Breaking News

ಜಿಲ್ಲೆ

ಆಲ್ ಇಜ್ ವೆಲ್ ಚಿತ್ರವನ್ನು ಯಶಸ್ವಿಗೊಳಿಸಿ; ಚಿತ್ರತಂಡದಿಂದ ಕರೆ

ಆಲ್ ಇಜ್ ವೆಲ್ ಚಿತ್ರವನ್ನು ಯಶಸ್ವಿಗೊಳಿಸಿ; ಚಿತ್ರತಂಡದಿಂದ ಕರೆ ಇದೇ ಜೂನ್ 27 ರಂದು ತೆರೆ ಕಾಣಲಿರುವ ಮರಾಠಿ ಚಲನಚಿತ್ರ ಆಲ್ ಇಜ್ ವೆಲ್ ಚಿತ್ರತಂಡ ಇಂದು ಬೆಳಗಾವಿಗೆ ಆಗಮಿಸಿ, ಬೆಳಗಾವಿಗರಿಂದ ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರವನ್ನು ವಿಕ್ಷೀಸಿ ಪ್ರೋತ್ಸಾಹಿಸಬೇಕೆಂದು ಕರೆ ನೀಡಿತು. ಸುಪ್ರಸಿದ್ಧ ಬಹುಭಾಷಾ ಕಲಾವಿದ ಸಯ್ಯಾಜಿ ಶಿಂಧೆ, ಅಭಿನಯ ಭೆರ್ಡೆ, ರೋಹಿತ್ ಹಳದಿಕರ, ನಕ್ಷತ್ರಾ ಮೇಢೆಕರ, ಸಾಯಲಿ ಫಾಟಕ್, ಅಮಾಯರಾ ಗೋಸ್ವಾಮಿ ಅವರು ನಟಿಸಿರುವ ಪ್ರಿಯದರ್ಶನ ಜಾಧವ್ ಮತ್ತು …

Read More »

ಮುಖ್ಯ ಇಂಜಿನಿಯರ್ ಮನೆಯಲ್ಲಿ ವಜ್ರಾಭರಣ, ಚಿನ್ನಾಭರಣ, ಬೆಳ್ಳಿ ನಗದು ಪತ್ತೆ*

ಮುಖ್ಯ ಇಂಜಿನಿಯರ್ ಮನೆಯಲ್ಲಿ ವಜ್ರಾಭರಣ, ಚಿನ್ನಾಭರಣ, ಬೆಳ್ಳಿ ಒಂದೂವರೆ ಲಕ್ಷ ನಗದು ಪತ್ತೆ* ಕರ್ನಾಟಕ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಮನೆ ಮೇಲೆ ಲೋಕಾ ದಾಳಿ ವೇಳೆ ಪತ್ತೆ ಬೆಳಗಾವಿಯ ರಾಮತೀರ್ಥ‌ನಗರದಲ್ಲಿರುವ ಅಧಿಕಾರಿ ಮನೆ ಮುಖ್ಯ ಇಂಜಿನಿಯರ್ ಅಶೋಕ ವಸಂದ್ ಬೆಳಗಾವಿ ಮನೆ, ಧಾರವಾಡ ಕಚೇರಿ ಮೇಲೆ‌ ದಾಳಿ ಕೆಎ‌ನ್‌ಎನ್ಎಲ್ ಧಾರವಾಡ ವಿಭಾಗದ ಮುಖ್ಯ ಇಂಜಿನಿಯರ್ ಆಗಿರುವ ಅಶೋಕ ವಸಂದ್ ಧಾರವಾಡ ‌ಲೋಲಾಯುಕ್ತ ಅಧಿಕಾರಿಗಳಿಂದ ಬೆಳಗಾವಿಯಲ್ಲಿ ಶೋಧಕಾರ್ಯ

Read More »

ರಾಜು ಕಾಗೆ ಹೇಳಿದ್ದರಲ್ಲಿ ಸತ್ಯಾಂಶವಿದೆ: ಬೆಳಗಾವಿಯಲ್ಲಿ ಸಂಸದ ಜಗದೀಶ ಶೆಟ್ಟರ್ ಹೇಳಿಕೆ

ಬೆಳಗಾವಿ: ಹಿಂದೆ 40 ಪರ್ಸೆಂಟ್ ಅಂತಾ ಬಿಜೆಪಿ ಸರ್ಕಾರದ ಮೇಲೆ ಆಪಾದನೆ ಮಾಡಿದ್ದರು. ಅದನ್ನು ಅವರು ಸಾಬೀತು ಮಾಡಲಿಲ್ಲ. ಆದರೆ, ಅವರ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ಪಕ್ಷದ ಶಾಸಕರ ಹೇಳಿಕೆಯಿಂದಲೇ ಸಾಬೀತಾಗಿದೆ. ಹಾಗಾಗಿ, ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಸಂಸದ ಜಗದೀಶ ಶೆಟ್ಟರ್ ಒತ್ತಾಯಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ …

Read More »

ಅಂಕಲಗಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಹಲ್ವಾರು ಯೋಜನೆ ಗಳಿಗೆ ರಮೇಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಅಂಕಲಗಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ತ್ರೀಚಕ್ರ ವಾಹನ ಸೋಲಾರ್ ಪ್ಲಾಟ್, ಪೌರಕಾರ್ಮಿಕರಿಗೆ ಸಮವಸ್ತ್ರದ ಕಿಟ್, ತ್ಯಾಜ್ಯ ಸಂಗ್ರಹಿಸಲು ಟ್ಯಾಕ್ಟರ್ ಹೀಗೆ ಹತ್ತು ಹಲವರು ಫಲಾನುಭವಿಗಳಿಗೆ ಶಾಸಕರಾದ ರಮೇಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಊರಿನ ಮುಖಂಡರು ಯುವಕರು ಉಪಸ್ಥಿತರಿದ್ದರು.

Read More »

ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ : ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಸ್ಥಳೀಯ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ಅಧಿಕಾರಿಗಳ ವರ್ಗಾವಣೆಗೆ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಪ್ರಾಮಾಣಿಕ ಅಧಿಕಾರಿಗಳ ನೈತಿಕತೆ ಕುಂದಿದೆ. ಆಡಳಿತ ಪಕ್ಷದ ಶಾಸಕರು ಮಾತಾಡಿದ್ರೂ ಸಿಎಂ, ಡಿಸಿಎಂ ತುಟಿ ಪಿಟಕ್ ಅಂತಿಲ್ಲ. ಸಂಪುಟ ಸಹೋದ್ಯೋಗಿಗಳು ಬಹಿರಂಗವಾಗಿ ಪತ್ರ ಬರೆಯುತ್ತಾರೆ. …

Read More »

ಬೆಳಗಾವಿಯ ವಿವಿಧ ಬಡಾವಣೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಆಸೀಫ್ ಸೇಠ್

ಬೆಳಗಾವಿಯ ವಿವಿಧ ಬಡಾವಣೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಆಸೀಫ್ ಸೇಠ್ ಬೆಳಗಾವಿಯ ಉಜ್ವಲ ನಗರ, ಶಾಮ್ಸ್ ಕಾಲೋನಿ ಹಾಗೂ ಅಮನ್ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಶಾಸಕ ಆಸೀಫ್ ಸೇಠ್ ಚಾಲನೆ ನೀಡಿ ಜನತಾದರ್ಶನದಲ್ಲಿ ಅಹವಾಲು ಸ್ವೀಕರಿಸಿದರು ಹಲವಾರು ವರ್ಷಗಳಿಂದ ಬೆಳಗಾವಿ ಉಜ್ವಲ ನಗರದಲ್ಲಿ ರಸ್ತೆಗಳು ಹದಗೆಟ್ಟಿದ್ದವು ಒಳಚರಂಡಿ ದುರಸ್ತಿ ಸೇರಿದಂತೆ ಹಲವಾರು ಸಮಸ್ಯೆಗಳಿದ್ದವು. ಸೋಮವಾರ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರು …

Read More »

ಕಾಲ್ತುಳಿತ ಪ್ರಕರಣ, ಅಮೈಕಾಸ್‌ ಕ್ಯೂರಿ ನೇಮಿಸಿದ ಹೈಕೋರ್ಟ್

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್​​ಸಿಬಿ) ಐಪಿಎಲ್ ಜಯ ಗಳಿಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಪ್ರಕರಣದಲ್ಲಿ ಅಮಿಕಸ್​ ಕ್ಯೂರಿ (ಕೋರ್ಟ್‌ಗೆ ನೆರವಾಗುವವರು) ಯನ್ನಾಗಿ ಹಿರಿಯ ವಕೀಲರಾದ ಸುಶೀಲಾ ಅವರನ್ನು ನೇಮಕ ಮಾಡಿ ಹೈಕೋರ್ಟ್‌ ಆದೇಶಿಸಿದೆ. ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿಯನ್ನು ಆಧರಿಸಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಅರ್ಜಿಯ ಸಂಬಂಧ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್‌ …

Read More »

ಅಪಹರಣಕ್ಕೊಳಗಾಗಿದ್ದ ಬಾಲಕಿಯನ್ನು ಪೋಷಕರಿಕೆ ಒಪ್ಪಿಸಿದ ಪೊಲೀಸರು

ಬೆಂಗಳೂರು: 5 ವರ್ಷದ ಬಾಲಕಿಯನ್ನು ಅಪಹರಿಸಿದ್ದ ಇಬ್ಬರು ಆರೋಪಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಸಮ್ಮ ಹಾಗೂ ಸುಲೋಚನಾ ಎಂಬಿಬ್ಬರನ್ನು 24 ಗಂಟೆಗಳೊಳಗೆ ಬಂಧಿಸಿದ ಪೊಲೀಸರು, ಬಾಲಕಿಯನ್ನು ರಕ್ಷಿಸಿ ಆಕೆಯ ಪೋಷಕರಿಗೊಪ್ಪಿಸಿದ್ದಾರೆ. ಜೂನ್ 21ರಂದು ವಿಶ್ವೇರಯ್ಯ ಲೇಔಟ್‌ನಲ್ಲಿ ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ಅಪಹರಿಸಿ, ಸಿಂಧನೂರಿಗೆ ಕರೆದೊಯ್ದಿದ್ದರು‌. ಸಿಂಧನೂರು ಮೂಲದವರೇ ಆದ ಬಾಲಕಿಯ ಪೋಷಕರು ಹಾಗೂ ಆರೋಪಿಗಳು ಪರಸ್ಪರ ಪರಿಚಿತರಾಗಿದ್ದು, 2 ವರ್ಷಗಳಿಂದಲೂ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು‌. ಆದರೆ ಜೂನ್ …

Read More »

ಸಾಂಬಾರ್​ ಮಾಡುವ ವಿಚಾರಕ್ಕೆ ಸ್ನೇಹಿತರ (Friends) ನಡುವೆ ಗಲಾಟೆಯಾಗಿ, ಕೊಲೆಯಲ್ಲಿ ಅಂತ್ಯವಾಗಿದೆ.

ಬೆಂಗಳೂರು, ಜೂನ್​ 23: ಸಾಂಬಾರ್​ ಮಾಡುವ ವಿಚಾರಕ್ಕೆ ಸ್ನೇಹಿತರ (Friends) ನಡುವೆ ಗಲಾಟೆಯಾಗಿ, ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ (Bengaluru) ತಲಘಟ್ಟಪುರದಲ್ಲಿ ರವಿವಾರ ತಡರಾತ್ರಿ ಘಟನೆ ನಡೆದಿದೆ. ನೇಪಾಳ ಮೂಲದ ಬಹದ್ದೂರ್ ಕೊಲೆಯಾದ ವ್ಯಕ್ತಿ. ಮಹೇಂದ್ರ ಕೊಲೆ ಮಾಡಿದ ಆರೋಪಿ. ಬಹದ್ದೂರ್ ಮತ್ತು ಮಹೇಂದ್ರ ನಡುವೆ ರವಿವಾರ (ಜೂ.22) ರಾತ್ರಿ ಸಾಂಬಾರ್ ಮಾಡುವ ವಿಚಾರಕ್ಕೆ ರೂಂನಲ್ಲಿ ಗಲಾಟೆ ಶುರುವಾಗಿದೆ. ಗಲಾಟೆ ತಾರಕಕ್ಕೆ ಏರಿದ್ದು ಬಹದ್ದೂರ್​ ಮೇಲೆ ಮಹೇಂದ್ರ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. …

Read More »

ಬೆಳಗಾವಿ ಅಂಚೆ ಇಲಾಖೆಯಿಂದ ಎಪಿಟಿ 2.0 ಸೇವೆ ಆರಂಭ…

ಬೆಳಗಾವಿ ಅಂಚೆ ಇಲಾಖೆಯಿಂದ ಎಪಿಟಿ 2.0 ಸೇವೆ ಆರಂಭ… ಇನ್ಮುಂದೆ ಗ್ರಾಹಕರಿಗೆ ತ್ವರಿತಗತಿಯಲ್ಲಿ ಸಿಗಲಿವೆ ಆನ್’ಲೈನ್ ಸೇವೆಗಳು ಭಾರತೀಯ ಅಂಚೆ ಇಲಾಖೆಯೂ ಭಾರತಾದ್ಯಂತ ಗ್ರಾಹಕರಿಗೆ ಶೀಘ್ರಗತಿಯಲ್ಲಿ ಸೇವೆಯನ್ನು ನೀಡುವ ಉದ್ಧೇಶದಿಂದ ಅಡ್ವಾನ್ಸ್ ಪೋಸ್ಟಲ್ ಟೆಕ್ನಾಲಜಿ 2.0 ಜಾರಿಗೊಳಿಸಿದ್ದು, ಇಂದು ಬೆಳಗಾವಿಯ ಪ್ರಧಾನ ಅಂಚೆ ಕಾರ್ಯಾಲಯದಲ್ಲಿ ಈ ನೂತನ ಸೇವೆಯನ್ನು ಆರಂಭಿಸಲಾಯಿತು. ಇಂದು ಬೆಳಗಾವಿ ಪ್ರಧಾನ ಅಂಚೆ ಕಾರ್ಯಾಲಯದಲ್ಲಿ ಬೆಳಗಾವಿ ಪ್ರಧಾನ ಅಂಚೆ ಕಾರ್ಯಾಲಯದ ಅಧೀಕ್ಷಕರಾದ ಎಸ್.ಕೆ. ಮುರನಾಲ್, ಸಹಾಯಕ ಅಧೀಕ್ಷಕರಾದ …

Read More »