Breaking News

ಜಿಲ್ಲೆ

ಶಾಸಕರಾದ ಶ್ರೀ ಆಸಿಫ್ ಸೇಠ್ ಅವರು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಆಯೋಜಿಸಿದ್ದ 26ನೇ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ್ ವಿಜಯೋತ್ಸವ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಶಾಸಕರಾದ ಶ್ರೀ ಆಸಿಫ್ ಸೇಠ್ ಅವರು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಆಯೋಜಿಸಿದ್ದ 26ನೇ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ್ ವಿಜಯೋತ್ಸವ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾರ್ಗಿಲ್ ವೀರರು ಮತ್ತು ಅವರ ಕುಟುಂಬಗಳು, ಹಿರಿಯ ಮಾಜಿ ಸೈನಿಕರು, ಪ್ರತಿಭಾನ್ವಿತ ವಿದ್ಯಾರ್ಥಿಗಳು, ಅಂಗವಿಕಲರು ಮತ್ತು ಅನಾಥ ಮಕ್ಕಳಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ಹಿರಿಯ ಮಾಜಿ ಸೈನಿಕರು ಮತ್ತು ಸ್ಥಳೀಯ ನಾಯಕರು …

Read More »

ಮಹಾಜನ್ ವರದಿ ಒಪ್ಪಿ, ಇಲ್ಲದಿದ್ದರೆ ಯಥಾಸ್ಥಿತಿ ಕರ್ನಾಟಕದ ಕೊನೆಯ ನಿಲುವು: ಸಚಿವ ಹೆಚ್.ಕೆ. ಪಾಟೀಲ್

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಹಾಜನ್​ ವರದಿಯೇ ಅಂತಿಮ. ಒಂದು ವೇಳೆ ಆ ವರದಿಗೆ ಅಪಸ್ವರ ಎತ್ತಿದರೆ ಯಥಾಸ್ಥಿತಿ ಮುಂದುವರಿಯುವುದು ಕರ್ನಾಟಕದ ಕೊನೆಯ ನಿಲುವು ಆಗಿದೆ ಎಂದು ಗಡಿ ಎಂದು ಗಡಿ ಉಸ್ತುವಾರಿ ಸಚಿವರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಹೆಚ್.ಕೆ.ಪಾಟೀಲ ಹೇಳಿದರು. ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ಗಡಿ ಭಾಗದ ಕನ್ನಡಪರ ಸಂಘಟನೆಗಳ ಮುಖಂಡರ ಜತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಟಿಯಲ್ಲಿ ಅವರು …

Read More »

ಬಾಗಲಕೋಟೆ ಜಿಲ್ಲೆಯ ಬಾಡಗಂಡಿಯಲ್ಲಿ ಇಂದು ಶ್ರೀ ಎಸ್.ಆರ್. ಪಾಟೀಲ ಸಮೂಹ ಸಂಸ್ಥೆಗಳು ಮತ್ತು ಬಾಡಗಂಡಿ ಶಾಖೆಯ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ನಿಯಮಿತ ಸಂಸ್ಥೆಯ ರಜತ ಮಹೋತ್ಸ

ಬಾಗಲಕೋಟೆ ಜಿಲ್ಲೆಯ ಬಾಡಗಂಡಿಯಲ್ಲಿ ಇಂದು ಶ್ರೀ ಎಸ್.ಆರ್. ಪಾಟೀಲ ಸಮೂಹ ಸಂಸ್ಥೆಗಳು ಮತ್ತು ಬಾಡಗಂಡಿ ಶಾಖೆಯ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ನಿಯಮಿತ ಸಂಸ್ಥೆಯ ರಜತ ಮಹೋತ್ಸವದ ಅಂಗವಾಗಿ, ಬ್ಯಾಂಕಿನ ನವೀಕೃತ ಕಟ್ಟಡ, ನೂತನ ಶಾಖಾ ಕಟ್ಟಡ ಹಾಗೂ ಎಸ್.ಆರ್. ಪಾಟೀಲ ಶಿಕ್ಷಣ ಪ್ರತಿಷ್ಠಾನದ ವಿವಿಧ ಕಟ್ಟಡಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದೆ. ಈ ಸಂದರ್ಭದಲ್ಲಿ ಹಿರಿಯ ನಾಯಕ ಶ್ರೀ ಎಸ್.ಆರ್. ಪಾಟೀಲ ಅವರು ಬಾಗಲಕೋಟೆ ಜಿಲ್ಲೆಗೆ …

Read More »

ಶತ್ರು ರಾಷ್ಟ್ರಕ್ಕೆ ತಕ್ಕ ಉತ್ತರ ನೀಡಿದ ಕಾರ್ಗಿಲ್ ಯುದ್ಧ : ಮಂಜುನಾಥ ಮಹಾರಜರು

ಹುಕ್ಕೇರಿ : ಶತ್ರು ರಾಷ್ಟ್ರಕ್ಕೆ ತಕ್ಕ ಉತ್ತರ ನೀಡಿದ ಕಾರ್ಗಿಲ್ ಯುದ್ಧ : ಮಂಜುನಾಥ ಮಹಾರಜರು ಕಾರ್ಗಿಲ್ ಯುದ್ಧ ಶತ್ರು ರಾಷ್ಟ್ರಗಳಿಗೆ ತಕ್ಕ ಉತ್ತರ ನಿಡಿದ ಅವಿಸ್ಮರಣಿಯ ಘಳಿಗೆಯಾಗಿದೆ ಎಂದು ಹುಕ್ಕೇರಿ ಕ್ಯಾರಗುಡ್ಡದ ಅವುಜಿಕರ ಆಶ್ರಮದ ಅಭಿನವ ಮಂಜುನಾಥ ಮಹಾರಾಜರು ಹೇಳಿದರು. ಅವರು ಇಂದು ಹುಕ್ಕೇರಿ ನಗರದಲ್ಲಿ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಹಾಲಿ ಮತ್ತು ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘ ಮತ್ತು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಹಮ್ಮಿಕೊಂಡ …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಗೊಡಚಿನಮಲ್ಕಿ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ ಲೇಔಟ್ ನಿವಾಸಿಯಾಗಿದ್ದ ಅರುಣ್ ಕುಮಾರ್ (24) ಮೃತ ಯುವಕ. ಜುಲೈ19ರಂದು ಐದಾರು ಯುವಕರು ಮಾರಕಾಸ್ತ್ರಗಳಿಂದ ನಡೆಸಿದ್ದ ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅರುಣ್ ಕುಮಾರ್, ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅರುಣ್ ಕುಮಾರ್, ಜುಲೈ 19 ರಂದು ರಾತ್ರಿ 10 …

Read More »

ಪೋಲಿಸರು ಸಮಾಜದ ಭದ್ರತಾ ಪ್ರತಿನಿಧಿಗಳಾಗಿದ್ದಾರೆ – ಇನ್ಸಪೇಕ್ಟರ ಮಹಾಂತೇಶ ಬಸ್ಸಾಪೂರೆ.

ಹುಕ್ಕೇರಿ : ಪೋಲಿಸರು ಸಮಾಜದ ಭದ್ರತಾ ಪ್ರತಿನಿಧಿಗಳಾಗಿದ್ದಾರೆ – ಇನ್ಸಪೇಕ್ಟರ ಮಹಾಂತೇಶ ಬಸ್ಸಾಪೂರೆ. ಪೊಲೀಸರನ್ನು ಸಮಾಜದ ಭದ್ರತಾ ಪ್ರತಿನಿಧಿಗಳೆಂದು ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಕರೆಂದು ಕರೆಯಲಾಗುತ್ತದೆ. ಅದರಂತೆ ಇಂದು ಹುಕ್ಕೇರಿ ನಗರದ ಗಾಂಧಿನಗರ ಮತ್ತು ಹಳ್ಳದಕೇರಿ ಭಾಗದಲ್ಲಿ ಮನೆ ಮನೆಗೆ ಪೋಲಿಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಹುಕ್ಕೇರಿ ಪೋಲಿಸ್ ಇನ್ಸಪೇಕ್ಟರ ಮಹಾಂತೇಶ ಬಸ್ಸಾಪೂರೆ ನೇತೃತ್ವದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪೋಲಿಸ್ ಅಸಿಸಟ್ಟಂಟ ಸಬ್ ಇನ್ಸಪೇಕ್ಟರ ಎ ಸಿ ಮಠಪತಿ, ಮುಖ್ಯ ಪೇದೆಗಳಾದ …

Read More »

ವಿಜಯಪುರದಲ್ಲಿ ಸಚಿವ ಸಂತೋಷ ಲಾಡ್ ಕ್ರೇಜ್; ಸೆಲ್ಪಿಗಾಗಿ ಮುಗಿಬಿದ್ದ ಕಾರ್ಯಕರ್ತರು

ವಿಜಯಪುರದಲ್ಲಿ ಸಚಿವ ಸಂತೋಷ ಲಾಡ್ ಕ್ರೇಜ್; ಸೆಲ್ಪಿಗಾಗಿ ಮುಗಿಬಿದ್ದ ಕಾರ್ಯಕರ್ತರು ಕಾರ್ಮಿಕ ಸಚಿವ ಸಂತೋಷ ಲಾಡ್ ಜೊತೆ ಸೆಲ್ಪಿ ಕ್ಲಿಕಿಸಿಕೊಳ್ಳಲು ಕೈ ಪಕ್ಷದ ಕಾರ್ಯಕರ್ತರು ಮುಗಿಬಿದ್ದ ಪ್ರಸಂಗ ನಡೆಯಿತು. ವಿಜಯಪುರ ನಗರದಲ್ಲಿ ಕಾರ್ಮಿಕ ಇಲಾಖೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಜಯಪುರ ಕ್ಕೆ ಆಗಮಿಸಿದ ಕಾರ್ಮಿಕ ಸಚಿವ ಸಂತೋಷ ಲಾಡ್ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶಾಲು ಹೊದಿಸಿ ಹಾರ ಹಾಕಿ ವಿವಿಧ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ನಗರದ …

Read More »

ಆ್ಯಂಟಿ ಸ್ಕ್ಯಾಬಿಂಗ್ ಸ್ಕ್ಯಾಡ್ ಕಾರ್ಯಾಚರಣೆ ಮಾಳ ಮಾರುತಿ ಪೊಲೀಸರಿಂದ ಅಕ್ರಮ ಮಾರಕಾಸ್ತ್ರ ಹೊಂದಿದ ವ್ಯಕ್ತಿಯ ಬಂಧನ ಆಯುಧ ವಶಕ್ಕೆ!!

ಆ್ಯಂಟಿ ಸ್ಕ್ಯಾಬಿಂಗ್ ಸ್ಕ್ಯಾಡ್ ಕಾರ್ಯಾಚರಣೆ ಮಾಳ ಮಾರುತಿ ಪೊಲೀಸರಿಂದ ಅಕ್ರಮ ಮಾರಕಾಸ್ತ್ರ ಹೊಂದಿದ ವ್ಯಕ್ತಿಯ ಬಂಧನ ಆಯುಧ ವಶಕ್ಕೆ!! ಇತ್ತೀಚಿನ ದಿನಗಳಲ್ಲಿ ಸ್ಟ್ರಾಬಿಂಗ್ ಪ್ರಕರಣಗಳು ಹೆಚ್ಚಾಗುತ್ತಿದ್ದುದ್ದರಿಂದ ಆ್ಯಂಟಿ ಸ್ಕ್ಯಾಬಿಂಗ್ ಸ್ಕ್ಯಾಡ್ ಕಾರ್ಯಾಚರಣೆ ನಡೆಸಿ ಅಕ್ರಮ ಮಾರಕಾಸ್ತ್ರ ಹೊಂದಿದ ವ್ಯಕ್ತಿಯ ಬಂಧನ ಮಾಡಿರುವ ಘಟನೆ ಜರುಗಿದೆ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯ ಪಿಎಸ್ಐ ಯು.ಟಿ. ಪಾಟೀಲ್ ಮತ್ತು ಅವರ ತಂಡವು ಜುಲೈ 21, 2025 ರಂದು ಗಸ್ತು ತಿರುಗುತ್ತಿದ್ದಾಗ ಆನಂದ್ ಪರಶುರಾಮ್ …

Read More »

ನಿಪ್ಪಾಣಿ ನಗರದ ಶ್ರೀ ದುರ್ಗಾಮಾತಾ ಮಂದಿರದ ಹತ್ತಿರ ಶಾಸಕರ ನಿಧಿಯಿಂದ 10 ಲಕ್ಷ ರೂಪಾಯಿ ಮೊತ್ತದಲ್ಲಿ ಸಮುದಾಯ ಭವನದ ಭೂಮಿ ಪೂಜೆ

ನಿಪ್ಪಾಣಿ ನಗರದ ಶ್ರೀ ದುರ್ಗಾಮಾತಾ ಮಂದಿರದ ಹತ್ತಿರ ಶಾಸಕರ ನಿಧಿಯಿಂದ 10 ಲಕ್ಷ ರೂಪಾಯಿ ಮೊತ್ತದಲ್ಲಿ ಸಮುದಾಯ ಭವನದ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿ ಮಾತನಾಡಲಾಯಿತು. ಇದಕ್ಕೂ ಮೊದಲು ದೇವಿಯ ದರ್ಶನ ಪಡೆದು,ಆರತಿ ಬೆಳಗಿ,ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು. ಈಗಾಗಲೇ 11 ಲಕ್ಷ ರೂ ಮೊತ್ತದಲ್ಲಿ ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಸಾರ್ವಜನಿಕ ಅನುಕೂಲಕ್ಕಾಗಿ ಸಮುದಾಯ ಭವನ ಭೂಮಿ ಪೂಜೆ ನೆರವೇರಿಸಿದ್ದು ,ಹಂತ ಹಂತವಾಗಿ ಅನುದಾನ ನೀಡಿ,ಸಮುದಾಯ ಭವನ …

Read More »