ಬೆಳಗಾವಿ: “ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25ನೇ ಘಟಿಕೋತ್ಸವದ ಭಾಗ-1 ಜುಲೈ 4ರಂದು ನಡೆಯಲಿದೆ. ಈ ವೇಳೆ ವಿಜ್ಞಾನ, ತಾಂತ್ರಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಸಾಧನೆ ಮಾಡಿದ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ಪದವಿ ಡಾಕ್ಟರ್ ಆಫ್ ಸೈನ್ಸ್ ಪ್ರದಾನ ಮಾಡಲಾಗುತ್ತದೆ” ಎಂದು ಕುಲಪತಿ ಪ್ರೊ.ಎಸ್. ವಿದ್ಯಾಶಂಕರ ತಿಳಿಸಿದರು. ವಿಟಿಯುದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ವಿಶ್ವವಿದ್ಯಾಲಯದ ಜ್ಞಾನ ಸಂಗಮ ಆವರಣದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ …
Read More »ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು
ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ: ಸಿ.ಎಂ ಬೆಂಗಳೂರು : ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, …
Read More »ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಹೊತ್ತಿಕೊಂಡ ಬೆಂಕಿ
ದಾವಣಗೆರೆ: ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿ ತಾಯಿ – ಮಗ ಮೃತಪಟ್ಟಿರುವ ದಾರುಣ ಘಟನೆ ನಗರದ ಕಾಯಿಪೇಟೆಯಲ್ಲಿ ನಡೆದಿದೆ. ಬೆಂಕಿಯಿಂದ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ವಿಮಲಾ (75) ಮತ್ತು ಅವರ ಪುತ್ರ ಕುಮಾರ್ (35) ಪ್ರಾಣ ಕಳೆದುಕೊಂಡ ದುರ್ದೈವಿಗಳು. ಮೃತರು ಬಿಜೆಪಿ ಮುಖಂಡ ರುದ್ರಮುನಿಸ್ವಾಮಿ ಅವರ ಸಂಬಂಧಿಗಳಾಗಿದ್ದಾರೆ. ತಡರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿವೆ. ಇದರಿಂದ ದಟ್ಟ ಹೊಗೆ ಆವರಿಸಿದೆ. ಮನೆಯಲ್ಲಿದ್ದ 6 ಮಂದಿಯ …
Read More »ಎಂಬಿಬಿಎಸ್ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
ಬಾಗಲಕೋಟೆ: ಬಿವಿವಿ ಸಂಘದ ಎಸ್. ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನಲ್ಲಿ ನಾಲ್ಕೂವರೆ ವರ್ಷ ಎಂಬಿಬಿಎಸ್ ಮುಗಿಸಿ ಇಂಟರ್ಶಿಪ್ನಲ್ಲಿದ್ದ ವಿದ್ಯಾರ್ಥಿ ಲಕ್ಷ್ಮೀಪುತ್ರ ಬಿ.ಕುಲಕರ್ಣಿ (24) ಸೋಮವಾರ ಬೆಂಗಳೂರಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಎರಡು ದಿನಗಳ ಹಿಂದಷ್ಟೇ ರಜೆ ಮೇಲೆ ಸಂಬಂಧಿಕರ ಜೊತೆ ಲಕ್ಷ್ಮೀಪುತ್ರ ಬೆಂಗಳೂರಿಗೆ ಹೋಗಿದ್ದರು. ಅಲ್ಲಿಂದ ತಮಿಳುನಾಡಿಗೆ ಪ್ರವಾಸಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಆರೋಗ್ಯದಲ್ಲಿ ಏರುಪೇರಾಗಿ ಬೆಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರಲ್ಲೇ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಲಕ್ಷೀಪುತ್ರ ಮೂಲತಃ ವಿಜಯಪುರ …
Read More »ಗೋಕಾಕ ಗ್ರಾಮ ದೇವತೆಯರ ಆಶೀರ್ವಾದ ಪಡೆದ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ರಾಜಕೀಯ ಹಿರಿಯ ಮುಖಂಡರಾದ ಅಶೋಕ್ ಪೂಜಾರಿ
ಗೋಕಾಕ ಗ್ರಾಮ ದೇವತೆಯರ ಆಶೀರ್ವಾದ ಪಡೆದ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ರಾಜಕೀಯ ಹಿರಿಯ ಮುಖಂಡರಾದ ಅಶೋಕ್ ಪೂಜಾರಿ
Read More »ಅಟೊ ರೀಕ್ಷಾದಲ್ಲಿ ಪ್ರೇಮಿಗಳ್ಳಿಬ್ಬರು ನೇಣಿಗೆ ಶರಣು
ಅಟೊ ರೀಕ್ಷಾದಲ್ಲಿ ಪ್ರೇಮಿಗಳ್ಳಿಬ್ಬರು ನೇಣಿಗೆ ಶರಣು ಸುಮಾರು ದಿನಗಳಿಂದ ಪ್ರೀತಿಸುತ್ತಿದ್ದ ಇಬ್ಬರು ಪ್ರೇಮಿಗಳು ಅಟೊ ರೀಕ್ಷಾದಲ್ಲಿ ನೇಣಿಗೆ ಶರಣಾದ ಘಟನೆ ಗೋಕಾಕ ತಾಲೂಕಿನ ಹೀರೆನಂದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸವದತ್ತಿ ತಾಲೂಕಿನ ಮುನ್ನೋಳಿ ಪಟ್ಟಣದ ನಾಗಲಿಂಗ ನಗರದ ನಿವಾಸಿಗಳಾದ ರಾಘವೇಂದ್ರ ನಾರಾಯಣ ಜಾದವ (28), ರಂಜಿತಾ ಅಡಿವೇಪ್ಪ ಚೌಬಾರಿ (25) ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಘವೇಂದ್ರ ಹಾಗೂ ರಂಜಿತಾ ಇಬ್ಬರು ಸುಮಾರು ದಿನಗಳಿಂದ ಪರಸ್ಪರ ಪ್ರೀತಿಸುತಿದ್ದರು. ಈವರಿಬ್ಬರು ಪ್ರೀತಿ ಮಾಡುವ ವಿಷಯ …
Read More »ಟೋಲ್ ಪ್ಲಾಜಾದಲ್ಲಿ ಪ್ರತಿಭಟನೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ
ಟೋಲ್ ಪ್ಲಾಜಾದಲ್ಲಿ ಪ್ರತಿಭಟನೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಟೋಲ್ ನಾಕಾ ಸುತ್ತಮುತ್ತಲಿನ ಗ್ರಾಮಗಳ ವಾಹನಗಳಿಗೆ ಶುಲ್ಕ ವಿಧಿಸುತ್ತಿರುವದನ್ನು ಖಂಡಿಸಿ ವಿವಿಧ ಗ್ರಾಮಗಳ ಜನರು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಟೋಲ್ ಪ್ಲಾಜಾ ಬಳಿ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ವಿಜಯಪುರ ಜಿಲ್ಲೆಯ ಬಸನಬಾಗೇವಾಡಿ ತಾಲೂಕಿನ ಮುಳವಾಡ ಬಳಿ ಎನ್ ಎಚ್ 50 ರಲ್ಲಿನ ಟೋಲ್ ಪ್ಲಾಜಾದಲ್ಲಿ ಸುತ್ತಮುತ್ತಲಿನ 20 ವ್ಯಾಪ್ತಿಯ ಗ್ರಾಮಗಳ ವಾಹನಗಳಿಗೆ ಶುಲ್ಕ ವಿಧಿಸಬಾರದು ಎಂದು ಆಗ್ರಹಿಸಿ …
Read More »ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್
ಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! ಇಂಥದ್ದೊಂದು ವಿಲಕ್ಷಣ ಘಟನೆ ಬೆಂಗಳೂರಿನ (Bengaluru) ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಜಕಾರಣಿಗಳ ಜತೆ ಹಾಗೂ ಸಹಚಚರ ಒಟ್ಟಿಗೆ ಮಲಗುವಂತೆ ಒತ್ತಾಯಿಸುತ್ತಿದ್ದುದಲ್ಲದೆ, 6 ಬಾರಿ ತಲಾಖ್ (Talaq) ನೀಡಿದ ಮತ್ತು ಅಬಾರ್ಷನ್ ಮಾಡಿಸಿದ ಆರೋಪದಲ್ಲಿ ಪತಿಯ ವಿರುದ್ಧವೇ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಜತೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಲ್ಲಿ ಅತ್ತೆ-ಮಾವನ ವಿರುದ್ಧವೂ ದೂರು ದಾಖಲಿಸಿದ್ದಾರೆ. …
Read More »ಮಾಧ್ಯಮಗಳಿಗೆ ಹೇಳಿದ್ದನ್ನೇ ಸುರ್ಜೇವಾಲಾಗೆ ಹೇಳುತ್ತೇನೆ:ರಾಜು ಕಾಗೆ
ಬೆಂಗಳೂರು, ಜುಲೈ 1: ಬೆಳಗಾವಿ ಜಿಲ್ಲೆ ಕಾಗ್ವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ರಾಜು ಕಾಗೆ (ಭರಮಗೌಡ ಆಲಗೌಡ ಕಾಗೆ) ಇಂದು ಕೆಪಿಸಿಸಿ ಕಚೇರಿಯಲ್ಲಿ ರಾಜ್ಯದ ಎಐಸಿಸಿ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ (Randeep Surjewala) ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನೇರ ಮಾತುಗಾರಿಕೆಗೆ ಹೆಸರಾಗಿರುವ ರಾಜು ಕಾಗೆ, ನಮ್ಮ ಪ್ರತಿನಿಧಿಯೊಂದಿಗೆ ಮಾತಾಡುತ್ತಾ, ನಿನ್ನೆ ಜರೂರು ಸಭೆಯೊಂದರ ನಿಮಿತ್ತ ಬೆಂಗಳೂರುಗೆ ಬರಲಾಗಲಿಲ್ಲ, ಇವತ್ತು ಭೇಟಿಯಾಗುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹೇಳಿದ್ದೆ ಎಂದರು. ಮೊನ್ನೆ ಮಾಧ್ಯಮಗಳ ಮುಂದೆ ಆಡಿರುವ …
Read More »ಅಪಘಾತದ ಕಥೆ ಕಟ್ಟಿ ಹಣ ಸುಲಿಗೆ; ವಯೋವೃದ್ಧ ಕಾರು ಚಾಲಕರೇ ಈತನ ಟಾರ್ಗೆಟ್!
ಅಪಘಾತದ ಕಥೆ ಕಟ್ಟಿ ಹಣ ಸುಲಿಗೆ; ವಯೋವೃದ್ಧ ಕಾರು ಚಾಲಕರೇ ಈತನ ಟಾರ್ಗೆಟ್! ಬೆಂಗಳೂರು: ವಯೋವೃದ್ಧ ಕಾರು ಚಾಲಕರನ್ನು ಗುರಿಯಾಗಿಸಿ ಅಪಘಾತವೆಸಗಿರುವುದಾಗಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ಸುಲಿಗೆಕೋರನನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಶಾಂತಿನಗರದ ಭಂಗಿಯಪ್ಪ ಗಾರ್ಡನ್ ನಿವಾಸಿ ಚಂದ್ರಶೇಖರ್ (78 ವರ್ಷ) ಎಂಬವರು ನೀಡಿದ ದೂರಿನ ಮೇರೆಗೆ ಆರೋಪಿ ಜಮೀಲ್ ಖಾನ್ ಎಂಬಾತನನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರವಾಹನ ಹಾಗೂ ಮೊಬೈಲ್ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. …
Read More »
Laxmi News 24×7