Breaking News

ಜಿಲ್ಲೆ

ಬೆಳಗಾವಿಯಲ್ಲಿ ಆಷಾಢ ಏಕಾದಶಿ ಸಂಭ್ರಮ… ವಿಠ್ಠಲನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ಬೆಳಗಾವಿಯಲ್ಲಿ ಆಷಾಢ ಏಕಾದಶಿ ಸಂಭ್ರಮ… ವಿಠ್ಠಲನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇಂದು ದೇವಶಯನಿ ಆಷಾಢ ಏಕಾದಶಿ ಈ ಹಿನ್ನೆಲೆ ಬೆಳಗಾವಿಯ ಪಾಂಡುರಂಗನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಇಂದು ಆಷಾಢ ಏಕಾದಶಿ ಪಾಂಡುರಂಗನ ಭಕ್ತರಿಗೆ ಇದು ವಿಶೇಷ ದಿನ. ಬೆಳಗಾವಿಯ ಬಾಪಟ್ ಗಲ್ಲಿಯ ಕಾರ್ ಪಾರ್ಕೀಂಗ್’ನಲ್ಲಿರುವ ಶ್ರೀ ವಿಠ್ಠಲ-ರಕುಮಾಯಿಯ ಮಂದಿರದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಬೆಳಿಗ್ಗೆಯೇ ಶ್ರೀ ವಿಠ್ಠಲ-ರುಕ್ಮೀಣಿಯ ಮೂರ್ತಿಗೆ ಅಭಿಷೇಕ ನೆರವೇರಿಸಲಾಯಿತು. ನಂತರ ಅಲಂಕಾರ, ಮಹಾ …

Read More »

ಜನಮನ ಸೇಳೆದ ಭರ್ಜರಿ ತೆರೆಬಂಡಿ ಸ್ಪರ್ಧೆ

ಜನಮನ ಸೇಳೆದ ಭರ್ಜರಿ ತೆರೆಬಂಡಿ ಸ್ಪರ್ಧೆ ಜಾತ್ರೆಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸುವುದು ಸರ್ವೇ ಸಾಮಾನ್ಯ ಆದರೆ ಜೋಡೆತ್ತುಗಳ ತೆರೆಬಂಡಿ ಸ್ಪರ್ಧೆ ಆಯೋಜಿಸುವುದು ತೀರಾ ವಿರಳ ಅದರಲ್ಲೂ ವಿಜೇತರಿಗೆ ಬಹುಮಾನ ನೀಡುವುದರಲ್ಲಿರುವ ವಿಶೇಷ ಇದೇಯಲ್ಲಾ ಅದು ಮತ್ತಷ್ಟು ವಿಶೇಷವಾಗಿದೆ ಈ ಕುರಿತು ಒಂದು ವರದಿ ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲೂಕಿನ ಮಹಾಲಿಂಗಪೂರ ಪಟ್ಟಣದ ಬಸವೇಶ್ವರ ಜಾತ್ರಾ ಕಮೀಟಿ ವತಿಯಿಂದ ಸಾಧುನ ಗುಡಿ ಹತ್ತಿರ ಆಯೋಜಿಸಲಾಗಿದ್ದ ತೆರೆಬಂಡಿ ಸ್ಪರ್ಧೆಯಲ್ಲಿ ಮಹಾಲಿಂಗಪೂರ ರನ್ನ ಬೆಳಗಲಿ ಸೇರಿದಂತೆ …

Read More »

ಗಡಿ ವಿವಾದದಿಂದಾಗಿ ಮತ್ತೆ ಮಹಾರಾಷ್ಟ್ರ ಅಲರ್ಟ್

ಬೆಳಗಾವಿ : ಗಡಿ ಸಚಿವರಾಗಿ ಹೆಚ್. ಕೆ. ಪಾಟೀಲ್ ಅವರನ್ನು ಕರ್ನಾಟಕ ಸರ್ಕಾರ ನೇಮಿಸುತ್ತಿದ್ದಂತೆ ಮಹಾರಾಷ್ಟ್ರ ಸರ್ಕಾರ ಮತ್ತೆ ಅಲರ್ಟ್ ಆಗಿದೆ. ಗಡಿ ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಿದ್ದು, ಆ ಸಮಿತಿಯಲ್ಲಿ ಬೆಳಗಾವಿಯ ಮೂವರು ಎಂಇಎಸ್ ಮುಖಂಡರಿಗೆ ಸ್ಥಾನ ಕೊಟ್ಟಿರುವ ವಿಚಾರ ಕನ್ನಡಿಗರನ್ನು ಕೆರಳಿಸಿದೆ. ಮಹಾರಾಷ್ಟ್ರ ಸರ್ಕಾರ ಗಡಿ ತಜ್ಞರ ಸಮಿತಿ ರಚನೆ ಮಾಡಿದ್ದು, ಆ ಸಮಿತಿಗೆ ಕೊಲ್ಹಾಪುರ ಸಂಸದ ಧೈರ್ಯಶೀಲ್ ಮಾನೆ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದೆ. ಬೆಳಗಾವಿಯ ಮಹೇಶ …

Read More »

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ರಾಜ್ಯ ಸರ್ಕಾರಕ್ಕೆ ತಜ್ಞರ ಸಮಿತಿಯ ವರದಿ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಯುವಕರು ಸೇರಿದಂತೆ ವಿವಿಧ ವಯೋಮಾನದವರ ಹಠಾತ್ ಹೃದಯಾಘಾತ ಸಾವಿನ ಪ್ರಕರಣಗಳಿಗೂ ಮತ್ತು ಕೋವಿಡ್ ಲಸಿಕೆ ಪಡೆದಿರುವುದಕ್ಕೂ ಯಾವುದೇ ಸಂಬಂಧವಿಲ್ಲ. ಕೋವಿಡ್ ಲಸಿಕೆಯ ವ್ಯತಿರಿಕ್ತ ಪರಿಣಾಮಗಳಿಂದ ‘ಹಾರ್ಟ್ ಅಟ್ಯಾಕ್’ಗಳು ಸಂಭವಿಸಿವೆ ಎನ್ನುವುದು ವೈದ್ಯಕೀಯ ತನಿಖೆಯಲ್ಲಿ ದೃಢಪಟ್ಟಿಲ್ಲ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ನೇತೃತ್ವದ ತಾಂತ್ರಿಕ ಸಮಿತಿಯು ರಾಜ್ಯ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೂರ್ನಾಲ್ಕು ತಿಂಗಳ ಹಿಂದೆ ರಾಜ್ಯದಲ್ಲಿ ದಿಢೀರ್​ ಹೃದಯಾಘಾತಗಳಿಗೆ ಜನರು …

Read More »

ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,.

ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,. ಚಿಕ್ಕೋಡಿ: ಆಡಳಿತಾತ್ಮಕ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಡಿಸೆಂಬ‌ರ್ 31 ರೊಳಗೆ ಬೆಳಗಾವಿ ಜಿಲ್ಲೆಯ ವಿಭಜನೆ ಮಾಡಿ ಹೊಸ ಜಿಲ್ಲೆಗಳ ಘೋಷಣೆ ಮಾಡಬೇಕು ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಸಂಜು ಬಡಿಗೇರ ಒತ್ತಾಯ ಮಾಡಿದ್ದಾರೆ. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು ಮುಂದಿನ ವರ್ಷ ಏಪ್ರಿಲ್ ದಿಂದ ಜನಗಣತಿ ಪ್ರಕ್ರಿಯೆ ಆರಂಭವಾಗಲಿದೆ. ಮೊದಲ ಹಂತದಲ್ಲಿ ಮನೆಗಳ ಮತ್ತು …

Read More »

ಕೃಷ್ಣಾ ನದಿ ನೀರು ವಿನಿಮಯ ಒಪ್ಪಂದಕ್ಕೆ ನಿರ್ಲಕ್ಷ್ಯ

ಕೃಷ್ಣಾ ನದಿ ನೀರು ವಿನಿಮಯ ಒಪ್ಪಂದಕ್ಕೆ ನಿರ್ಲಕ್ಷ್ಯ ಕರ್ನಾಟಕ ಮಹಾರಾಷ್ಟ್ರ ಎರಡು ರಾಜ್ಯಗಳ‌ ಮಧ್ಯೆ ಬೇಕಿದೆ ನೀರು ವಿನಿಮಯ ಒಪ್ಪಂದ ದಶಕಗಳಿಂದ ನೀರು ವಿನಿಮಯ ಒಪ್ಪಂದ ಯೋಜನೆ ನೆನೆಗುದ್ದಿಗೆ ಬೇಸಿಗೆಯಲ್ಲಿ ಪರಸ್ಪರ ನೀರು ವಿನಿಮಯದಿಂದ ಅನುಕೂಲ ಮಳೆಗಾಲದಲ್ಲಿ ಪ್ರವಾಹ ನಿರ್ವಹಣೆಗೂ ಅನುಕೂಲ ಕೃಷ್ಣಾ ನದಿಗೆ ಪ್ರವಾಹ ಬಂದ್ರೆ ಉತ್ತರ ಕರ್ನಾಟಕ ನೂರಾರು ಹಳ್ಳಿಗಳಿಗೆ ಎಫೆಕ್ಟ್ ಕರ್ನಾಟಕ ‌ಮಹಾರಾಷ್ಟ್ರ ರಾಜ್ಯದಲ್ಲೂ ಕೃಷ್ಣಾ ನದಿ ಎಫೆಕ್ಟ್ ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ನೀರು ಬಿಟ್ಟರೆ …

Read More »

ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!!

ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!! ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಖಾನಾಪೂರ ತಾಲೂಕಿನ ಅನಮೋಡ್ ಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಖಾನಾಪೂರ ತಾಲೂಕಿನ ಅನಮೋಡ್ ಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಮುಂಜಾಗೃತಾ ಕ್ರಮವಾಗಿ ತಾಲೂಕಾಡಳಿತದಿಂದ ಬ್ಯಾರಿಕೇಡ್ಸ್’ಗಳನ್ನು ಹಾಕಿ ಜನರಿಗೆ ಸೂಚನೆ ನೀಡಲಾಗಿದೆ. ಅನಮೋಡ ಘಾಟ ಬಳಸಿ ಗೋವಾಗೆ ಪ್ರಯಾಣಿಸುವ ಜನರಿಗೆ ಅನಾಹುತ ಎದುರಾಗಿದ್ದು, ಜಾಗೃತೆಯಿಂದ ಸಂಚರಿಸಲು ಮನವಿ ಮಾಡಲಾಗಿದೆ.

Read More »

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ ಅಭಿವೃದ್ಧಿಗೆ ಉತ್ತೆಜನ ನೀಡಿ ಕಾರ್ಯ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೋಳಿ ಹೇಳಿದರು. ಶನಿವಾರ ಹುಕ್ಕೇರಿ ಪುರಸಭೆ ಸಭಾ ಭವನದಲ್ಲಿ ಜರುಗಿದ ಪ್ರಗತಿ ಪರಶೀಲನೆ ಸಭೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿ ನಗರದ ಅನಧಿಕೃತ ಬಡಾವಣೆಗಳ ಕುರಿತು ಚರ್ಚಿಸಿದರು, ಪ್ರಮುಖವಾಗಿ ಸರ್ವೆ ನಂಬರ 116 …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ದುಂಡನಕೊಪ್ಪ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …

Read More »

ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ಬೇಡ, ಬುಡ್ಗ ಜಂಗಮರಲ್ಲ: ಹೈಕೋರ್ಟ್​ ಸ್ಪಷ್ಟನೆ

ಬೆಂಗಳೂರು: ವೀರಶೈವ ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ‘ಬೇಡ’ ಅಥವಾ ‘ಬುಡ್ಗ’ ಜಂಗಮರಲ್ಲ. ಲಿಂಗಾಯಿತರಲ್ಲಿನ ಜಂಗಮರು ತಾವು ಬೇಡ ಅಥವಾ ಬುಡ್ಗ ಜಂಗಮರೆಂದು ತಿಳಿಸಿ, ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದು ಮೀಸಲು ದುರ್ಬಳಕೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ತಿಳಿಸಿದೆ. ಕಲಬುರಗಿ ಪೀಠದಲ್ಲಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್‌ ದತ್‌ ಯಾದವ್‌ ಹಾಗೂ ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ್‌ ಅವರಿದ್ದ ಕಲಬುರಗಿಯ ನ್ಯಾಯಪೀಠ ಈ ಆದೇಶ ಮಾಡಿದೆ. ಬುಡ್ಗ ಅಥವಾ …

Read More »