ಹುಕ್ಕೇರಿ : ಯುವಕರು ಮೊಬೈಲ್ ಆಟ ಬಿಟ್ಟು ದೇಶಿ ಆಟ ಆಡಬೇಕು – ಪುರಸಭೆ ಅಧ್ಯಕ್ಷ ಇಮ್ರಾನ್ ಹುಕ್ಕೇರಿ ನಗರದಲ್ಲಿ ಯುಥ್ ಕಾಂಗ್ರೆಸ್ ಕಮೀಟಿಯ ವತಿಯಿಂದ ರಾಹುಲ ಅಣ್ಣಾ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಗಳು ನಡೆದವು. ಕಳೆದ ಐದು ದಿನಗಳಿಂದ ಜರಗುತ್ತಿರುವ 30 ಯಾರ್ಡ ಸರ್ಕಲ್ ಓಪನ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಿಂದ ಕ್ರಿಕೆಟ್ ತಂಡಗಳು ಭಾಗವಹಿಸಿದವು. ಶುಕ್ರವಾರ ಸಾಯಂಕಾಲ ಜರುಗಿದ ಕೊನೆಯ ಫೈನಲ್ ಆಟದಲ್ಲಿ ಗಜಬರವಾಡಿ ತಂಡ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ನ್ನದಾಸೋಹ ಕಾರ್ಯಕ್ರಮ ಗೋಕಾಕ ತಾಲ್ಲೂಕಿನ ನೆಲಗಂಟಿ ಗ್ರಾಮದ ಶ್ರೀ ಬಸವಣ್ಣ ದೇವರ ದೇವಸ್ಥಾನದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ನೆಲಗಂಟಿ ಗ್ರಾಮದ ಶ್ರೀ ಬಸವಣ್ಣ ದೇವರ ದೇವಸ್ಥಾನದಲ್ಲಿ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …
Read More »21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ, ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿ ಅಂಕಿತ
ಬೆಂಗಳೂರು: 21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಹಾಗೂ ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಸರ್ಕಾರ ಅಧಿಸೂಚನೆ ಹೊರಡಿಸಿದೆ. ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮ) (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2024ಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಈ ಮಸೂದೆ ಫೆಬ್ರವರಿ 2024ರಂದು ಉಭಯ ಸದನಗಳಲ್ಲಿ ಅಂಗೀಕಾರವಾಗಿತ್ತು. 2003ರ ಕೇಂದ್ರ ಕಾಯ್ದೆಯನ್ನು …
Read More »ಸರ್ಕಾರಿ ಶಾಲೆಗೆ ತರಗತಿ ಕೊಠಡಿಗಳ ಮಂಜೂರಾತಿಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದ ಶಿಕ್ಷಕನನ್ನು ಅಮಾನತುಗೊಳಿಸಿ ಬಿಇಒ ಆದೇಶ
ಬೆಳಗಾವಿ: ಸರ್ಕಾರಿ ಶಾಲೆಗೆ ತರಗತಿ ಕೊಠಡಿಗಳ ಮಂಜೂರಾತಿಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದ ಶಿಕ್ಷಕನನ್ನು ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಅಮಾನತುಗೊಳಿಸಿರುವ ಘಟನೆ ರಾಯಬಾಗದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳರ ಅಮಾನತುಗೊಂಡವರು. ನಿಡಗುಂದಿ ಗ್ರಾಮದ ಅಂಬೇಡ್ಕರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 146 ವಿದ್ಯಾರ್ಥಿಗಳಿದ್ದರೂ ಅಗತ್ಯ ಕೊಠಡಿಗಳಿಲ್ಲ. ಹಾಗಾಗಿ, ಮಕ್ಕಳ ಸಂಖ್ಯೆ ಅನುಸಾರ ಕೊಠಡಿಗಳ ಮಂಜೂರಾತಿ ಮಾಡುವಂತೆ ಮಂಗಳವಾರ ಶಾಲೆಯ …
Read More »ಪರೀಕ್ಷೆ ಬರೆದು ಒಂದೇ ಗಂಟೆಯಲ್ಲಿ 50 ಸಾವಿರ ವಿದ್ಯಾರ್ಥಿಗಳ ಫಲಿತಾಂಶ:VTU RESULT RECORD
ಬೆಳಗಾವಿ: ಅಂತಿಮ ಸೆಮಿಸ್ಟರ್ ಬಿ.ಇ./ಬಿ.ಟೆಕ್/ಬಿ.ಪ್ಲಾನ್/ಬಿ.ಆರ್ಕ್/ಬಿ.ಎಸ್ಸಿ (ಆನರ್ಸ್) ಪರೀಕ್ಷೆಯ ಫಲಿತಾಂಶವನ್ನು ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯೊಳಗೆ ಪ್ರಕಟಿಸುವ ಮೂಲಕ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಹೊಸ ಇತಿಹಾಸ ನಿರ್ಮಿಸಿದೆ. ಮೇ 30ರಂದು ಅಂತಿಮ ಸೆಮಿಸ್ಟರ್ನ 50,321 ವಿದ್ಯಾರ್ಥಿಗಳ ಪರೀಕ್ಷೆಗಳು ಮುಗಿದ ಕೇವಲ ಒಂದು ಗಂಟೆಯ ನಂತರ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ ಎಂದು ವಿಟಿಯು ಕುಲಪತಿ ಪ್ರೊ. ಎಸ್. ವಿದ್ಯಾಶಂಕರ ತಿಳಿಸಿದ್ದಾರೆ. ಕಳೆದ ವರ್ಷ ಮೂರು ಗಂಟೆಯಲ್ಲಿ ಫಲಿತಾಂಶ ಪ್ರಕಟ: ಕಳೆದ ಬಾರಿ ಮೂರು …
Read More »ಬೈಲಹೊಂಗಲ ತಾಲೂಕಿನಾದ್ಯಂತ ಟ್ರ್ಯಾಕ್ಟರ್ ಟ್ರೈಲರ್ ಕಳ್ಳತನ…. ಐವರು ಕಳ್ಳರನ್ನು ಬಂಧಿಸಿ 14 ಲಕ್ಷ ಮೌಲ್ಯದ ಟ್ರೈಲರ್ ವಶಪಡಿಸಿಕೊಂಡ ಪೊಲೀಸರು..
ಬೈಲಹೊಂಗಲ ತಾಲೂಕಿನಾದ್ಯಂತ ಟ್ರ್ಯಾಕ್ಟರ್ ಟ್ರೈಲರ್ ಕಳ್ಳತನ…. ಐವರು ಕಳ್ಳರನ್ನು ಬಂಧಿಸಿ 14 ಲಕ್ಷ ಮೌಲ್ಯದ ಟ್ರೈಲರ್ ವಶಪಡಿಸಿಕೊಂಡ ಪೊಲೀಸರು…. ಬೈಲಹೊಂಗಲ ತಾಲೂಕಿನಲ್ಲಿ ಟ್ರ್ಯಾಕ್ಟರ್ ಟ್ರೈಲರ್ ಕಳ್ಳರನ್ನು ಬೈಲಹೊಂಗಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಗೋಕಾಕ ತಾಲೂಕಿನ ನೆಲಗಂಟಿ ಗ್ರಾಮದ ಬಸಪ್ಪ ಸತ್ಯಪ್ಪ ತಳವಾರ 27 ಅಡಿವಪ್ಪ ಲಕ್ಷ್ಮಣ್ ಸಿಂತಮನಿ 28 ರಾಜು ಶೆಟ್ಟಿಪ್ಪ ನಾಯ್ಕ 26 ಸಿದ್ದಪ್ಪ ಶಿವಪ್ಪ ಚಿಕ್ಕೊಪ್ಪದವರ 20 ಪರಪ್ಪ ಬಸಪ್ಪ ಕಡ್ಲಿ 21 ಬಂಧಿತ ಆರೋಪಿಗಳು ಬಂದಿತ …
Read More »ಜನ ಔಷಧಿ ಕೇಂದ್ರ ಬಂದ್ ವಿರೋಧಿಸಿ ವಿಜಯಪುರ ಸರ್ಕಾರಿ ಆಸ್ಪತ್ರೆಯ ಎದುರು ಬಿಜೆಪಿ ಪ್ರತಿಭಟನೆ
ಜನ ಔಷಧಿ ಕೇಂದ್ರ ಬಂದ್ ವಿರೋಧಿಸಿ ವಿಜಯಪುರ ಸರ್ಕಾರಿ ಆಸ್ಪತ್ರೆಯ ಎದುರು ಬಿಜೆಪಿ ಪ್ರತಿಭಟನೆ ಬಡ ಹಾಗೂ ಮದ್ಯಮ ವರ್ಗದ ಜನರ ನೆರವಿಗಾಗಿ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಯೋಜನೆಯಡಿ ನಿರ್ಮಿಸಲಾದ ಜನ ಔಷಧಿ ಕೇಂದ್ರಗಳಿಗೆ ಇದೀಗ ರಾಜ್ಯ ಸರ್ಕಾರ ಕತ್ತರಿ ಹಾಕಿದೆ. ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರ ನಗರದಲ್ಲಿ ವಿಜಯಪುರ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ ರಮೇಶ ಜಿಗಜಿಣಗಿ, ಜಿಲ್ಲಾಧ್ಯಕ್ಷ …
Read More »ಸರ್ಕಾರ ಮಾಡದ ಕಾರ್ಯ NGO ಗಳಿಂದ ಸಾಧ್ಯ – ಡಿ ಡಿ ಪಿ ಆಯ್ ಆರ್ ಶಿತಾರಾಂ
ಹುಕ್ಕೇರಿ : ಸರ್ಕಾರ ಮಾಡದ ಕಾರ್ಯ NGO ಗಳಿಂದ ಸಾಧ್ಯ – ಡಿ ಡಿ ಪಿ ಆಯ್ ಆರ್ ಶಿತಾರಾಂ ಸರ್ಕಾರ ಮಾಡದ ಕಾರ್ಯ ಗಳನ್ನು ಸರಕಾರೆತರ ಸಂಘ ಸಂಸ್ಥೆಗಳು ಮಾಡುತ್ತಿವೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಣ ಇಲಾಖೆ ಉಪ ನಿರ್ದೆಶಕ ಆರ್ ಶಿತಾರಾಂ ಹೇಳಿದರು. ಅವರು ಇಂದು 2025 – 26 ನೇ ಸಾಲಿನ ಶಾಲಾ ಪ್ರಾರಂಭೊತ್ಸವ ಅಂಗವಾಗಿ ಹುಕ್ಕೇರಿ ನಗರದ ಗುರುಶಾಂತೇಶ್ವರ ಅಕ್ಷರ ದಾಸೋಹ ಕೇಂದ್ರದಲ್ಲಿ …
Read More »ಕೃಷಿ ಇಲಾಖೆಯ ಕೇಂದ್ರದಲ್ಲಿ ರೈತರಿಗೆ ಭತ್ತದ ಬಿಜ ವಿತರಣೆ ಮಾಡಿದ ಶಾಸಕ ವಿಠ್ಠಲ ಹಲಗೇಕರ
ಕೃಷಿ ಇಲಾಖೆಯ ಕೇಂದ್ರದಲ್ಲಿ ರೈತರಿಗೆ ಭತ್ತದ ಬಿಜ ವಿತರಣೆ ಮಾಡಿದ ಶಾಸಕ ವಿಠ್ಠಲ ಹಲಗೇಕರ ಖಾನಾಪೂರ ಕೃಷಿ ಇಲಾಖೆಯ ಕೇಂದ್ರದಲ್ಲಿ ರೈತರಿಗೆ ಭತ್ತದ ಬಿಜ ವಿತರಣೆ ಮಾಡಿದ ಶಾಸಕ ವಿಠ್ಠಲ ಹಲಗೇಕರ ಅವರು ಮುಂಗಾರು ಬಿತ್ತನೆಗೆ ಸರ್ಕಾರದ ವತಿಯಿಂದ ರಿಯಾಯಿತಿ ದರದಲ್ಲಿ ನೀಡುವ ಬಿಜಗಳನ್ನು ವಿತರಣೆ ಮಾಡಿದರು ಖಾನಾಪೂರ ತಾಲೂಕಿನ ಮಾಡಿಗುಂಜಿ, ಜಾಂಬೋಟಿ, ಬೀಡಿ ಗ್ರಾಮದ ರೈತ ಸಂಪರ್ಕ ಕೇಂದ್ರಗಳಲ್ಲಿ ಈ ವ್ಯವಸ್ಥೆ ಮಾಡಲಾಗಿದ್ದು ಖಾನಾಪೂರ ತಾಲೂಕಿನ ರೈತ ಬಾಂಧವರು …
Read More »ಸೇನೆಗೆ ಸೇರಿ ಮೂರು ತಿಂಗಳಲ್ಲೇ ಹೃದಯಾಘಾತದಿಂದ ಯೋಧನ ಸಾವು…
ಸೇನೆಗೆ ಸೇರಿ ಮೂರು ತಿಂಗಳಲ್ಲೇ ಹೃದಯಾಘಾತದಿಂದ ಯೋಧನ ಸಾವು… ಬಾಗಲಕೋಟೆಯ ಜಿಲ್ಲೆಯ ಚಿಂಚಲಕಟ್ಟಿಯಲ್ಲಿ ನಿರವ ಮೌನ… ಸೇನೆಗೆ ಸೇರಿ ಮೂರು ತಿಂಗಳಲ್ಲಿ ಬಾಗಲಕೋಟೆ ಮೂಲದ ಯೋಧ ಹೃದಯಾಘಾತದಿಂದ ಸಾವಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಚಿಂಚಲಕಟ್ಟಿ ಎಲ್.ಟಿ ಗ್ರಾಮದ ಯೋಧ ಉಪೇಂದ್ರ ಸೋಮನಾಥ ರಾಠೋಡ (23) ಬುಧವಾರ ಸೇನಾ ತರಬೇತಿ ವೇಳೆ ಹೃದಯಾಘಾತದಿಂದ ಚಂಡೀಗಢದಲ್ಲಿ ಮೃತಪಟ್ಟಿದ್ದಾರೆ. ಕಳೆದ ಮಾರ್ಚ್ನಲ್ಲಿ ಅಸ್ಸಾಂ ರೈಫಲ್ಸ್ನಲ್ಲಿ ಸೇನೆಗೆ ಆಯ್ಕೆಯಾಗಿದ್ದ ಉಪೇಂದ್ರ, ಮೂರು ತಿಂಗಳಿನಿಂದ ಚಂಡೀಗಢದಲ್ಲಿ ಸೇನಾ ತರಬೇತಿ …
Read More »
Laxmi News 24×7