ಮಗಳು ಬರ್ಬೇಡ ಅಂತಾಳೆ,ಮಗ-ಸೊಸೆ ಹಿಂಸೆ ನೀಡ್ತಾರೆ,ಕೃಷ್ಣಾ ನದಿಗೆ ಹಾರಲು ಯತ್ನಿಸಿದ್ದ ವೃಧ್ದನ ಕಣ್ಣೀರ ಕಥೆ ಚಿಕ್ಕೋಡಿ:ಕೃಷ್ಣಾ ನದಿಗೆ ಹಾರಿ ಜೀವ ತೆಗೆದುಕೊಳ್ಳಲು ಯತ್ನಿಸುತ್ತಿದ್ದ ವೃದ್ಧನನ್ನು ಸ್ಥಳೀಯರು ಕಾಪಾಡಿದಾರೆ. ನಂತರ ಕಷ್ಟ, ಸುಖ ವಿಚಾರಿಸಿದಾಗ ಮಗ ಮಗಳಿಂದಲೇ ದೂರಾವಾದ ಕರುಣಾಜನಕ ಕತೆಯನ್ನು ಹೇಳಿದ್ದಾನೆ. ಅಂದ್ದಾಗೆ ಈ ಘಟನೆಯು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ನಡೆದಿದೆ. ಕೃಷ್ಣಪ್ಪ ಗೋಪಾಲಪ್ಪ ಹತ್ತಿಮರದ (77) ನದಿಗೆ ಹಾರಲು ಯತ್ನಿಸಿದ ವೃದ್ಧ. ಇವರು ಮೂಲತಃ …
Read More »ಉದ್ಯಮಭಾಗ ಮುಖ್ಯರಸ್ತೆಯ ಅಪಾಯಕಾರಿ ಗುಂಡಿಗಳನ್ನು ಮುಚ್ಚಿದ ಯಂಗ್ ಬೆಳಗಾವಿ ಫೌಂಡೇಶನ್
ಉದ್ಯಮಭಾಗ ಮುಖ್ಯರಸ್ತೆಯ ಅಪಾಯಕಾರಿ ಗುಂಡಿಗಳನ್ನು ಮುಚ್ಚಿದ ಯಂಗ್ ಬೆಳಗಾವಿ ಫೌಂಡೇಶನ್ ಬೆಳಗಾವಿ ಉದ್ಯಮಭಾಗ ಪುರೋಹಿತ್ ಸ್ವೀಟ್ ಮಾರ್ಟ್ ಎದುರಿನ ಮುಖ್ಯರಸ್ತೆಯಲ್ಲಿ ಅಪಾಯಕಾರಿ ಗುಂಡಿಗಳನ್ನು ಮುಚ್ಚುವ ಮೂಲಕ ಯಂಗ್ ಬೆಳಗಾವಿ ಫೌಂಡೇಶನ್ ಸಾರ್ವಜನಿಕ ಸುರಕ್ಷತೆಯತ್ತ ಒಂದು ದೊಡ್ಡ ಹೆಜ್ಜೆ ಇಟ್ಟು ಸಾಮಾಜಿಕ ಕಳಕಳಿ ಮೆರೆದಿದೆ ಕಳೆದ ಕೆಲವು ದಿನಗಳಿಂದ, ಈ ರಸ್ತೆ ತುಂಬಾ ಅಪಾಯಕಾರಿಯಾಗಿತ್ತು, ದೊಡ್ಡ ಗುಂಡಿಗಳಿಂದಾಗಿ ಅನೇಕ ಜನರು ಬಿದ್ದು ಗಾಯಗೊಂಡಿದ್ದರು. ಹಲವಾರು ದೂರುಗಳ ನಂತರವೂ ಯಾರೂ ಅದನ್ನು ದುರಸ್ತಿ …
Read More »ಕಣಬುರ್ಗಿಯಲ್ಲಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಶಾಸಕ ಆಸೀಫ್ ಸೇಠ್ ಅವರು ನೂತನ ಕೊಠಡಿಗಳನ್ನು ಉದ್ಘಾಟನೆ ಮಾಡಿದರು
ಕಣಬರ್ಗಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಶಾಸಕ ಆಸೀಫ ಸೇಠ್ ಕಣಬುರ್ಗಿಯಲ್ಲಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಶಾಸಕ ಆಸೀಫ್ ಸೇಠ್ ಅವರು ನೂತನ ಕೊಠಡಿಗಳನ್ನು ಉದ್ಘಾಟನೆ ಮಾಡಿದರು ಸಾರ್ವಜನಿಕ ಶಿಕ್ಷಣವನ್ನು ಸುಧಾರಿಸುವ ನಿರಂತರ ಪ್ರಯತ್ನಗಳ ಭಾಗವಾಗಿ, ಬೆಳಗಾವಿ ಉತ್ತರ ಶಾಸಕ ಆಸಿಫ್ ಸೇಠ್ ಕಣಬರ್ಗಿ ಸರ್ಕಾರಿ ಶಾಲೆಗೆಭೇಟಿ ನೀಡಿ ಅಲ್ಲಿ ಅವರು ಹೊಸದಾಗಿ ನಿರ್ಮಿಸಲಾದ ತರಗತಿ ಕೊಠಡಿಯನ್ನು ಉದ್ಘಾಟಿಸಿದರು ಮತ್ತು ವಿದ್ಯಾರ್ಥಿಗಳಿಗೆ ಕಲಿಕಾ ವಾತಾವರಣವನ್ನು ಹೆಚ್ಚಿಸಲು ಹೊಸ ಡೆಸ್ಕ್ಗಳನ್ನು …
Read More »ಗೋಕಾಕ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆ ಪಲ್ಟಿಯಾದ ಲಾರಿ: ಓರ್ವ ಗಂಭೀರ
ಗೋಕಾಕ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆ ಪಲ್ಟಿಯಾದ ಲಾರಿ: ಓರ್ವ ಗಂಭೀರ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆ ಪಲ್ಟಿಯಾದ ಲಾರಿ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಹೊರವಲಯದ ಪಾಲ್ಸ್ ರಸ್ತೆಯಲ್ಲಿರುವ ಗಾಂಧೀ ಪುತ್ಥಳಿಯ ಬಳಿ ಘಟನೆ ನಡೆದಿದ್ದು ಒಂದೇ ಬೈಕ್ ನಲ್ಲಿ ಮೂವರು ಸವಾರರು ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ದೊರೆತಿದ್ದು ಆ ಪೈಕಿ ಓರ್ವನ ಕಾಲು ಕಟ್ಟಾಗಿದೆ ಎನ್ನಲಾಗುತ್ತಿದೆ. ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು …
Read More »ರಾಜಧಾನಿಯಲ್ಲಿ ಟೋಯಿಂಗ್ ಮರುಜಾರಿ ಸದ್ಯಕ್ಕಿಲ್ಲ
ಬೆಂಗಳೂರು: ಮೂರು ವರ್ಷಗಳ ಬಳಿಕ ರಾಜಧಾನಿಯಲ್ಲಿ ಟೋಯಿಂಗ್ ಮರುಜಾರಿಗೆ ಹಲವು ಸಭೆಗಳನ್ನ ರಾಜ್ಯ ಸರ್ಕಾರ ಚರ್ಚೆ ನಡೆಸಿದರೂ ಒಮ್ಮತದ ನಿರ್ಧಾರದ ಬಗ್ಗೆ ಜಿಜ್ಞಾಸೆ ಮೂಡಿದ ಪರಿಣಾಮ ಸದ್ಯಕ್ಕೆ ಟೋಯಿಂಗ್ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಅಡ್ಡಾದಿಡ್ಡಿ ವಾಹನಗಳ ನಿಲುಗಡೆಯಿಂದಾಗಿ ನಗರದ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಮುಖ್ಯವಾಗಿ ಪೀಕ್ ಅವರ್ಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿದೆ. ಎಲ್ಲೆಂದರಲ್ಲಿ ವಾಹನ ನಿಲ್ಲಿಸುವ ಸವಾರರಿಗೆ ಬಿಸಿ ಮುಟ್ಟಿಸುವ ಸಲುವಾಗಿ ಟೋಯಿಂಗ್ ಮತ್ತೆ ಆರಂಭಿಸುವುದಾಗಿ ಸರ್ಕಾರ ಹೇಳಿತ್ತು. ಈ ಬಾರಿ …
Read More »ಮಂಜೂರಾದ ಆಸ್ಪತ್ರೆ ರದ್ದು: ‘ಇದು ಸಚಿವ ತಂಗಡಗಿ ಅಭಿವೃದ್ಧಿ ಮಾದರಿ’ : ಜನಾರ್ದನ್ ರೆಡ್ಡಿ ವಾಗ್ದಾಳಿ
ಗಂಗಾವತಿ (ಕೊಪ್ಪಳ): ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವೆಂಕಟಗಿರಿ ಹಾಗೂ ಇರಕಲ್ ಗಡಾ ಹೋಬಳಿಗೆ ಮಂಜೂರಾಗಿದ್ದ ತಲಾ 30 ಹಾಸಿಗೆಗಳ ಎರಡು ಸಮುದಾಯ ಆಸ್ಪತ್ರೆಗಳನ್ನು ಸಚಿವ ಶಿವರಾಜ ತಂಗಡಗಿ ರದ್ದು ಮಾಡಿಸಿದ್ದಾರೆ. ಇದು ಸಚಿವ `ತಂಗಡಗಿ ಅಭಿವೃದ್ಧಿ ಮಾದರಿ’ ಎಂದು ಶಾಸಕ ಗಾಲಿ ಜನಾರ್ದನ್ ರೆಡ್ಡಿ ಅವರು ವಾಗ್ದಾಳಿ ನಡೆಸಿದರು. ನಗರದ ತಾಲೂಕು ಪಂಚಾಯತ್ ಆವರಣದಲ್ಲಿರುವ ಮಂಥನ ಸಭಾಂಗಣದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯ …
Read More »ಕಣ್ಮನ ಸೆಳೆದ ಗೋಕಾಕ್ ಭಂಡಾರ ಜಾತ್ರೆ 10 ಲಕ್ಷಕ್ಕೂ ಅಧಿಕ ಭಕ್ತರು ಸಾಕ್ಷಿ
ಬೆಳಗಾವಿ: ಗ್ರಾಮದೇವಿಗೆ ಜಾತ್ರೆಯ ಸಂಭ್ರಮ.. ಎಲ್ಲಿ ನೋಡಿದರೂ ಜನಸಾಗರ.. ಕಣ್ಮನ ಸೆಳೆವ ಅದ್ಧೂರಿ ಜೋಡು ರಥೋತ್ಸವ.. ಅಲಂಕಾರಗೊಂಡು ಕಂಗೊಳಿಸುತ್ತಿರುವ ನೂತನ ಲಕ್ಷ್ಮೀ ದೇವಿ ದೇವಸ್ಥಾನ.. ಮುಗಿಲೆತ್ತರಕ್ಕೆ ಚಿಮ್ಮಿದ ಭಕ್ತಿಯ ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ. ಹೌದು, ಇಂತಹ ಅದ್ಭುತ ದೃಶ್ಯಗಳಿಗೆ ಸಾಕ್ಷಿ ಆಗಿದ್ದು, ಕರದಂಟು ನಾಡು ಗೋಕಾಕದ ಗ್ರಾಮದೇವತೆ ಲಕ್ಷ್ಮೀದೇವಿ ಜಾತ್ರೆ. ಕಳೆದ ಜೂ.30 ರಿಂದ ಆರಂಭವಾಗಿರುವ ಈ ಜಾತ್ರಾ ಮಹೋತ್ಸವದಲ್ಲಿ ಭಕ್ತಿಯ ಪರಾಕಾಷ್ಠೆ ಮುಗಿಲು ಮುಟ್ಟಿದೆ. ಹೀಗಾಗಿ, ಗೋಕಾಕದ ಮನೆ …
Read More »ಅಶ್ರಫ್ ಕುಟುಂಬಸ್ಥರು ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಸ್ಪೀಕರ್ ಯು. ಟಿ. ಖಾದರ್ ಇದ್ದಾರೆ (
ಬೆಂಗಳೂರು : ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದ ಕೆ. ಸಿ. ವೇಣುಗೋಪಾಲ್ ಕೋರಿಕೆಯಂತೆ, ಗುಂಪು ಹತ್ಯೆಯಲ್ಲಿ ಹಲ್ಲೆಗೀಡಾದ ಅಶ್ರಫ್ ಕುಟುಂಬಸ್ಥರಿಗೆ 15 ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ. ಮಂಗಳೂರಿನ ಕುಡುಪುವಿನಲ್ಲಿ ನಡೆದ ಗುಂಪು ಹತ್ಯೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರ ಕೋರಿಕೆ ಹಾಗೂ ಸೂಚನೆಯ ಮೇರೆಗೆ ಸಭಾಧ್ಯಕ್ಷ ಯು. ಟಿ. ಖಾದರ್, ಸಚಿವ ಜಮೀರ್ ಅಹ್ಮದ್ ಖಾನ್, ಎಐಸಿಸಿ ಕಾರ್ಯದರ್ಶಿಗಳಾದ ಬಿ. ಕೆ. ಹರಿಪ್ರಸಾದ್, …
Read More »ವಿಡಿಯೋ ಮಾಡಲು ಬಳಸಿದ್ದ ಮಾರಕಾಸ್ತ್ರ ಮಾಯ! ಸಾಕ್ಷ್ಯನಾಶ ಸಾಬೀತಾದ್ರೆ ವಿನಯ್, ರಜತ್ ಗೆ ಸಂಕಷ್ಟ
ಬೆಂಗಳೂರು: ಕಿರುತೆರೆ ರಿಯಾಲಿಟಿ ಶೋ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಮಾರಕಾಸ್ತ್ರ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಶಾರ್ಟ್ ವಿಡಿಯೋ ಮಾಡಿದ್ದ ಪ್ರಕರಣ ಚಾರ್ಜ್ ಶೀಟ್ ಹಂತ ತಲುಪಿದೆ. ವಿಡಿಯೋಗೆ ಬಳಸಿದ್ದ ಮಾರಕಾಸ್ತ್ರಗಳು ಮೂರು ತಿಂಗಳು ಕಳೆದರೂ ಪೊಲೀಸರಿಗೆ ಸಿಗದಿರುವುದು ಇಬ್ಬರೂ ಆರೋಪಿಗಳಿಗೂ ಪುನಃ ಸಂಕಷ್ಟ ತಂದೊಡ್ಡುವ ಸಾಧ್ಯತೆ ದಟ್ಟವಾಗಿದೆ. ಮಾರಕಾಸ್ತ್ರ ದೊರೆಯದಿದ್ದರೆ ಸಾಕ್ಷ್ಯನಾಶವೆಂದು ಉಲ್ಲೇಖಿಸಿ ಚಾರ್ಜ್ ಶೀಟ್ ಸಲ್ಲಿಸುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಮಾರಕಾಸ್ತ್ರಗಳ ಮಾದರಿಯನ್ನು ತಯಾರಿಸಿ ಕೊಟ್ಟಿದ್ದರು …
Read More »ಯತ್ನಾಳ್ಗೆ ಜನಬೆಂಬಲವಿದೆ, ವಾಪಸ್ಸು ಕರೆಸಿಕೊಳ್ಳದಿದ್ದರೆ ಪಕ್ಷದ ಮೇಲೆ ದೊಡ್ಡ ಪ್ರಭಾವ ಬೀರಲಿದೆ: ಮಹೇಶ್ ಕುಮಟಳ್ಳಿ
ಬೆಳಗಾವಿ, ಜುಲೈ 7: ರಾಜ್ಯ ಬಿಜೆಪಿ ಘಟಕದಲ್ಲಿ ಯಾವ ಸಮಸ್ಯೆಗಳೂ ಇಲ್ಲ, ಎಲ್ಲರೂ ಒಗ್ಗಟ್ಟಿನಿಂದ ಇದ್ದಾರೆ, ಸಂಘಟಿತ ಮತ್ತು ಸಾಮೂಹಿಕ ಹೋರಾಟದ ಮೂಲಕ 2028 ರಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬರೋದು ನಿಶ್ಚಿತ ಎಂದು ಬಿಜೆಪಿ ಮಾಜಿ ಶಾಸಕ ಮಹೇಶ್ ಕುಮಟಳ್ಳಿ (Mahesh Kumatalli) ಹೇಳಿದರು. ಬಸನಗೌಡ ಪಾಟೀಲ್ ಯತ್ನಾಳ್ ಭಾರೀ ಜನಬೆಂಬಲ ಇರುವ ನಾಯಕ; ಬೆಳಗಾವಿ, ವಿಜಯಪುರ ಮತ್ತು ಕಲಬುರಗಿಯವರೆಗೆ ಅವರಿಗೆ ಜನಬೆಂಬಲ ಇದೆ, ತಮ್ಮ ಕ್ಷೇತ್ರದಲ್ಲೂ ತನ್ನ ಜೊತೆ ಇರುವ ಜನ ಯತ್ನಾಳ್ರನ್ನು …
Read More »
Laxmi News 24×7