ಬೆಂಗಳೂರು,ಮೇ 3- ವಲಸೆ ಕಾರ್ಮಿಕರಿಗೆ ಉಚಿತವಾಗಿ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿ ವತಿಯಿಂದ ರಾಜ್ಯ ಸಾರಿಗೆ ಸಂಸ್ಥೆಗೆ ಒಂದು ಕೋಟಿ ರೂ. ಚೆಕ್ ನೀಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಸದೆ ಇರುವುದರಿಂದ ಕಾರ್ಮಿಕರು ತಮ್ಮ ಊರುಗಳಿಗೆ ತಲುಪಲಾಗದೆ ಪರದಾಡುತ್ತಿದ್ದಾರೆ. ಮಕ್ಕಳು, ಮಹಿಳೆಯರು, ವೃದ್ಧರು ಸೇರಿ ಅನೇಕ ಮಂದಿ ಊಟ, ತಿಂಡಿ ವ್ಯವಸ್ಥೆ ಬಸ್ ಇಲ್ಲದೆ ಬಸ್ ನಿಲ್ದಾಣದಲ್ಲಿ ಅನಾಥರಾಗಿ …
Read More »ಫುಡ್ ಬಾಕ್ಸ್ನಲ್ಲಿ ಗಾಂಜಾ ಸಾಗಿಸಿ ಪೊಲೀಸರನ್ನೇ ಯಾಮಾರಿಸಿದ ಡೆಲಿವರಿ ಬಾಯ್……
ಚೆನ್ನೈ: ಕೊರೊನಾ ವೈರಸ್ ಭೀತಿಗೆ ಆನ್ಲೈನ್ನಲ್ಲಿ ಹೆಚ್ಚು ಮಂದಿ ಫುಡ್ ಆರ್ಡರ್ ಮಾಡುವುದನ್ನ ನಿಲ್ಲಿಸಿದ್ದಾರೆ. ಹೀಗಾಗಿ ಕೆಲಸ ಕಡಿಮೆ ಆಯ್ತು ಎಂದು ಡೆಲಿವರಿ ಬಾಯ್ಯೋರ್ವ ಫುಡ್ ಬಾಕ್ಸ್ನಲ್ಲಿ ಗಾಂಜಾ ಸಾಗಾಟ ಮಾಡಿ, ಗ್ರಾಹಕರ ಮನೆಗೆ ಡೆಲಿವರಿ ನೀಡಿ ಪೊಲೀಸರ ಅತಿಥಿಯಾಗಿದ್ದಾನೆ. ತಮಿಳುನಾಡಿನ ಪೆರುಂಗುಡಿಯ ನಿವಾಸಿ ಗುಣಶೇಖರನ್(25) ಗಾಂಜಾ ಡೆಲಿವರಿ ಮಾಡಿದ ಆರೋಪಿ. ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ದೇಶಾದ್ಯಂತ ಲಾಕ್ಡೌನ್ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಅಗತ್ಯ ಸೇವೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ …
Read More »ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ: ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ….
ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ: ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಬೆಳಗಾವಿ, ಮೇ 3(ಕರ್ನಾಟಕ ವಾರ್ತೆ): ಕೋವಿಡ್-೧೯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ(ಆರೇಂಜ್ ಝೋನ್)ದಲ್ಲಿ ಗುರುತಿಸಲ್ಪಟ್ಟಿರುತ್ತದೆ. ಆದ್ದರಿಂದ ಈ ವಲಯಕ್ಕೆ ಅನ್ವಯವಾಗುವ ಮಾರ್ಗಸೂಚಿ ಅನುಸಾರ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಮೇ 4 ರಿಂದ ಎರಡು ವಾರಗಳ ಕಾಲ ಲಾಕ್ ಡೌನ್ ಅನ್ನು ಜಾರಿಗೊಳಿಸಲಾಗುತ್ತದೆ. ಕಿತ್ತಳೆ ವಲಯದಲ್ಲಿ ಅನುಸರಿಸಬೇಕಾದ …
Read More »ಕೊರೊನಾ ವಿರುದ್ಧದ ಹೋರಾಟಗಾರರಿಗೆ ದೇಶ ಕಾಯುವ ಸೈನಿಕರಿಂದ ಗೌರವ ಸಮರ್ಪಣೆ
ಕೊರೊನಾ ವಿರುದ್ಧದ ಹೋರಾಟಗಾರರಿಗೆ ದೇಶ ಕಾಯುವ ಸೈನಿಕರಿಂದ ಗೌರವ ಸಮರ್ಪಣೆ ಇಡೀ ಪ್ರಪಂಚಕ್ಕೆ ಮಹಾಮಾರಿಯಾಗಿ ಒಕ್ಕರಿಸಿ ಮಾನವಕುಲಕ್ಕೆ ಕಂಠಕ ತಂದಿರುವ ಕೋವಿಡ್ -19ರ ವಿರುದ್ಧ ವೈದ್ಯಲೋಕ ಸೇರಿದಂತೆ ಪೊಲೀಸ್ ವ್ಯವಸ್ಥೆ, ಸಾಮಾಜಿಕ ಕಾರ್ಯಕರ್ತರು, ಸರಕಾರ, ಅಧಿಕಾರಿಗಳು ಸಮರ ಸಾರಿದ್ದಾರೆ. ಕೊರಾನು ವೈರಾಣು ವಿರುದ್ಧ ಎದುರಿಗೆ ನಿಂತು ಹೋರಾಟ ನಡೆಸುವ ವೈದ್ಯಲೋಕದ ಸಾಹಸ ಅದ್ಭತವಾದದ್ದು. ಅಂಥ ವೈದ್ಯಲೋಕದ ಅನುಪಮ ಸೇವೆಯನ್ನು ಸ್ಮರಿಸಿ ಗೌರವಿಸುವ ಮಹತ್ ಕಾರ್ಯವನ್ನು ವೈರಿಗಳನ್ನು ಸದೆಬಡೆದು ದೇಶಕಾಯುವ ಸೈನಿಕ …
Read More »ನಾಳೆಯಿಂದ ಮದ್ಯದಂಗಡಿಗಳು ಓಪನ್ – ಒಬ್ಬರಿಗೆ ಎಷ್ಟು ಕ್ವಾಟರ್ ಎಣ್ಣೆ? ನಿಯಮ ಏನು?
ಶಿವಮೊಗ್ಗ: ನಾಳೆಯಿಂದ ಕಂಟೈನ್ಮೆಂಟ್ ಜೋನ್ಗಳನ್ನು ಬಿಟ್ಟು ಬೇರೆ ಎಲ್ಲ ಕಡೆ ಮದ್ಯದಂಗಡಿಗಳು ತೆರೆಯಲಿವೆ. ಆದರೆ ಮದ್ಯ ಖರೀದಿಗೆ ಸರ್ಕಾರ ಕೆಲ ಷರತ್ತುಗಳು ಮತ್ತು ಮಿತಿಯನ್ನು ಹೇರಿದೆ. ಕೊರೊನಾ ಲಾಕ್ಡೌನ್ ನಿಂದ ಹಲವಾರು ದಿನಗಳಿಂದ ಮುಚ್ಚಿದ್ದ ಮದ್ಯದಂಗಡಿಗಳು ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ ರಾಜ್ಯ ಸರ್ಕಾರವೂ ಕೆಲ ನಿಮಗಳು ಮತ್ತು ಷರತ್ತುಗಳನ್ನು ವಿಧಿಸಿದೆ. ಜೊತೆಗೆ ಒಂದು ದಿನಕ್ಕೆ ಒಬ್ಬರಿಗೆ ಇಂತಿಷ್ಟೇ ಮದ್ಯ ನೀಡಬೇಕು ಎಂದು ನಿಗದಿ ಮಾಡಿದೆ. ಪ್ರತಿಯೊಬ್ಬ …
Read More »ಬೆಳಗಾವಿ ಜಿಲ್ಲೆಯಿಂದ ಕರ್ನಾಟಕ ರಾಜ್ಯದ ಇತರೆ ಜಿಲ್ಲೆಗಳಿಗೆ ತೆರಳಲು ಅವಕಾಶ..
ಬೆಳಗಾವಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಕರ್ನಾಟಕ ರಾಜ್ಯದ ಇತರೆ ಜಿಲ್ಲೆಗಳಿಗೆ ತೆರಳಲು ಬಯಸುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ಇತರರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯಿಂದ ಇತರೆ ಜಿಲ್ಲೆಗಳಿಗೆ ಹೋಗಬಯಸುವವರಿಗೆ ಒಂದು ಸಲ; ಒಂದು ದಿನ ಮತ್ತು ಒಂದು ಬಾರಿ ಸಂಚಾರಕ್ಕೆ ಪಾಸ್ ನೀಡಲಾಗುವುದು. ಅಂತರ್ ಜಿಲ್ಲಾ ಪ್ರಯಾಣಕ್ಕೆ ಬೆಳಗಾವಿ ತಾಲ್ಲೂಕು ಹೊರತುಪಡಿಸಿ ಉಳಿದ ತಾಲ್ಲೂಕಿನ ಜನರಿಗೆ ಜಿಲ್ಲೆಯ …
Read More »ಇನ್ನೂ ಎರಡು ತಿಂಗಳು ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದಿತ್ತು: ಶಾಸಕ ಎನ್.ಮಹೇಶ್
ಚಾಮರಾಜನಗರ: ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆ ಮಾಡಿರುವುದರಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದು, ಈ ಮಧ್ಯೆ ಕೊಳ್ಳೆಗಾಲ ಶಾಸಕ ಎನ್ ಮಹೇಶ್ ಮದ್ಯ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಇನ್ನೂ ಎರಡು ತಿಂಗಳು ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದಿತ್ತು. ಹಳ್ಳಿಗಳಿಗೆ ಒಂದು ಬಾರಿ ಭೇಟಿ ಕೊಟ್ಟು ನೋಡಿ, ಎಷ್ಟೋ ಜನ ಆರೋಗ್ಯ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಎಣ್ಣೆ ಹಾಕುವುದಿಲ್ಲ ಎಂದರೆ ಸತ್ತು ಹೋಗುತ್ತಾರೆ, ನರ ದೌರ್ಬಲ್ಯ ಬರುತ್ತೆ …
Read More »ಮೈಸೂರು ನಗರಕ್ಕಿಲ್ಲ ರಿಲೀಫ್ಮೇ 17ರ ವರೆಗೆ ಲಾಕ್ಡೌನ್ ಮುಂದುವರಿಸುವ ನಿರ್ಧಾರ ……..
ಮೈಸೂರು: ಬೆಳಗ್ಗೆಯಷ್ಟೇ ರಾಜ್ಯ ಸರ್ಕಾರ ಲಾಕ್ಡೌನ್ ಸಡಿಲಿಕೆ ಮಾಡಿರುವುದರಿಂದ ಜನ ನಿಟ್ಟುಸಿರು ಬಿಟ್ಟಿದ್ದರು. ಆದರೆ ಮೈಸೂರು ನಗರದ ಜನರಿಗೆ ಇದೀಗ ಮತ್ತೆ ಆತಂಕ ಎದುರಾಗಿದ್ದು, ಮೇ 17ರ ವರೆಗೆ ಲಾಕ್ಡೌನ್ ಮುಂದುವರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಮೇ 4ರಿಂದ 17 ರವರೆಗೆ ಲಾಕ್ ಡೌನ್ ಮುಂದುವರಿಯಲಿದ್ದು, ಬೆಳಗ್ಗೆ 7ರಿಂದ ಮಧ್ಯಾಹ್ನ 12 ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ 12 ರಿಂದ ಸಂಜೆ 7ರ ವರೆಗೆ ಅಗತ್ಯ …
Read More »ಮೆಜಸ್ಟಿಕ್ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸಾವಿರಾರು ಜನ ಗುಂಪು ಗುಂಪಾಗಿ ಓಡಾಡುವ ದೃಶ್ಯಗಳು
ಬೆಂಗಳೂರು: ಇಕ್ಕಟಿನಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳನ್ನು ತವರು ಜಿಲ್ಲೆಗಳಿಗೆ ಕಳಿಸಲು ರಾಜ್ಯ ಸರ್ಕಾರ ಸಾರಿಗೆ ವ್ಯವಸ್ಥೆಯನ್ನ ಮಾಡಿದೆ. ಆದರೆ ಪ್ರಯಾಣಿಕರು ಮಾತ್ರ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಮೆಜಸ್ಟಿಕ್ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸಾವಿರಾರು ಜನ ಗುಂಪು ಗುಂಪಾಗಿ ಓಡಾಡುವುದು, ನಿಂತುಕೊಂಡಿರುವ ದೃಶ್ಯಗಳು ಸಾಮಾನ್ಯವಾಗಿ ಕಂಡು ಬಂದವು. ಅನೇಕರು ಮಾಸ್ಕ್ ಧರಿಸದೇ ಬಸ್ ನಿಲ್ದಾಣದಲ್ಲಿ ಕುಳಿತಿದ್ದರು ಹಾಗೂ ಓಡಾಡುತ್ತಿದ್ದರು. ಸರ್ಕಾರ ಇಷ್ಟೇಲ್ಲ ಅನುಕೂಲ ಒದಗಿಸಿದರೂ ಸಾರ್ವಜನಿಕರು ಸಾಮಾಜಿಕ …
Read More »ಕೊರೊನಾ ಜಾಗೃತಿಗಾಗಿ ಯೋಗರಾಜ್ ಭಟ್ಟರು ಹಾಡು …..ಒಂದಾದ ಯೋಗರಾಜ್ ಭಟ್, ಅರ್ಜುನ್ ಜನ್ಯ, ವಿಜಯ್ ಪ್ರಕಾಶ್
ಬೆಂಗಳೂರು: ಯೋಗರಾಜ್ ಭಟ್ಟರು ತಮ್ಮ ವಿಭಿನ್ನ ಸಾಹಿತ್ಯ, ನಿರ್ದೇಶನದ ಮೂಲಕವೇ ಪ್ರಸಿದ್ಧರು. ಅವರ ಸಾಹಿತ್ಯ ಯುವ ಸಮೂಹಕ್ಕೆ ಅಪ್ಯಾಯಮಾನ. ಹಲವು ವಿಶಿಷ್ಠ ಗೀತೆಗಳ ಮೂಲಕ ಯುವ ಸಮೂಹಕ್ಕೆ ಭಟ್ಟರು ಹುಚ್ಚು ಹಿಡಿಸುತ್ತಾರೆ. ಅದೇ ರೀತಿ ಇದೀಗ ಕೊರೊನಾ ಜಾಗೃತಿ ಗೀತೆಯನ್ನು ಕಟ್ಟಿಕೊಟ್ಟಿದ್ದಾರೆ. ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಕುರಿತು ಈಗಾಗಲೇ ಹಲವು ಗಾಯಕರು ಹಾಗೂ ಬರಹಗಾರರು ಹಾಡು ರಚಿಸಿದ್ದು, ಇದೀಗ ಯೋಗರಾಜ್ ಭಟ್ಟರು ಹಾಡು ರಚಿಸಿದ್ದಾರೆ. ರಾಜ್ಯ ಸರ್ಕಾರ ಹಾಗೂ …
Read More »
Laxmi News 24×7