Breaking News

ಜಿಲ್ಲೆ

ವಿಜಯಪುರ: ಕಡಿಮೆ ಬೆಲೆಗೆ ಚಿನ್ನ ಕೊಡುವುದಾಗಿ 9 ಲಕ್ಷ ದೋಚಿದ ಖದೀಮರು

ಆಲಮೇಲ: ಕಡಿಮೆ ಬೆಲೆಯಲ್ಲಿ ಬಂಗಾರ ಕೊಡುವುದಾಗಿ ನಂಬಿಸಿದ ಖದೀಮರು ಸುಮಾರು 9 ಲಕ್ಷ ದೋಚಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕುರಬತ್ತಳ್ಳಿ, ಗುಂದಗಿ ರಸ್ತೆಯ ಪಕ್ಕದಲ್ಲಿ ಶುಕ್ರವಾರ ಸಂಭವಿಸಿದೆ. ಮಹಾರಾಷ್ಟ್ರ ಮೂಲದ ಸುನೀಲ ಪ್ರಹ್ಲಾದ ಜಾಧವ ಮೋಸ ಹೋದ ವ್ಯಕ್ತಿ. ಕಡಿಮೆ ಬೆಲೆಯಲ್ಲಿ ಬಂಗಾರ ಕೊಡುವುದಾಗಿ ಕುರಬತ್ತಳ್ಳಿಗೆ ಸುನೀಲ ಹಾಗೂ ಆತನ ಪತ್ನಿಯನ್ನು ಕರೆಯಿಸಿಕೊಂಡಿದ್ದರು. ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯ ವರ್ತನೆ: ಗುಮಾಸ್ತನಿಗೆ ಬಿತ್ತು ಗೂಸಾ ಈ ಖದೀಮರ ಮಾತನ್ನು …

Read More »

ಪತಿಯ ಕಿಡ್ನ್ಯಾಪ್​ಗೆ ಮೊದಲ ಪತ್ನಿಯದ್ದೇ ಸುಪಾರಿ!

ಬೆಂಗಳೂರು: 2ನೇ ಮದುವೆಯಾದ ಪತಿಯ ಅಪಹರಣಕ್ಕೆ ಮೊದಲ ಪತ್ನಿಯೇ ಸುಪಾರಿ ಕೊಟ್ಟ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಗುಂಟೆಯ ವಿಶ್ವೇಶ್ವರಯ್ಯ ಲೇಔಟ್ ನಿವಾಸಿ ಶಾಹೀದ್ ಶೇಖ್ ಅಪಹರಣಕ್ಕೆ ಒಳಗಾಗಿದ್ದ ಗುತ್ತಿಗೆದಾರ. ಹೆಸರಘಟ್ಟದ ಅಭಿಷೇಕ್ (26), ನಾಗಸಂದ್ರದ ಭರತ್ (25), ಜೆ.ಪಿ.ನಗರದ ಪ್ರಕಾಶ (22) ಹಾಗೂ ಬ್ಯಾಡರಹಳ್ಳಿಯ ಚೆಲುವಮೂರ್ತಿ (22) ಬಂಧಿತರು. ಸುಪಾರಿ ಕೊಟ್ಟ ಪ್ರಮುಖ ಆರೋಪಿ ಮೊದಲ ಪತ್ನಿ ರೋಮಾ ಶೇಖ್ ಸೇರಿ ನಾಲ್ವರು ತಲೆಮರೆಸಿಕೊಂಡಿದ್ದಾರೆ ಎಂದು ಉತ್ತರ …

Read More »

ಬೆಂಗಳೂರಿನ ತ್ರಿಕೋನ ಪ್ರೇಮಕತೆ ಕೊಲೆಯಲ್ಲಿ ಅಂತ್ಯ; ಕೈಕೊಟ್ಟ ಪ್ರೇಯಸಿ ಮಸಣ ಸೇರಿದಳು!

ಬೆಂಗಳೂರು. ಆಟೋ ಚಾಲಕನ ಮಗಳಾಗಿ ಹುಟ್ಟಿ ಆರ್ಕಿಟೆಕ್ಚರ್ ಎಂಜಿನಿಯರ್ ಆಗಿ ತನ್ನ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕಾದ ಯುವತಿ ಮಸಣ ಸೇರಿದ್ದಾಳೆ. ಹಳಿ ತಪ್ಪಿದ ಯುವತಿಯ ನಡೆ ದುರಂತ ಅಂತ್ಯ ಕಂಡಿದ್ದು ದುರದೃಷ್ಟಕರ ಸಂಗತಿ. 5 ವರ್ಷದ ಪ್ರೀತಿಗೆ ಕೈಕೊಟ್ಟು ಎಂದು ಮಾಜಿ ಪ್ರಿಯಕರನ ಸ್ನೇಹಿತನ ಜೊತೆ ಹೋದ ಯುವತಿ ಶವವಾಗಿದ್ದಾಳೆ.   ಈ ಪ್ರೀತಿ ಅನ್ನೋದೆ ಹೀಗೆ… ಪ್ರೀತಿ ಪಡೆಯೋಕೆ ಏನು ಬೇಕಾದರೂ ಮಾಡಿಸುತ್ತದೆ. ಅದೇ ರೀತಿ ಪ್ರೀತಿ ಕಳೆದುಕೊಂಡಾಗ …

Read More »

ನಗರದಲ್ಲಿ ಪ್ರತಿ ಮನೆಗಳಿಂದ ಉತ್ಪತ್ತಿಯಾಗುವ ಕಸಕ್ಕೆ ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆ ಉಪನಿಯಮ-2020ರಡಿ ಮಾಸಿಕ 200

ಬೆಂಗಳೂರು: ನಗರದಲ್ಲಿ ಪ್ರತಿ ಮನೆಗಳಿಂದ ಉತ್ಪತ್ತಿಯಾಗುವ ಕಸಕ್ಕೆ ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆ ಉಪನಿಯಮ-2020ರಡಿ ಮಾಸಿಕ 200 ರೂ. ನಿಗದಿ ಮಾಡುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನಿಯಮ ಬದಲಾವಣೆ ಮಾಡಲು ಪಾಲಿಕೆ ಮುಂದಾಗಿದೆ. ಉದ್ದೇಶಿತ ಶುಲ್ಕ ವಿಧಿಸುವ ಸಂಬಂಧ ಶುಕ್ರವಾರ ನಡೆದ ಪಾಲಿಕೆ ಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಸಾರ್ವಜ ನಿಕರು ಆಸ್ತಿ ತೆರಿಗೆ ಜತೆಗೆ ಶೇ.2 ತ್ಯಾಜ್ಯ ಉಪಕರ ನೀಡುತ್ತಿದ್ದಾರೆ. ಈಗ ಹೊಸ ಉಪನಿಯಮದಿಂದ …

Read More »

ಮಹಿಳೆಯೊಂದಿಗಿನ ಕಾಮದಾಟ ವಿಡಿಯೋ ವೈರಲ್ ಆಗಿದ್ದು, ಪಡ್ಡೆ ಹುಡುಗರ ಮೊಬೈಲ್ ನಲ್ಲಿ ಈಗ ಇದು ಹವಾ ಸೃಷ್ಟಿಸಿದೆ.

ಪ್ರತಿಷ್ಠಿತ ಮಠದ ಕಾವಿ ಕಾಮಿಯ ಕಾಮದಾಟ ಬಯಲಾಗಿದ್ದು, ಅನಾದಿಕಾಲದಿಂದಲೂ ಮಠವನ್ನು ನಂಬಿದ್ದ ಭಕ್ತವರ್ಗದಲ್ಲಿ ಭಾರಿ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಿದೆ. ಅಣ್ಣಿಗೇರಿ ತಾಲೂಕಿನ ನಲವಡೆ ಸಮೀಪದ ಮನಕವಾಡ ಗ್ರಾಮದಲ್ಲಿ ಈ ನಡೆಯಬಾರದ ಘಟನೆ ನಡೆದು ಹೋಗಿದೆ. ಮಹಿಳೆಯೊಂದಿಗಿನ ಕಾಮದಾಟ ವಿಡಿಯೋ ವೈರಲ್ ಆಗಿದ್ದು, ಪಡ್ಡೆ ಹುಡುಗರ ಮೊಬೈಲ್ ನಲ್ಲಿ ಈಗ ಇದು ಹವಾ ಸೃಷ್ಟಿಸಿದೆ.     ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠಾಧೀಶರ ಕಾಮದಾಟ ಈಗ ಮಳೆಯಲ್ಲಿ ಅಬ್ಬರವಾಗಿ ಸಾಗಿದ್ದು, …

Read More »

ಉದ್ಘಾಟನೆಗೊಂಡು ಎರಡನೆ ವರ್ಷಕ್ಕೆ ಪಾದಾರ್ಪನೆಮಾಡಿತು.

ಇವತ್ತು ಕರ್ನಾಟಕ ಪ್ರಜಾ ರಕ್ಷಣೆ ಸೇನೆ (ರಿ) ನಮ್ಮ ಗೋಕಾಕ ತಾಲೂಕ ಘಟಕ ಉದ್ಘಾಟನೆಗೊಂಡು ಎರಡನೆ ವರ್ಷಕ್ಕೆ ಪಾದಾರ್ಪನೆಮಾಡಿತು. ಸಂಸ್ಥಾಪಕ ರಾಜ್ಯಾದ್ಯಕ್ಷರಾದ ಜೆ ಯತಿಶಗೌಡ್ರ ಅವರ ಮಾರ್ಗದರ್ಶನ ಮತ್ತು ಕಾರ್ಮಿಕ ಘಟಕದ ರಾಜ್ಯಾದ್ಯಕ್ಷರಾದ ಎಂ ವೀ ಮಂಜುನಾಥ, ಯುವ ಘಟಕದ ರಾಜ್ಯಾದ್ಯಕ್ಷರಾದ ಜ್ಯೋತಿಕುಮಾರ ಆಚಾರಿ ಅವರ ಮಾರ್ಗದರ್ಶನ ಮೂಲಕ ಸುಮಾರು ಎರಡು ವರ್ಷಗಳಿಂದ ಸಾಮಾಜಿಕ ಚಟುವಟಿಕೆಗಳು, ಹೋರಾಟಗಳು ಮಾಡ್ತಾಬಂದಿದ್ದು, ಇವತ್ತು ದ್ವಿತೀಯ ವರ್ಷಾಚರಣೆಯನ್ನು ಗೋಕಾಕದ ಶಿವಾ ಪೌಂಡೆಶನ ಅನಾಥ ಮಕ್ಕಳಿಗೆ,ಬೇಟೆಗೆರಿಯ …

Read More »

ಗುಡ್ಡದಿಂದ ಬೈಕ್ ಮೇಲೆ ಉರುಳಿದ ಕಲ್ಲುಬಂಡೆ- ಬೈಕ್ ಸಂಪೂರ್ಣ ಜಖಂ, ಸವಾರ ಪಾರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಅಗಲೀಕರಣಕ್ಕಾಗಿ ತೆರವು ಮಾಡಿದ್ದ ಗುಡ್ಡದಿಂದ ಬೃಹತ್ ಕಲ್ಲುಬಂಡೆಯೊಂದು ರಸ್ತೆ ಮೇಲೆ ಉರುಳಿಬಿದ್ದಿದೆ. ಪರಿಣಾಮ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನ ಮೇಲೆ ಬಿದ್ದಿದೆ. ಗಿರೀಶ್ ಬುಧವಂತ ನಾಯ್ಕ ಬಚಾವ್ ಆದ ಸವಾರ. ಬೃಹತ್ ಬಂಡೆ ರಸ್ತೆ ಮೇಲೆ ಉರುಳಿ ಬಂದ ಪರಿಣಾಮ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಗಿರೀಶ್ ಬೈಕ್ ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿದೆ. …

Read More »

ಮೀನುಗಾರಿಕೆಗೆ ತೆರಳಿದ್ದ ಮೂವರಲ್ಲಿ ಇಬ್ಬರು ನಾಪತ್ತೆ………….

ವಿಜಯಪುರ: ಜಿಲ್ಲೆಯ ಕೊಲ್ಹಾರ ತಾಲೂಕಿನ ಸಿದ್ದನಾಥ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ನಾಪತ್ತೆಯಾಗಿದ್ದಾರೆ. ಪರಶುರಾಮ ಲಮಾಣಿ(35) ಹಾಗೂ ರಮೇಶ ಲಮಾಣಿ (38) ನಾಪತ್ತೆಯಾಗಿರುವ ಮೀನುಗಾರರು. ಗುರುವಾರ ಸಂಜೆ ತೆಪ್ಪದ ಮೂಲಕ ಮೂವರು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಭಾರೀ ಮಳೆಗಾಳಿಗೆ ತೆಪ್ಪ ಮುಗಿಚಿ ಬಿದ್ದಿದೆ. ಹೀಗಾಗಿ ಮೂವರ ಪೈಕಿ ಅಕ್ಷಯ ಲಮಾಣಿ ಎಂಬಾತ ಈಜಿ ದಡ ಸೇರಿದ್ದಾನೆ. ಆದರೆ ಉಳಿದ ಇಬ್ಬರೂ ಇನ್ನೂ ಪತ್ತೆಯಾಗಿಲ್ಲ. …

Read More »

ಕುವೆಂಪು ವಿಶ್ವವಿದ್ಯಾಲಯ ದೇಶದಲ್ಲೇ 73ನೇ ರ‍್ಯಾಂಕಿಂಗ್ ,ರಾಜ್ಯಗಳ ಸಾಂಪ್ರದಾಯಿಕ ವಿವಿಗಳಲ್ಲಿ 3ನೇ ಸ್ಥಾನ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯ ದೇಶದಲ್ಲೇ 73ನೇ ರ‌್ಯಾಂಕ್ ಪಡೆದಿದ್ದು, ರಾಜ್ಯಗಳ ಸಾಂಪ್ರದಾಯಿಕ ವಿ.ವಿ.ಗಳ ಪೈಕಿ ಮೂರನೇ ಸ್ಥಾನ ಪಡೆದಿದೆ. ನವ ದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಇಂದು 2020ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್ (ಎನ್‍ಐಆರ್‍ಎಫ್) ಬಿಡುಗಡೆಗೊಳಿಸಿದ್ದು, 1.85 ಅಂಕ ವೃದ್ಧಿಸಿಕೊಂಡಿರುವ ಕುವೆಂಪು ವಿಶ್ವವಿದ್ಯಾಲಯವು 73ನೇ ರ್ಯಾಂಕ್ ಪಡೆದು, ಸ್ಥಿರತೆ ಕಾಯ್ದುಕೊಂಡಿದೆ. ರಾಜ್ಯಗಳ ಸಾಂಪ್ರದಾಯಿಕ ವಿ.ವಿ.ಗಳ ಪೈಕಿ ಮೂರನೇ ಸ್ಥಾನ ಪಡೆದಿದೆ. …

Read More »

ಬೆಳಗಾವಿ:ಕೊರೋನಾ ವಾರಿಯರ್ಸ್‍ಗೆ ಸರ್ಕಾರ ಆಘಾತ ನೀಡಿದೆ.

ಬೆಳಗಾವಿ: ದೇಶದಲ್ಲಿ ಕೊರೊನಾ ಮಹಾಮಾರಿ ಕದಂಬಬಾಹು ಚಾಚುತ್ತಾ ರಣಕೇಕೆ ಹಾಕುತ್ತಿದೆ. ಇದೇ ಸಂದರ್ಭದಲ್ಲಿ ಸರ್ಕಾರ, ಶಂಕಿತರ ವರದಿ ಬರುವ ಮುನ್ನವೇ ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಿ ಎಡವಟ್ಟು ಮಾಡುತ್ತಿದ್ದು, ಇದೀಗ ಮತ್ತೊಂದು ಎಡವಟ್ಟು ಮಾಡಿದೆ. ತಮ್ಮ ಜೀವವನ್ನೇ ಪಣಕ್ಕಿಟ್ಟು ಸೋಂಕಿತರು ಗುಣಮುಖರಾಗಲು ಅದಮ್ಯ ಸೇವೆ ಸಲ್ಲಿಸುತ್ತಿರುವ ಕೊರೋನಾ ವಾರಿಯರ್ಸ್‍ಗೆ ಸರ್ಕಾರ ಆಘಾತ ನೀಡಿದೆ. ಕೋವಿಡ್ ವಾರ್ಡಿನಲ್ಲಿ ಹಾಗೂ ಕೋವಿಡ್ ಟೆಸ್ಟಿಂಗ್ ಲ್ಯಾಬ್‍ನಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಸರ್ಕಾರ ಲಾಡ್ಜ್‍ಗಳಲ್ಲಿ ಇರಲು …

Read More »