Breaking News

ಜಿಲ್ಲೆ

ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರತಾಪ್ ಸಿಂಹಗೆ ಏಕೆ ಮೋದಿ ಟಿಕೆಟ್ ಕೊಡಲಿಲ್ಲ?: ಪ್ರಿಯಾಂಕ್​ ಖರ್ಗೆ

ಬೆಂಗಳೂರು: ಬಿಜೆಪಿಯ ಕಳಪೆ ಪ್ರಾಡಕ್ಟ್​ಗಳಿಗೆ ನಾನು ಬೇಕಾಗಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ನಾನು ಟ್ಯಾಲೆಂಟ್‌ ಅಂತಾರೆ. ಮತ್ತೇಕೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿಯವರು ಟಿಕೆಟ್ ಕೊಡಲಿಲ್ಲ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಮ್ಮ ಆಡಿಯೋ ಕೇಳಿದ್ರಾ? ಅಥವಾ ಮೊಬೈಲ್ ಸೀಸ್ ಆಗಿದ್ದಾಗ ಏನಾದ್ರು ಸಿಕ್ತಾ? ಯಾಕೆ ನಿಮಗೆ ಟಿಕೆಟ್ ಕೊಡಲಿಲ್ಲ ಅನ್ನೋದನ್ನು …

Read More »

ಬಂಜಾರಾ ಸಮುದಾಯ ಭವನಕ್ಕೆ ಭೂಮಿ ಒದಗಿಸಿ; ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ

ಬಂಜಾರಾ ಸಮುದಾಯ ಭವನಕ್ಕೆ ಭೂಮಿ ಒದಗಿಸಿ; ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಬೆಳಗಾವಿಯಲ್ಲಿ ಹೆಚ್ಚಾಗಿರುವ ಬಂಜಾರಾ ಸಮಾಜ ಶುಭ ಸಮಾರಂಭಗಳಿಗೆ ಸಮುದಾಯ ಭವನದ ಅವಶ್ಯಕತೆ ಬಂಜಾರಾ ಸಮುದಾಯ ಭವನಕ್ಕೆ ಭೂಮಿ ಒದಗಿಸಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಬಂಜಾರಾ ಸಮಾಜಕ್ಕೆ ಸಮುದಾಯ ಭವನ ನಿರ್ಮಿಸಲು 1 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಬೇಕೆಂದು ಆಗ್ರಹಿಸಿ ಬೆಳಗಾವಿ ಜಿಲ್ಲಾ ಬಂಜಾರಾ ಜನ ಅಭಿವೃದ್ಧಿ …

Read More »

ಬೆಳಗಾವಿಯಲ್ಲಿ ಡೆತ್ ನೋಟ್ ಬರೆದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಓರ್ವನ ಸ್ಥಿತಿ ಚಿಂತಾಜನಕ

ಬೆಳಗಾವಿ: ಒಂದೇ ಕುಟುಂಬದ ಮೂವರು ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ಬೆಳಗಾವಿಯಲ್ಲಿ ಖಾಸಭಾಗದಲ್ಲಿ ಇಂದು ಬೆಳಗ್ಗೆ ನಡೆದಿದೆ. ಖಾಸಬಾಗದ ಜೋಶಿ ಮಾಳದ‌ ಮನೆಯಲ್ಲಿ ತಾಯಿ ಮತ್ತು ಮೂವರು ಮಕ್ಕಳು ಕೂಡಿಕೊಂಡು ಬೆಳಿಗ್ಗೆ 9ಗಂಟೆ ಸುಮಾರಿಗೆ ವಿಷ ಸೇವಿಸಿರುವ ಮಾಹಿತಿ ಲಭ್ಯವಾಗಿದ್ದು, ಇದರಲ್ಲಿ ಮೂವರು ಮೃತಪಟ್ಟರೆ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಂಗಳಾ ಕುರಡೇಕರ್ (70) ಇವರ ಪುತ್ರ ಸಂತೋಷ ಕುರಡೇಕರ್ (44), ಪುತ್ರಿ ಸುವರ್ಣ ಕುರಡೇಕರ್(42) ಮೃತ ದುರ್ದೈವಿಗಳು. …

Read More »

ಬೆಳಗಾವಿ ಜಿಲ್ಲಾ ವಿದ್ಯಾರ್ಥಿಗಳಿಗೆ ಧಾರವಾಡ ಐಐಟಿ ಪ್ರವಾಸ

ಬೆಳಗಾವಿ: ಐಐಟಿಯ ಆಧುನಿಕ ತಂತ್ರಜ್ಞಾನ ಸಂಶೋಧನೆಗಳು, ಹೊಸ ಕಲಿಕೆಯ ಅವಕಾಶ, ಅನ್ವೇಷಣೆಗಳು, ಅಲ್ಲಿನ ಪರಿಸರದಿಂದ ವಿದ್ಯಾರ್ಥಿಗಳಲ್ಲಿ ಹೊಸ ದೃಷ್ಟಿ ಮೂಡಬೇಕು. ಐಐಟಿ ಸೇರಬೇಕೆಂಬ ಹಾಗು ಹೊಸ ನಾವೀನ್ಯತೆಗೆ ಮುಂದಾಗಲು ಪ್ರೇರೇಪಿಸುವ ಉದ್ದೇಶದಿಂದ ಜಿಲ್ಲೆಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳನ್ನು ಒಂದು ದಿನದ ಶೈಕ್ಷಣಿಕ ಪ್ರವಾಸಕ್ಕಾಗಿ ಧಾರವಾಡ ಐಐಟಿಗೆ ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಕಳುಹಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಜಿಲ್ಲೆಯ …

Read More »

12 ಜ್ಯೋತಿರ್ಲಿಂಗಗಳ ದರ್ಶನಕ್ಕೆ ಬಾಗಲಕೋಟೆಯ ಯುವಕ ಸೈಕಲ್ ಏರಿ ಹೊರಟ

ಬಾಗಲಕೋಟೆ ಯುವಕ ಪೃಥ್ವಿ ಅಂಬಿಗೇರ್ ಸಾಹಸ ಪ್ರವಾಸ 12 ಜ್ಯೋತಿರ್ಲಿಂಗಗಳ ದರ್ಶನಕ್ಕೆ ಬಾಗಲಕೋಟೆಯ ಯುವಕ ಸೈಕಲ್ ಏರಿ ಹೊರಟಿದ್ದು, ಎಂ.ಲ್.ಸಿ ಪಿ.ಎಚ್. ಪುಜಾರ್ ಯುವಕನ ಸೈಕಲ್ ಯಾತ್ರೆಗೆ ಚಾಲನೆ ನೀಡಿ, ಶುಭ ಹಾರೈಸಿದ್ದಾರೆ. ಬಾಗಲಕೋಟೆ ನಗರದ ಯುವಕ ಪೃಥ್ವಿ ಅಂಬಿಗೇರ್ 12 ಜ್ಯೋತಿರ್ಲಿಂಗಗಳ ದರ್ಶನ ಪಡೆಯುವ ಮಹತ್ವಾಕಾಂಕ್ಷಿಯ ಸೈಕಲ್ ಯಾತ್ರೆಗೆ ಹೊರಡಿದ್ದಾರೆ. ಸಾವಿರಾರು ಕಿಲೋಮೀಟರ್ ದೂರವಿರುವ ಜ್ಯೋತಿರ್ಲಿಂಗ ಸ್ಥಳಗಳಿಗೆ ಸೈಕಲ್ ಮೂಲಕ ಪ್ರವಾಸ ಮಾಡುವ ಸಾಹಸಿಕ ನಿರ್ಧಾರ ಕೈಗೊಂಡಿದ್ದಾನೆ. ಪೃಥ್ವಿಗೆ …

Read More »

ವಿಜಯಪುರ ಡಿಸಿಯಾಗಿ ಡಾ. ಆನಂದ.ಕೆ ವರ್ಗಾವಣೆ

ವಿಜಯಪುರ ಡಿಸಿಯಾಗಿ ಡಾ. ಆನಂದ.ಕೆ ವರ್ಗಾವಣೆ ವಿಜಯಪುರ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ.ಕೆ ಅವರನ್ನು ವಿಜಯಪುರ ಜಿಲ್ಲಾಧಿಕಾರಿ ಆಗಮಿಸಿದ್ದಾರೆ. ಇನ್ನು ಟಿ. ಭೂಬಾಲನ್ ಕಳೆದ ಎರಡು ವರ್ಷಗಳ ಕಾಲ ಜಿಲ್ಲಾಧಿಕಾರಿಯಾಗಿ ಹಲವಾರು ಅಭಿವೃದ್ಧಿ ಕೆಲಸವನ್ನು ಮಾಡಿದ್ದಾರೆ. ಇದೀಗ್ ಭೂಬಾಲನ್ ಅವರನ್ನು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ.

Read More »

ಮಹಾನಗರ ಪಾಲಿಕೆ ವಿರುದ್ಧ ಆಮ್ ಆದ್ಮಿ ಅಸಮಾಧಾನ

ಮಹಾನಗರ ಪಾಲಿಕೆ ವಿರುದ್ಧ ಆಮ್ ಆದ್ಮಿ ಅಸಮಾಧಾನ ಬೆಳಗಾವಿ ಮಹಾನಗರ ಪಾಲಿಕೆಯ ವತಿಯಿಂದ ಸಂಬಂಧವಿರದ ದಾಖಲಾತಿಗಳ ಬೇಡಿಕೆಗಳನ್ನ ಇಡದೇ, ಕಡಿಮೆ ದಾಖಲಾತಿಗಳನ್ನು ಪಡೆದು ಇ-ಆಸ್ತಿ ನೋಂದಣಿ ಮಾಡಿಕೊಳ್ಳಬೇಕೆಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ವಿಜಯ್ ಪಾಟೀಲ್ ಹೇಳಿದರು. ಬೆಳಗಾವಿ ನಗರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಇ-ಆಸ್ತಿ ಮಹತ್ವದ ಪ್ರಕ್ರಿಯೆಯಾಗಿದೆ. ಬೆಂಗಳೂರಿನಲ್ಲಿ ಕೇವಲ 4 ದಾಖಲೆಗಳನ್ನು ಕೇಳುತ್ತಿರುವಾಗ ಬೆಳಗಾವಿಯಲ್ಲಿ ಹತ್ತಾರು ದಾಖಲೆಗಳನ್ನು ಕೇಳುತ್ತಿದ್ದಾರೆ. ಇದರಿಂದ ಜನ ಸಾಮಾನ್ಯರಿಗೆ ಕಿರಿಕಿರಿಯಾಗುತ್ತಿದೆ. ಸಿಟಿಎಸ್ …

Read More »

ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿ ಒಕ್ಕೂಟ, 2024-25ನೇ ಸಾಲಿನ ವಿದ್ಯಾರ್ಥಿ ಒಕ್ಕೂಟದ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭ ನಡೆಯಿತು.

ಶಿಕ್ಷಣ ಮತ್ತು ಸಮಯದ ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ; ಡಾ. ಅನುಪಮಾ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 2024-25ನೇ ಸಾಲಿನ ವಿದ್ಯಾರ್ಥಿ ಒಕ್ಕೂಟದ ಸಮಾರೋಪ ನಾವು ಸರಿಯಾದ ಸಮಯದಲ್ಲಿ ನಮ್ಮ ಭವಿಷ್ಯದ ನಿರ್ಣಯ ಸ್ವತಃ ತೆಗೆದುಕೊಳ್ಳದಿದ್ದರೇ, ಬೇರೆಯವರು ನಮ್ಮ ಬಗ್ಗೆ ನಿರ್ಣಯ ತೆಗೆದುಕೊಳ್ಳುತ್ತಾರೆ. ಒಂದು ವಿಷಯದ ಕೊನೆ ಹೊಸ ಅಧ್ಯಾಯದ ಆರಂಭವಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣ ಮತ್ತು ಸಮಯದ ಯೋಜನಾಬದ್ಧ ನಿರ್ಣಯವನ್ನು ಕೈಗೊಂಡು ಸಾರ್ಥಕ ಜೀವನವನ್ನು ನಡೆಸಬೇಕೆಂದು ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ …

Read More »

ವಿಧಾನ ಪರಿಷತ್​ ಉಪಕಾರ್ಯದರ್ಶಿ ಜಲಜಾಕ್ಷಿ ಅಮಾನತು ಆದೇಶಕ್ಕೆ ಹೈಕೋರ್ಟ್​ ತಡೆ

ಬೆಂಗಳೂರು: ‘ಸಂವಿಧಾನ ಪೀಠಿಕೆ ಓದು’ ಕಾರ್ಯಕ್ರಮದ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಫೋಟೋ ಹಾಕಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಉಪ ಕಾರ್ಯದರ್ಶಿ ಕೆ.ಜೆ. ಜಲಜಾಕ್ಷಿ ಅವರನ್ನು ಅಮಾನತುಗೊಳಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ವಿಧಾನಪರಿಷತ್​​ ಕಾರ್ಯದರ್ಶಿ ಆದೇಶ: ‘ಸಂವಿಧಾನದ ದಿನದ’ ಅಂಗವಾಗಿ ವಿಧಾನಪರಿಷತ್ತಿನ ಸಚಿವಾಲಯದಲ್ಲಿ 2024ರ ನವೆಂಬರ್ 26ರಂದು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಫೋಟೋ ಹಾಕಿಲ್ಲವೆಂಬ ಆರೋಪದ ಮೇಲೆ …

Read More »

ಒಂದೇ ರಾತ್ರಿ ಮೂರು ಮನೆಗಳ ಕಳ್ಳತನಕ್ಕೆ ಯತ್ನ

ಬಾಗಲಕೋಟೆ : ಒಂದೇ ರಾತ್ರಿ ಮೂರು ಮನೆಗಳ ಕಳ್ಳತನಕ್ಕೆ ಯತ್ನ ಜಮಖಂಡಿ ತಾಲೂಕು ನಾಗನೂರು ಗ್ರಾಮದಲ್ಲಿ ಒಂದೇ ರಾತ್ರಿಯಲ್ಲಿ ಮೂರು ಮನೆಗಳ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ದರೋಡೆಗೆ ಬಂದ ಕಳ್ಳರು ಎಲ್ಲಾ ಮನೆಗಳ ಹತ್ತಿರ ಸುಳಿದಾಡಿದ್ದಾರೆ. ನಂತರ ಒಂದು ಮನೆಯಲ್ಲಿ ಚಿನ್ನಾಭರಣ, ನಗದು ಕದ್ದು ಪರಾರಿಯಾಗಿದ್ದಾರೆ. ಮತ್ತೆರಡು‌ ಮನೆಗಳಲ್ಲೂ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ .ಉಮೇಶ ಕನಮುಚನಾಳ ಎಂಬುವರ ಮನೆಯಲ್ಲಿ ಕಳ್ಳತನ ಮಾಡಿ 30 ಗ್ರಾಂ ಚಿನ್ನದ ತಾಳಿ, …

Read More »