Breaking News

ಜಿಲ್ಲೆ

625ಕ್ಕೆ 625! ಬೆಳಗಾವಿ ರೈತನ ಮಗಳ ಸಾಧನೆ, ವೈದ್ಯೆಯಾಗುವ ಕನಸು

ಬೆಳಗಾವಿ: ಎಸ್ಎಸ್ಎಲ್​ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದೆ. ಬೆಳಗಾವಿಯ ವಿದ್ಯಾರ್ಥಿನಿ ರೂಪಾ ಚನಗೌಡ ಪಾಟೀಲ್​ 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ರೂಪಾ ಪಾಟೀಲ್​ ಬೈಲಹೊಂಗಲ ತಾಲ್ಲೂಕಿನ ದೇವಲಾಪುರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ. ಫಲಿತಾಂಶ ಪ್ರಕಟವಾದಾಗ ತಮ್ಮ ಅಜ್ಜಿಯ ಊರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಕಬನೂರ ಗ್ರಾಮದಲ್ಲಿದ್ದರು. ಅಜ್ಜಿ ಮನೆಯಲ್ಲೇ ಸಂಭ್ರಮಾಚರಣೆ ಮಾಡಿದರು. ಸಿಹಿ ಸವಿದು ಸಂಭ್ರಮಿಸಿದರು. ರೂಪಾ ತಂದೆ ಚನಗೌಡ ರೈತರಾಗಿದ್ದು, ತಾಯಿ ಲತಾ …

Read More »

ಬೆಳಗಾವಿಯಲ್ಲಿ ಬಸವಜಯಂತಿ; ಚಿನ್ನದ ಉದ್ಯಮಿಯಿಂದ ಪಂಚಲೋಹದ ಕೊಡಂಚು ಉಡುಗೊರೆ!

ಬೆಳಗಾವಿಯಲ್ಲಿ ಬಸವಜಯಂತಿ; ಚಿನ್ನದ ಉದ್ಯಮಿಯಿಂದ ಪಂಚಲೋಹದ ಕೊಡಂಚು ಉಡುಗೊರೆ! ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿ ಪ್ರಯುಕ್ತ ಗ್ರಾಮೀಣ ಪ್ರದೇಶದ ರೈತ ಕುಟುಂಬ ಎತ್ತಿನ ಜೋಡಿಗಳಿಗೆ ಸಾಮಾಜಿಕ ಕಾರ್ಯಕರ್ತ ಹಾಗೂ ಬಂಗಾರದ ಉದ್ಯಮಿ ಪಂಚಲೋಹದ ಬೆಳ್ಳಿಯ ಕೊಡಂಚು ಉಡುಗೊರೆಯಾಗಿ ನೀಡಿದ್ದಾರೆ‌. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದಲ್ಲಿ ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಹಾಗೂ ಗ್ರಾಮದಲ್ಲಿ ಬಸವೇಶ್ವರ ಜಾತ್ರಾಮಹೋತ್ಸವ ಪ್ರಯುಕ್ತ ಎತ್ತುಗಳ ಭವ್ಯ …

Read More »

ವಿಜಯಪುರ ಜಿಲ್ಲೆಯ ವಿದ್ಯಾರ್ಥಿ ಟಾಪರ್: 625ಕ್ಕೆ 625 ಪಡೆದ ವಿದ್ಯಾರ್ಥಿ

SSLC ಫಲಿತಾಂಶ: ವಿಜಯಪುರ ಜಿಲ್ಲೆಯ ವಿದ್ಯಾರ್ಥಿ ಟಾಪರ್: 625ಕ್ಕೆ 625 ಪಡೆದ ವಿದ್ಯಾರ್ಥಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡು ವಿಜಯಪುರ ಖಾಸಗಿ ಶಾಲೆಯ ಬಾಲಕ ಟಾಪರ್ ಆಗಿ ಹೊರಹೊಮ್ಮಿದ್ದಾನೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟ ಆಕ್ಸಪರ್ಡ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಅಕೀಲ್ ಅಹ್ಮದ್ ನದಾಫ್ ಟಾಫರ್ ಆಗಿದ್ದು ಈತ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಯಾಗಿದ್ದಾನೆ. ವಿದ್ಯಾರ್ಥಿ ಕುಟುಂಬದಲ್ಲಿ ಹಾಗೂ ಶಾಲೆಯಲ್ಲಿ ಸಂತಸ …

Read More »

ತುಮಕೂರು: ಕೊಳಕುಮಂಡಲ ಹಾವು ಮತ್ತು 43 ಮರಿಗಳ ರಕ್ಷಣೆ

ತುಮಕೂರು : ನಗರದ ಮಹಾಲಕ್ಷ್ಮಿ ಬಡಾವಣೆಯ ವಾಸಿ ಶಿವಣ್ಣ ಟೈರ್ಸ್ ಮಾಲೀಕರಾದ ಕಾರ್ತಿಕ್ ಅವರ ಕಟ್ಟಡ ಕಾರ್ಮಿಕರ ಶೆಡ್​ನಲ್ಲಿ 4 ಅಡಿ ಉದ್ದದ ಕೊಳಕುಮಂಡಲ ಹಾವು ಹಾಗೂ ಅದರ 43 ಮರಿಗಳು ಕಾಣಿಸಿಕೊಂಡಿವೆ. ಈ ವಿಷಯ ತಿಳಿದ ವನ್ಯಜೀವಿ ಜಾಗೃತಿ ಹಾಗೂ ಉರಗ ಸಂರಕ್ಷಣಾ ಸಂಸ್ಥೆಯ (ವಾರ್ಕೊ) ಉರಗ ರಕ್ಷಕರಾದ ಚಂದನ್, ಮನು ಅಗ್ನಿವಂಶಿ ಮತ್ತು ಕಾರ್ತಿಕ್ ಸಿಂಗ್ ಅವರು ಸುರಕ್ಷಿತವಾಗಿ ಹಾವಿನ ಮರಿಗಳನ್ನು ರಕ್ಷಿಸಿ, ಸಮೀಪದ ದೇವರಾಯನ ದುರ್ಗಾ …

Read More »

ವಿಶ್ವಗುರು ಬಸವಣ್ಣನವರ ಜಯಂತಿಯ ಅಂಗವಾಗಿ ಬಸವ ಮಂಟಪ ಪ್ರತಿಷ್ಠಾನ

ವಿಶ್ವಗುರು ಬಸವಣ್ಣನವರ ಜಯಂತಿಯ ಅಂಗವಾಗಿ ಬಸವ ಮಂಟಪ ಪ್ರತಿಷ್ಠಾನ ಹಾಗೂ ರಾಷ್ಟ್ರೀಯ ಬಸವ ದಳ, ಗೋಕಾಕ ಘಟಕದ ವತಿಯಿಂದ ಗೋಕಾಕ ನಗರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ಬಸವಣ್ಣನವರಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಈ ವೇಳೆ‌ ಶ್ರೀಗಳ ಆಶೀರ್ವಾದ ಹಾಗೂ ಸನ್ಮಾನ ಸ್ವೀಕರಿಸಿ, ಮಾತನಾಡಿದೆ. #PriyankaJarkiholi

Read More »

ಗೋಕಾಕ ನಗರದಲ್ಲಿ ಶ್ರೀ ಬಸವ ಜಯಂತಿ ಆಚರಣೆ.

ಗೋಕಾಕ ನಗರದಲ್ಲಿ ಶ್ರೀ ಬಸವ ಜಯಂತಿ ಆಚರಣೆ. ಗೋಕಾಕ : ಶ್ರೀ ಬಸವ ಜಯಂತಿ ನಿಮಿತ್ತವಾಗಿ ಇಂದು ನಗರದ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿ, ಜಯಂತಿ ಆಚರಣೆ ಮಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಿ ಸಿ ಕೊಣ್ಣೂರ ಅವರು ಮಾತನಾಡಿ ಜಗದ್ಗುರು ಬಸವೇಶ್ವರರು ಬೋಧಿಸಿದ ಸಮಾನತೆ, ಸತ್ಯತೆ ಮತ್ತು ಮಾನವೀಯತೆಯ ಮೌಲ್ಯಗಳನ್ನು ನಾವು ಪಾಲಿಸೋಣ. ಅವರ ಆದರ್ಶಗಳು ನಮ್ಮ ಜೀವನದ ಪಥವನ್ನು ಬೆಳಗಿಸಲಿ, ನಾವು …

Read More »

ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶೈಲ್ ಕಾಂಬಳೆ ಸೂಚನೆ

ಬೆಳಗಾವಿವಾಣಿಜ್ಯ ಪ್ರದೇಶ ಸೇರಿದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶೈಲ್ ಕಾಂಬಳೆ ಸೂಚನೆ ನೀಡಿದರು‌. ಮಂಗಳವಾರ ಬೆಳಗಾವಿ ಪಾಲಿಕೆ ಸಭಾಂಗಣದಲ್ಲಿ ಆರೋಗ್ಯ ಸ್ಥಾಯಿ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಬೀದಿ ನಾಯಿಗಳ ಸಂತಾನ ಹರಣ ಮಾಡುವುದಾದರೆ ಮಾಡಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ …

Read More »

ಬಿಮ್ಸ್’ ಮಹಾವಿದ್ಯಾಲಯದಿಂದ ಕೊಡಗು ಮೂಲದ ಎಂ.ಬಿ.ಬಿ.ಎಸ್. ವಿದ್ಯಾರ್ಥಿ ಕಾಣೆ !!!

ಬಿಮ್ಸ್’ ಮಹಾವಿದ್ಯಾಲಯದಿಂದ ಕೊಡಗು ಮೂಲದ ಎಂ.ಬಿ.ಬಿ.ಎಸ್. ವಿದ್ಯಾರ್ಥಿ ಕಾಣೆ !!! ಕೊಡಗಿನಿಂದ ಬೆಳಗಾವಿ ಬಿಮ್ಸ್’ಗೆ ಎಂ.ಬಿ.ಬಿ.ಎಸ್ ಕಲಿಯಲು ಬಂದಿದ್ದ ವಿದ್ಯಾರ್ಥಿ ಹಾಸ್ಟೇಲಿನಿಂದ ಕಾಣೆಯಾಗಿರುವ ಘಟನೆ ನಡೆದಿದೆ. ಬೆಳಗಾವಿಯ ಬಿಮ್ಸ್ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ ಎಂ.ಬಿ.ಬಿ.ಎಸ್. ಕಲಿಯುತ್ತಿದ್ದ ಕೊಡಗು ಮೂಲದ ಆಲನ್ ಕೃಷ್ಣಾ (19) ಏಪ್ರೀಲ್ 24 ರಿಂದ ನಾಪತ್ತೆಯಾಗಿದ್ದಾರೆ. ಈ ಕುರಿತು ಆಲನ್ ತಂದೆ ಸಸಿ ವಿ.ಕೆ. ಅವರು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತನ ಕುರಿತು ಮಾಹಿತಿ …

Read More »

ಡಿ.ಕೆ. ಹೇರೆಕರ ಜ್ವೇಲರ್ಸ್’ನಲ್ಲಿ ಅಕ್ಷಯ ತೃತೀಯಾ ಆಫರ್… ಚಿನ್ನ ಖರೀದಿಸಿ….ಬೆಳ್ಳಿ ಉಡುಗೊರೆಯಾಗಿ ಪಡೆಯಿರಿ…

ಡಿ.ಕೆ. ಹೇರೆಕರ ಜ್ವೇಲರ್ಸ್’ನಲ್ಲಿ ಅಕ್ಷಯ ತೃತೀಯಾ ಆಫರ್… ಚಿನ್ನ ಖರೀದಿಸಿ….ಬೆಳ್ಳಿ ಉಡುಗೊರೆಯಾಗಿ ಪಡೆಯಿರಿ… ಇಂದೇ ತ್ವರೆ ಮಾಡಿ…!! ಅಕ್ಷಯ ತೃತೀಯಾದಂದು ಚಿನ್ನ ಬೆಳ್ಳಿ ಖರೀದಿಸಲು ಯೋಚಿಸುತ್ತಿದ್ದೀರಾ. ಹಾಗಾದೇ ನಿಮಗಾಗಿ ಡಿ ಕೆ ಹೇರೇಕರ ಜ್ವೇಲರ್ಸ್ ತೆಗೆದುಕೊಂಡು ಬಂದಿದೆ ಅಕ್ಷಯ ತೃತೀಯಾ ಆಫರ್. ಚಿನ್ನ ಖರೀದಿಸುವ ಗ್ರಾಹಕರಿಗೆ ನೀಡಲಾಗುತ್ತಿದೆ ಬೆಳ್ಳಿಯ ಆಭರಣದ ಉಡುಗೊರೆ. ಹೌದು, ಅಕ್ಷಯ ತೃತೀಯಾ ದಿನದಂದು ಚಿನ್ನ ಖರೀದಿಸಿದರೆ ಚಿನ್ನ ವೃದ್ಧಿಯಾಗುತ್ತದೆ ಎಂದು ನಮ್ಮ ಹಿರಿಯರು ಹೇಳಿದ್ದಾರೆ.ಈ ಅಮೃತ …

Read More »

ಏ.30 ರಂದು ಅಕ್ಷಯ ತೃತೀಯ ದಿನದಂದು ಬಾಲ್ಯ ವಿವಾಹ ನಡೆಯದಂತೆ ಜಾಗೃತಿ;

ಏ.30 ರಂದು ಅಕ್ಷಯ ತೃತೀಯ ದಿನದಂದು ಬಾಲ್ಯ ವಿವಾಹ ನಡೆಯದಂತೆ ಜಾಗೃತಿ; ಬಾಲ್ಯ ವಿವಾಹ ನಿಷೇಧ ಮಾಡಬೇಕೆಂದು ಕಾನೂನು ಇದ್ದರೂ ಬಾಲ್ಯ ವಿವಾಹ ತಡೆಗಟ್ಟುವುದು ಸವಾಲಿನ ಕೆಲಸವಾಗಿದೆ. ಏ.30 ರಂದು ನಡೆಯುವ ಅಕ್ಷಯ ತೃತೀಯ ದಿನದಂದು ಬಾಲ್ಯ ವಿವಾಹ ನಡೆಯದಂತೆ ಜಾಗೃತಿ ವಹಿಸಬೇಕು ಎಂದು ಸ್ಪಂದನಾ ಸಂಸ್ಥೆಯ ನಿರ್ದಶಕಿ ಸುಶೀಲಾ ಹೇಳಿದರು. ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಾಲ್ಯ ವಿವಾಹ ಮಾಡಿರೆ ಪೋಸ್ಕೊ , ಜಾಮೀನುಕಾಯ್ದೆಯ ಪ್ರಕಾರ ಕ್ರಮ ಕೈಗೊಳ್ಳಬಹುದು‌. …

Read More »