Breaking News

ಜಿಲ್ಲೆ

ಭೂಮಿಹೀನ ದಲಿತರಿಗೆ ನ್ಯಾಯ ನೀಡಿ…:ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆ

ಭೂಮಿಹೀನ ದಲಿತರಿಗೆ ನ್ಯಾಯ ನೀಡಿ… ಡಿ.ಎಸ್.ಎಸ್. ಅಂಬೇಡ್ಕರ್ ವಾದದಿಂದ ತಹಶೀಲ್ದಾರ ಕಾರ್ಯಾಲಯದೆದುರು ಪ್ರತಿಭಟನೆ ಭೂಮಿಹೀನ ದಲಿತರಿಗೆ ಭೂಮಿಯನ್ನು ಒದಗಿಸಬೇಕು. ಹಲವಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಜಮೀನಿನಲ್ಲಿ ಅವರ ಹೆಸರು ನೊಂದಾಯಿಸಬೇಕೆಂದು ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಿ, ಭೂಮಿಹೀನ ದಲಿತರಿಗೆ …

Read More »

.34 ಕೋಟಿ ಬಿಲ್ ಬಾಕಿ; ಬೆಳಗಾವಿ ಡಿಸಿ ಕಾರ್ ಸೀಜ್ !!!

Belagavi Dc Car seized 30 ವರ್ಷ ಬಳಿಕ ಹೊರ ಬಿದ್ದ ತೀರ್ಪು… 1.34 ಕೋಟಿ ಬಿಲ್ ಬಾಕಿ; ಬೆಳಗಾವಿ ಡಿಸಿ ಕಾರ್ ಸೀಜ್ !!! 30 ವರ್ಷ ಬಳಿಕ ಹೊರ ಬಿದ್ದ ತೀರ್ಪು… 1.34 ಕೋಟಿ ಬಿಲ್ ಪಾವತಿಸಲು ವಿಫಲ ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ ಸೀಜ್… ನ್ಯಾಯಾಲಯದ ಆದೇಶ ಪಾಲನೆ 30 ವರ್ಷದ ಹಿಂದೆ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಬ್ಯಾರೇಜ್ ನಿರ್ಮಿಸಿದ ಗುತ್ತಿಗೆದಾರನಿಗೆ ಬಡ್ಡಿ ಸಮೇತ 1.34 …

Read More »

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಕೇಸ್: FIR ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಶಾಸಕ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಹತ್ಯೆ ಪ್ರಕರಣದಲ್ಲಿ ತಮ್ಮ ವಿರುದ್ಧ ಭಾರತಿನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್​ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಶುಕ್ರವಾರ ನ್ಯಾಯಾಲಯದ ಕಲಾಪ ಪ್ರಾರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲರು, ನ್ಯಾಯಮೂರ್ತಿ ಕೃಷ್ಣ ಕುಮಾರ್‌ ಅವರ ಪೀಠಕ್ಕೆ ಅರ್ಜಿಯ ತುರ್ತು ವಿಚಾರಣೆಯೆ ಪರಿಗಣಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ಅಭೀಯೋಜಕ ಬಿ.ಎ. …

Read More »

ಬೈಲಹೊಂಗಲದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಆವರಣದಲ್ಲಿ ಸುಮಾರು 5 ಕೋಟಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಸ್ವಯಂಚಾಲಿತ ಚಲನಾ ಪರೀಕ್ಷಾ ಪಥವನ್ನು ಕರ್ನಾಟಕ ಸರ್ಕಾರದ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ಅವರ ಜೊತೆಗೂಡಿ ಉದ್ಘಾಟಿಸಲಾಯಿತು.

ಇಂದು ಬೈಲಹೊಂಗಲದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಆವರಣದಲ್ಲಿ ಸುಮಾರು 5 ಕೋಟಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಸ್ವಯಂಚಾಲಿತ ಚಲನಾ ಪರೀಕ್ಷಾ ಪಥವನ್ನು ಕರ್ನಾಟಕ ಸರ್ಕಾರದ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ಅವರ ಜೊತೆಗೂಡಿ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಬೈಲಹೊಂಗಲ ಪುರಸಭೆಯ ಅಧ್ಯಕ್ಷರು ಮತ್ತು ಚುನಾಯಿತ ಪ್ರತಿನಿಧಿಗಳು, ಸಾರಿಗೆ ಇಲಾಖೆಯ ಎಲ್ಲಾ ಅಧಿಕಾರಿ ವರ್ಗದವರು ಪಟ್ಟಣದ ಗುರು ಹಿರಿಯರು ಉಪಸ್ಥಿತರಿದ್ದರು.

Read More »

ಇಂದು ಬೆಳಗಾವಿ ನಗರಕ್ಕೆ ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀ ನಾರಾಯಣ ಭರಮಣಿ ಅವರನ್ನು ಬೆಳಗಾವಿ ಕರವೇ ಕುಟುಂಬದ ವತಿಯಿಂದ ಸ್ವಾಗತಿಸಲಾಯಿತು.

ಇಂದು ಬೆಳಗಾವಿ ನಗರಕ್ಕೆ ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀ ನಾರಾಯಣ ಭರಮಣಿ ಅವರನ್ನು ಬೆಳಗಾವಿ ಕರವೇ ಕುಟುಂಬದ ವತಿಯಿಂದ ಸ್ವಾಗತಿಸಲಾಯಿತು. ಅವರ ಪಾರದರ್ಶಕ ಕಾರ್ಯಶೈಲಿ ಮತ್ತು ಶಿಸ್ತುಪಾಲನೆಯಿಂದ ಬೆಳಗಾವಿಯಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಾರ್ವಜನಿಕ ಭದ್ರತೆ ಮತ್ತಷ್ಟು ಬಲವಾಗುವುದು. ಈ ಸಂದರ್ಭದಲ್ಲಿ ಬೆಳಗಾವಿ ಕರವೇ ಮುಖಂಡರು ಉಪಸ್ಥಿತರಿದ್ದರು.

Read More »

ಆಪರೇಟಿವ್ ಸೊಸೈಟಿಯೊಂದರ ಮೇಲೆ ಇಡಿ ದಾಳಿ

ಬೆಂಗಳೂರು: ಅಧಿಕ ಬಡ್ಡಿ ನೀಡುವುದಾಗಿ ಆಮಿಷವೊಡ್ಡಿ 15,000ಕ್ಕೂ ಹೆಚ್ಚು ಗ್ರಾಹಕರಿಗೆ 100 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದ ಆರೋಪಕ್ಕೆ ಸಂಬಂಧಿಸಿದಂತೆ ನಗರದ ಕೋ-ಆಪರೇಟಿವ್ ಸೊಸೈಟಿಯೊಂದರ ಮೇಲೆ ಜಾರಿ ನಿರ್ದೇಶಾನಾಲಯ ದಾಳಿ ಮಾಡಿದೆ ಎಂದು ಇಡಿ ಮೂಲಗಳು ತಿಳಿಸಿವೆ. ವಿಜಯನಗರ, ಜಾಲಹಳ್ಳಿ, ಆರ್​ಪಿಸಿ ಲೇಔಟ್ ಶಾಖೆಗಳು ಸೇರಿದಂತೆ ಒಟ್ಟು 15 ಕಡೆಗಳಲ್ಲಿ ದಾಳಿ ನಡೆಸಿ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪರಿಶೀಲನೆ ನಡೆಸುತ್ತಿದೆ ಎಂದು ಇಡಿ ಮೂಲಗಳು ತಿಳಿಸಿವೆ. …

Read More »

ಮಾಜಿ ಸಚಿವನಿಗೆ ನವಿಲಿನ ಗರಿ ಹಾರ ಹಾಕಿದ ಅಭಿಮಾನಿಗಳು; ದೂರು ದಾಖಲಾಗ್ತಿದ್ದಂತೆ ಸ್ಪಷ್ಟನೆ ಕೊಟ್ಟ ಶಿವನಗೌಡ ನಾಯಕ್​​

ರಾಯಚೂರು : ಮಾಜಿ ಸಚಿವ ಕೆ. ಶಿವನಗೌಡ ನಾಯಕ ಜನ್ಮದಿನದಂದು ಅಭಿಮಾನಿಗಳು ನವಿಲುಗರಿ ಹಾರ ಹಾಕಿರುವ ವಿಚಾರಕ್ಕೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ವನ್ಯಜೀವಿ ಸಂರಕ್ಷಣಾ ಕಾಯಿದೆ ಉಲ್ಲಂಘನೆ ಕುರಿತು ಈ ಮೇಲ್ ದೂರು ನೀಡಿದ್ದಾರೆ. 2025 ಜುಲೈ 14 ರಂದು ಕೆ. ಶಿವನಗೌಡ ನಾಯಕ ಅವರ ಹುಟ್ಟುಹಬ್ಬವಿತ್ತು. ಅಂದು ರಾಷ್ಟ್ರಪಕ್ಷಿ ನವಿಲಿನ ಗರಿಯಿಂದ ಸಿದ್ದಪಡಿಸಿದ್ದ ಹಾರವನ್ನ ಧರಿಸಿ ಸಾರ್ವಜನಿಕವಾಗಿ ಫೋಟೋ ಪ್ರದರ್ಶನ ಮಾಡಲಾಗಿದೆ. ಇದರಿಂದ …

Read More »

ನಾರಾಯಣ ಬರಮನಿ ಬೆಳಗಾವಿಯ ನೂತನ ಡಿಸಿಪಿ ಬೆಳಗಾವಿಯಲ್ಲಿ ಸಿಂಗಮ್ 3 ಅಧ್ಯಾಯ ಆರಂಭ…

ನಾರಾಯಣ ಬರಮನಿ ಬೆಳಗಾವಿಯ ನೂತನ ಡಿಸಿಪಿ ಬೆಳಗಾವಿಯಲ್ಲಿ ಸಿಂಗಮ್ 3 ಅಧ್ಯಾಯ ಆರಂಭ… ಬೆಳಗಾವಿಯ ಡಿಸಿಪಿ ರೋಹನ್ ಜಗದೀಶ್ ಅವರ ವರ್ಗಾವಣೆಯ ಬಳಿಕ ನೂತನ ಡಿಸಿಪಿಯಾಗಿ ನಾರಾಯಣ ಬರಮನಿ ಅವರನ್ನು ನೇಮಿಸಲಾಗಿದೆ. ಬೆಳಗಾವಿಯ ಡಿಸಿಪಿ ರೋಹನ್ ಜಗದೀಶ್ ಅವರನ್ನು ಬೇರೆಡೆ ವರ್ಗಾವಣೆ ಮಾಡಲಾಗಿದ್ದು, ಇಂದು ಧಾರವಾಡದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ, ನಾರಾಯಣ ಬರಮನಿ ಅವರನ್ನು ನೂತನ ಡಿಸಿಪಿಯಾಗಿ ಸರ್ಕಾರ ಆದೇಶಿಸಿದೆ. ಕಳೆದ ಬಾರಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ …

Read More »

ಅಪರಿಚಿತ ಆರೋಪಿಗಳ ವಿರುದ್ಧ ಎಫ್ಐಆರ್

ಬೆಂಗಳೂರು: ಯುವತಿಯೊಂದಿಗೆ ಮದುವೆ ಮಾಡಿಕೊಳ್ಳುವ ವಿಚಾರವಾಗಿ ಸೋದರ ಸಂಬಂಧಿಯನ್ನ ಹೆದರಿಸಲು ಸಾರ್ವಜನಿಕರ ಮೇಲೆ ಲಾಂಗ್ ಹಾಗೂ ಕಬ್ಭಿಣದ ರಾಡ್ ನಿಂದ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ. ಈ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಪವನ್ ಕುಮಾರ್ ನೀಡಿದ ದೂರಿನ ಮೇರೆಗೆ ಆರೋಪಿ ರವಿ ಹಾಗೂ ತಲೆಮರೆಸಿಕೊಂಡಿರುವ ಮೂವರು ಅಪರಿಚಿತ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೋರ್ಟರ್ ಬಾಯ್ ಆಗಿ ಕೆಲಸ ಮಾಡಿಕೊಂಡು ಮನೆಗೆ ನಡೆದುಕೊಂಡು ಹೋಗುತ್ತಿರುವಾಗ …

Read More »

ಕಿತ್ತೂರು ರಾಣಿ ಚನ್ನಮ್ಮ ಮೃಗಾಲಯದಲ್ಲಿ ಅಭಿವೃದ್ಧಿ ಪರ್ವ

ಬೆಳಗಾವಿ: ಉತ್ತರ ಕರ್ನಾಟಕದ ಮೊದಲ ಟೈಗರ್ ಸಫಾರಿ ಖ್ಯಾತಿಗೆ ಪಾತ್ರವಾಗಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಬರುವ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಹಾಗಾಗಿ, ಪ್ರವಾಸಿಗರನ್ನು ಮತ್ತಷ್ಟು ಸೆಳೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಹಲವು ಆಕರ್ಷಕ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಒಟ್ಟು 6.41 ಕೋಟಿ ವೆಚ್ಚದಲ್ಲಿ ಭರದಿಂದ ಕಾಮಗಾರಿಗಳು ನಡೆಯುತ್ತಿದ್ದು, ಡಿಸೆಂಬರ್ ಅಂತ್ಯಕ್ಕೆ ಮೃಗಾಲಯದ ಚಿತ್ರಣವೇ ಬದಲಾಗಲಿದೆ. ಬೆಳಗಾವಿಯಿಂದ 15 ಕಿ.ಮೀ. ದೂರದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು …

Read More »