Breaking News

ಜಿಲ್ಲೆ

ಆರ್ಥಿಕ ನಷ್ಟವನ್ನು ಸರಿದೂಗಿಸಲು ವಾರಕ್ಕೆ 60 ಗಂಟೆಗಳ ಕಾಲ ಭಾರತೀಯರು ದುಡಿಯುವ ಪ್ರತಿಜ್ಞೆ ಕೈಗೊಳ್ಳಬೇಕು: ನಾರಾಯಣ ಮೂರ್ತಿ

ಬೆಂಗಳೂರು: ಲಾಕ್‍ಡೌನ್‍ನಿಂದ ಆಗಿರುವ ಆರ್ಥಿಕ ನಷ್ಟವನ್ನು ಸರಿದೂಗಿಸಲು ವಾರಕ್ಕೆ 60 ಗಂಟೆಗಳ ಕಾಲ ಭಾರತೀಯರು ದುಡಿಯುವ ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ್ದಾರೆ. ವಾಹಿನಿಗೆ ಸಂದರ್ಶನ ನೀಡಿದ ಅವರು, ಮುಂದೆ ಭಾರತ ವೇಗವಾಗಿ ಅಭಿವೃದ್ಧಿ ಹೊಂದಬೇಕಾದರೆ ವಾರದ 6 ದಿನ 10 ಗಂಟೆಗಳ ಕಾಲ ಕೆಲಸ ಮಾಡುವ ಪ್ರತಿಜ್ಞೆ ಕೈಗೊಳ್ಳಬೇಕು. ವಾರದಲ್ಲಿ 40 ಗಂಟೆ ಕೆಲಸ ಮಾಡದೇ 60 ಗಂಟೆಗೆ ಕೆಲಸದ ಅವಧಿ ಏರಿಸಿದರೆ ದೇಶ …

Read More »

ದಾವಣಗೆರೆಯಲ್ಲಿ ಕೊರೊನಾಗೆ ಮೊದಲ ಬಲಿ………….

ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿಯಾಗಿದ್ದು 69 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ(ರೋಗಿ ಸಂಖ್ಯೆ 556) ರಾತ್ರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಜಾಲಿನಗರದ ನಿವಾಸಿಯಾಗಿದ್ದ ವ್ಯಕ್ತಿ ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಈ ವ್ಯಕ್ತಿಗೆ ಕೊರೊನಾ ಹೇಗೆ ಬಂದಿದೆ ಎನ್ನುವುದು ತಿಳಿದಿಲ್ಲ. ವೃದ್ಧನ ಟ್ರಾವೆಲ್ ಹಿಸ್ಟರಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಈ ವ್ಯಕ್ತಿಯಿಂದ …

Read More »

ಲಾಕ್‍ಡೌನ್ 3 – ಯಾವ ವಲಯದಲ್ಲಿ ಏನಿರುತ್ತೆ? ಏನಿರಲ್ಲ? ಷರತ್ತುಗಳು ಏನು?

ಮೇ 17ರವರೆಗೆ ಲಾಕ್‍ಡೌನ್ ಮುಂದುವರಿಕೆ – ಮದ್ಯ, ಮದುವೆಗೆ ಷರತ್ತುಬದ್ಧ ಅನುಮತಿ ಒಂದೊಂದು ಝೋನ್‍ಗೂ ಪ್ರತ್ಯೇಕವಾದ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ರೂಪಿಸಿದೆ. ನವದೆಹಲಿ: ಎಲ್ಲರ ನಿರೀಕ್ಷೆಗಳನ್ನು ಹುಸಿಯಾಗಿಸದಂತೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಲಾಕ್‍ಡೌನ್ ಮುಗಿಯಲು ಇನ್ನೆರಡೇ ದಿನ ಬಾಕಿ ಇರುವಾಗಲೇ ಕೇಂದ್ರ ಸರ್ಕಾರ ಮೂರನೇ ಬಾರಿಗೆ ಲಾಕ್‍ಡೌನ್ ವಿಸ್ತರಿಸಿದೆ. ಆದ್ರೆ, ಲಾಕ್‍ಡೌನ್ ವ್ಯಾಪ್ತಿ ಮತ್ತು ಸ್ವರೂಪದಲ್ಲಿ ಅಮುಲಾಗ್ರ ಬದಲಾವಣೆಗಳು ಆಗಿವೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲೆಂದು …

Read More »

ಆರ್ಥಿಕ ಪರಿಸ್ಥಿತಿ ಉತ್ತಮಗೊಳಿಸಲು ಸಿಎಂ ಬಿಎಸ್ವೈ ಮಾಸ್ಟರ್ ಪ್ಲಾನ್..!

ಬೆಂಗಳೂರು : ಕೊರೊನಾ ಲಾಕ್‍ಡೌನ್‍ನಿಂದಾಗಿ ರಾಜ್ಯ ಸರ್ಕಾರದ ಆದಾಯಕ್ಕೆ ಭಾರೀ ಹೊಡೆತ ಬಿದ್ದಿದೆ. ಹೀಗಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರವು ಭರ್ಜರಿ ಪ್ಲಾನ್ ರೂಪಿಸಿದೆ. ಮೇ 3ರ ನಂತರ ಆರ್ಥಿಕ ಮಿತವ್ಯಯಕ್ಕಾಗಿ ಇಲಾಖೆಗಳಿಗೆ ಮೇಜರ್ ಸರ್ಜರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಇಲಾಖೆಗಳ ವಿಲೀನ, ಮತ್ತೆ ಕೆಲವು ಬರ್ಖಾಸ್ತು ನಿರ್ಣಯಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಸಚಿವ ಸಂಪುಟ ಉಪಸಮಿತಿಯ …

Read More »

ವಿದ್ಯಾರ್ಥಿಗಳಿಗೆ ಬಿಗ್ ಶಾಕ್..! ದಂತ-ವೈದ್ಯಕೀಯ ಕೋರ್ಸ್‍ಗಳ ಶುಲ್ಕ ಹೆಚ್ಚಳ ……

ಬೆಂಗಳೂರು : ರಾಜ್ಯ ಸರ್ಕಾರವು ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ್ದು, ಸ್ನಾತಕೋತ್ತರ ಮತ್ತು ದಂತವೈದ್ಯಕೀಯ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡಿದೆ. ದಿಢೀರನೇ ಸರ್ಕಾರ ಪಿಜಿ ಮೆಡಿಕಲ್ ಮತ್ತು ಡೆಂಟಲ್ ಸೀಟುಗಳ ಶುಲ್ಕವನ್ನು ಹೆಚ್ಚಳ ಮಾಡಿದೆ.ಪ್ರತಿ ವರ್ಷ 10-15% ಶುಲ್ಕ ಹೆಚ್ಚಳ ಆಗುತ್ತಿತ್ತು. ಆದರೆ ಈ ಬಾರಿ ಸರ್ಕಾರ ಮತ್ತಷ್ಟು ಶುಲ್ಕ ಹೆಚ್ಚಳ ಮಾಡಿದೆ. ಇನ್ನೆರಡು ದಿನಗಳಲ್ಲಿ ಸಿಟಿಇ ಕೌನ್ಸಿಲಿಂಗ್ …

Read More »

ಕಾರ್ಮಿಕರನ್ನು ಕರೆತರಲು-ಕಳಿಸುವ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಚಾಲನೆ ………….

ಬೆಂಗಳೂರು : ಲಾಕ್ ಡೌನ್ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ವಿವಿಧ ರಾಜ್ಯಗಳ ಕಾರ್ಮಿಕರು ಸಿಲುಕಿದ್ದಾರೆ. ಬೇರೆ-ಬೇರೆ ರಾಜ್ಯಗಳಲ್ಲಿ ಕರ್ನಾಟಕದ ಕಾರ್ಮಿಕರು ಇದ್ದಾರೆ. ಅವರನ್ನು ವಾಪಸ್ ಕರೆತರುವ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ. ಕಾರ್ಮಿಕರನ್ನು ಕರೆತರಲು ಮತ್ತು ಕಳುಹಿಸಲು ವಿವಿಧ ರಾಜ್ಯಗಳ ಜೊತೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಪ್ರಕ್ರಿಯೆಯನ್ನು ಇಬ್ಬರು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ನೋಡಿಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳ ಪ್ರಯಾಣಕ್ಕೆ …

Read More »

ಬೀಗ ಬೀಳುವ ಭೀತಿಯಲ್ಲಿದೆ ಬೆಂಗಳೂರಿನ ಅತಿ ದೊಡ್ಡ ಖಾಸಗಿ ಆಸ್ಪತ್ರೆ………..

ಬೆಂಗಳೂರು: ನಗರದ ಅತಿ ದೊಡ್ಡ ಖಾಸಗಿ ಆಸ್ಪತ್ರೆಗೆ ಬೀಗ ಬೀಳುವ ಭೀತಿ ನಿರ್ಮಾಣವಾಗಿದೆ. ಕೊರೊನಾ ಸೋಂಕಿತೆ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ಕೊಟ್ಟಿದ್ದು, ಈ ಮಾಹಿತಿ ಜಿಲ್ಲಾಡಳಿತಕ್ಕೆ ಸಿಕ್ಕ ಹಿನ್ನೆಲೆಯಲ್ಲಿ ಸದ್ಯ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ. ನಗರದ ಬಿಳೆಕಲ್ಲಹಳ್ಳಿ ವಾರ್ಡಿನ ಕೋಡಿಚಿಕ್ಕನಹಳ್ಳಿಯ ನಿವಾಸಿಯಾಗಿದ್ದ ವೃದ್ಧೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಕಳೆದ 10 ದಿನಗಳಿಂದ ಶೀತ, ಜ್ವರ, ನೆಗಡಿ, ಕೆಮ್ಮು ಕಾಣಿಸಿಕೊಂಡ ಕಾರಣ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ನಡೆಸಲಾಗಿತ್ತು. ಆದರೆ ಇದಕ್ಕೂ …

Read More »

ದಾನಗಳಲ್ಲಿ ಅನ್ನದಾನ ಶ್ರೇಷ್ಠವಾಗಿದ್ದು, ಈ ದಿಸೆಯಲ್ಲಿ ಅರಭಾಂವಿ ಮತ ಕ್ಷೇತ್ರದ ಎಲ್ಲ 76 ಸಾವಿರ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ಹಂಚುತ್ತಿರುವ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ದಾನಗಳಲ್ಲಿ ಅನ್ನದಾನ ಶ್ರೇಷ್ಠವಾಗಿದ್ದು, ಈ ದಿಸೆಯಲ್ಲಿ ಅರಭಾಂವಿ ಮತ ಕ್ಷೇತ್ರದ ಎಲ್ಲ 76 ಸಾವಿರ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ಹಂಚುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ. ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರು ಕಲಿಯುಗದ ದಾನ ಶೂರ ಕರ್ಣ ಎಂದು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಕುಟುಂಬಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಚಿಕ್ಕಬಳ್ಳಾಪುರ: ನಗರದ 17 ನೇ ವಾರ್ಡಿನಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ

ಚಿಕ್ಕಬಳ್ಳಾಪುರ: ನಗರದ 17 ನೇ ವಾರ್ಡಿನಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. 40 ವರ್ಷದ ಮಹಿಳೆಗೆ ಕೊರೊನಾ ಸೋಂಕು ಧೃಡವಾಗಿದೆ. 17ನೇ ವಾರ್ಡಿನ ಪಿ-250ರ 65 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಬಲಿಯಾಗಿದ್ದ. ತದನಂತರ ಈತನ ಮಗ ಹಾಗೂ ಮತ್ತಿಬ್ಬರಿಗೆ ಕೊರೊನಾ ಸೋಂಕು ಧೃಡವಾಗಿತ್ತು. ಇದಾದ ನಂತರ ಈ ಮೃತ ವೃದ್ಧ ದಿನಸಿ ಕಿಟ್ ವಿತರಣೆ ಮಾಡಿದ್ದ ಹಿನ್ನೆಲೆ ಇದೇ ಏರಿಯಾ ದಲ್ಲಿ ದಿನಸಿ ಪಡೆದ ಕುಟುಂಬಗಳ …

Read More »

ರೆಡ್ ಝೋನ್‍ನಲ್ಲಿ ಇದ್ದ ಉತ್ತರ ಕನ್ನಡ ಜಿಲ್ಲೆ ವೈದ್ಯಾಧಿಕಾರಿಗಳ ಹಾಗೂ ಜಿಲ್ಲಾಡಳಿತದ ಕಠಿಣ ಶ್ರಮದಿಂದ ಹಳದಿ ವಲಯಕ್ಕೆ

ಕಾರವಾರ: ರೆಡ್ ಝೋನ್‍ನಲ್ಲಿ ಇದ್ದ ಉತ್ತರ ಕನ್ನಡ ಜಿಲ್ಲೆ ವೈದ್ಯಾಧಿಕಾರಿಗಳ ಹಾಗೂ ಜಿಲ್ಲಾಡಳಿತದ ಕಠಿಣ ಶ್ರಮದಿಂದ ಹಳದಿ ವಲಯಕ್ಕೆ ಬಂದಿದೆ. ಜೊತೆಗೆ ಸೋಂಕಿತ 11 ಜನರೂ ಗುಣಮುಖರಾಗುವಂತೆ ಶ್ರಮವಹಿಸಿ ಕಾರ್ಯನಿರ್ವಹಿದ ಕೊರೊನಾ ವಾರಿಯರ್ಸ್ ಉತ್ತರ ಕನ್ನಡ ಜಿಲ್ಲೆಯನ್ನು ಕೊರೊನಾ ಮುಕ್ತ ಜಿಲ್ಲೆಯನ್ನಾಗಿ ಮಾಡಿದ್ದಾರೆ. ಹಗಲಿರುಳೂ ಈ ಕಾಯಕದಲ್ಲಿ ಇರುವ ವೈದ್ಯಕೀಯ ಸಿಬ್ಬಂದಿಗಳು ಹೇಗೆ ಕಾರ್ಯ ನಿರ್ವಹಿಸುತ್ತಾರೆ ಮತ್ತು ಕೊರೊನಾ ಸೋಂಕಿತರ ಚಿಕಿತ್ಸೆ ಕುರಿತು ಕಾರವಾರದ ಕೊರೊನಾ ವಿಶೇಷ ವಾರ್ಡ್ ನಲ್ಲಿ …

Read More »