Breaking News

ಜಿಲ್ಲೆ

ನನ್ನ ಫೆವರೆಟ್ ಆಟಗಾರ ವಿರಾಟ ಕೊಹ್ಲಿ ನಾನು ಕೂಡ ಫೈನಲ್ ಮ್ಯಾಚ್ ನೋಡ್ತಿನಿ:ಶೆಟ್ಟರ್….

ಬೆಳಗಾವಿ : ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಫೈನಲ್ ಪ್ರವೇಶ ಹಿನ್ನೆಲೆ…. ಆರ್‌ಸಿಬಿ ತಂಡಕ್ಕೆ ಶುಭಕೋರಿದ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್…. ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ಫೈನಲ್ ಪ್ರವೇಶ ಮಾಡಿರುವ ಹಿನ್ನೆಲೆಯಲ್ಲಿ ಆರ್‌ಸಿಬಿ ತಂಡಕ್ಕೆ ಸಂಸದ ಜಗದೀಶ್ ಶೆಟ್ಟರ್ ಶುಭ ಕೋರಿದ್ದಾರೆ ಐಪಿಎಲ್ ಟೂರ್ನಿಯ ಮಹತ್ವದ ಫೈನಲ್ ಮ್ಯಾಚ್ ಇಂದು ನಡೆಯುತ್ತಿದೆ ಆರ್‌ಸಿಬಿ ನಮ್ಮದು ಎಂಬ ಭಾವನೆ ಎಲ್ಲರಲ್ಲೂ ಇದೆ ಕರ್ನಾಟಕದ ಜನತೆ ಆರ್‌ಸಿಬಿ ಬಗ್ಗೆ ಉತ್ಸುಕತೆ ಹೊಂದಿದ್ದಾರೆ ದೇಶದಲ್ಲೂ ಆರ್‌ಸಿಬಿ …

Read More »

ಸಂಭಾವನೆ ಪಡೆಯದೇ ರಾಯಭಾರಿಯಾಗಲು ಅನಿಲ್ ಕುಂಬ್ಳೆ ಸಮ್ಮತಿ

ಬೆಂಗಳೂರು: ವನ್ಯಜೀವಿ, ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ಖ್ಯಾತ ಮಾಜಿ ಕ್ರಿಕೆಟಿಗ ಹಾಗೂ ಪರಿಸರ ಪ್ರೇಮಿ ಅನಿಲ್ ಕುಂಬ್ಳೆ ಅವರೊಂದಿಗೆ ಸಚಿವರು ಸಮಾಲೋಚಿಸಿದರು. ವನ್ಯಜೀವಿ, ಅರಣ್ಯ, ಪರಿಸರದ ಬಗ್ಗೆ ಅಪಾರ ಕಾಳಜಿ ಮತ್ತು ಪ್ರೀತಿ ಹೊಂದಿರುವ ಅನಿಲ್ ಕುಂಬ್ಳೆ ಅವರು ಯಾವುದೇ ಸಂಭಾವನೆ ಇಲ್ಲದೆ ಅರಣ್ಯ, ವನ್ಯಜೀವಿ ರಾಯಭಾರಿ …

Read More »

ಮುಧೋಳದ 4 ಮನೆಗಳಿಗೆ ನುಗ್ಗಿದ 4 ಜನ ಕಳ್ಳರ ಗುಂಪು..

ಬಾಗಲಕೋಟೆ : ಮುಧೋಳದ 4 ಮನೆಗಳಿಗೆ ನುಗ್ಗಿದ 4 ಜನ ಕಳ್ಳರ ಗುಂಪು.. ಬಾಗಲಕೋಟೆ ಜಿಲ್ಲೆ ಮುಧೋಳ ಮಹಾಲಕ್ಷ್ಮಿ ಬಡಾವಣೆಯಲ್ಲಿ ಕಳ್ಳರ ಗುಂಪೊಂದು ನುಗ್ಗಿ ಮನೆಯನ್ನು ತಡಕಾಡಿದ ಘಟನೆ ನಡೆದಿದೆ ಮುಖಕ್ಕೆ ಮಾಸ್ಕ್ ಧರಿಸಿ ಬಂದ 4 ಜನರಿರುವ ಕಳ್ಳರ ಗುಂಪು.. 3 ಮನೆಗಳ ಬಾಗಿಲು ಒಡೆದು, ಮನೆಯಲ್ಲಿ ಎಲ್ಲ ಕಡೆ ತಡಕಾಡಿ ಮತ್ತೊಂದು ಮನೆಗೆ ನುಗ್ಗಲು ಯತ್ನಿಸಿದ್ದಾರೆ ಮನೆಯಲ್ಲಿ ಜನರಿರೋದು ಮನಗಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಮುಧೋಳ ಪೊಲೀಸ್ ಠಾಣೆ …

Read More »

ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಾಟ: ಮೂರು ಆರೋಪಿತರ ಬಂಧನ

ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಾಟ: ಮೂರು ಆರೋಪಿತರ ಬಂಧನ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಾಟ ಮಾಡುವಾಗ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಾಲೋಟಗಿ ರಸ್ತೆಯಲ್ಲಿ ನಡೆದಿದೆ. ಮುಜಾಮಿಲ್ ಮಕಾನದರ, ಶಿರಾಜ್ ತಾಂಬೋಳಿ, ಗಾಲೀಬ್ ಮಿಟ್ಟೆ, ಗಣು ದೇವಕತೆ ಬಂಧಿತ ಆರೋಪಿಗಳು. ಬಂಧಿತರು 27,260 ಮೌಲ್ಯದ 9 ಕ್ವಿಂಟಾಲ್ 40 ಕೆಜಿ ಪಡಿತರ ಅಕ್ಕಿಯನ್ನು ಒಂದು ಲಕ್ಷ ಮೌಲ್ಯದ ಟಂಟಂ …

Read More »

ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ: ಲಕ್ಷ್ಮೀ ಹೆಬ್ಬಾಳಕರ್

ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ: ಲಕ್ಷ್ಮೀ ಹೆಬ್ಬಾಳಕರ್ ಕಾಂಗ್ರೆಸ್ ಪಕ್ಷದ ಕಚೇರಿ ಕಾರ್ಯಕರ್ತರ ಪಾಲಿಗೆ ದೇವಾಲಯವಿದ್ದಂತೆ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸಿದ ಸಚಿವರು ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಚೇರಿ ಕಾರ್ಯಕರ್ತರ ಪಾಲಿಗೆ ದೇವಾಲಯ ಇದ್ದಂತೆ. ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ …

Read More »

ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ, 15 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ ಕೋರ್ಟ್…

ಬೆಳಗಾವಿ : ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ, 15 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ ಕೋರ್ಟ್… ಮೂವರು ಆರೋಪಿಗಳು ಹಿಂಡಲಗಾ ಜೈಲಿಗೆ… ಇಬ್ಬರು ಅಪ್ರಾಪ್ತ ಆರೋಪಿಗಳು ರಿಮಾಂಡ್ ಹೋಂ ಗೆ… ಬೆಳಗಾವಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶ ಮಾಡಿದೆ. ಇಂದು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಅತ್ಯಾಚಾರಿ ಅರೋಪಿಗಳಿಗೆ …

Read More »

ಸಿನಿಮಾ‌ ಸ್ಟೈಲ್​ನಲ್ಲಿ ಸುತ್ತುವರೆದು ವ್ಯಕ್ತಿಯ ಭೀಕರ ಕೊಲೆ

ಕೊಪ್ಪಳ: ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಹೃದಯ ಭಾಗವಾದ ಸಿಂಧನೂರು ಸರ್ಕಲ್​ನಲ್ಲಿ ಭಾನುವಾರ ರಾತ್ರಿ ಸಿನಿಮಾ‌ ಸ್ಟೈಲ್​ನಲ್ಲಿ ನಡೆದ ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿಯಲ್ಲಿ ಕೊಲೆ ದೃಶ್ಯ ಸೆರೆ: ಸಿಂಧನೂರು ಸರ್ಕಲ್​ನಲ್ಲಿರುವ ಬೇಕರಿಯೊಂದರ ಮುಂಭಾಗದಲ್ಲಿ ಚೆನ್ನಪ್ಪ ನಾರಿನಾಳ ಎಂಬ ವ್ಯಕ್ತಿಯ ಕೊಲೆಯಾಗಿದ್ದು, ಕೊಲೆಯ ಸಂಪೂರ್ಣ ಚಿತ್ರಣ ಬೇಕರಿಯಲ್ಲಿ ಹಾಕಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ಮೇಲೆ ಬರುತ್ತಿದ್ದ ಚೆನ್ನಪ್ಪನನ್ನು ಅಟ್ಟಾಡಿಸಿಕೊಂಡು ಬಂದ ಇಬ್ಬರು ದುಷ್ಕರ್ಮಿಗಳು, ಎರಡೇ …

Read More »

ಸನ್ 2025-26ನೇ ಸಾಲಿನ ಅತೀವೃಷ್ಟಿ/ಪ್ರವಾಹದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಪೂರ್ವಭಾವಿ ಸಭೆ.

ಸನ್ 2025-26ನೇ ಸಾಲಿನ ಅತೀವೃಷ್ಟಿ/ಪ್ರವಾಹದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಪೂರ್ವಭಾವಿ ಸಭೆ. ತಾಲೂಕ ಪಂಚಾಯತ ಸಭಾ ಭವನದಲ್ಲಿ ಸವದತ್ತಿ-ಯರಗಟ್ಟಿ ತಾಲೂಕಿನಲ್ಲಿ ಪ್ರವಾಹದ ಮುನ್ಸೂಚನೆ ಕಂಡು ಬರುತ್ತಿದ್ದು, ಸುರಕ್ಷತೆಯ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಇಂದು ಸವದತ್ತಿ ತಾಲೂಕಾ ಆಡಳಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚಿಸಲಾಯಿತು. ಮುಂಗಾರುಪೂರ್ವ ಮಳೆಯಿಂದ ಉಂಟಾಗಿರುವ ಸಮಸ್ಯೆಗಳನ್ನು ನಿವಾರಿಸುವುದರ ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮತ್ತು ವಿವಿಧ ಇಲಾಖೆಗಳು ಕೈಗೊಂಡಿರುವ ಯೋಜನೆಗಳು …

Read More »

ಸ್ವಾವಲಂಬಿ ಬದುಕಿಗೆ ಆಸರೆಯಾದ ಕೈ ಕಸೂತಿ ಕೆಲಸ: ಇತರರಿಗೂ ಕಲಿಸುವ ಮೂಲಕ ಮಾದರಿಯಾದ ಪಶ್ಚಿಮ ಬಂಗಾಳ ಮಹಿಳೆ

ಬೀದರ್, ಜೂನ್​ 02: ಅಂದು ದೇಶದಲ್ಲಿ ಕೋವಿಡ್​ ಸೋಂಕಿನಿಂದ ಮನುಕುಲವೇ ನಲುಗಿ ಹೋಗಿತ್ತು. ಅದೆಷ್ಟೋ ಜನರು ಕೆಲಸವಿಲ್ಲದೆ ಮನೆಯಲ್ಲಿ ಖಾಲಿ ಕುಳಿತು ಊಟಕ್ಕೂ ಪರದಾಟ ನಡೆಸಿದ್ದರು. ಆದರೆ ಅದೇ ಸಮಯವನ್ನು ಬಳಸಿಕೊಂಡ ಮಹಿಳೆಯೊಬ್ಬರು (woman) ಕೈ ಕಸೂತಿ (Hand Embroidery) ಕಲಿತುಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಂಡರು. ತಾವು ಕಲಿತು ಸುಮ್ಮನಾಗದೇ ಇಂದು ಗ್ರಾಮೀಣ ಮಹಿಳೆಯರಿಗೆ ಕಲಿಸಿಕೊಡುತ್ತಿದ್ದಾರೆ. ಆ ಮೂಲಕ ಮಾದರಿ ಮಹಿಳೆಯಾಗಿದ್ದಾರೆ.ಕೊಲ್ಕತ್ತಾದ ಸುಕಲಿ ಎಂಬುವವರು ಹೊಟ್ಟೆ ಪಾಡಿಗಾಗಿ ಕರ್ನಾಟದ ಬೀದರ್​ ಜಿಲ್ಲೆಗೆ 11 ವರ್ಷದ ಹಿಂದೆ ಆಗಮಿಸಿದ್ದು, …

Read More »

ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಪ್ರಕರಣ ದಾಖಲ

ಬೆಂಗಳೂರು, ಜೂನ್ 2: ಟೀಮ್ ಇಂಡಿಯಾ (Team India) ಕ್ರಿಕೆಟಿಗ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಮಾಲೀಕತ್ವದ ಪಬ್ ವಿರುದ್ಧ ಬೆಂಗಳೂರಿನಲ್ಲಿ ಎಫ್​ಐಆರ್ ದಾಖಲಾಗಿದೆ. ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸಿದ್ದ ಆರೋಪದಲ್ಲಿ ಬೆಂಗಳೂರಿನ ಕಸ್ತೂರ್ ಬಾ ರಸ್ತೆಯಲ್ಲಿರುವ ‘ದ ಒನ್ 8 ಕಮ್ಯೂನ್’ ಪಬ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳು (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, …

Read More »