ಅಮೃತ ಭಾರತ್ ಯೋಜನೆಯಡಿ 16.06 ಕೋಟಿ ರೂ. ವೆಚ್ಚದಲ್ಲಿ ಬಾಗಲಕೋಟೆ ರೈಲು ನಿಲ್ದಾಣದ ನವೀಕರಣ… ಇಂದು ಪಿಎಂ ಮೋದಿ ಅವರಿಂದ ಲೋಕಾರ್ಪಣೆ…. ಅಮೃತ ಭಾರತ್ ರೈಲು ನಿಲ್ದಾಣ ಯೋಜನೆ ಅಡಿಯಲ್ಲಿ ಕರ್ನಾಟಕದ ಐದು ರೈಲು ನಿಲ್ದಾಣಗಳನ್ನು ನವೀಕರಿಸಲಾಗಿದ್ದು ಈ ಐದು ರೈಲು ನಿಲ್ದಾಣಗಳಲ್ಲಿ ಬಾಗಲಕೋಟೆ ರೈಲ್ವೆ ಸ್ಟೇಷನ್ ಕೂಡ ಒಂದಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಗುರುವಾರ ವರ್ಚುವಲ್ ಮೂಲಕ ಬಾಗಲಕೋಟೆ ಸೇರಿದಂತೆ ರಾಜ್ಯದ ಐದು ನವೀಕೃತ ರೈಲು ನಿಲ್ದಾಣಗಳನ್ನು …
Read More »ಗಂಡ ನಾಪತ್ತೆ, ಮಾನಸಿಕ ಸ್ಥಿಮಿತ ಕಳೆದುಕೊಂಡ ಪತ್ನಿ, ದನದ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ ಪೋಷಕರು
ಬಾಗಲಕೋಟೆ, ಮೇ 22: ಪ್ರತಿಯೊಬ್ಬರ ಜೀವನದಲ್ಲಿ ಮದುವೆ, ಗಂಡ (Husband) ಮತ್ತು ಮಕ್ಕಳು ಬಹಳ ಪ್ರಮುಖವಾದ ಪಾತ್ರವಹಿಸುತ್ತದೆ. ನೂರಾರು ಸುಂದರ ಕನಸುಗಳನ್ನು ಕಂಡು ಹಲವರು ಮದುವೆಯಾಗತ್ತಾರೆ. ಹೆಂಡತಿಗೆ (wife) ಗಂಡನೇ ಎಲ್ಲಾ, ಆತನೇ ಪ್ರಪಂಚ. ಹೀಗಿರುವಾಗ ಇದ್ದಕ್ಕಿದ್ದ ಹಾಗೆ ಆತ ನಾಪತ್ತೆ ಆದರೆ ಹೆಂಡತಿಯ ಗತಿಯೇನು? ಇಂತಹದ್ದೆ ಒಂದು ಘಟನೆ ಇದೀಗ ಜಿಲ್ಲೆಯಲ್ಲಿ ನಡೆದಿದೆ. ಮದುವೆಯಾಗಿ ಕೇವಲ ಎರಡು ತಿಂಗಳಿಗೆ ಮನೆಯಿಂದ ಹೋದ ಆಕೆಯ ಗಂಡ ತಿರುಗಿ ಬರಲೇ ಇಲ್ಲ. ಗಂಡ ನಾಪತ್ತೆಯಿಂದ ಶಾಕ್ಗೆ ಒಳಗಾಗಿರುವ ಪತ್ನಿ …
Read More »ಬೆಳಗಾವಿ ಹೊರ ವಲಯದ ರೆಸಾರ್ಟ್ ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ: ಬಾಲಕಿಯನ್ನು ಪುಸಲಾಯಿಸಿ, ಬೆಳಗಾವಿ ಹೊರವಲಯದ ರೆಸಾರ್ಟ್ ಗೆ ಕರೆದೊಯ್ದ ಮೂವರು ಬಾಲಕರು, ಪಾರ್ಟಿ ಮಾಡಿದ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿವರ: ಮೇ 6ರಂದು ನಡೆದ ಘಟನೆ ಇದು. ಮೇ 12ರಂದು ಸೋಮವಾರ ಬಾಲಕಿಯ ಪೋಷಕರು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಪಟ್ಟ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು …
Read More »ಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಅನುಕೂಲವಾಗಲು ಡಯಾಲಿಸಿಸ್ ಕೇಂದ್ರ:ಬಾಲಚಂದ್ರ ಜಾರಕಿಹೊಳಿ
ಮೂಡಲಗಿ – ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಅನುಕೂಲವಾಗಲು ಡಯಾಲಿಸಿಸ್ ಕೇಂದ್ರದ ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮಂಗಳವಾರದಂದು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಆರಂಭಿಸಲಾದ ಎರಡು ಹಾಸಿಗೆಯ ಸಾಮರ್ಥ್ಯದ ಹೊಸ ಡಯಾಲಿಸಿಸ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದರಿಂದ ಬಡ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು. ಪ್ರತಿ ತಾಲ್ಲೂಕಿಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ …
Read More »ರಾಜಕಾಲುವೆ ಒತ್ತುವರಿ ತೆರವಿಗೆ ಸಿದ್ದರಾಮಯ್ಯ ಸೂಚನೆ
ಬೆಂಗಳೂರು, ಮೇ 21: ಮಾನ್ಯತಾ ಟೆಕ್ಪಾರ್ಕ್ ಬಳಿ ರಾಜಕಾಲುವೆ (Rajakaluve) ಪರಿಶೀಲನೆ ನಡೆಸಿದ್ದು ಅಲ್ಲಿ ರಾಜಕಾಲುವೆ ಒತ್ತುವರಿ ಗಮನಿಸಲಾಗಿದೆ. ಒತ್ತುವರಿಯನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದ್ದೇನೆ. ಮಾನ್ಯತಾ ಟೆಕ್ಪಾರ್ಕ್ ಸಿಇಒ ಅವರು ಸ್ವಂತ ರಸ್ತೆಯಲ್ಲಿ 90ದಿನಗಳಲ್ಲಿ ಚರಂಡಿ ನಿರ್ಮಿಸಿ ನೀರು ಸರಾಗವಾಗಿ ಹರಿಯಲು ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು. ಬೆಂಗಳೂರು ನಗರದಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಬುಧವಾರ (ಮೇ. 21) ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ …
Read More »ರಾಜ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ- ಡಾ.ಜೆ.ಎ.ಹೊಸಮಠ.
ರಾಜ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ- ಡಾ.ಜೆ.ಎ.ಹೊಸಮಠ. ಅರಬ್ಬಿ ಸಮುದ್ರದಲ್ಲಿ ಉಂಟಾದ ಚಂಡ ಮಾರುತದಿಂದ ರಾಜ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಧಾರವಾಡ ಕೃಷಿ ಹವಾಮಾನ ಇಲಾಖೆ ಮುಖ್ಯಸ್ಥ ಡಾ.ಜೆ.ಎ.ಹೊಸಮಠ ತಿಳಿಸಿದ್ದಾರೆ. ಧಾರವಾಡದಲ್ಲಿ ಮಾಹಿತಿ ನೀಡಿರುವ ಅವರು, ಕೇಂದ್ರ ಹವಾಮಾನ ಇಲಾಖೆ ಈ ಬಗ್ಗೆ ಆಗಲೇ ಸೂಚನೆ ಕೊಟ್ಟಿದೆ. ಈಗಾಗಲೇ ಬಿರುಸಿನ ಮಳೆ ಆರಂಭವಾಗಿದೆ. ಮೇ.21 ಕ್ಕೆ ಚಂಡ ಮಾರುತ ಬರಲಿದೆ. ಕರಾವಳಿ ಹಾಗೂ ಒಳನಾಡಿನ ಭಾಗಗಳಲ್ಲಿ …
Read More »ಬೈಲಹೊಂಗಲ ತಾ.ನವಲಗಟ್ಟಿ ಗ್ರಾಮದ ಶ್ರೀ ಮಾರುತಿ ದೇವಸ್ಥಾನ….
ಬೈಲಹೊಂಗಲ ತಾ.ನವಲಗಟ್ಟಿ ಗ್ರಾಮದ ಶ್ರೀ ಮಾರುತಿ ದೇವಸ್ಥಾನ…. 50 ವರ್ಷಗಳಿಂದ ಬಾಡದ ಹೂ…… ಭಕ್ತಾದಿಗಳಲ್ಲಿ ಮೂಡಿದ ವಿಸ್ಮಯ…… ಸಾಮಾನ್ಯವಾಗಿ ಹೂವುಗಳು ಎರಡು ಅಥವಾ ಮೂರು ದಿನಗಳಲ್ಲಿ ಬಾಡಿ ಹೋಗುವುದನ್ನು ನಾವು ನೋಡಿದ್ದೇವೆ. ಆದರೆ ಸುಮಾರು ಐವತ್ತು ವರ್ಷಗಳ ಹಿಂದಿನ ಹೂವು ಬಾಡದಿರುವುದನ್ನು ಕಂಡು ಗ್ರಾಮಸ್ಥರು ಅಚ್ಚರಿ ಪಡುವಂತಾಗಿದೆ. ಹೌದು ಇಂತಹ ವಿಸ್ಮಯ ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದ ಶ್ರೀ ಮಾರುತಿ ದೇವರ ದೇವಸ್ಥಾನದಲ್ಲಿ ಕಂಡು ಬಂದಿದೆ. ಬಹಳ ಹಳೆಯದಾಗಿರುವ ದೇವಸ್ಥಾನವನ್ನು …
Read More »ಅಟ್ಟಹಾಸ ಮೆರೆದ ಜವರಾಯ: ಸರಣಿ ಅಪಘಾತದಲ್ಲಿ 6 ಜನರ ದುರ್ಮರಣ
ಅಟ್ಟಹಾಸ ಮೆರೆದ ಜವರಾಯ: ಸರಣಿ ಅಪಘಾತದಲ್ಲಿ 6 ಜನರ ದುರ್ಮರಣ ಗುರುವಾರ ಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೆಳ್ಳಂಬೆಳಗ್ಗೆ ನಡೆದ ಸರಣಿ ರಸ್ತೆ ಅಪಘಾತದಲ್ಲಿ 6 ಜನರು ಮೃತರಾಗಿದ್ದಾರೆ. ಡಿವೈಡರ್ ಗೆ ಡಿಕ್ಕಿಯಾದ ಸ್ಕಾರ್ಪಿಯೋ ಖಾಸಗಿ ಬಸ್ ಹಾಗೂ ಲಾರಿಗೆ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಆರು ಜನರು ಸ್ಥಳದಲ್ಲಿಯೇ ಮೃತರಾಗಿದ್ದು ಅದೃಷ್ಟವಶಾತ್ 10 ವರ್ಷದ ಬಾಲಕ ಸಾವಿನಿಂದ ಪಾರಾಗಿದ್ದಾನೆ.ಈ ಕುರಿತು ಇಲ್ಲಿದೆ ಡಿಟೇಲ್ಸ್… ವಿಜಯಪುರ ಜಿಲ್ಲೆಯ ಬಸವನ …
Read More »ಮರಣೋತ್ತರ ಪರೀಕ್ಷೆಯ ವರದಿಗೆ ಲಂಚ: ಸಿಕ್ಕಿಬಿದ್ದ ಶಿಕಾರಿಪುರ ತಾಲೂಕು ಆಸ್ಪತ್ರೆ ವೈದ್ಯ
ಶಿವಮೊಗ್ಗ: ಮರಣೋತ್ತರ ಪರೀಕ್ಷೆಯ ವರದಿ ನೀಡಲು 20 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟು 10 ಸಾವಿರ ರೂ ಪಡೆಯುವಾಗ ಶಿಕಾರಿಪುರ ತಾಲೂಕು ಆಸ್ಪತ್ರೆಯ ವೈದ್ಯ ಡಾ.ಗೋಪಾಲ್ ಜಿ.ಹರಿಗಿ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ವಿವರ: ಶಿಕಾರಿಪುರ ತಾಲೂಕು ಕಪ್ಪನಹಳ್ಳಿ ಗ್ರಾಮದ ಸುನೀಲ್ ಎಂಬವರು ಮರಣೋತ್ತರ ಪರೀಕ್ಷೆ ವರದಿ ನೀಡಲು ಹಣದ ಬೇಡಿಕೆ ಇಟ್ಟಿರುವ ಕುರಿತು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಇಂದು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಮೂಡಲಗಿಯಲ್ಲಿ ಯಶಸ್ವಿಯಾದ ನೂರು ಮೀಟರ್ ಉದ್ದದ ತಿರಂಗಾ ಯಾತ್ರೆ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಮೂಡಲಗಿಯಲ್ಲಿ ಯಶಸ್ವಿಯಾದ ನೂರು ಮೀಟರ್ ಉದ್ದದ ತಿರಂಗಾ ಯಾತ್ರೆ ಸೈನಿಕರಿಗೆ ಆತ್ಮ ಸ್ಥೈರ್ಯ ತುಂಬಿದ ಮೂಡಲಗಿ ತಾಲೂಕಿನ ದೇಶ ಪ್ರೇಮಿಗಳು ದೇಶವನ್ನು ಭಯೋತ್ಪಾದಕರಿಂದ ರಕ್ಷಣೆ ಮಾಡುತ್ತಿರುವ ನಮ್ಮ ಸೈನಿಕರಿಗೊಂದು ಸಲಾಂ ಎಂದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ – ದೇಶದ ಹೆಮ್ಮೆಯ ಸೈನಿಕರಿಗೆ ಶಕ್ತಿ ತುಂಬುವ, ಆಪರೇಷನ್ ಸಿಂಧೂರ ಯಶಸ್ಸಿನ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮಂಗಳವಾರದಂದು ತಿರಂಗಾ ಯಾತ್ರೆಯು …
Read More »
Laxmi News 24×7