಮ್ಮದೆಯಾದ ಛಾಪು ಮೂಡಿಸಿದ್ದಾರೆ. …

Read More »

ಕೊರೊನಾ ಸಂಕಷ್ಟ- ಜನಸಾಮಾನ್ಯರ ಸಲಹೆ ಕೇಳಿದ ಪ್ರಧಾನಿ ಮೋದಿ………..

ನವದೆಹಲಿ: ದೇಶದಲ್ಲಿ ಸೋಂಕಿತರ ಸಂಖ್ಯೆ ಮೂರು ಲಕ್ಷ ದಾಟಿದ್ದು, ಈ ಹಿನ್ನೆಲೆ ಕೊರೊನಾ ನಿಯಂತ್ರಣ ಸಂಬಂಧ ಸಾರ್ವಜನಿಕರು ಸಲಹೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಟ್ವೀಟ್ ಮೂಲಕ ಮನವಿ ಮಾಡಿರುವ ಅವರು, ಜನರ ಉತ್ತಮ ಸಲಹೆಗಳನ್ನು ಜೂನ್ 28ರ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಹಂಚಿಕೊಳ್ಳುವುದಾಗಿ ಹೇಳಿದ್ದಾರೆ. ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಚರ್ಚಿಸಲು ಸಾಕಷ್ಟು ವಿಚಾರಗಳು ನಿಮ್ಮ ಬಳಿ ಇದೆ. ನಿಮ್ಮ ವಿಚಾರಗಳನ್ನು ಹಂಚಿಕೊಳ್ಳಿ, …

Read More »

ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 176 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು.

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 176 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ. ಕರುನಾಡಿಗೆ ರವಿವಾರ ಕಂಟಕವಾಗಿದೆ. ಇಪ್ಪತ್ತಾಲ್ಕು ಗಂಟೆಯಲ್ಲಿ 176 ಜನರಿಗೆ ಸೋಂಕು ತಗುಲಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣಗಳಿಂದ ರಾಜ್ಯದ ಜನರಲ್ಲಿ ಆತಂಕ ಮನೆ ಮಾಡಿದೆ. ಸಧ್ಯ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ. ಇಂದು 312 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆ ಮೂಲಕ ರಾಜ್ಯದಲ್ಲಿ3955 …

Read More »

ಅರಭಾವಿ ಶಾಸಕರ ಗೃಹ ಕಛೇರಿ ಎನ್‍ಎಸ್‍ಎಫ್ ಅತಿಥಿ ಗೃಹಕ್ಕೆ ಭೇಟಿ ನೀಡಿ ಸತ್ಕಾರ ಸ್ವೀಕರಿಸಿದ ನೂತನ ರಾಜ್ಯಸಭಾ ಸದಸ್ಯ

  ಗೋಕಾಕ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೊಂಡಿಯಾಗಿ ರಾಜ್ಯದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆಂದು ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ರವಿವಾರದಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೃಹ ಕಛೇರಿ ಎನ್‍ಎಸ್‍ಎಫ್ ಅತಿಥಿ ಗೃಹಕ್ಕೆ ಭೇಟಿ ನೀಡಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹಿರಿಯರ ಮಾರ್ಗದರ್ಶನದಲ್ಲಿ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದರು. ಮೂರು ದಶಕಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ …

Read More »

ಕೊರೋನಾ ವಾರಿಯರ್ಸ್ ಆಶಾ ಕಾರ್ಯಕರ್ತೆಯರಿಗೆ 3000 ಚೆಕ್ ವಿತರಣೆ: ಶ್ರೀ ರಮೇಶ ಜಾರಕಿಹೊಳಿ

ಗೋಕಾಕ :ಗೋಕಾಕ ತಾಲೂಕಿನ ಸಹಕಾರ ಸಂಘಗಳು ಸೌಹಾರ್ದ ಸಹಕಾರಿಗಳು ಮತ್ತು ಬೆಳಗಾವಿ ಹಾಲು ಒಕ್ಕೂಟ ಬೆಳಗಾವಿ. ಇವರುಗಳು ಸಂಯುಕ್ತ ಆಶ್ರಯದಲ್ಲಿ ಕೋವಿಡ್ ೧೯ಮಾಹಾಮಾರಿ ವಿರುದ್ಧ ಹೋರಾಡುತ್ತಿರುವ “ಕೋರಾನ ವೈರಿರ್ಯಸಗೆ” ಹಾಗೂ ಆಶಾ ಕಾರ್ಯಕರ್ತೆಯಿರಿಗೆ. ತಲ್ಲಾ ೩೦೦೦ ರಂತೆ ಪ್ರೋತ್ಸಾಹ ಧನ ಸಹಾಯ ಚಕ್  ವಿತರಣಾ ಸಮಾರಂಭಕ್ಕೆ ಶ್ರೀ ಸನ್ಮಾನ ರಮೇಶ್ ಜಾರಕಿಹೂಳಿ ಜಲಸಂಪನ್ಮೂಲ ಸಚಿವರು ಚಾಲನೆ ನೀಡಿದರು. ಇದೆ ಸಮಯದಲ್ಲಿ ಎಲ್ಲಾ ಸಹಕಾರಿ ಸಂಘಗಳು ಕಾರ್ಯದರ್ಶಿಗಳು ಮತ್ತು ಹಾಲು ಉತ್ಪಾದಕರ …

Read More »

ರಾಜ್ಯದಲ್ಲಿ ಮತ್ತೆ ಲಾಕ್​ಡೌನ್​ ಜಾರಿಯಾಗುತ್ತೇ?; ಕಲಬುರ್ಗಿಯಲ್ಲಿ ಸ್ಪಷ್ಟನೆ ನೀಡಿದ ಸಚಿವ ಕೆ. ಸುಧಾಕರ್​

ಕಲಬುರ್ಗಿ (ಜೂ.14):  ಜಿಲ್ಲೆಗೆ ಭೇಟಿ ನೀಡಿರುವ ವೈದ್ಯಕೀಯ ಸಚಿವ ಕೆ.ಸುಧಾಕರ್ ಟೆಂಪಲ್ ರನ್ ನಡೆಸಿದರು. ಅಫಜಲಪುರ ತಾಲೂಕಿನ ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ  ಸುಧಾಕರ್ ಭೇಟಿ ನೀಡಿದರು. ರಾಜ್ಯ ಪ್ರವಾಸದಲ್ಲಿರುವ ಸುಧಾಕರ್ ಇಂದು ಬೆಳಿಗ್ಗೆಯೇ ದತ್ತಾತ್ರೇಯನ ಪಾದುಕೆ ದರ್ಶನ ಪಡೆದುಕೊಂಡಿದ್ದಾರೆ. ದತ್ತನ ಸನ್ನಿಧಿಯಲ್ಲಿ ಸಚಿವರಿಂದ ವಿಶೇಷ ಪೂಜೆ ನೆರವೇರಿಸಿ ವಿಶ್ವದಿಂದ ಕೊರೊನ ಹೆಮ್ಮಾರಿ ದೂರ ಆಗಲಿ, ಜನ ಈ ಸಂಕಷ್ಟದಿಂದ ದೂರ ಆಗಲಿ ಎಂದು ಪ್ರಾರ್ಥಿಸಿದ್ದಾರೆ. ಈ ವೇಳೆ ಮಾತನಾಡಿದ ಸಚಿವರು, …

Read More »

ಕೊರೋನಾ,ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಾಗ ಯಾವ ರೀತಿಯ ಭಯ ಇತ್ತೋ ಆ ಭಯ ಈಗ ನಿರ್ಭಯವಾಗಿದೆ.

ಬೆಳಗಾವಿ :ಬೆಳಗಾವಿ ಜಿಲ್ಲೆಯಲ್ಲಿ ಮೊದಲ ಕೊರೋನಾ,ಪಾಸಿಟಿವ್  ಪ್ರಕರಣ ಬೆಳಕಿಗೆ ಬಂದಾಗ ಯಾವ ರೀತಿಯ ಭಯ ಇತ್ತೋ ಆ ಭಯ ಈಗ ನಿರ್ಭಯವಾಗಿದೆ.ಬೆಳಗಾವಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ,ಸೊಂಕಿತರ ಸಂಖ್ಯೆ 300 ಗಡಿ ದಾಟಿದರೂ ಜನ ನಿರ್ಭಿತರಾಗಿ ಓಡಾಡುತ್ತಿದ್ದಾರೆ‌. ಆರಂಭದಲ್ಲಿ,ಮಾಸ್ಕ್ ಹಾಕಿಕೊಂಡು,ಸೈನಿಟೈಸರ್ ಬಾಟಲಿಯನ್ನು ಜೇಬಿನಲ್ಲಿ ಇಟ್ಟು, ಸೋಶಿಯಲ್ ಡಿಸ್ಟನ್ಸ್ ಕಾಯ್ದುಕೊಂಡು, ಓಡಾಡಿದ್ದರು,ದಿನಕಳೆದಂತೆ ಸೊಂಕಿತರ ಸಂಖ್ಯೆ ಹೆಚ್ಚಾದರೂ ಜನರಲ್ಲಿದ್ದ ಭೀತಿ ಮಾತ್ರ ದೂರವಾಗಿದೆ. ಜನ ಆರಂಭದಲ್ಲಿ ಕೊರೋನಾ ಬಂದಿದೆ ಎಂದು ಹೆದರಿದ್ದರು,ಈಗ ಬೆಳಗಾವಿ ಜನರ ಓಡಾಟ,ಧೈರ್ಯ, …

Read More »