Breaking News

ಜಿಲ್ಲೆ

RSS ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ: ಸಚಿವ ಪ್ರಿಯಾಂಕ ಖರ್ಗೆ

ಕಲಬುರಗಿ: “ಆರ್​ಎಸ್​ಎಸ್​ನಲ್ಲಿನ ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ. ಕೊಳಕು ಮನಸ್ಸು, ಕೊಳಕು ಬುದ್ದಿ, ಕೊಳಕು ನಾಲಿಗೆ ಇವರದು” ಎಂದು ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಶುಕ್ರವಾರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾನು ಆರ್​ಎಸ್​ಎಸ್​ ಬ್ಯಾನ್​ ಮಾಡುತ್ತೇನೆ ಎಂದು ಹೇಳಿಲ್ಲ. ಮೂರು ಸಲ ಆರ್​ಎಸ್​ಎಸ್​ ಬ್ಯಾನ್​ ಆಗಿತ್ತು. ಆ ಬ್ಯಾನ್​ ತೆಗೆದು ತಪ್ಪು ಮಾಡಿದೆವು ಎಂದು ಹೇಳಿದ್ದೇನೆ. ನಾವು ಅಧಿಕಾರಕ್ಕೆ ಬಂದರೆ ಬ್ಯಾನ್‌ ಮಾಡೋಣ …

Read More »

ನಿವೃತ್ತ ಶಿಕ್ಷಕನಿಂದ 80 ಸಾವಿರ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ

ಹುಕ್ಕೇರಿ : ನಿವೃತ್ತ ಶಿಕ್ಷಕನಿಂದ 80 ಸಾವಿರ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ ಹುಕ್ಕೇರಿ ತಾಲೂಕಿನ ಕೋಟಬಾಗಿ ಸರಕಾರಿ ಪ್ರೌಢ ಶಾಲೆ ಶಿಕ್ಷಕ ಎಸ್ ಎನ್ ಉರಂಜಿಗೋಳ ತನ್ನ ನಿವೃತ್ತ ದಿನ ಶಾಲೆಗೆ ಸುಮಾರು 80 ಸಾವಿರ ರೂಪಾಯಿ ಮೌಲ್ಯದ ಇನಟ್ಯ್ರಾಕ್ಟಿವ್ ಪೇನಲ್ ಬೋರ್ಡ್ ದೇಣಿಗೆ ನೀಡುವ ಮೂಲಕ ಮಾದರಿ ಯಾಗಿದ್ದಾರೆ. ಕಳೆದ ಜೂನ್ 30 ರಂದು ಕೋಟಬಾಗಿ ಸರಕಾರಿ ಶಾಲೆಯ ಶಿಕ್ಷಕ ಎಸ್ ಎನ್ ಉರಂಜಿಗೋಳ ಸೇವಾ …

Read More »

ಇಂಡಿಯನ್ ಬ್ಯಾಂಕ್ ದರೋಡೆ: ಆರೋಪಿ ಬಂಧನ, ₹14 ಲಕ್ಷ ಮೌಲ್ಯದ ಆಭರಣ ವಶ

ಬೆಳಗಾವಿ ಇಂಡಿಯನ್ ಬ್ಯಾಂಕ್ ದರೋಡೆ: ಆರೋಪಿ ಬಂಧನ, ₹14 ಲಕ್ಷ ಮೌಲ್ಯದ ಆಭರಣ ವಶ ಬೆಳಗಾವಿ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಭಾಗ್ಯನಗರದ 2ನೇ ಕ್ರಾಸ್‌ನಲ್ಲಿ ರುವ ಇಂಡಿಯನ್ ಬ್ಯಾಂಕ್ ಲಾಕರ್‌ ದರೋಡೆ ಮಾಡಿದ್ದ ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂ ಮೌಲ್ಯದ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಟಿಳಕವಾಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ …

Read More »

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚಿಕ್ಕೋಡಿ: ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ ಸಾರ್ವಜನಿಕ ಆಸ್ಪತ್ರೆ ಅವ್ಯವಸ್ಥೆ ಕಂಡು ಕೆಂಡಾ ಮಂಡಲವಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿರುವ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ನಾಗಲಕ್ಷ್ಮೀ ಅವರು ಆಸ್ಪತ್ರೆಗೆಯಲ್ಲಿನ ಕುಡಿಯುವ ನೀರಿನ ವ್ಯವಸ್ಥೆ ಶೌಚಾಲಯ ವ್ಯವಸ್ಥೆ ಒಳ ರೋಗಿಗಳ ಕೊಣೆ ಕಂಡು ಕೆಂಡಾ …

Read More »

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು ಮನೆ ಕುಸಿತಗೊಂಡು ಎರಡು ಆಟೋ ರೀಕ್ಷಾ ಒಂದು ದ್ವೀಚಕ್ರ ವಾಹನ ಜಖಂಗೊಂಡ ಘಟನೆ ಶುಕ್ರವಾರ ಮುಂಜಾನೆ ಜಾವ ಸಂಭವಿಸಿದೆ. ಬೆಳಗಾವಿಯ ಚವ್ಹಾಟ ಗಲ್ಲಿಯಲ್ಲಿರುವ ಕಲ್ಯಾಣ ಚೌಕ ಹತ್ತಿರ ಕೀಶನ ಶಹಾಪೂರಕರ ಎಂಬುವರಿಗೆ ಸೇರಿದ ಮನೆಯೊಂದು ಕುಸಿತವಾಗಿದೆ. ಮನೆಯೊಳಗೆ ಜನರು ವಾಸವಿರದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮನೆಯ ಮುಂಭಾಗ ನಿಲ್ಲುಗಡೆ ಮಾಡಿದ ಎರಡು …

Read More »

ಕಾಗವಾಡ ತಹಶೀಲ್ದಾರರಾಗಿ ರವೀಂದ್ರ ಅಧಿಕಾರ ಸ್ವೀಕಾರ

ಕಾಗವಾಡ ತಹಶೀಲ್ದಾರರಾಗಿ ರವೀಂದ್ರ ಅಧಿಕಾರ ಸ್ವೀಕಾರ ವಿವಿಧ ಸರ್ಕಾರಿ ಕಟ್ಟಡಗಳ ಸ್ಥಳ ಮಂಜೂರಿಗಾಗಿ ಪ್ರಯತ್ನ ಕಾಗವಾಡ ತಹಶೀಲ್ದಾರರಾಗಿದ್ದ ರಾಜೇಶ ಬುರ್ಲಿ ಬೆಂಗಳೂರಿಗೆ ವರ್ಗಾವಣೆ ನೂತನ ತಹಶೀಲ್ದಾರರಾಗಿ ರವೀಂದ್ರ ಹಾದಿಮಾನಿ ಅಧಿಕಾರ ಸ್ವೀಕಾರ ಕಾಗವಾಡ ತಹಶೀಲ್ದಾರರಾಗಿ ಸೇವೆ ಸಲ್ಲಿಸುವ ಇಚ್ಛೆ ನನ್ನದಾಗಿತ್ತು:ರಾಜೇಶ ಬುರ್ಲಿ ಹೊಸದಾಗಿ ರಚನೆಯಾದ ಕಾಗವಾಡ ತಾಲೂಕಿನ ತಹಶೀಲ್ದಾರರಾಗಿದ್ದ ರಾಜೇಶ ಬುರ್ಲಿ ಅವರು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ ನೂತನ ತಹಶೀಲ್ದಾರರಾಗಿ ಚನ್ನಮನ ಕಿತ್ತೂರು ತಹಶೀಲ್ದಾರ ರವೀಂದ್ರ ಹಾದಿಮನಿ ಅವರು ಗುರುವಾರ ಅಧಿಕಾರ …

Read More »

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಸಚಿವರು, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್​​ಸಿ ಅವರ …

Read More »

ಬಾರದು ಬಪ್ಪದು, ಬಪ್ಪದು ತಪ್ಪದು ಸಚಿವ ಸ್ಥಾನದ ಕುರಿತ ಪ್ರಶ್ನೆಗೆ ಶಾಸಕ ಲಕ್ಷ್ಮಣ್ ಸವದಿ ಅವರು ಈ ರೀತಿ ನಯವಾಗಿ ಉತ್ತರ ನೀಡಿದರು.

ಚಿಕ್ಕೋಡಿ: ದೇಶದಲ್ಲಿ ಆರ್​​ಎಸ್​ಎಸ್​ ಬ್ಯಾನ್ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್​ ಖರ್ಗೆ ರಾಜಕೀಯ ಹೇಳಿಕೆ ನೀಡಿರಬಹುದು. ಅದರ ಬಗ್ಗೆ ನಾವೇಕೆ ಚರ್ಚೆ ಮಾಡಬೇಕು? ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಹೇಳಿದರು. ಅಥಣಿ ತಾಲೂಕಿನ ಯಲ್ಲಮ್ಮವಾಡಿ ಗ್ರಾಮದಲ್ಲಿ 140 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪ್ರಾಯೋಗಿಕ ಕೆರೆ ತುಂಬುವ ಯೋಜನೆಗೆ ಇಂದು ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅಥಣಿ ಕ್ಷೇತ್ರಕ್ಕೆ ಭರಪೂರ ಅನುದಾನ: ನಾನು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ …

Read More »

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

ಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ ಬಳಿಕ ಇಂದು ಕರ್ತವ್ಯಕ್ಕೆ ಹಾಜರಾದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿರುವ ಅವರ ಕಚೇರಿಗೆ ಆಗಮಿಸಿದ ಎಎಸ್​​ಪಿ ಎನ್‌.ವಿ.ಭರಮನಿ, ಎಂದಿನಂತೆ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ಎಸ್ಪಿ ಡಾ.ಗೋಪಾಲ ಬ್ಯಾಕೋಡ ಅವರೊಂದಿಗೆ ಚರ್ಚಿಸಿದ ಬಳಿಕ ಕಚೇರಿಗೆ ಆಗಮಿಸಿದ ಅವರು, ಮಾಧ್ಯಮದವರೊಂದಿಗೆ ಮಾತನಾಡಿದರು. “ಹಿರಿಯ ಅಧಿಕಾರಿಗಳು ನನ್ನೊಂದಿಗೆ ಮಾತನಾಡಿದ್ದಾರೆ. ನಾನು ಶಿಸ್ತಿನ ಇಲಾಖೆಯಲ್ಲಿದ್ದೇನೆ. ಸಿಎಂ ಸಾಹೇಬ್ರು …

Read More »

ಬಂಡಾರದ ಜಾತ್ರೆ; ತಂದೆ ಚಿಕ್ಕಪ್ಪ, ಸ್ನೇಹಿತರೊಂದಿಗೆ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ

ಬಂಡಾರದ ಜಾತ್ರೆ; ತಂದೆ ಚಿಕ್ಕಪ್ಪ, ಸ್ನೇಹಿತರೊಂದಿಗೆ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ ಜುಲೈ ಒಂದರಿಂದ ಆರಂಭಗೊಂಡಿರುವ ಗೋಕಾಕ್ ಗ್ರಾಮದೇವಿಯರ ಜಾತ್ರೆ ಗುರುವಾರವೂ ವಿಜ್ರಂಭಣೆಯಿಂದ ಮುಂದುವರೆದಿದ್ದು ಹೊನ್ನಾಟದಲ್ಲಿ ಭಕ್ತರು ಭಕ್ತಿ ಭಾವದಿಂದ ಮೈಮರೆತಿದ್ದರು ಜುಲೈ 1ರಿಂದ ಆರಂಭಗೊಂಡಿರುವ ಗೋಕಾಕ್ ದೇವಿಯರ ಜಾತ್ರೆಯಲ್ಲಿ ಪೂಜೆ, ಅಭಿಷೇಕ, ನೈವೇದ್ಯ, ಪಾಲಿಕೆ ಉತ್ಸವ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಮುಂದುವರೆದಿದ್ದು, ಇಂದು ದೇವಿಯರ ಉಭಯ ರಥಗಳು ಹಳೆಯ ಮುನ್ಸಿಪಲ್ ಕಚೇರಿ, …

Read More »