Breaking News

ಜಿಲ್ಲೆ

ಉತ್ತರ ಕರ್ನಾಟಕಕ್ಕೆ ಮತ್ತೊಂದು ಅನ್ಯಾಯ; ಬೆಳಗಾವಿಯ ಪ್ರವಾಸೋದ್ಯಮ ಉಪನಿರ್ದೇಶಕರ ಕಚೇರಿ ಮಂಗಳೂರಿಗೆ ಎತ್ತಂಗಡಿ!

ಬೆಳಗಾವಿ ; ಇಡೀ ರಾಜ್ಯವೇ ಕೊರೋನಾ ವೈರಸ್ ಮಹಾಮಾರಿ ವಿರುದ್ಧ ಹೋರಾಟದಲ್ಲಿ ತೊಡಗಿಕೊಂಡಿದೆ. ಇಂತಹ ಸಂದರ್ಭದಲ್ಲಿ ಬೆಳಗಾವಿಯ ಪ್ರಮುಖ ಕಚೇರಿಯೊಂದು ಮಂಗಳೂರಿಗೆ ಎತ್ತಂಗಡಿ ಆಗಿದೆ. ಇದು ಉತ್ತರ ಕರ್ನಾಟಕ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಬೆಳಗಾವಿಯ ಕೆಶಿಪ್ ಕಚೇರಿ ಹಾಸನಕ್ಕೆ ವರ್ಗವಾಗಿತ್ತು. ಇದು ಉತ್ತರ ಕರ್ನಾಟಕ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ನಂತರ ವಿಟಿಯು ಸ್ಥಳಾಂತರಕ್ಕೆ ಯತ್ನ ನಡೆಯಿತು. ಆದರೆ, ಇದು ಸಾಧ್ಯವಾಗಿರಲಿಲ್ಲ. ಸಮ್ಮಿಶ್ರ ಸರ್ಕಾರದ ಸೂಪರ್ ಸಿಎಂ …

Read More »

ವಿಜಯಪುರದಲ್ಲಿ ಬಸ್ ಸಂಚಾರ ಆರಂಭ; ಆದರೆ ಪ್ರಯಾಣಿಕರದ್ದೇ ಸಮಸ್ಯೆ; ಯಾಕೆ ಗೊತ್ತಾ?

ವಿಜಯಪುರ(ಮೇ.19): ವಿಜಯಪುರ ಜಿಲ್ಲೆಯಲ್ಲಿ ಬಸ್ ಸಂಚಾರ ಆರಂಭವಾಗಿದ್ದು, ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಲಾಕಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ 55 ದಿನಗಳ ಬಳಿಕ ಬಸ್ ಸಂಚಾರ ಆರಂಭವಾಗಿದ್ದು, ಬೆಳಿಗ್ಗೆ ಕೇವಲ ನಾಲ್ಕಾರು ಜನರು ಮಾತ್ರ ಬಸ್​ ನಲ್ಲಿ ಸಂಚರಿಸುತ್ತಿರುವುದು ಕಂಡು ಬಂದಿದೆ. ನಗರದಲ್ಲಿ  ಇಂದು ಸುಮಾರು 200 ರಿಂದ 250 ಬಸ್ಸುಗಳನ್ನು ಓಡಿಸಲಾಗುತ್ತಿದೆ. ವಿಜಯಪುರ ಕೇಂದ್ರ ಬಸ್ ನಿಲ್ದಾಣದಿಂದ ಸುಮಾರು 180 ರಿಂದ 190 ಮತ್ತು ಸೆಟಲೈಟ್ ಬಸ್ ನಿಲ್ದಾಣದಿಂದ ಸುಮಾರು …

Read More »

:ಇಂದಿನಿಂದ‌ ಅಂತರ್ ಜಿಲ್ಲಾ ಬಸ್ ಸಂಚಾರ ಆರಂಭ ಹಿನ್ನಲೆ

  ಚಿಕ್ಕೋಡಿ :ಇಂದಿನಿಂದ‌ ಅಂತರ್ ಜಿಲ್ಲಾ ಬಸ್ ಸಂಚಾರ ಆರಂಭ ಹಿನ್ನಲೆ ಬೆಳಿಗ್ಗೆ 7 ಗಂಟೆಯಿಂದ ಬಸ್ ಸಂಚಾರ ಆರಂಭ ಹಿನ್ನಲೆ ಇನ್ನೂ ಬಸ್ ನಿಲ್ದಾಣದತ್ತ ಸುಳಿಯದ ಪ್ರಯಾಣಿಕರು ಖಾಲಿ ಖಾಲಿ ಇರುವ ಚಿಕ್ಕೋಡಿ ನಿಲ್ದಾಣ ಸಂಜೆ 7 ಗಂಟೆವರೆಗೂ ಬಸ್ ಸಂಚಾರ. ಇನ್ನೂ ಸುಮಾರು ೩೫ ಬಸ್ ಗಳು ತಾಲೂಕಿನ ಮತ್ತು ಪಕ್ಕದ ಜಿಲ್ಲೆಗಳಿಗೆ ಸಂಚಾರ ಸಿದ್ದತೆ. ಚಿಕ್ಕೋಡಿ ವಿಭಾಗದಲ್ಲಿ ಆರು ಘಟಕಗಳಿಂದ 234 ಬಸ್‌ಗಳನ್ನು ಸಂಚಾರಕ್ಕೆ ವ್ಯವಸ್ಥೆ …

Read More »

ಮಹಾರಾಷ್ಟ್ರದಿಂದ ವಲಸೆ ಕಾರ್ಮಿಕರು ಬಂದರೂ ಕ್ವಾರಂಟೈನ್ ಮಾಡದ ಜಿಲ್ಲಾಡಳಿತ

ಕೊಪ್ಪಳ: ದೇಶದಲ್ಲೇ ಅತೀ ಹೆಚ್ಚು ಕೊರೊನಾ ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಿಂದ ನಾಲ್ವರು ಕಾರ್ಮಿಕರು ರಾಜ್ಯಕ್ಕೆ ವಲಸೆ ಬಂದರೂ ಅವರನ್ನು ಕ್ವಾರಂಟೈನ್ ಮಾಡದೆ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ. ಇದರಿಂದಾಗಿ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಸೋಮವಾರ ಸಂಜೆ 6ಕ್ಕೆ ಮಹಾರಾಷ್ಟ್ರದಿಂದ ಕೊಪ್ಪಳಕ್ಕೆ ಆಗಮಿಸಿದ್ದು, ಇದುವರೆಗೂ ಕಾರ್ಮಿಕರನ್ನು ಕ್ವಾರಂಟೈನ್ ಮಾಡಿಲ್ಲ. ಕೊಪ್ಪಳ ಜಿಲ್ಲೆಯ ನಾಲ್ವರು ಕಾರ್ಮಿಕರು ಸಹ ಬೇಕರಿಯಲ್ಲಿ ಕೆಲಸ ಮಾಡುವವರಾಗಿದ್ದು, ಮಾಹಾರಾಷ್ಟ್ರದ ಖೇಡ್ ನಿಂದ ಆಗಮಿಸಿದ್ದಾರೆ. ಸೋಮವಾರ ಸಂಜೆಯಿಂದ ಕೊಪ್ಪಳ …

Read More »

ಸೋಂಕಿತರ ಸಂಪರ್ಕದಲ್ಲಿದ್ದವರ ಪತ್ತೆಗಾಗಿ ರಾಯಚೂರು ಸಂಪೂರ್ಣ ಲಾಕ್‍ಡೌನ್……….

ರಾಯಚೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹೊಸ ಲಾಕ್‍ಡೌನ್ ನಿಂದ ಸಂಪೂರ್ಣ ಸಡಿಲಿಕೆ ಸಿಕ್ಕಿದ್ರೆ ರಾಯಚೂರಿನಲ್ಲಿ ಇಂದು ಸಂಪೂರ್ಣ ಲಾಕ್ ಡೌನ್ ಇದೆ. ಗ್ರೀನ್ ಝೋನ್‍ನಲ್ಲಿದ್ದ ಜಿಲ್ಲೆಯಲ್ಲಿ ಆರು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದರಿಂದ ಒಂದು ದಿನದ ಮಟ್ಟಿಗೆ ಇಡೀ ನಗರವನ್ನ ಬಂದ್ ಮಾಡಲಾಗುತ್ತಿದೆ. ಅಗತ್ಯ ಸೇವೆ ಹೊರತುಪಡಿಸಿ ಎಲ್ಲವನ್ನೂ ಬಂದ್ ಮಾಡಲಾಗಿದೆ. ಸರ್ಕಾರಿ ಕಚೇರಿ, ವೈದ್ಯಕೀಯ ಸೇವೆ, ಪೆಟ್ರೋಲ್, ಬ್ಯಾಂಕ್, ಔಷಧಿ ಮಳಿಗೆ ಹೊರತು ಪಡಿಸಿ ಎಲ್ಲವೂ ಒಂದು ದಿನದ ಮಟ್ಟಿಗೆ …

Read More »

ಬೆಳಗಾವಿ: ಕೊರೊನಾ ಲಾಕ್‍ಡೌನ್‍ನಿಂದ ಖತರ್ನಾಕ್ ಗ್ಯಾಂಗ್ ಅರೆಸ್ಟ್…….

ಬೆಳಗಾವಿ: ಕೋಟ್ಯಂತರ ಮೌಲ್ಯದ ಜಮೀನು, ವಿವಿಧ ಬ್ಯಾಂಕ್‍ಗಳಲ್ಲಿದ್ದ ಲಕ್ಷಾಂತರ ರೂ. ಠೇವಣಿ ಹಣದ ಒಡೆಯನನ್ನೇ ಅಪಹರಿಸಿದ್ದ ಖತರ್ನಾಕ್ ಗ್ಯಾಂಗ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಾಕ್‍ಡೌನ್ ಮುನ್ನ ಕಿಡ್ನಾಪ್ ಮಾಡಿದ್ದ ಖದೀಮರು ಲಾಕ್‍ಡೌನ್ ಸಡಿಲಿಕೆಯಾಗುತ್ತಿದ್ದಂತೆ ಬಾಲ ಬಿಚ್ಚಲು ಹೋಗಿ ಪೊಲೀಸರ ಅತಿಥಿಯಾಗಿದ್ದಾರೆ. ಬೆಳಗಾವಿ ನಗರದ ಬಾಂದೂರ್ ಗಲ್ಲಿಯ ನಿವಾಸಿ ಶ್ರೀಕಾಂತ್ ಚೌಗಲೆ ಅವರನ್ನು ಫೆಬ್ರವರಿ ಮೊದಲ ವಾರದಲ್ಲಿ ಕಿಡ್ನಾಪ್ ಮಾಡಲಾಗಿತ್ತು. ನಗರದ ದೇಶಪಾಂಡೆ ಪೆಟ್ರೋಲ್ ಬಂಕ್ ಸಮೀಪದ ಹೋಟೆಲಿಗೆ ಉಪಹಾರ ತರಲು …

Read More »

ಅಂತರ್‌ಜಿಲ್ಲಾ ಓಡಾಟಕ್ಕೆ ಪಾಸ್ ಕಡ್ಡಾಯ – ಬಸ್ಸಿನಲ್ಲಿ ತೆರಳುವವರಿಗೆ ಇಲ್ಲ……

ಬೆಂಗಳೂರು: ಅಂತರ್ ಜಿಲ್ಲೆಗಳ ಮಧ್ಯೆ ಬಸ್ಸಿನಲ್ಲಿ ಸಂಚರಿಸುವ ವ್ಯಕ್ತಿಗಳಿಗೆ ಪಾಸ್ ಅಗತ್ಯವಿಲ್ಲ. ಆದರೆ ಅಂತರ್ ಜಿಲ್ಲೆಗಳ ನಡುವೆ ಖಾಸಗಿ ವಾಹನದಲ್ಲಿ ಸಂಚರಿಸುವ ವ್ಯಕ್ತಿಗಳಿಗೆ ಸರ್ಕಾರ ಪಾಸ್ ಕಡ್ಡಾಯ ಮಾಡಿದೆ. ಹೌದು. ಲಾಕ್‍ಡೌನ್ 3 ಜಾರಿಯಾದಾಗ ಯಾವೆಲ್ಲ ಷರತ್ತುಗಳು ಇತ್ತೋ ಆ ಎಲ್ಲ ಷರತ್ತುಗಳು ಅನ್ವಯವಾಗುತ್ತದೆ. ಅಂದರೆ ಖಾಸಗಿ ವ್ಯಕ್ತಿಗಳು ಸೇವಾ ಸಿಂಧು ವೆಬ್‍ಸೈಟ್ ಮೂಲಕ ದಾಖಲೆಗಳನ್ನು ಸಲ್ಲಿಸಿ ಪಾಸ್ ಪಡೆದು ತೆರಳಬೇಕಾಗುತ್ತದೆ.   ಸರ್ಕಾರಿ ನೌಕರರು, ಸಿಬ್ಬಂದಿಗೆ, ಕಂಪನಿಗಳ ಉದ್ಯೋಗಿಗಳಿಗೆ …

Read More »

ಬಿಎಂಟಿಸಿ ಬಸ್ ನಲ್ಲಿ ಹೋಗ್ತೀರಾ? – ಹಾಗಾದ್ರೆ ಈ ಷರತ್ತುಗಳನ್ನು ಪಾಲಿಸಿ………..

ಬೆಂಗಳೂರು: 55 ದಿನಗಳ ಬಳಿಕ ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ಸುಗಳು ರಸ್ತೆಗೆ ಇಳಿಯಲಿದ್ದರೂ ಎಲ್ಲ ಜನರಿಗೆ ಪ್ರಯಾಣಿಸಲು ಅವಕಾಶವಿಲ್ಲ. ಹೌದು, ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಬಿಎಂಟಿಸಿ ಕೆಲ ಷರತ್ತುಗಳನ್ನು ವಿಧಿಸಿದೆ. ಹಿರಿಯ ನಾಗರಿಕರು ಮತ್ತು 10 ವರ್ಷದ ಒಳಗಿನ ಮಕ್ಕಳು ಬಸ್ಸಿನಲ್ಲಿ ಪ್ರಯಾಣಿಸುವಂತಿಲ್ಲ. ಅಷ್ಟೇ ಅಲ್ಲದೇ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಕೋವಿಡ್ 19 ಪ್ರಕರಣಗಳು ಹೆಚ್ಚು ದಾಖಲಾಗಿರಿವ ಕಂಟೈನ್‍ಮೆಂಟ್ ವಲಯದಲ್ಲಿ ಬಸ್ಸುಗಳು ಸಂಚರಿಸುವುದಿಲ್ಲ. ಏನೇನು ಎಚ್ಚರಿಕಾ ಕ್ರಮ …

Read More »

ತುಮಕೂರು: ಮಹಾರಾಷ್ಟ್ರದಿಂದ ಜಿಲ್ಲೆಗೆ ಮೂವರು ಅಕ್ರಮವಾಗಿ ನುಸುಳಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ತುಮಕೂರು: ಮಹಾರಾಷ್ಟ್ರದಿಂದ ಜಿಲ್ಲೆಗೆ ಮೂವರು ಅಕ್ರಮವಾಗಿ ನುಸುಳಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಸರ್ಕಾರದ ಆದೇಶ ಮೀರಿ ಮೂರು ಜನ ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ್ದಾರೆ. ಅಶೋಕ ಹೆಚ್.ಬಿ, ಮಲ್ಲಿಕಾರ್ಜುನ ಮತ್ತು ಚಂದ್ರಮೌಳಿ ಜಿಲ್ಲಾಡಳಿಕ್ಕೆ ಮಾಹಿತಿ ನೀಡದೆ ಪ್ರವೇಶ ಮಾಡಿದ್ದಾರೆ. ಮೇ 14ರಂದು ಮಹಾರಾಷ್ಟ್ರದ ಸಿಂಧೂದುರ್ಗ ಜಿಲ್ಲೆಯ ಕನಕವಳ್ಳಿಯಿಂದ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿಗೆ ಪ್ರವೇಶ ಮಾಡಿದ್ದಾರೆ. ಮಹಾರಾಷ್ಟ್ರದಿಂದ ಬೆಳಗಾವಿಯ ನಿಪ್ಪಾಣಿಗೆ ಕೆಎಸ್‍ಆರ್ ಟಿಸಿ ಬಸ್ಸಿನಲ್ಲಿ ಬಂದಿಳಿದ ಇಬ್ಬರು ವ್ಯಕ್ಯಿಗಳು, ಅಲ್ಲಿಂದ …

Read More »

ಮಹಾರಾಷ್ಟ್ರದಿಂದ ಕಳ್ಳ ಮಾರ್ಗದ ಮೂಲಕ ಬಂದ ಮೂವರ ವಿರುದ್ಧ ಎಫ್‍ಐಆರ್

ಚಿಕ್ಕೋಡಿ: ಕಳ್ಳ ಮಾರ್ಗದಿಂದ ರಾಜ್ಯ ಪ್ರವೇಶಿಸಿದ ಮೂವರ ವಿರುದ್ಧ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರದಿಂದ ಪಾಸ್ ಇಲ್ಲದೇ ಕಳ್ಳ ಮಾರ್ಗದಿಂದ ಬಂದ ಮೂವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಮಹಾರಾಷ್ಟ್ರದ ಮೀರಜ ನಗರದಿಂದ ಯಾವುದೇ ಪಾಸ್ ಇಲ್ಲದೇ ಬಂದಿದ್ದ ಆರೋಪಿಗಳನ್ನು ಹುಕ್ಕೇರಿ ಪಿಎಸ್‍ಐ ಶಿವಾನಂದ ಗುಡಗನಟ್ಟಿ ಅವರ ತಂಡ ಪತ್ತೆ ಹಚ್ಚಿದೆ. ಪತ್ನಿ ಹಾಗೂ ಮಗನನ್ನು ಕಳ್ಳ ಮಾರ್ಗದಿಂದ ಹುಕ್ಕೇರಿ ಪಟ್ಟಣದ ಕಲಾಲ್ ಗಲ್ಲಿಯ ಮನೆಗೆ …

Read More »