ಬೆಳಗಾವಿ: ಶೋಭಾ ಯಾತ್ರೆ ವೇಳೆ ಹಿಂದೂ ನಾಯಕಿಯೊಬ್ಬರು ದರ್ಗಾ ಬಳಿ ಬಾಣ ಬಿಟ್ಟಂತೆ ಸನ್ನೆ ಮಾಡಿದ ಘಟನೆ ನಡೆದಿದ್ದು, ಈ ಸಂಬಂಧ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳಗಾವಿಯ ಮಚ್ಚೆ ಗ್ರಾಮದ ಸಮೀಪ ನಡೆದ ಅಖಂಡ ಹಿಂದೂ ಸಮ್ಮೇಳನದ ಅಂಗವಾಗಿ ಭಾನುವಾರ ಆಯೋಜಿಸಿದ್ದ ಶೋಭಾ ಯಾತ್ರೆ ವೇಳೆ ಅನ್ಯಕೋಮಿನ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಹಿಂದೂ ನಾಯಕಿ ಹರ್ಷಿತಾ ಠಾಕೂರ ಸೇರಿದಂತೆ ಒಟ್ಟು 7 ಜನರ ವಿರುದ್ಧ …
Read More »ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ.
ಹುಕ್ಕೇರಿ : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ ತಮ್ಮ ಜೀವನವನ್ನು ರೂಪಿಸಿ ಕೋಳ್ಳಬೇಕು ಎಂದು ಜಿಲ್ಲಾ ಮುಸ್ಲಿಂ ಕಲ್ಯಾಣ ಮತ್ತು ಶಿಕ್ಷಣ ಸಂಸ್ಥೆಗಳ ಅದ್ಯಕ್ಷ ಇಕ್ಬಾಲ್ ಅಹ್ಮದ ಪೀರಜಾದೆ ಹೇಳಿದರು. ಹುಕ್ಕೇರಿ ನಗರದ ಟಿಪ್ಪು ಸುಲ್ತಾನ ಪ್ರೌಢ ಶಾಲೆ ವಿದ್ಯಾರ್ಥಿಗಳು ಹಮ್ಮಿಕೊಂಡ ವಿಜ್ಞಾನ ಪ್ರದರ್ಶನ ಮತ್ತು ಆಹಾರ ಮೇಳವನ್ನು ಸಂಸ್ಥೆಯ ಅದ್ಯಕ್ಷ ಇಕ್ಬಾಲ್ ಅಹ್ಮದ ಪೀರಜಾದೆ ರೀಬ್ಬನ್ ಕತ್ತರಿಸುವ ಮೂಲಕ …
Read More »ತಮ್ಮ ವಿರುದ್ದ ದಾಖಲಾಗಿರುವ ಎಫ್ಐಆರ್ ಕುರಿತು ಪ್ರತಿಕ್ರಿಯಿಸಿದಚಿದಾನಂದ ಸವದಿ
ಚಿಕ್ಕೋಡಿ (ಬೆಳಗಾವಿ) : ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಷಡ್ಯಂತ್ರದ ವಿರುದ್ಧ ಅಥಣಿ ಮತಕ್ಷೇತ್ರದ ರೈತಬಾಂಧವರು ಹಾಗೂ ತಾಲೂಕಿನ ಅಭಿಮಾನಿಗಳು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಅವರೆಲ್ಲರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದ ಸಲ್ಲಿಸಲು ಬಯಸುತ್ತೇನೆ ಎಂದು ಶಾಸಕ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ ಸವದಿ ಅವರು ಹೇಳಿದ್ದಾರೆ. ಜಿಲ್ಲೆಯ ಅಥಣಿ ಪಟ್ಟಣದ ಅವರ ನಿವಾಸದಲ್ಲಿ ಮಾತನಾಡಿದರು. ನಿಮ್ಮ ತಂದೆಯ ವಿರುದ್ಧ ಹಾಗೂ ನಿಮ್ಮ ವಿರುದ್ಧ ಎಫ್ಐಆರ್ ದಾಖಲಾಗಿದೆ …
Read More »ಅಥಣಿ ಪೊಲೀಸ್ ಠಾಣೆ ಮುತ್ತಿಗೆ ಹಾಕಿದ ಡಿಸಿಸಿ ಬ್ಯಾಂಕ್ ನೌಕರರು ಸವದಿ ವಿರುದ್ಧ ಧಿಕ್ಕಾರ ಕೂಗುತ್ತ ಠಾಣೆಗೆ ಮುತ್ತಿಗೆ
ಅಥಣಿ ಪೊಲೀಸ್ ಠಾಣೆ ಮುತ್ತಿಗೆ ಹಾಕಿದ ಡಿಸಿಸಿ ಬ್ಯಾಂಕ್ ನೌಕರರು ಸವದಿ ವಿರುದ್ಧ ಧಿಕ್ಕಾರ ಕೂಗುತ್ತ ಠಾಣೆಗೆ ಮುತ್ತಿಗೆ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ ಸವದಿ ವಿರುದ್ಧ ಪ್ರೊಟೆಸ್ಟ್ ಪ್ರಮುಖ ರಸ್ತೆ ಮೂಲಕ ಮೆರವಣಿಗೆ ಮಾಡಿ ಆಕ್ರೋಶ ಪೊಲೀಸ್ ನಡೆ ಖಂಡಿಸಿ ಅಥಣಿ ಪೊಲೀಸ್ ಠಾಣೆಗೆ ಮುತ್ತಿಗೆ
Read More »ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ
ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ ಮತ್ತು ಆಟದ ಸಾಮಗ್ರಿಗಳ ಉದ್ಘಾಟನೆಯನ್ನು ನೆರವೇರಿಸಿ, ಮಾತನಾಡಿದೆ. ಪರಿಸರ ಸಂರಕ್ಷಣೆ, ಮಕ್ಕಳ ಮನೋರಂಜನೆ ಹಾಗೂ ಸಾರ್ವಜನಿಕರ ವಿಶ್ರಾಂತಿಗೆ ನೆರವಾಗುವ ಈ ಉದ್ಯಾನವನವು ಸಮಾಜಕ್ಕೆ ಉಪಯುಕ್ತವಾಗಲಿ. ಸಮೂಹ ಪ್ರಯತ್ನದಿಂದ ನಿರ್ಮಿತವಾದ ಇಂತಹ ಕಾರ್ಯಗಳು ಮುಂದಿನ ಪೀಳಿಗೆಗೆ ಹಸಿರು ಭವಿಷ್ಯವನ್ನು ನೀಡಲಿ ಎಂದು ಈ ಸಂದರ್ಭದಲ್ಲಿ ಆಶಯ ವ್ಯಕ್ತಪಡಿಸಿದೆ. ಅಥಣಿಯ ಶೆಟ್ಟರ ಮಠದ …
Read More »ಸಮಾನತೆ ಮತ್ತು ಸ್ವಾಭಿಮಾನದ ಸಂಕೇತ: ಭೀಮಾ ಕೋರೆಗಾಂವ್ ವಿಜಯೋತ್ಸವ
ಸಮಾನತೆ ಮತ್ತು ಸ್ವಾಭಿಮಾನದ ಸಂಕೇತ: ಭೀಮಾ ಕೋರೆಗಾಂವ್ ವಿಜಯೋತ್ಸವ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ‘ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ’ದಲ್ಲಿ ಇಂದು ಆಯೋಜಿಸಲಾಗಿದ್ದ ಭೀಮಾ ಕೋರೆಗಾಂವ್ ಯುದ್ಧದ ಐತಿಹಾಸಿಕ ವಿಜಯೋತ್ಸವ ಹಾಗೂ ಹೊಸವರ್ಷದ ಸಂಭ್ರಮಾಚರಣೆಯನ್ನು ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ… 1818ರ ಜನವರಿ 1ರಂದು ಸಂಭವಿಸಿದ ಆ ಐತಿಹಾಸಿಕ ವಿಜಯವು ಕೇವಲ ಒಂದು ಯುದ್ಧದ ಗೆಲುವಲ್ಲ; ಅದು ಜಾತಿವಾದದ ವಿರುದ್ಧ ಸ್ವಾಭಿಮಾನದಿಂದ ಗಳಿಸಿದ ಮಹಾನ್ ಜಯ, …
Read More »ಸರ್ಕಾರದ ವತಿಯಿಂದಲೇ ಆಂಬ್ಯುಲೆನ್ಸ್ 108 ಸೇವೆ ನೀಡಲು ಸಿದ್ಧತೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಪ್ರಸ್ತುತ 108 – ಆರೋಗ್ಯ ಕವಚ ಆಂಬುಲೆನ್ಸ್ ಸೇವೆಯನ್ನು ಒಡಂಬಡಿಕೆ ಮಾದರಿಯಲ್ಲಿ ನಿರ್ವಹಣೆ ಮಾಡುತ್ತಿದೆ. ಈ ಸೇವೆಯ ಕುರಿತು ಸಾರ್ವಜನಿಕರಿಂದ ಹಲವಾರು ಆಕ್ಷೇಪಣೆಗಳು, ಸಮಸ್ಯೆಗಳು ದಾಖಲಾಗಿದ್ದರಿಂದ ಆಯವ್ಯಯದಲ್ಲಿ ಘೋಷಿಸಿದಂತೆ ಸರ್ಕಾರದ ವತಿಯಿಂದಲೇ ಆರೋಗ್ಯ ಕವಚ-108 ನಿರ್ವಹಣೆ ಮಾಡಲು ಆರೋಗ್ಯ ಇಲಾಖೆ ಸಕಲ ಸಿದ್ಧತೆ ನಡೆಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಆರೋಗ್ಯ ಇಲಾಖೆಯು ಅವಶ್ಯಕವಾದ ತಂತ್ರಜ್ಞಾನ, ಕಮಾಂಡ್ ಕಂಟ್ರೋಲ್ ಸೆಂಟರ್ ಮತ್ತು …
Read More »ಚಿಕ್ಕೋಡಿ ಜಿಲ್ಲೆ ಮಾಡಿದಲ್ಲಿ,ಅಂಬೇಡ್ಕರ್ ಎಂದು ಹೆಸರಿಡಿ
ಚಿಕ್ಕೋಡಿ ಜಿಲ್ಲೆ ಮಾಡಿದಲ್ಲಿ,ಅಂಬೇಡ್ಕರ್ ಎಂದು ಹೆಸರಿಡಿ ಚಿಕ್ಕೋಡಿ : ಬೆಳಗಾವಿ ಜಿಲ್ಲೆ ವಿಭಜಿಸಿ ನೂತನ ಜಿಲ್ಲೆಯನ್ನಾಗಿ ಮಾಡಿದಲ್ಲಿ ಚಿಕ್ಕೋಡಿಗೆ ಬಾಬಾಸಾಹೇಬ ಡಾ.ಬಿ.ಆರ್. ಅಂಬೇಡ್ಕರ ಜಿಲ್ಲೆಯನ್ನಾಗಿ ನಾಮಕರಣ ಮಾಡುವಂತೆ ಒತ್ತಾಯಿಸಿ ಡಾ.ಅಂಬೇಡ್ಕರ ಜನ ಜಾಗೃತಿ ಸೇವಾ ಸಂಘದ ವತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಚಿಕ್ಕೋಡಿ ನೆಲದಲ್ಲಿ ಡಾ.ಅಂಬೇಡ್ಕರ ಅವರು ನಡೆದಾಡಿರುವ ಇತಿಹಾಸವಿದೆ. ಅವರ ಹೆಸರು ನಾಮಕರಣ ಮಾಡಿದಲ್ಲಿ ಕಾಂಗ್ರೆಸ್ ಸರಕಾರ ಅವರಿಗೆ ನಿಜವಾದ ಗೌರವ ನೀಡಿದಂತಾಗುತ್ತದೆ ಎಂದರು. ಚಿಕ್ಕೋಡಿ ಜಿಲ್ಲೆಗಾಗಿ ದಲಿತಪರ …
Read More »ಡಿ.31ರ ರಾತ್ರಿ 1 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ
ಬೆಂಗಳೂರು: ಡಿ.31ರಂದು ಬೆಳಗ್ಗೆ 5 ಗಂಟೆಯಿಂದ ತಡರಾತ್ರಿ 1ರವರೆಗೆ ಮಾತ್ರ ಮದ್ಯದ ವಹಿವಾಟು ಮತ್ತು ಮದ್ಯ ಸೇವನೆಗೆ ಅನುಮತಿ ನೀಡಿ ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ಸಿಂಗ್ ಅವರು ಆದೇಶಿಸಿದ್ದಾರೆ. ಸಿಎಲ್ -5ಗೆ ಸಾಮಾನ್ಯ ದಿನಗಳಲ್ಲಿ ಬೆಳಗ್ಗೆ 10.30ರಿಂದ ತಡರಾತ್ರಿ 12 ಗಂಟೆ ಯವರೆಗೆ ಮಾತ್ರ ಮದ್ಯಪಾನ ವಹಿವಾಟು ನಡೆಸಲು ಅವ ಕಾಶ ಕಲ್ಪಿಸಲಾಗುತ್ತದೆ. ಹೊಸ ವರ್ಷಾಚರಣೆಯ ಹಿನ್ನೆಲೆ ಯಲ್ಲಿ ಡಿ.31ರಂದು 1 ಗಂಟೆಯವರೆಗೆ ಸಮಯ ವಿಸ್ತರಣೆ ಮಾಡಿ ಮದ್ಯದ …
Read More »ಆಡಿ ಕಾರು ಅಡ್ಡಾದಿಡ್ಡಿ ಚಾಲನೆ: ಬೆಳಗಾವಿ ಮೂಲದ ಯುವಕ ದುರ್ಮರಣ
ಆಡಿ ಕಾರು ಅಡ್ಡಾದಿಡ್ಡಿ ಚಾಲನೆ: ಬೆಳಗಾವಿ ಮೂಲದ ಯುವಕ ದುರ್ಮರಣ ವಿದ್ಯಾರ್ಥಿಯೋರ್ವ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಪರಿಣಾಮ ನಡೆದ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ನ 27ನೇ ಕ್ರಾಸ್ನಲ್ಲಿ ಈ ಘಟನೆ ನಡೆದಿದೆ. ಡಿಸೆಂಬರ್ 22ರಂದು ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ವೇಗವಾಗಿ ಬಂದ ಆಡಿ ಕಾರು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಬೈಲಹೊಂಗಲ ಮೂಲದ …
Read More »
Laxmi News 24×7