ಮೈಸೂರು: ಇನ್ನೂ ಮೂರು ತಿಂಗಳು ಶಾಲೆಗಳನ್ನು ತೆರೆಯಬಾರದು ಇದು ರಾಜ್ಯ ಸರ್ಕಾರಕ್ಕೆ ನನ್ನ ಸಲಹೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾಧ್ಯವಾದರೆ ಎರಡು ಶಿಫ್ಸ್ನಲ್ಲಿ ಕ್ಲಾಸ್ ಮಾಡಬೇಕು. ಮಕ್ಕಳಿಗೆ ಕೊರೊನಾ ಏನಾದರು ತಗುಲಿದರೆ ಇಡೀ ಕುಟುಂಬಕ್ಕೆ ಹರಡುತ್ತೆ. ಸರ್ಕಾರ ಪೂರ್ವ ಸಿದ್ಧತೆ ಮಾಡಿಕೊಂಡು ಶಾಲೆ ತೆರೆಯಬೇಕು. ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಈ ಬಗ್ಗೆ ಸೂಚನೆ ಕೊಡುತ್ತೇನೆ. ಎಲ್ಲ ರೀತಿಯ …
Read More »ಕೊರೋನಾ ಸೊಂಕೀತರ ತಪಾಸಣೆ ಪ್ರಮಾಣ ಇನ್ನಷ್ಟು ಹೆಚ್ವಿಸುವ ಅಗತ್ಯವಿದೆ.:ಸತೀಶ ಜಾರಕಿಹೊಳಿ
ಬೆಳಗಾವಿ: ಕೊರೋನಾ ಸೊಂಕೀತರ ತಪಾಸಣೆ ಪ್ರಮಾಣ ಇನ್ನಷ್ಟು ಹೆಚ್ವಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸಲಹೆ ನೀಡಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೊರೋನಾ ನಿಯಂತ್ರಣ ಹಾಗೂ ನೆರೆಹಾವಳಿ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕ್ವಾರಂಟೈನ್ ಇರುವವರನ್ನು ವರದಿ ಬರುವ ಮುಂಚೆಯೇ ಮನೆಗೆ ಕಳಿಸಿದ್ದರಿಂದ ಕೆಲವು ಭಾಗಗಳಲ್ಲಿ ಸೋಂಕು …
Read More »ರಾಜ್ಯ ಸಭೆ ಟಿಕೆಟ್ ಹಂಚಿಕೆ ವಿಚಾರವಾಗಿ ನಮ್ಮ ಅಭಿಪ್ರಾಯಗಳನ್ನು ಹೈಕಮಾಂಡ್ ಗೆ ತಿಳಿಸಿದ್ದೇವೆ:ರಮೇಶ ಜಾರಕಿಹೊಳಿ
ಬೆಳಗಾವಿ: ಲಾಕ್ ಡೌನ್ ನಿಂದಾಗಿ ಎಲ್ಲ ಹೋಟೆಲ್ ಗಳು ಬಂದ್ ಆಗಿವೆ, ಹೀಗಾಗಿ ಉಮೇಶ ಕತ್ತಿ ನಿವಾಸದಲ್ಲಿ ಶಾಸಕರು ಊಟಕ್ಕೆ ಸೇರಿದ್ರು. ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಅಂತಾ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ್ದು, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯ ಸಭೆ ಟಿಕೆಟ್ ಹಂಚಿಕೆ ವಿಚಾರವಾಗಿ ನಮ್ಮ ಅಭಿಪ್ರಾಯಗಳನ್ನು ಹೈಕಮಾಂಡ್ ಗೆ …
Read More »ಸಿದ್ದರಾಮಯ್ಯ ಕಣ್ಣು ಹಳದಿ ಇದೆ ಅವರು ಹಾಗೇ ನೋಡಲಿ :ಸಚಿವ ರಮೇಶ ಜಾರಕಿಹೊಳಿ
ಬೆಳಗಾವಿ: ಬಿಜೆಪಿ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರವಾಗಿ ಬೆಳಗಾವಿಯಲ್ಲಿ ಜಿಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಮಹಾನ್ ನಾಯಕರು ಅವರ ಬಗ್ಗೆ ಗೌರವವಿದೆ, ಅವರ ಬಗ್ಗೆ ಮಾತನಾಡಲ್ಲ, ಸಿದ್ದರಾಮಯ್ಯ ಕಣ್ಣು ಹಳದಿ ಇದೆ ಅವರು ಹಾಗೇ ನೋಡಲಿ ಬಿಡಿ ಎಂದು ಟೀಕಿಸಿದರು. ಇನ್ನು ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದ ಕಟ್ಟಡ ನಿರ್ಮಾಣಕ್ಕೆ ಜಾಗ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಹಿಂದೆ ಗಡಿಬಿಡಿಯಲ್ಲಿ ಈ …
Read More »ಕಂಟೈನ್ಮೆಂಟ್ ಝೋನ್ಗಳನ್ನ ಹೊರತುಪಡಿಸಿ ಬೇರೆಡೆ ಶಾಪಿಂಗ್ ಮಾಲ್ಗಳನ್ನು ಓಪನ್ ಮಾಡಲು ಸರ್ಕಾರ ನಿರ್ಧಾರ ಮಾಡಿದೆ.
ಬೆಂಗಳೂರು: ಕಂಟೈನ್ಮೆಂಟ್ ಝೋನ್ಗಳನ್ನ ಹೊರತುಪಡಿಸಿ ಬೇರೆಡೆ ಶಾಪಿಂಗ್ ಮಾಲ್ಗಳನ್ನು ಓಪನ್ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಕೊರೊನಾ ಭೀತಿಯಿಂದ ಕಳೆದ ಮೂರು ತಿಂಗಳಿಂದ ಶಾಪಿಂಗ್ ಮಾಲ್ಗಳನ್ನು ಕ್ಲೋಸ್ ಮಾಡಲಾಗಿದೆ. ದೇಶದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದರೂ ಕೆಲ ಸಡಿಲಿಕೆಗಳನ್ನು ಮಾಡಲಾಗುತ್ತಿದೆ. ಇದರ ನಡುವೆ ಈಗ ಕಂಟೈನ್ಮೆಂಟ್ ಝೋನ್ಗಳಲ್ಲದೇ ಇರುವಂತಹ ಪ್ರದೇಶಗಳಲ್ಲಿನ ಶಾಪಿಂಗ್ ಮಾಲ್ಗಳನ್ನು ಓಪನ್ ಮಾಡಲು ಸರ್ಕಾರ ತೀರ್ಮಾನ ಮಾಡಿದೆ. ಈ ಹಿಂದೆಯೇ ಜೂನ್ 8ರಿಂದ ಮಾಲ್ಗಳನ್ನು ಓಪನ್ ಮಾಡಲಾಗುವುದು …
Read More »ರಾತ್ರಿ ಬಸ್, ಕ್ಯಾಬ್, ಆಟೋ ಸಂಚಾರಕ್ಕೆ ಅನುಮತಿ,,,,,,,,,,,
ಬೆಂಗಳೂರು: ಇನ್ನು ಮುಂದೆ ರಾಜ್ಯದಲ್ಲಿ ಬಸ್, ಕ್ಯಾಬ್ ಮೂಲಕ ರಾತ್ರಿಯೂ ಸಂಚರಿಸಬಹುದು. ಕೋವಿಡ್ 19 ಲಾಕ್ಡೌನ್ ವೇಳೆ ಹೇರಲಾಗಿದ್ದ ರಾತ್ರಿಯ ಕರ್ಫ್ಯೂ ನಿರ್ಬಂಧವನ್ನು ಸಡಿಲಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಬಸ್, ಟ್ಯಾಕ್ಸಿಗಳಲ್ಲಿ ಕಂಟೈನ್ಮೆಂಟ್ ವಲಯ ಹೊರತು ಪಡಿಸಿ ಉಳಿದ ಕಡೆ ಸಂಚರಿಸಬಹುದು. ಪ್ರಯಾಣಿಕರು ಹೊಂದಿರುವಂತಹ ಬಸ್ ಟಿಕೆಟ್ ಆಧಾರದ ಮೇಲೆ ಬಸ್ ನಿಲ್ದಾಣಗಳಿಗೆ ಹೋಗಲು ಮತ್ತು ಬಸ್ ನಿಲ್ದಾಣದಿಂದ ಮನೆಗಳಿಗೆ …
Read More »ಹುಬ್ಬಳ್ಳಿ ರೈಲ್ವೆ ನಿಲ್ದಾಣ ಸದ್ಯದಲ್ಲೇ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರ್ಮ್ ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿ ರೈಲ್ವೆ ನಿಲ್ದಾಣ ಸದ್ಯದಲ್ಲೇ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರ್ಮ್ ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಈಗಿರುವ ಒಂದನೇ ಪ್ಲಾಟ್ ಫಾರ್ಮ್ 550 ಮೀಟರ್ ಉದ್ದವಿದ್ದು, ಅದನ್ನು 1,400 ಮೀಟರ್ಗೆ ಹೆಚ್ಚಿಸಲಾಗುತ್ತಿದ್ದು, ಹತ್ತು ಮೀಟರ್ ಅಗಲವಿರುತ್ತದೆ. ಈಗಿನ ತಪಾಸಣಾ ಕ್ಯಾರೇಜ್ ಮಾರ್ಗವನ್ನು ಪೂರ್ಣ ಪ್ಲಾಟ್ ಫಾರ್ಮ್ ಆಗಿ ಪರಿವರ್ತಿಸಲಾಗುತ್ತಿದೆ. ಈಗಾಗಲೇ ಕೆಲಸ ಆರಂಭವಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ ಕಾಮಗಾರಿ …
Read More »ಗೋಕಾಕ: ಕೊರೋನಾ ಶಂಕೆ ಹಿನ್ನೆಲೆ ಇಲ್ಲಿನ ಲೋಕೊಪಯೋಗಿ ಕಚೇರಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.
ಗೋಕಾಕ: ಕೊರೋನಾ ಶಂಕೆ ಹಿನ್ನೆಲೆ ಇಲ್ಲಿನ ಲೋಕೊಪಯೋಗಿ ಕಚೇರಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಸುಮಾರು 14 ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಈಗಾಗಲೇ ಲೋಕೊಪಯೋಗಿ ಕಚೇರಿಯನ್ನು ಸಿಲ್ ಡೌನ್ ಮಾಡಲಾಗಿದ್ದು ಕೊರೋನಾ ಶಂಕೆವಿರುವ ಅಧಿಕಾರಿ ಮತ್ತು ಸಿಬ್ಬಂದಿಗಳ ಮೇಲೆ ತೀವ್ರ ನಿಗಾಃ ಇರಿಸಲಾಗಿದೆ. ಲೊಕೋಪಯೋಗಿ ಇಲಾಖೆಯ ಎಸ್ಡಿಎ ಕಲ್ಲೊಳ್ಳಿ ಗ್ರಾಮದ ಸೋಂಕಿತನ ಸಂಪರ್ಕಕ್ಕೆ ಬಂದಿದ್ದಾನೆ. ಮುಂಬೈನಿಂದ ಬಂದ …
Read More »ಶ್ರೀ ಮಹಾಲಕ್ಷ್ಮೀ ಸೋಸೈಟಿಯಿಂದ ಆಶಾ ಕಾರ್ಯಕರ್ತೆಯರಿಗೆ ಗೌರವ ಧನ
ಮೂಡಲಗಿ:- ಕೊರೋನಾ ಲಾಕ್ಡೌನ್ ಸಮಯದಲ್ಲಿ ತಮ್ಮ ಜೀವ ಪಣಕ್ಕಿಟ್ಟು ವಾರಿಯರ್ಸಗಳಾಗಿ ಕಾರ್ಯ ನಿರ್ವಹಿಸಿದ ಆಶಾ ಕಾರ್ಯಕರ್ತೆಯರನ್ನು ಸ್ಥಳೀಯ ಶ್ರೀ ಮಹಾಲಕ್ಷ್ಮೀ ಕೋ-ಆಪ್ ಕ್ರೆಡಿಟ್ ಸೊಸಾಯಿಟಿ ವತಿಯಿಂದ ಮೂರು ಸಾವಿರ ಗೌರವ ಧನ ನೀಡಿ ಗೌರವಿಸಲಾಯಿತು. ಬ್ಯಾಂಕ್ ಸಭಾ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಆಶಾ ಕಾರ್ಯಕರ್ತೆಯರಾದ ಇಂದೂಮತಿ ರಾಜನಾಳ,ಮಹಾದೇವಿ ಹಣಬರ,ಸವಿತಾ ಪಾಲಬಾಂವಿ,ವಿಜಯಲಕ್ಷ್ಮೀ ರೇಳೆಕರ ಅವರನ್ನು ಸೊಸಾಯಿಟಿ ವತಿಯಿಂದ ಗೌರವ ಧನದ ಚೆಕ್ಕು ನೀಡಿ ಗೌರವಿಸಿದರು. ಸೊಸಾಯಿಟಿ ಅಧ್ಯಕ್ಷ ಎಸ್.ಆರ್.ಖಾನಟ್ಟಿ, ಉಪಾಧ್ಯಕ್ಷ …
Read More »ಜನತಾ ಜೀವ ವೈವಿಧ್ಯತೆಯ ಸಂರಕ್ಷಣೆಯು ಪ್ರತಿಯೊಬ್ಬರ ಆದ್ಯಕರ್ತವ್ಯ.ಮುಖ್ಯಾಧಿಕಾರಿ ಸತೀಶ್ ಕುಮಾರ್.
ಮಂಡ್ಯ :ರಾಜಪೇಟೆ ಪಟ್ಟಣದ ಸ್ವರ್ಣಜಯಂತಿ ಶಹರಿ ರೋಜ್ ಗಾರ್ ಯೋಜನಾ ಭವನದ ಸಭಾಂಗಣದಲ್ಲಿ ಜನತಾ ಜೀವವೈವಿದ್ಯ ದಾಖಲಾತಿ ನೋಂದಣಿ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್ ಮಾತನಾಡಿದರು. ನಾವು ಉಸಿರಾಡುವ ಗಾಳಿ, ಕುಡಿಯುವ ನೀರು, ತಿನ್ನುವ ಆಹಾರ ಸೇರಿದಂತೆ ಸಂಪೂರ್ಣವಾಗಿ ಪರಿಸರವೇ ಮಾಲಿನ್ಯವಾಗುತ್ತಿರುವುದರಿಂದ ಅಪರೂಪದ ಜೀವಸಂಕುಲಗಳು ನಶಿಸಿಹೋಗುತ್ತಿವೆಯಲ್ಲದೇ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರವು ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ …
Read More »
Laxmi News 24×7