Breaking News

ಜಿಲ್ಲೆ

2025-26ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಹೊರಡಿಸಿದ ಸರ್ಕಾರ

2025-26ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಹೊರಡಿಸಿದ ಸರ್ಕಾರ ಬೆಂಗಳೂರು: 2025-26ನೇ ಸಾಲಿನಲ್ಲಿ ಮಾಡುವ ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸಲು ಸರ್ಕಾರ ವರ್ಗಾವಣೆ ಮಾರ್ಗಸೂಚಿ ಹೊರಡಿಸಿದೆ. ಈ ಆದೇಶದ ಕಂಡಿಕೆ 4ರಲ್ಲಿ 2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ಮೇ 12 ರಿಂದ ಜೂನ್ 14ರ ವರೆಗೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ …

Read More »

ನಿಪ್ಪಾಣಿಯ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ಇಂದು ಬೆಳಗಾವಿಯಲ್ಲಿ ನಿಧನರಾಗಿದ್ದಾರೆ.

ಬೆಳಗಾವಿ: ನಿಪ್ಪಾಣಿಯ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ಇಂದು ಬೆಳಗಾವಿಯಲ್ಲಿ ನಿಧನರಾಗಿದ್ದಾರೆ. 68 ವರ್ಷ ವಯಸ್ಸಿನ ಕಾಕಾಸಾಹೇಬ್ ಪಾಟೀಲ್‌ ಅವರು ನಿಪ್ಪಾಣಿ ವಿಧಾನಸಭಾ ಮತಕ್ಷೇತ್ರವನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿನಿಧಿಸುತ್ತ ಬಂದಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಸೋಲು ಅನುಭವಿಸಿದ್ದರು. 1975ರಲ್ಲಿ ದೇವ ಚಂದ್ ಕಾಲೇಜಿನಲ್ಲಿ ಬಿಎ ಪದವಿ ಪೂರೈಸಿದ ಅವರು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಾಗಿ ಹಲವು ಬಾರಿ ನಿಪ್ಪಾಣಿ ವಿಧಾನಸಭಾ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ವತಿಯಿಂದ …

Read More »

ನೀಟ್‌ ಸೀಟು: ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ- ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು : ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಾ. ಶರಣಪ್ರಕಾಶ್ ಪಾಟೀಲ್ ಸಲಹೆ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಅತ್ಯುತ್ತಮವಾಗಿ ಓದಿ, ಪರೀಕ್ಷೆ ಬರೆದಿರುವ ಆಕಾಂಕ್ಷಿಗಳು, …

Read More »

ನದ ಶೆಡ್​ಗೆ ಮಂಜೂರಾಗದ ಹಣ: ಪಂಚಾಯತ್ ಕಚೇರಿಯೊಳಗೆ ಎಮ್ಮೆ ಕಟ್ಟಿದ ರೈತ

ಚಿಕ್ಕೋಡಿ: ದನದಕೊಟ್ಟಿಗೆ ನಿರ್ಮಾಣದ ಹಣ ಮಂಜೂರಾಗದ ಹಿನ್ನೆಲೆ ಬೇಸತ್ತ ರೈತರೊಬ್ಬರು ಗ್ರಾಮ ಪಂಚಾಯತ್ ಕಚೇರಿ ಒಳಗೆ ಎಮ್ಮೆ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮ ಪಂಚಾಯತ್​ ಒಳಗೆ ಸತೀಶ ಕೋಳಿ ಎಂಬ ರೈತ ಎಮ್ಮೆ ಕಟ್ಟಿ ಆಕ್ರೋಶ ಹೊರಹಾಕಿದ್ದಾರೆ. ‘ಕಳೆದ ವರ್ಷ ಗ್ರಾಮ ಪಂಚಾಯತ್ ವತಿಯಿಂದ ದನದ ಕೊಟ್ಟಿಗೆ ನಿರ್ಮಾಣಕ್ಕೆ ಮಂಜೂರಾತಿ ನೀಡಿದ್ದರು. ಆದರೆ, ನಿರ್ಮಾಣ ಮಾಡಿ ವರ್ಷ ಕಳೆದರೂ …

Read More »

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿಯಿಂದ ಸೈಬರ್ ಠಾಣೆಗೆ ದೂರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೈಬರ್ ಪೊಲೀಸ್ ಠಾಣೆಗೆ ಬಿಜೆಪಿ ನಿಯೋಗ ದೂರು ನೀಡಿದೆ. ಟಿ.ಎಫ್.ಹಾದಿಮನಿ ಎಂಬ ವ್ಯಕ್ತಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಮಾನ ಆಗುವಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಹಾದಿಮನಿ ಅವರ ವಿರುದ್ಧ ಕೇಸ್ ದಾಖಲಿಸಿ ಬಂಧಿಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಆಗ್ರಹಿಸಿದರು. ಇಂದು …

Read More »

ಖಾನಾಪುರ ಪೊಲೀಸ್ ತರಬೇತಿ ಶಾಲೆಯ 22 ಪ್ರಶಿಕ್ಷಣಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲ

ಬೆಳಗಾವಿ: ಖಾನಾಪುರ ಪೊಲೀಸ್ ತರಬೇತಿ ಶಾಲೆಯ 22 ಪ್ರಶಿಕ್ಷಣಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ವಿಷಪೂರಿತ ಆಹಾರ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಖಾನಾಪುರದಲ್ಲಿರುವ ಕರ್ನಾಟಕ ರಾಜ್ಯ ಪೊಲೀಸ್ ತರಬೇತಿ ಶಾಲೆಯಲ್ಲಿ‌ 9 ತಿಂಗಳ ಬುನಾದಿ ತರಬೇತಿ ಪಡೆಯಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಪ್ರಶಿಕ್ಷಣಾರ್ಥಿಗಳ ಪೈಕಿ 22 ಪ್ರಶಿಕ್ಷಣಾರ್ಥಿಗಳು ವಿಷಪೂರಿತ ಆಹಾರ ಸೇವಿಸಿದ್ದರಿಂದ ಅಸ್ವಸ್ಥಗೊಂಡಿದ್ದರು. ವಾಂತಿ ಬೇಧಿ, ಜ್ವರ ಮತ್ತು ಸುಸ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ಬೆಳಗ್ಗೆ …

Read More »

ಕೇಂದ್ರ ಸರ್ಕಾರ ಮಾಡುತ್ತಿರುವ ಜಾತಿಗಣತಿಗೂ ರಾಜ್ಯ ಸರ್ಕಾರ ಮಾಡುತ್ತಿರುವ ಸಮೀಕ್ಷೆಗೂ ವ್ಯತ್ಯಾಸವಿದೆ: ಸತೀಶ್ ಜಾರಕಿಹೊಳಿ

ರಾಯಚೂರು: ಕೇಂದ್ರ ಸರ್ಕಾರ ಕೇವಲ ಜನಗಣತಿ ಜೊತೆಗೆ ಜಾತಿಗಣತಿ ಮಾಡುತ್ತದೆ. ನಾವು ಶಿಕ್ಷಣ, ಸಾಮಾಜಿಕ ಆರ್ಥಿಕ ಸ್ಥಿತಿಗತಿ ಬಗ್ಗೆ ಸರ್ವೆ ಮಾಡುತ್ತಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಯಲ್ಲಿ ಜಾತಿ ಒಂದು ಭಾಗವಷ್ಟೇ. 52 ಮಾನದಂಡದಲ್ಲಿ ಈ ಸಮೀಕ್ಷೆ ನಡೆಯುತ್ತೆ. ನಮ್ಮದು ಜಾತಿ ಸಮೀಕ್ಷೆ ಅಷ್ಟೇ ಅಲ್ಲ, ಸ್ಥಿತಿಗತಿ ಸಮೀಕ್ಷೆ ಆಗಿದೆ. ಆದಾಯ, ಉದ್ಯೋಗ, ಭೂಮಿ ಇದರ ಬಗ್ಗೆ ಕೇಂದ್ರ ಸಮೀಕ್ಷೆ …

Read More »

*ಕುಡಚಿ ದರ್ಗಾಕ್ಕೆ 05 ಲಕ್ಷ ರೂ. ನಿಧಿಗೆ ಅನುಮೋದನೆ..:ಲಖನ್ ಜಾರಕಿಹೊಳಿ,

ಕುಡಚಿ: ಇಲ್ಲಿನ ಹಜರತ್ ಮಾಸಾಹೇಬಿ ದರ್ಗಾಕ್ಕೆ ಐದು ಲಕ್ಷ ನಿಧಿ ಮಂಜೂರಾತಿ ಪತ್ರ ವಿತರಿಸಿದ ಎಂಎಲ್ಸಿ ಲಖನ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ, ವೀರಕುಮಾರ ಪಾಟೀಲ, ಶ್ಯಾಮ್ ಘಾಟಗೆ ಮತ್ತಿತರರು ಉಪಸ್ತಿತಿ. ಬೆಳಗಾವಿ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ಇಲ್ಲಿನ ಗ್ರಾಮ ದೇವತೆ ಹಜರತ್ ಮಾಸಾಹೇಬಿ ದರ್ಗಾಕ್ಕೆ ಐದು ಲಕ್ಷ ರೂಪಾಯಿಗಳ ನಿಧಿಯನ್ನು ಅನುಮೋದಿಸಿದ್ದಾರೆ. ಭಾನುವಾರ ಬೆಳಿಗ್ಗೆ, ಶಾಸಕ ಲಖನ್ ಜಾರಕಿಹೊಳಿ ಅವರು ಕುಡ್ಚಿಯಲ್ಲಿರುವ ಗ್ರಾಮ ದೇವತೆ ಹಜರತ್ …

Read More »

ಬೈಕ್​ಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಯುವ ಡ್ಯಾನ್ಸರ್​ಗಳು ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಜರುಗಿದೆ.

ನೆಲಮಂಗಲ(ಬೆಂ.ಗ್ರಾಮಾಂತರ): ಡ್ಯಾನ್ಸ್ ಇವೆಂಟ್​​ನ ಪೇಮೆಂಟ್ ಹಣ ತೆಗೆದುಕೊಂಡು ಬರುವಾಗ ಲಾರಿ ಹಾಗೂ ಬೈಕ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಡ್ಯಾನ್ಸರ್ ಜೋಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನೆಲಮಂಗಲದ ಕುಣಿಗಲ್ ಬೈಪಾಸ್​ ಬಳಿ ಸೋಮವಾರ(ಇಂದು) ಬೆಳಗ್ಗೆ ಘಟನೆ ಸಂಭವಿಸಿದೆ. ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್ (22) ಹಾಗೂ ಸಹನಾ (21) ಮೃತಪಟ್ಟವರು. ಇವರು ಕೆಲ ಸಿನಿಮಾಗಳಲ್ಲಿಯೂ ಡ್ಯಾನ್ಸರ್​​ಗಳಾಗಿ ಕೆಲಸ ಮಾಡಿದ್ದರು. ಹಲವು ಇವೆಂಟ್​​ಗಳಲ್ಲಿಯೂ ಜೋಡಿಯಾಗಿ ಡ್ಯಾನ್ಸ್ ಪ್ರದರ್ಶನ ನೀಡಿದ್ದರು. ತುಮಕೂರಿನ ಕುಣಿಗಲ್​ನಲ್ಲಿ ನಡೆದ …

Read More »

ಬೆಳಗಾವಿ ಸಮರ್ಥನಗರದ ಗಣೇಶೋತ್ಸವ ಮಂಡಳದಿಂದ ಆಸನ ಪೂಜೆ…

ಬೆಳಗಾವಿ ಸಮರ್ಥನಗರದ ಗಣೇಶೋತ್ಸವ ಮಂಡಳದಿಂದ ಆಸನ ಪೂಜೆ… ಬೆಳಗಾವಿಯ ಸಮರ್ಥ ನಗರದ ಸಾರ್ವಜನಿಕ ಗಣೇಶೋತ್ಸವ ಶ್ರೀ ಏಕದಂತ ಯುವಕ ಮಂಡಳದ ವತಿಯಿಂದ ಸಂಕಷ್ಟಿಯಂದು ಭವ್ಯ ಆರತಿಯೊಂದಿಗೆ ಪಾದ್ಯ ಮತ್ತು ಆಸನ ಪೂಜೆ ಕಾರ್ಯಕ್ರಮ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ನಾಗರಿಕ ರಜತ್ ಪಾಟೀಲ್, ಅವರು ಇದು ತಮ್ಮ ಗಣೇಶೋತ್ಸವ ಮಂಡಳದ 5 ನೇ ವರ್ಷವಾಗಿದ್ದು, ಈ ಬಾರಿಯೂ ಗಣೇಶೋತ್ಸವವನ್ನು ಅತ್ಯಂತ ಉತ್ಸಾಹದಿಂದ ಆಚರಿಸಬೇಕು. ಅಲ್ಲದೆ, ಮಂಡಳದ ಅಧ್ಯಕ್ಷರು, ಕಡಿಮೆ …

Read More »