ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಶಿವಾಪುರ (ಕೊ)ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ಅರುಣ ಯಳ್ಳೂರಕರ ಗೆ ಕರ್ನಾಟಕ ಛಾಯಾರತ್ನ’ ಪ್ರಶಸ್ತಿ
ಅರುಣ ಯಳ್ಳೂರಕರ ಗೆ ಕರ್ನಾಟಕ ಛಾಯಾರತ್ನ’ ಪ್ರಶಸ್ತಿ ಬೆಳಗಾವಿ: ಇಲ್ಲಿನ ಹಿರಿಯ ಪತ್ರಿಕಾ ಛಾಯಾಗ್ರಾಹಕ ಅರುಣ ಯಳ್ಳೂರಕರ ಅವರು, ‘ಕರ್ನಾಟಕ ಛಾಯಾರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಪತ್ರಿಕಾ ಛಾಯಾಗ್ರಹಕರಾಗಿ ಪತ್ರಿಕೆ ಮಾದ್ಯಮ ಕ್ಷೇತ್ರದಲ್ಲಿ ಹಲವು ದಶಕಗಳ ಲ್ಲಿ ಸಲ್ಲಿಸಿರುವ ಅಭೂತಪೂರ್ವ ಸೇವೆಯನ್ನು ಪರಿಗಣಿಸಿ, ಕರ್ನಾಟಕ ವಿಡಿಯೊ ಮತ್ತು ಫೊಟೊ ಅಸೋಸಿಯೇಷನ್ ಬ(ರಿ) ಮತ್ತು ಬೈಸೇಲ್ ಇಂಟ್ರಾಕ್ಷನ್ ಪ್ರವೇಟ್ ಲಿಮಿಟೆಡ್ ಸಹಯೊಗದೊಂದಿಗೆ ದಿನಾಂಕ 27-06-2025 ರಂದು ಬೆಂಗಳೂರಿನ ಅರಮನೆ ಮೈದಾನದ …
Read More »ಅನ್ಯ ರಾಜ್ಯಗಳ ಪೊಲೀಸ್ ಸಿಬ್ಬಂದಿಯ ಕ್ಯಾಪ್ ಪರಿಶೀಲಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್ಸ್ಟೇಬಲ್ಗಳು ಬಳಸುತ್ತಿರುವ ಬ್ರಿಟಿಷರ ಕಾಲದ ಕ್ಯಾಪ್ಗಳ ಬದಲಾವಣೆಯ ಚರ್ಚೆಗಳು ಚಾಲ್ತಿಯಲ್ಲಿರುವಾಗ, ಅನ್ಯ ರಾಜ್ಯಗಳಲ್ಲಿ ಪೊಲೀಸ್ ಕಾನ್ಸ್ಟೇಬಲ್ಗಳು ಧರಿಸುತ್ತಿರುವ ಟೋಪಿಗಳ ಮಾದರಿಗಳನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವೀಕ್ಷಿಸಿದ್ದಾರೆ. ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಇಂದು ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಭೆ ನಡೆಸಿದ ಅವರು, ಮಹಾರಾಷ್ಟ್ರ, ದೆಹಲಿ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಪೊಲೀಸ್ ಕಾನ್ಸ್ಟೇಬಲ್ಗಳು ಬಳಸುತ್ತಿರುವ ಕ್ಯಾಪ್ಗಳನ್ನು ಪರಿಶೀಲಿಸಿದರು. …
Read More »ಯುದ್ಧೋಪಾದಿಯಲ್ಲಿ ಕೋಟೆ ಕೆರೆ ನಾಲೆಯ ಸ್ವಚ್ಛತೆ ಶಾಸಕ ಆಸೀಫ್ ಸೇಠ್ ಮತ್ತು ನಗರಸೇವಕರಿಂದ ಪರಿಶೀಲನೆ
ಯುದ್ಧೋಪಾದಿಯಲ್ಲಿ ಕೋಟೆ ಕೆರೆ ನಾಲೆಯ ಸ್ವಚ್ಛತೆ ಶಾಸಕ ಆಸೀಫ್ ಸೇಠ್ ಮತ್ತು ನಗರಸೇವಕರಿಂದ ಪರಿಶೀಲನೆ ಮಾನ್ಸೂನ್ ಸಮಯದಲ್ಲಿ ನಿರ್ಮಾಣವಾದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಇಂದು ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಅವರು ಬೆಳಗಾವಿ ಕೋಟೆ ಕೆರೆಗೆ ಭೇಟಿ ನೀಡಿ ಬ್ಲಾಕೇಜ್ ಸ್ವಚ್ಛತೆಗಾಗಿ ನಡೆಯುತ್ತಿರುವ ಕಾರ್ಯಾಚರಣೆಯನ್ನು ಪರಿಶೀಲನೆ ನಡೆಸಿದರು. ಇಂದು ಬೆಳಗಾವಿಯ ಉತ್ತರ ಶಾಸಕ ಆಸೀಫ್ ಸೇಠ್ ಅವರು ಬೆಳಗಾವಿಯ ಕೋಟೆ ಕೆರೆಗೆ ಭೇಟಿ ನೀಡಿ ಬೃಹತ್ ನಾಲೆ ಶುದ್ಧಿಕರಣಕ್ಕಾಗಿ …
Read More »ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿ ಸಿದ್ದರಾಮ ಸ್ವಾಮೀಜಿಯವರ ನಡೆಯ ಕುರಿತು ಭಕ್ತರಲ್ಲಿ ಉಂಟಾಗಿದ್ದ ಗೊಂದಲವು ಸುಖಾಂತ್ಯ ಕಂಡಿದೆ.
ಗೋಕಾಕ: ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿ ಸಿದ್ದರಾಮ ಸ್ವಾಮೀಜಿಯವರ ನಡೆಯ ಕುರಿತು ಭಕ್ತರಲ್ಲಿ ಉಂಟಾಗಿದ್ದ ಗೊಂದಲವು ಸುಖಾಂತ್ಯ ಕಂಡಿದೆ. ನಗರದ ಶೂನ್ಯ ಸಂಪಾದನ ಮಠದಲ್ಲಿ ಗುರುವಾರ ಸಂಜೆ ನಾನಾ ಶ್ರೀಗಳೊಂದಿಗೆ ಕ್ಷೇತ್ರದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಿವಾಪೂರ (ಹ) ದ ಅಡವಿ ಸಿದ್ದೇಶ್ವರ ಶ್ರೀಗಳ ತಪ್ಪು ಕಾಣದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮಠದಲ್ಲಿಯೇ ಮುಂದುವರಿಯಲು ಅಡವಿಸಿದ್ದರಾಮ ಸ್ವಾಮೀಜಿಗೆ ಅವಕಾಶ …
Read More »ಸಾಲದ ಹಣಕ್ಕಾಗಿ ವ್ಯಕ್ತಿಯನ್ನ ಒತ್ತೆ ಇಟ್ಟುಕೊಂಡ ಸಾಲಗಾರ
ವಿಜಯಪುರ, ಜೂನ್ 27: ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಸಾಲದ (Debt) ಹಣ (money) ವಸೂಲಿ ಮಾಡುವ ನೆಪದಲ್ಲಿ ವ್ಯಕ್ತಿಯನ್ನು ಒತ್ತೆಯಾಗಿಟ್ಟುಕೊಂಡಿರೋ ಗಂಭೀರ ಆರೋಪ ಕೇಳಿ ಬಂದಿದೆ. ಸಾಲ ಪಡೆದ ಹಣ ನೀಡದೇ ಇದ್ದ ಕಾರಣಕ್ಕೆ ಕಳೆದ 27 ದಿನಗಳಿಂದ ದೇವರಹಿಪ್ಪರಗಿ ತಾಲೂಕಿನ ಪಡಗಾನೂರು ಗ್ರಾಮದ ಉದಯಕುಮಾರ ಬಾವಿಮನಿ ಎಂಬುವವರನ್ನು ಬಸವನಬಾಗೇವಾಡಿ ಪಟ್ಟಣದ ನಿವಾಸಿ ಪ್ರಭಾಕರ ಢವಳಗಿ ಎಂಬುವವರು ಕೂಡಿಟ್ಟುಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ. ಇತ್ತ ಉದಯಕುಮಾರನನ್ನು ಬಿಡಿಸಲು ಕುಟುಂಬಸ್ಥರು ಪರದಾಡುತ್ತಿದ್ದಾರೆ.ಉದಯಕುಮಾರ ಬೆಂಗಳೂರಿನಲ್ಲಿ ಖಾಸಗಿ ಶಾಲಾ …
Read More »ಬಳ್ಳಾರಿ ನಾಲಾ ಅವಾಂತರ, ಗೆಣಸು ಕೊಯ್ಲಿಗೆ ರೈತರ ಹರಸಾಹಸ
ಬೆಳಗಾವಿ: ಇಲ್ಲಿನ ಬಳ್ಳಾರಿ ನಾಲೆ ಉಕ್ಕಿ ಹರಿಯುತ್ತಿದ್ದು, ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳನ್ನು ಆಹುತಿ ಪಡೆದುಕೊಳ್ಳುತ್ತಿದೆ. ಹಾಗಾಗಿ, ಗೆಣಸು ಕಟಾವು ಮಾಡಲು ರೈತರು ಹರಸಾಹಸಪಡುತ್ತಿದ್ದಾರೆ. ಇದನ್ನು ಹಾಗೇ ಬಿಟ್ಟರೆ ಹಾಕಿದ ಬಂಡವಾಳ ಕೂಡ ಕೈ ಸೇರುವುದಿಲ್ಲ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ನಗರದ ಹೊರ ವಲಯದಲ್ಲಿ ಹರಿಯುವ ಬಳ್ಳಾರಿ ನಾಲೆ ಇಲ್ಲಿನ ರೈತರಿಗೆ ಶಾಪವಾಗಿ ಪರಿಣಮಿಸಿದೆ. ಆರಂಭದಲ್ಲಿ ಈ ಭಾಗದ ರೈತರಿಗೆ ವರದಾನವಾಗಿತ್ತು. ಕಳೆದ ಹತ್ತು ವರ್ಷಗಳಿಂದ ಹೂಳು ತುಂಬಿಕೊಂಡು ಪ್ರತೀ …
Read More »ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ; ಜಾಗೃತಿ ನಿರ್ಮಾಣ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ; ಜಾಗೃತಿ ನಿರ್ಮಾಣ ಅಂ.ರಾ. ಮಾದಕ ದ್ರವ್ಯ ಸೇವನೆ, ಸಾಗಾಣಿಕೆ ವಿರೋಧಿ ದಿನಾಚರಣೆ ಬೆಳಗಾವಿ ಹಿಂಡಲಗಾ ಕಾರಾಗೃಹದಲ್ಲಿ ಆಯೋಜನೆ ಬೆಳಗಾವಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗ ಕಾನೂನು ಸೇವಾ ಪ್ರಾಧಿಕಾರದ ಸಂದೀಪ ಪಾಟೀಲರಿಂದ ಉದ್ಘಾಟನೆ ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಇತರೆ ಸಂಘಟನೆಗಳ ಸಂಯುಕ್ತ ಸಂಯೋಜನೆಯಲ್ಲಿ ಅಂತರರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಹಾಗೂ ಅಕ್ರಮ ಸಾಗಾಣಿಕೆ …
Read More »ತುರಿಮಣೆಯಿಂದ ಹೊಡೆದು ಪತ್ನಿ ಕೊಲೆ ಮಾಡಿದ ಪತಿ
ರಾಮನಗರ, ಜೂನ್ 26: ಅಡುಗೆ (cooking) ಮಾಡುವ ವಿಚಾರಕ್ಕೆ ಗಲಾಟೆ ಉಂಟಾಗಿದ್ದು, ಈ ವೇಳೆ ತುರಿಮಣೆಯಿಂದ ಹೊಡೆದು ಪತಿಯಿಂದ ಪತ್ನಿ (wife) ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಮತ್ತಿಕೆರೆಯಲ್ಲಿ ನಡೆದಿದೆ. ತಿಮ್ಮಮ್ಮ(65) ಹತ್ಯೆಗೈದ ರಂಗಯ್ಯ. ಹತ್ಯೆ ನಂತರ ತಿರುಪತಿಗೆ ಎಸ್ಕೇಪ್ ಆಗಲು ಮುಂದಾಗಿದ್ದ ಆರೋಪಿಯನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರ ಎದುರೇ ಬ್ಲೇಡ್ನಿಂದ ಕತ್ತುಕೊಯ್ದುಕೊಂಡ ವ್ಯಕ್ತಿ: ಆತ್ಮಹತ್ಯೆಗೆ ಯತ್ನ ಸಾರ್ವಜನಿಕರ ಎದುರೇ ಬ್ಲೇಡ್ನಿಂದ …
Read More »ಸರ್ಕಾರಿ ನೌಕರನಿಗೆ ಲಂಚ ನೀಡಲು ಪತ್ನಿಯ ಮಾಂಗಲ್ಯ ಸರ ಅಡವಿಟ್ಟ ವ್ಯಕ್ತಿ
ಹಾವೇರಿ, ಜೂನ್ 26: ಸರ್ಕಾರಿ ನೌಕರನಿಗೆ ಲಂಚ (bribe) ನೀಡಲು ಸಂತ್ರಸ್ತ ವ್ಯಕ್ತಿ ತಮ್ಮ ಪತ್ನಿಯ ಮಾಂಗಲ್ಯ ಸರವನ್ನು (Mangalsutra) ಅಡವಿಟ್ಟ ಘಟನೆಯೊಂದು ಹಾವೇರಿ ತಾಲ್ಲೂಕಿನ ಬೆಳವಗಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ನೆರೆ ಸಂತ್ರಸ್ತರ ವಸತಿ ಯೋಜನೆಯಡಿ ಬಿಲ್ ನೀಡಲು ಸರ್ಕಾರಿ ನೌಕರ ಹಣಕ್ಕೆ ಬೇಡಿಕೆ ಇಟ್ಟ ಹಿನ್ನಲೆ ಮಹಾಂತೇಶ ಬಡಿಗೇರ ಎಂಬುವವರು ತಮ್ಮ ಪತ್ನಿ ಮಾಂಗಲ್ಯ ಸರವನ್ನು ಅಡವಿಟ್ಟು ಹಣ ನೀಡಿದ್ದಾರೆ. ಆದರೆ ಇದುವರೆಗೂ ಬಿಲ್ ಮಂಜೂರಾಗಿಲ್ಲ ಎಂದು ತಹಶೀಲ್ದಾರ್ ಬಳಿ ಅಳಲು ತೊಡಿಕೊಂಡಿದ್ದಾರೆ. ತಹಶೀಲ್ದಾರ್ಗೆ …
Read More »
Laxmi News 24×7