Breaking News

ಜಿಲ್ಲೆ

ಅನ್ನಭಾಗ್ಯ ಆಹಾರ ಧಾನ್ಯ ಸಾಗಾಟ ಬಂದ್: ಸಾಗಾಣಿಕೆ ವೆಚ್ಚ 250 ಕೋಟಿ ರೂ. ಬಾಕಿ ಕೊಡದ ಸರ್ಕಾರ

ಬೆಂಗಳೂರು, ಜುಲೈ 7: ಅನ್ನಭಾಗ್ಯ (Anna Bhagya) ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದು. ಅನ್ನಭಾಗ್ಯ ಯೋಜನೆಗೆ 10 ಕೆಜಿ ಅಕ್ಕಿ ಪಡೆದುಕೊಳ್ಳುತ್ತಿರುವ ಫಲಾನುಭವಿಗಳಿಗೆ ಈಗ ಶಾಕ್ ಎದುರಾಗಿದೆ. ಮುಂದಿನ ತಿಂಗಳು ಅಕ್ಕಿ ಸಿಗುತ್ತದೆಯೋ ಇಲ್ಲವೋ ಎಂಬಾತಾಗಿದೆ. ಯಾಕೆಂದರೆ, ಇಂದಿನಿಂದ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಟ ಬಂದ್ ಆಗಿದೆ. ಆಹಾರ ಧಾನ್ಯ ಸಾಗಾಣಿಕೆ ವೆಚ್ಚವನ್ನು ಸರ್ಕಾರ ಬಾಕಿ ಉಳಿಸಿಕೊಂಡಿರುವುದೇ ಇದಕ್ಕೆ ಕಾರಣ. 15 ದಿನಗಳ ಗಡುವಿಗೂ ಸ್ಪಂದಿಸದ ಸರ್ಕಾರ ಅನ್ನಭಾಗ್ಯ ಆಹಾರ ಧಾನ್ಯಗಳನ್ನು ಸಾಗಿಸುವ …

Read More »

ಮೆಟ್ರೋ ದರ ನಿಗದಿ ಸಮಿತಿ ಸಲ್ಲಿಸಿದ ವರದಿ ಬಹಿರಂಗಪಡಿಸಲು ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲಿನ ಟಿಕೆಟ್ ದರ ಹೆಚ್ಚಳ ಸಂಬಂಧ ನಿವೃತ್ತ ನ್ಯಾಯಮೂರ್ತಿ ತರಿಣಿ ನೇತೃತ್ವದ ದರ ನಿಗದಿ ಸಮಿತಿ ಸಲ್ಲಿಸಿರುವ ವರದಿಯನ್ನು ಬಹಿರಂಗಪಡಿಸಲು ಕೋರಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್, ಕೇಂದ್ರ, ರಾಜ್ಯ ಸರ್ಕಾರ ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್ಸಿಎಲ್)ಕ್ಕೆ ನೋಟಿಸ್ ಜಾರಿ ಮಾಡಿ ಆದೇಶಿಸಿದೆ. ತೇಜಸ್ವಿ ಸೂರ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀತ್ ದತ್ತ ಯಾದವ್ ಅವರಿದ್ದ ನ್ಯಾಯಪೀಠ, …

Read More »

ಸಚಿವ ಸ್ಥಾನ ಕೊಡುವುದಾಗಿ ಸುರ್ಜೆವಾಲಾ ಹಿಂದೆ ಹೇಳಿದ್ದರು,: ರುದ್ರಪ್ಪ ಲಮಾಣಿ

ಹಾವೇರಿ: “ಕರ್ನಾಟಕ ಕಾಂಗ್ರೆಸ್​​ ಉಸ್ತುವಾರಿ ರಣದೀಪ್ ಸಿಂಗ್ ಸರ್ಜೇವಾಲ ಅವರನ್ನು ನಾಳೆ ಭೇಟೆಯಾಗುತ್ತೇನೆ” ಎಂದು ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ. ಹಾವೇರಿಯಲ್ಲಿಂದು ಮಾತನಾಡಿದ ಅವರು, “ಸುರ್ಜೆವಾಲಾ ಅವರು ಕರೆದಿದ್ದಾರೆ. ಹೋಗುತ್ತೇನೆ. ಹೋಗಿ ಭೇಟಿಯಾದ ಮೇಲೆ ಏನು ಅಂತ ಗೊತ್ತಾಗಲಿದೆ. ಸರ್ಕಾರದ ಸಾಧನೆ, ಸಂಘಟನೆ ಬಗ್ಗೆ ಚರ್ಚೆ ಮಾಡಬಹುದು. ವಿಧಾನಸಭಾ ಉಪಾಧ್ಯಕ್ಷನಾದ ಮೇಲೆ ನಾನು ಕೇಳಿದ ಅನುದಾನ ಕೊಟ್ಟಿದಾರೆ. 100ಕ್ಕೆ 100 ಕೊಡುವುದು ಆ ದೇವರಿಂದಲೂ ಸಾಧ್ಯವಿಲ್ಲ” ಎಂದರು. “ನನಗೆ ಸಚಿವ …

Read More »

ಕರೆ ಮಾಡಲು ಕೊಟ್ಟ ಮೊಬೈಲ್ ವಾಪಸ್ ಕೇಳಿದ್ದಕ್ಕೆ ಮಾರಕಾಸ್ತ್ರದಿಂದ ಹಲ್ಲೆ

ಬೆಂಗಳೂರು: ಅಪರಿಚಿತರು ಮೊಬೈಲ್ ಫೋನ್ ಕೇಳಿದಾಗ ಕೊಡುವ ಮುನ್ನ ಸ್ವಲ್ಪ ಎಚ್ಚರವಿರಲಿ. ಕರೆ ಮಾಡಲು ಕೊಟ್ಟ ಫೋನ್​ನ್ನು ವಾಪಸ್ ಕೇಳಿದ್ದಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜುಲೈ 3ರಂದು ಹಾಡಹಗಲೇ ಜಯನಗರದ ಪಟಾಲಮ್ಮ ದೇವಸ್ಥಾನದ ರಸ್ತೆಯಲ್ಲಿ ಈ ಘಟನೆ ಜರುಗಿದೆ. ದುಷ್ಕರ್ಮಿಯ ಅಟ್ಟಹಾಸಕ್ಕೆ ಸೆಕ್ಯುರಿಟಿ ಗಾರ್ಡ್ ಪರ್ವಿಂದರ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಅಸ್ಗರ್ ಎಂಬಾತನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತನ್ನ ಮೊಬೈಲ್ …

Read More »

ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ, ಮರ್ಮಾಂಗ ತುಳಿದು ಹಲ್ಲೆ

ನೆಲಮಂಗಲ, ಜುಲೈ 07: ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ (Nelamangala) ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದೆ. ಕುಶಾಲ್ ಹಲ್ಲೆಗೊಳಗಾದ ಯುವಕ. ಪ್ರಕರಣ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಕಾಲೇಜಿನ ದಿನಗಳಲ್ಲಿ ಕುಶಾಲ್ ಮತ್ತು ಯುವತಿ ಮಧ್ಯೆ ಪ್ರೀತಿ ಅರಳಿತ್ತು. ಎರಡು ವರ್ಷದ ಪ್ರೀತಿ ಕೆಲವು ತಿಂಗಳ ಹಿಂದೆ ಮುರಿದು ಬಿದ್ದಿತ್ತು. ಈ ವೇಳೆ ಯುವತಿಗೆ …

Read More »

ತಾಯಿಯೊಂದಿಗೆ ಚಿನ್ನದ ಹುಡುಗ ಕಾರ್ತಿಕ್

ಬೆಳಗಾವಿ: ತಾಯಿ ಟೈಲರಿಂಗ್ ಕೆಲಸ ಮಾಡುತ್ತಾರೆ. ತಂದೆ ಇಲ್ಲ. ತಾಯಿಗೆ-ಮಗ, ಮಗನಿಗೆ-ತಾಯಿನೇ ಎಲ್ಲಾ. ಮನೆಯಲ್ಲಿ ಬಡತನ ಹಾಸು ಹೊಕ್ಕಾಗಿತ್ತು. ಆದರೆ, ತಾಯಿಗೆ ಮಗನ ಸಾಧನೆ ಬಗ್ಗೆ ಬೆಟ್ಟದಷ್ಟು ಕನಸು. ಮಗ ಎಂಜಿನಿಯರಿಂಗ್ ಮೆಕ್ಯಾನಿಕಲ್ ವಿಭಾಗದಲ್ಲಿ 7 ಚಿನ್ನದ ಪದಕ ಗೆದ್ದು ತಾಯಿ ಹೆಮ್ಮೆ ಪಡುವಂತ ಸಾಧನೆಗೈದಿದ್ದಾರೆ. ಬೆಳಗಾವಿಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ‌ ವಿಶ್ವವಿದ್ಯಾಲಯದ 25ನೇ ಘಟಿಕೋತ್ಸವ ನಡೆಯಿತು. ಈ ವೇಳೆ ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೆಕ್ಯಾನಿಕಲ್ ವಿಭಾಗದ ಕಾರ್ತಿಕ್ ಎಲ್. ರಾಜ್ಯಪಾಲ …

Read More »

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

ಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು ಸೇರಿದಂತೆ ಹಲವು ಮಹಾನ್ ವ್ಯಕ್ತಿಗಳು ಜನಿಸಿದ್ದಾರೆ. ಅಂಬಿಗರ ಚೌಡಯ್ಯ 12 ಶತಮಾನದ ವೀರಶೈವ ಲಿಂಗಾಯತ ಬಸವೇಶ್ವರರ ಸಮಕಾಲೀನರು. ಅವರ ಜೊತೆ ಅನುಭವ ಮಂಟಪದಲ್ಲಿ ಭಾಗವಹಿಸಿದ್ದ ಶರಣರಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಸಹ ಒಬ್ಬರು. ತಮ್ಮ ನೇರ, ದಿಟ್ಟ ವಚನಗಳಿಂದ ಸಮಾಜದ ಅಂಕುಡೊಂಕು ತಿದ್ದಿದ್ದ ಚೌಡಯ್ಯ ತಮ್ಮ ಕೊನೆಯ ದಿನಗಳನ್ನು ಕಳೆದಿದ್ದು ರಾಣೆಬೆನ್ನೂರು …

Read More »

ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶಿಶುಗಳ ಅದಲು ಬದಲಾದ ಆರೋಪ ಕೇಳಿಬಂದಿದೆ.

ರಾಯಚೂರು : ಜಿಲ್ಲೆಯ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರದಂದು ಇಬ್ಬರು ಮಹಿಳೆಯರಿಗೆ ಹೆರಿಗೆಯಾಗಿದ್ದು, ಇವೆರಡು ಮಕ್ಕಳನ್ನು ಸಿಬ್ಬಂದಿ ಅದಲು-ಬದಲು ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಮಸ್ಕಿ ತಾಲೂಕಿನ ಗ್ರಾಮದವರಾದ ತಿಮ್ಮಣ್ಣ‌ ಪತ್ನಿಗೆ ಹಾಗೂ ಮುದುಗಲ್‌ನ ರೇವತಿ ಎಂಬುವರಿಗೆ ಶನಿವಾರ ಹೆರಿಗೆ ಆಗಿದೆ.ಈ ಕುರಿತು ರೇವತಿ ಪತಿ ಹುಲ್ಲಪ್ಪ ಅವರು ಮಾತನಾಡಿದ್ದು, ‘ಆಸ್ಪತ್ರೆಯಲ್ಲಿ ಇಬ್ಬರು ಮಹಿಳೆಯರಿಗೆ ಹೆರಿಗೆ ಮಾಡಿಸಲಾಯಿತು. ಐದು ನಿಮಿಷ ಮುಂಚೆ ಆಸ್ಪತ್ರೆ ಸಿಬ್ಬಂದಿ ನಮ್ಮನ್ನು ಕರೆದು ಗಂಡು ಮಗು ಎಂದು ಕೊಟ್ಟಿದ್ದಾರೆ. …

Read More »

ರಾಯಚೂರು : ಜಿಲ್ಲೆಯ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶಿಶುಗಳ ಅದಲು ಬದಲಾದ ಆರೋಪ

ರಾಯಚೂರು : ಜಿಲ್ಲೆಯ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರದಂದು ಇಬ್ಬರು ಮಹಿಳೆಯರಿಗೆ ಹೆರಿಗೆಯಾಗಿದ್ದು, ಇವೆರಡು ಮಕ್ಕಳನ್ನು ಸಿಬ್ಬಂದಿ ಅದಲು-ಬದಲು ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಮಸ್ಕಿ ತಾಲೂಕಿನ ಗ್ರಾಮದವರಾದ ತಿಮ್ಮಣ್ಣ‌ ಪತ್ನಿಗೆ ಹಾಗೂ ಮುದುಗಲ್‌ನ ರೇವತಿ ಎಂಬುವರಿಗೆ ಶನಿವಾರ ಹೆರಿಗೆ ಆಗಿದೆ.ಈ ಕುರಿತು ರೇವತಿ ಪತಿ ಹುಲ್ಲಪ್ಪ ಅವರು ಮಾತನಾಡಿದ್ದು, ‘ಆಸ್ಪತ್ರೆಯಲ್ಲಿ ಇಬ್ಬರು ಮಹಿಳೆಯರಿಗೆ ಹೆರಿಗೆ ಮಾಡಿಸಲಾಯಿತು. ಐದು ನಿಮಿಷ ಮುಂಚೆ ಆಸ್ಪತ್ರೆ ಸಿಬ್ಬಂದಿ ನಮ್ಮನ್ನು ಕರೆದು ಗಂಡು ಮಗು ಎಂದು ಕೊಟ್ಟಿದ್ದಾರೆ. …

Read More »

ಕಾರ್ ಹಾಗೂ ಕೆ ಎಸ್ ಆರ್ ಟಿ ಸಿ. ಬಸ್ ಮಧ್ಯ ಭೀಕರ ಅಪಘಾತ

ಅಥಣಿ ಹೊರವಲಯದಲ್ಲಿ ಬಸ್- ಕಾರ ಮಧ್ಯೆ ಭೀಕರ ಅಪಘಾತ ಕಾರ್ ಹಾಗೂ ಕೆ ಎಸ್ ಆರ್ ಟಿ ಸಿ. ಬಸ್ ಮಧ್ಯ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಮುರಗುಂಡಿ ಹೊರವಲಯದಲ್ಲಿ ನಡೆದಿದೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದ ಹೊರವಲಯದಲ್ಲಿ ಅಪಘಾತ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮಂಡಳಿಯ ವಿಜಯಪುರ ಬಸ್‌ ಡಿಪೋಗೆ ಸೇರಿದ ಬಸ್ ಹಾಗೂ ಕಾರ್ ಮದ್ಯ ಮುಖ ಮುಖಿ ಡಿಕ್ಕಿ. ಮುಖಾಮುಖಿ ಡಿಕ್ಕಿಯಾದ …

Read More »