ಅಥಣಿ ಪಟ್ಟಣದ ರಾಯಲ್ ಹಾಲ್’ನಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳು,ಅಥಣಿಯ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿಯವರ ಅಧ್ಯಕ್ಷತೆಯಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಗವಾಡ ಮತಕ್ಷೇತ್ರದ ಶಾಸಕರಾದ ಶ್ರೀ ರಾಜು ಕಾಗೆ ಹಾಗೂ ಉಗಾರ ಬಿಕೆ ಗ್ರಾಮದ ಕರ್ನಾಟಕ ಜೈನ ಅಸೋಸಿಯೇಷನ್ ಉಪಾಧ್ಯಕ್ಷರಾದ ಶ್ರೀ ಶೀತಲ ಪಾಟೀಲ್ ಇಬ್ಬರು ಕಾಗವಾಡ ಮತ ಕ್ಷೇತ್ರಕ್ಕೆ ನಿಲ್ಲಲಿಕ್ಕೆ ಲಕ್ಷಣ್ ಸೌದಿ ಅವರ ಸಮ್ಮುಖದಲ್ಲಿ ಇಚ್ಛೆ …
Read More »ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?
ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ ಅವಲಂಬಿಸಬೇಕಾಗುತ್ತದೆ. ವಯಸ್ಸಾದಂತೆ ಅವರಿಗೆ ವೈದ್ಯಕೀಯ ಆರೈಕೆ ಬೇಕಾಗುತ್ತದೆ. ಆನೇಕರು ವೃದ್ಧರು ಆರ್ಥಿಕ ಸಂಕಷ್ಟಕ್ಕೂ ಸಿಲುಕಿರುತ್ತಾರೆ. ಇದೆಲ್ಲವನ್ನೂ ಮನಗಂಡಿರುವ ಸರ್ಕಾರ, 65 ವರ್ಷದ ಅಥವಾ ಮೇಲ್ಪಟ್ಟ ವೃದ್ಧರಿಗಾಗಿ 2007 ರಲ್ಲಿ ಸಂಧ್ಯಾ ಸುರಕ್ಷಾ ಯೋಜನೆಯನ್ನು ಜಾರಿಗೆ ತಂದಿತ್ತು. ಏನಿದು ಸಂಧ್ಯಾ ಸುರಕ್ಷಾ ಯೋಜನೆ? ಬಡತನ ರೇಖೆಗಿಂತ ಕೆಳಗಿರುವ ಅಸಹಾಯಕ ವೃದ್ಧರು, ವಿಧವೆಯರು, ವಿಶೇಷಚೇತನರು, ಅವಿವಾಹಿತ ಮಹಿಳೆಯರಿಗೆ …
Read More »ಕಳ್ಳರನ್ನು ಓಡಿಸಲು ದಿಟ್ಟತನ ಮೆರೆದ ಮಹಿಳೆ ಪೃಥ್ವಿ ಸಮಯ ಪ್ರಜ್ಞೆಯಿಂದ ಜಿರಲೆ ಸ್ಪ್ರೇ ಸಿಂಪಡಿಸಿ ಕಳ್ಳರನ್ನು ಓಡಿಸಿದ ಮಹಿಳೆ…!!!
ಕಳ್ಳರನ್ನು ಓಡಿಸಲು ದಿಟ್ಟತನ ಮೆರೆದ ಮಹಿಳೆ ಪೃಥ್ವಿ ಸಮಯ ಪ್ರಜ್ಞೆಯಿಂದ ಜಿರಲೆ ಸ್ಪ್ರೇ ಸಿಂಪಡಿಸಿ ಕಳ್ಳರನ್ನು ಓಡಿಸಿದ ಮಹಿಳೆ…!!! ಖದೀಮ ಕಳ್ಳರು ಹಿಂದಿಯಲ್ಲಿ ಮಾತನಾಡುತ್ತಾ ಬಳಿಕ ಗಮನ ಬೇರೆಡೆ ಸೆಳೆದು ಸರಗಳ್ಳತನಕ್ಕೆ ಯತ್ನಿಸಿದ ಸಮಯದಲ್ಲಿ ಮಹಿಳೆಯೊಬ್ಬಳು ತನ್ನ ಸಮಯ ಪ್ರಜ್ಞೆಯಿಂದ ಎಚ್ಚೆತ್ತು ಕಳ್ಳರಿಗೆ ಜಿರಲೆ ಸ್ಪ್ರೇ ಸಿಂಪಡಿಸಿ ಓಡಿಸಿದ ಘಟನೆ ಜರುಗಿದೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಗೌತಮ ಬುದ್ಧ ಕಾಲೋನಿಯಲ್ಲಿರೋ ಪೃಥ್ವಿ ಎಂಬ ಮಹಿಳೆ ಒಂಟಿಯಾಗಿ ಇರೋದನ್ನು ಗಮನಿಸಿ …
Read More »ಚಾಮುಂಡೇಶ್ವರಿ ಸಂಜೀವಿನಿ ಮಹಿಳಾ ಸಂಘಟನೆಯ ಕಾರ್ಯಕ್ಕೆ ಒಲಿದು ಬಂತು ರಾಷ್ಟ್ರಮಟ್ಟದ ಪ್ರಶಸ್ತಿ
ಬಾಗಲಕೋಟೆ: ಮಹಿಳೆಯರು ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಮಹಿಳಾ ಸಂಘಟನೆಯೊಂದು ಸಾಕ್ಷಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮದಲ್ಲಿರುವ ಚಾಮುಂಡೇಶ್ವರಿ ಸಂಜೀವಿನಿ ಮಹಿಳಾ ಸಂಘಟನೆ ಮಹಿಳಾ ವರ್ಗಕ್ಕೆ ಮಾದರಿಯಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಒಕ್ಕೂಟ ಸ್ಥಾಪನೆ ಮಾಡಿ, ಮಹಿಳೆಯರಿಗೆ ಸ್ವಾವಲಂಬನೆ ಬದುಕು ನಿರ್ಮಿಸುವ ಮೂಲಕ ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದಕೊಂಡ ರಾಜ್ಯದ ಏಕೈಕ ಮಹಿಳಾ ಸಂಘಟನೆ ಎಂಬ ಗರಿ ಪಡೆದಿದೆ. ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ …
Read More »ಖಾನಾಪೂರ ಪೊಲೀಸರು 4 ಕಳ್ಳತನ ಪ್ರಕರಣಗಳ ತನಿಖೆಯಲ್ಲಿ 14.90 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳು ವಶಕ್ಕೆ ಪಡೆದುಕೊಂಡು ಆರೋಪಿಗಳ ಬಂಧನ ಮಾಡಿದ್ದಾರೆ
ಖಾನಾಪೂರ ಪೊಲೀಸರು 4 ಕಳ್ಳತನ ಪ್ರಕರಣಗಳ ತನಿಖೆಯಲ್ಲಿ 14.90 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳು ವಶಕ್ಕೆ ಪಡೆದುಕೊಂಡು ಆರೋಪಿಗಳ ಬಂಧನ ಮಾಡಿದ್ದಾರೆ ಕಳೆದ ಕೆಲವು ತಿಂಗಳುಗಳಲ್ಲಿ ನಡೆದ ವಿವಿಧ ಕಳ್ಳತನ ಪ್ರಕರಣಗಳನ್ನು ಖಾನಾಪೂರ ಪೊಲೀಸರು ಕಳ್ಳರನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಾನಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4 ವಿಭಿನ್ನ ಸ್ಥಳಗಳಲ್ಲಿ ನಡೆದ ಕಳ್ಳತನ ಪ್ರಕರಣಗಳನ್ನು ಖಾನಾಪೂರ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳಿಂದ ರೂ. 14 ಲಕ್ಷ ತೊಂಬತ್ತು ಸಾವಿರ …
Read More »ಶಹಾಪುರ ವಿಭಾಗದಲ್ಲಿ ಮನೆ-ಮನೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ…
ಶಹಾಪುರ ವಿಭಾಗದಲ್ಲಿ ಮನೆ-ಮನೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ… ಮಾದಕ ವಸ್ತು ಮುಕ್ತ ನಗರವನ್ನಾಗಿಸಲು ಸಹಕರಿಸಿ; ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಬೆಳಗಾವಿಯ ಶಹಾಪುರ ವಿಭಾಗ ವ್ಯಾಪ್ತಿಯಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪೊಲೀಸರು ಜನಸ್ನೇಹಿಯಾಗಿ ಸದಾ ಜನಸೇವೆಯನ್ನು ಮಾಡಲಿದ್ದು, ಬೆಳಗಾವಿಯನ್ನು ಮಾದಕ ವಸ್ತು ಮುಕ್ತ ನಗರವನ್ನಾಗಿಲು ಸಹಕರಿಸಬೇಕೆಂದು ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಭೂಷಣ್ ಬೋರಸೆ ಕರೆ ನೀಡಿದರು. ಬೆಳಗಾವಿ ಶಹಾಪುರ ವಿಭಾಗದಲ್ಲಿ ಶನಿವಾರ ಸಂಜೆ …
Read More »ರಾಯಚೂರಲ್ಲಿ ಮಳೆ ಅಬ್ಬರ: ತುಂಬಿ ಹರಿದ ಹಳ್ಳಗಳು
ರಾಯಚೂರು: ಜಿಲ್ಲೆಯ ವಿವಿಧ ಕಡೆ ಶನಿವಾರ ಸಂಜೆ ಸುರಿದ ಧಾರಾಕಾರ ಮಳೆಗೆ ಜನರು ಪರದಾಡುವಂತಾಗಿದೆ. ಜಿಲ್ಲೆಯ ಮಾನವಿ ತಾಲೂಕಿನ ಅಡವಿಖಾನಾಪುರ ಗ್ರಾಮದಲ್ಲಿ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿದಿವೆೆ. ಜನರು ರಭಸವಾಗಿ ಹರಿಯುತ್ತಿರುವ ನೀರಿನ ನಡುವೆಯೇ ತಮ್ಮ ಜೀವ ಕೈಯಲ್ಲಿ ಹಿಡಿದು, ಹಳ್ಳಗಳನ್ನು ದಾಟುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ಭಾರಿ ಮಳೆಗೆ ಹಳ್ಳಗಳು ತುಂಬಿ ಹರಿದಿದ್ದು, ಸಾರಿಗೆ ಸಂಪರ್ಕ ಸಂಪೂರ್ಣ ಕಡಿತಗೊಂಡಿತ್ತು. ಮಳೆಯಿಂದ ಶಾಲಾ ಮಕ್ಕಳು, ಆಟೋ ಹಾಗೂ ವಾಹನ ಸವಾರರ ಪರದಾಡಿದ್ದಾರೆ. …
Read More »ನವಿಲುತೀರ್ಥ ಜಲಾಶಯದಿಂದ ಇಂದಿನಿಂದ ಕಾಲುವೆಗಳಿಗೆ ನೀರು: ಸಭೆಯಲ್ಲಿ ತೀರ್ಮಾನ
ಬೆಳಗಾವಿ: ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಬದಾಮಿ, ನರಗುಂದ, ಸವದತ್ತಿ ಭಾಗದ ರೈತರ ಬೇಡಿಕೆಯಂತೆ ಇಂದಿನಿಂದ ಸವದತ್ತಿ ತಾಲೂಕಿನ ಮುನವಳ್ಳಿಯ ನವಿಲುತೀರ್ಥ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡಲು ತೀರ್ಮಾನಿಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿ ನಗರದಲ್ಲಿರುವ ಮುಖ್ಯ ಇಂಜಿನಿಯರ್, ಉತ್ತರ ವಲಯದ ಕಚೇರಿಯಲ್ಲಿ ಇಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಸಭೆ ನಡೆಯಿತು. ಸಭೆಯಲ್ಲಿ ನರಗುಂದ ಶಾಸಕ …
Read More »ಕಾಂಗ್ರೆಸ್ ಸಾಧನಾ ಸಮಾವೇಶ: ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದ ಸಿಎಂ
ಮೈಸೂರು: ಶನಿವಾರ ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿಯೊಂದಿಗೆ ಸಿದ್ಧಗೊಂಡಿದೆ. ಮೈಸೂರಿನ ಮಹಾರಾಜ ಮೈದಾನದಲ್ಲಿ ನಾಳೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಧನ ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜಾಗಿದ್ದು, ನಾಳೆ ನಡೆಯಲಿರುವ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಮಹಾರಾಜ ಮೈದಾನದಲ್ಲಿ ಜರ್ಮನ್ …
Read More »ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಸಿಹಿ ಸುದ್ಧಿ… 17ನೇ ಶಾಖೆ ಆರಂಭಿಸಿದ “ ಮಾವಳ್ಳಿ ಬಿರಿಯಾನಿ ”
ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಸಿಹಿ ಸುದ್ಧಿ… 17ನೇ ಶಾಖೆ ಆರಂಭಿಸಿದ “ ಮಾವಳ್ಳಿ ಬಿರಿಯಾನಿ ” ದಕ್ಷಿಣ ಕರ್ನಾಟಕದ ಸುಮಾರು 70 ಕ್ಕೂ ಅಧಿಕ ವರ್ಷದಿಂದ ಜನಪ್ರಿಯವಾದ ಬಿರಿಯಾನಿ ಈಗ ಬೆಳಗಾವಿಗರಿಗೆ ತನ್ನ ರುಚಿಯನ್ನು ಉಣಬಡಿಸಲು ಲಗ್ಗೆಯಿಟ್ಟಿದೆ. ರಾಜ್ಯದ್ಯಂತ ಈಗಾಗಲೇ 16 ಶಾಖೆಗಳನ್ನು ಹೊಂದಿದ ಮಾವಳ್ಳಿ ಬಿರಿಯಾನಿ ತನ್ನ 17ನೇ ಶಾಖೆಯನ್ನು ಬೆಳಗಾವಿಯಲ್ಲಿ ಆರಂಭಿಸಿದೆ. ಹೌದು, ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಇಲ್ಲಿದೆ ಒಂದು ಸಿಹಿ ಸುದ್ಧಿ. ಇಷ್ಟುದಿನ ವಿವಿಧೆಡೆಯ ಶೈಲಿಯ …
Read More »
Laxmi News 24×7