ಬೆಳಗಾವಿ: ಕೊರೊನಾ ಸೋಂಕಿತರು ವೈದ್ಯರ ಸಲಹೆಯಂತೆ ನಡೆದ್ರೆ ಉಳಿತಾರೇ, ಇಲ್ಲದಿದ್ರೆ ಸತ್ತರೆ ಅವರು ಸಾಯ್ತಾರೆ. ನಾವೇಕೆ ತೆಲೆ ಕೆಡಿಸಿಕೊಳ್ಳಬೇಕಿಗ ? ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಆಸ್ಪತ್ರೆಯಲ್ಲಿ ಸೋಂಕಿತರು ಅಂತರ ಕಾಯ್ದುಕೊಳ್ಳುತ್ತಿಲ್ಲವೆಂದು ಮಾಧ್ಯಮದವರ ಪ್ರಶ್ನೇಗೆ ಸಚಿವರು ಉತ್ತರಿಸಿದ್ದಾರೆ. ಅಂತರ ಕಾಯ್ದುಕೊಳ್ಳದಿದ್ರೆ ಹೇಗೆ ಆರೋಗ್ಯದಲ್ಲಿ ಅಭಿವೃದ್ಧಿಯಾಗಲಿದೆ ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು. ಜತೆಗೆ ಯಾವ ನಂಬರ ಸೋಂಕಿತರು ಅಂತರ ಕಾಯ್ದುಕೊಳ್ಳುತ್ತಿಲ್ಲವೆಂದು ತಿಳಿಸಿ, ಅವರನ್ನು ಇಲ್ಲಿಯೇ …
Read More »ಮಡಿವಾಳರ ಸಂಘದಿಂದ ನಿರಾಶ್ರಿತರಿಗೆ ಊಟೋಪಚಾರ
ಮಂಡ್ಯ ಜಿಲ್ಲೆ ಪಾಂಡವಪುರ: ಲಾಕ್ ಡೌನ್ ನಿಂದ ಕೂಲಿ ಕೆಲಸವಿಲ್ಲದೆ ತಾಲ್ಲೂಕಿನ ರೈಲ್ವೆ ನಿಲ್ದಾಣದ ಲ್ಲಿ ಬೀಡು ಬಿಟ್ಟಿರುವ ನೂರಕ್ಕೂ ಹೆಚ್ಚು ನಿರಾಶ್ರಿತರಿಗೆ ತಾಲ್ಲೂಕು ಮಡಿವಾಳರ ಸಂಘದಿಂದ ಊಟೋಪಚಾರ ಮಾಡಲಾಯಿತು. ಕೆನ್ನಾಳು ಗ್ರಾಮ ಪಂಚಾಯತಿ ಆವರಣದಲ್ಲಿ ಕಳೆದ ಹಲವಾರು ದಿನಗಳಿಂದ ನಿರಾಶ್ರಿತರಿಗೆ ನಿತ್ಯವೂ ೨ ಹೊತ್ತು ಊಟ ನೀಡಲಾಗುತ್ತಿದ್ದು, ಶುಕ್ರವಾರ ಇದರ ಜವಾಬ್ದಾರಿ ಯನ್ನು ಮಡಿವಾಳ ಸಂಘದವರು ವಹಿಸಿದ್ದರು. ಗ್ರಾ.ಪಂ. ಸದಸ್ಯ ಶಿವಕುಮಾರ್ ಇನ್ನಿತರರು ಇದ್ದರು.
Read More »ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್, ಪೊಲೀಸರು, ಪೌರಕಾರ್ಮಿಕರು ಹಾಗೂ ಮಾಧ್ಯಮದವರಿಗೆ ಮರಳು ಶಿಲ್ಪದ ಮೂಲಕ ಗೌರವ
ಹುಬ್ಬಳ್ಳಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್, ಪೊಲೀಸರು, ಪೌರಕಾರ್ಮಿಕರು ಹಾಗೂ ಮಾಧ್ಯಮದವರಿಗೆ ಮರಳು ಶಿಲ್ಪದ ಮೂಲಕ ಗೌರವ ಸಲ್ಲಿಸಲಾಗಿದೆ. ನಗರದ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ಈ ವಿಶೇಷ ಮರಳು ಶಿಲ್ಪವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಜಗದೀಶ್ ಶೆಟ್ಟರ್ ವೀಕ್ಷಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರು ದಿನದ 24 ಗಂಟೆ ಕೆಲಸ ನಿರ್ವಹಿಸುತ್ತಿದ್ದಾರೆ. …
Read More »ಕೊರೋನಾ ಸೋಂಕು ನಿಯಂತ್ರಣಕ್ಕೆ ಗ್ರಾಮಗಳು ತೆಗೆದುಕೊಂಡ ಕ್ರಮಗಳು ಅನೇಕರಿಗೆ ಮಾದರಿಯಾಗಿವೆ: ಪ್ರಧಾನಿ ಮೋದಿ
ನವದೆಹಲಿ: ಕೊರೋನಾ ಸೋಂಕು ನಿಯಂತ್ರಣಕ್ಕೆ ಗ್ರಾಮಗಳು ತೆಗೆದುಕೊಂಡ ಕ್ರಮಗಳು ಅನೇಕರಿಗೆ ಮಾದರಿಯಾಗಿವೆ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಸರಪಂಚರನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕೊರೋನಾ ವೈರಸ್ ನಿಯಂತ್ರಣಕ್ಕೆ ಸಾಕಷ್ಟು ಗ್ರಾಮಗಳು ಸ್ವಯಂ ನಿರ್ಬಂಧ ಹೇರಿಕೊಂಡಿವೆ. ಹಳ್ಳಿಗರಿಂದ ಸಾಕಷ್ಟು ಜನರು ಸ್ಫೂರ್ತಿ ಪಡೆದುಕೊಂಡಿದ್ದಾರೆ ಎಂದರು. ಮೊದಲು ಗ್ರಾಮ ಪಂಚಾಯ್ತಿಯಲ್ಲಿ ಸರಿಯಾದ ಇಂಟರ್ನೆಟ್ ಸೌಲಭ್ಯ ಇರುತ್ತಿರಲಿಲ್ಲ. ಆದರೆ, ಇಂದು ಲಕ್ಷಾಂತರ ಪಂಚಾಯತಿಗಳಲ್ಲಿ ವೇಗದ ಇಂಟರ್ನೆಟ್ ಇದೆ. ದೇಶದ ಅನೇಕ …
Read More »ಬರಿದಾದ ರಾಜ್ಯ ಸರ್ಕಾರದ ಬೊಕ್ಕಸ ಖಜಾನೆ ತುಂಬಿಸಲು ರಾಜ್ಯ ಸರ್ಕಾರ ನಾನಾ ಕಸರತ್ತು .! B.S.Y.
ಬೆಂಗಳೂರು, ಏ.24- ಕೊರೊನಾ ಲಾಕ್ಡೌನ್ನಿಂದ ವ್ಯಾಪಾರ-ವಹಿವಾಟು ಸ್ಥಗಿತವಾಗಿ ಬೊಕ್ಕಸ ಖಾಲಿಯಾಗಿದ್ದು, ಖಜಾನೆ ತುಂಬಿಸಲು ರಾಜ್ಯ ಸರ್ಕಾರ ನಾನಾ ಕಸರತ್ತು ಆರಂಭಿಸಿದೆ. ಆರ್ಥಿಕ ವರ್ಷದಲ್ಲಿ ಸರ್ಕಾರ ಭಾರೀ ಆದಾಯ ಖೋತಾ ಕಂಡಿದ್ದು, ಇತ್ತ ಜಿಎಸ್ಟಿ ತೆರಿಗೆ ನಷ್ಟವೂ ದುಪ್ಪಟ್ಟು ಆಗಿದೆ. ಈ ಮಧ್ಯೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅಲ್ಪಸ್ವಲ್ಪ ಆರ್ಥಿಕ ನೆರವು ಬಂದಿದ್ದು, ಇನ್ನಷ್ಟು ನೆರವಿನ ನಿರೀಕ್ಷೆಯಲ್ಲಿದೆ. ಆರ್ಥಿಕ ಸಂಕಷ್ಟವನ್ನು ಸ್ವಲ್ಪ ಮಟ್ಟಿಗೆ ಸರಿದೂಗಿಸಲು ಲಾಕ್ ಡೌನ್ ಸಡಿಲಿಕೆ ಮಾಡುವ ಕೆಲವು …
Read More »ಇಬ್ಬರಲ್ಲಿ ಕೊರೊನಾ ಪತ್ತೆ, ಪಾದರಾಯನಪುರ ಪುಂಡರು ಬೆಂಗಳೂರಿಗೆ ಶಿಫ್ಟ್ :,,,,,,
ರಾಮನಗರ, ಏ.24- ಪಾದರಾಯನಪುರದಲ್ಲಿ ದಾಂಧಲೆ ಮಾಡಿದ್ದ ಆರೋಪಿಗಳನ್ನು ರಾಮನಗರ ಜೈಲಿಗೆ ಶಿಫ್ಟ್ ಮಾಡಿದ್ದು, ಮತ್ತೆ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ. ರಾಮನಗರ ಜೈಲಿನಲ್ಲಿದ್ದ 121 ಆರೋಪಿಗಳ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ. ಸೋಂಕು ಕಾಣಿಸಿಕೊಂಡ ಇಬ್ಬರನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆತರಲಾಗಿದ್ದು, ಉಳಿದ 119 ಮಂದಿ ಆರೋಪಿಗಳನ್ನು 14 ಬಸ್ಗಳ ಮೂಲಕ ಬೆಂಗಳೂರಿಗೆ ಕರೆತರಲಾಯಿತು. ಬಸ್ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು.ಪಾದರಾಯನಪುರ ಗಲಭೆಯಲ್ಲಿ …
Read More »ಧುಳಗೌಡ ಪಾಟೀಲ ಅವರು ವ್ಯಯಕ್ತಿಕವಾಗಿ 50 ಸಾವಿರ ಮಹಾವೀರ ಮೊಹಿತೆ ಅವರು 25 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು.
ಗೋಕಾಕ: ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಇಂದು 75 ಸಾವಿರ ರೂ. ಚೆಕ್ ಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ವೀಕರಿಸಿದರು. ಧುಳಗೌಡ ಪಾಟೀಲ ಅವರು ವ್ಯಯಕ್ತಿಕವಾಗಿ 50 ಮತ್ತು ರಾಯಬಾಗ ತಾಲೂಕಿನ ಕಾಂಗ್ರೆಸ್ ಮುಖಂಡರಾದ ಮಹಾವೀರ ಮೊಹಿತೆ ಅವರು 25 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಲಕ್ಷ್ಮಣರಾವ ಚಿಂಗಳೆ ಸೇರಿ ಇತರರು ಇದ್ದರು.
Read More »ಬೆಳಗಾವಿಯಲ್ಲಿ ಮತ್ತೆ 2 ಪಾಸಿಟಿವ್ ಕೇಸ್ ಪತ್ತೆ ಆಗಿವೆ. ಸೊಂಕಿತರ ಸಂಖ್ಯೆ 45ಕ್ಕೇರಿದೆ
ಬೆಳಗಾವಿ- ಬೆಳಗಾವಿ ಪಾಲಿಗೆ ಇಂದು ಕ್ರವಾರ ಮಧ್ಯಾಹ್ನ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಜಿಲ್ಲೆಯ ರಾಯಬಾಗ ಕುಡಚಿಯ ಎರಡು ಪಾಸಟೀವ್ ಕೇಸ್ ಪತ್ತೆಯಾಗಿವೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 45ಕ್ಕೇರಿದೆ. ಮಹಾಮಾರಿ ಕೊರೋನಾ ದಿನದಿಂದ ದುನಕ್ಕೆ ಬೆಳಗಾವಿ ಜಿಲ್ಲೆಯಿಂದ ದೂರ..ದೂರವಾಗುತ್ತಿದೆ ಕಳೆದ ಒಂದು ವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಮೈನಸ್ ಆಗುತ್ತಲೇ ಇದೆ.ಆದ್ರೆ ಇಂದು ಮತ್ತೆ ಇಬ್ಬರ ರಿಪೋರ್ಟ್ ಪಾಸಿಟೀವ್ ಬಂದಿದ್ದು ಜಿಲ್ಲೆಗೆ ಆಘಾತ ತಂದಿದೆ. ಇಂದು ಬಿಡುಗಡೆಯಾದ ಹೆಲ್ತ್ …
Read More »ಕಳ್ಳಭಟ್ಟಿ ದಂಧೆ ವಿರುದ್ಧ 21 ಪ್ರಕರಣ ದಾಖಲು………
ಕಳ್ಳಭಟ್ಟಿ ತಯಾರಿಕೆಯಲ್ಲಿ ಕೊಳೆತ ಹಣ್ಣು, ಕೊಳೆತ ಬೆಲ್ಲ, ಬ್ಯಾಟರಿ ಸೆಲ್, ಯೂರಿಯಾ ಮತ್ತಿತರ ಆರೋಗ್ಯಕ್ಕೆ ಹಾನಿಕರವಾದ ಪದಾರ್ಥಗಳನ್ನು ಮಿಶ್ರಣ ಮಾಡುವ ಸಾಧ್ಯತೆಗಳಿದ್ದು, ಇದು ಪಾನಿಕರ ಆರೋಗ್ಯದ ಮೇಲೆ ದುಷ್ಪರಿಣಾಮವನ್ನುಂಟು ಮಾಡಿ ರೋಗ ನಿರೋಧಕ ಶಕ್ತಿ ಕುಂದಿಸಲಿದೆ. ಮಡಿಕೇರಿ: ಜಿಲ್ಲೆಯಾದ್ಯಂತ ಕೋವಿಡ್-19 (Covid-19) ವೈರಸ್ ಸೋಂಕು ತಡೆಗಟ್ಟುವಿಕೆ ಮತ್ತು ನಿಯಂತ್ರಿಸುವಲ್ಲಿ ಜಿಲ್ಲೆಯಲ್ಲಿ ಈಗಾಗಲೇ ಮದ್ಯ ಮಾರಾಟ ನಿಷೇದಿಸಿದ್ದು, ಮದ್ಯ ಮಾರಾಟ ನಿಷೇದ ಅವಧಿಯನ್ನು ಮೇ 3ರವರೆಗೆ ವಿಸ್ತರಿಸಲಾಗಿದೆ ಎಂದು ಕೊಡಗು ಜಿಲ್ಲಾ ಅಬಕಾರಿ …
Read More »ರಂಜಾನ್ ಮಾಸಾಚರಣೆ ಪಾಲಿಸಬೇಕಾದ ಮಾರ್ಗಸೂಚಿ…….
ಮಸೀದಿಯ ಸಿಬ್ಬಂದಿಗಳು ಯಾವುದೇ ತರಹದ ಧ್ವನಿವರ್ಧಕಗಳನ್ನು ಮಸೀದಿಯಲ್ಲಿ ಐದು ಹೊತ್ತಿನ ಪ್ರಾರ್ಥನೆ(ನಮಾಜ್) ಯನ್ನು ಶುಕ್ರವಾರ (ನಮಾಜ್) ಪ್ರಾರ್ಥನೆ ಸಹ ಒಳಗೊಂಡಂತೆ ಮತ್ತು ತರ್ಹಾವಿ (ನಮಾಜ್) ಪ್ರಾರ್ಥನೆಗೆ ಬಳಸಲು ನಿರ್ಬಂಧಿಸಲಾಗಿದೆ. ಬೆಂಗಳೂರು: ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಮಾಸ ಪ್ರಾರಂಭವಾಗಲಿದ್ದು, ಮೇ 3ರವರೆಗೆ ಅನ್ವಯವಾಗುವಂತೆ ಸರ್ಕಾರದ ಮಾರ್ಗದರ್ಶನಗಳನ್ನು ಮುಂದುವರೆಸುತ್ತಾ ದಾವಣಗೆರೆ ಜಿಲ್ಲೆಯಾದ್ಯಂತ ಬರುವ ಎಲ್ಲಾ ಮಸೀದಿ, ದರ್ಗಾಗಳಲ್ಲಿ ದೈನಂದಿನ ಮತ್ತು ರಂಜಾನ್ ಮಾಸದ ಸಾಮೂಹಿಕ ಪ್ರಾರ್ಥನೆಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ …
Read More »
Laxmi News 24×7