Breaking News

ಜಿಲ್ಲೆ

ಬೆಳಗಾವಿಯಲ್ಲಿ ರ್ಯಾಪಿಡೋ ಬೈಕ್ ವಿರುದ್ಧ ತಿರುಗಿ ಬಿದ್ದ ಆಟೋ ಚಾಲಕರು!

ಬೆಳಗಾವಿಯಲ್ಲಿ ರ್ಯಾಪಿಡೋ ಬೈಕ್ ವಿರುದ್ಧ ತಿರುಗಿ ಬಿದ್ದ ಆಟೋ ಚಾಲಕರು! ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ರ್ಯಾಪಿಡೋ ವರ್ಸಸ್ ಆಟೋ ಚಾಲಕರ ಜಪಾಪಟಿ ನಡೆದು ಹೋಗಿದೆ. ಮೊದಲೇ ಶಕ್ತಿ ಯೋಜನೆ ರಿಕ್ಷಾ ಚಾಲಕರ ಶಕ್ತಿ ಕುಂದಿಸಿದ್ದು, ಬೆಳಗಾವಿ ನಗರದಲ್ಲಿ ರ್ಯಾಪಿಡೋ ಬೈಕ್ ಸರ್ವಿಸ್ ಬೇಡ ಎಂದಿದ್ದಾರೆ. ಹೌದು, ಬೆಳಗಾವಿ ನಗರದಲ್ಲಿ ನೂತನವಾಗಿ ರ್ಯಾಪಿಡೋ ಬೈಕ್ ಸರ್ವಿಸ್ ಕಾಲಿಟ್ಟಿದ್ದಕ್ಕೆ ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ರ್ಯಾಪಿಡೋ …

Read More »

ಮರಾಠಾ ಮಂಡಳ ಪಾಲಿಟೆಕ್ನಿಕ್ ಪ್ರಾಂಶುಪಾಲರ ಕಾರ್ಯಕ್ಕೆ ಮನ್ನಣೆ

ಮರಾಠಾ ಮಂಡಳ ಪಾಲಿಟೆಕ್ನಿಕ್ ಪ್ರಾಂಶುಪಾಲರ ಕಾರ್ಯಕ್ಕೆ ಮನ್ನಣೆ ರವಿಕುಮಾರ್ ಸೂರ್ಯವಂಶಿ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವ ಬೆಳಗಾವಿಯ ಮರಾಠಾ ಮಂಡಳ ಪಾಲಿಟೆಕ್ನಿಕ್‌ನ ಪ್ರಾಂಶುಪಾಲ ರವಿಕುಮಾರ್ ಸೂರ್ಯವಂಶಿ ಅವರಿಗೆ ಗುಣಮಟ್ಟದ ಶಿಕ್ಷಣ, ಅತ್ಯುತ್ತಮ ಆಡಳಿತ ಮತ್ತು ಸಾಮಾಜಿಕ ಚಟುವಟಿಕೆಗಾಗಿ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಬೆಂಗಳೂರಿನ ತಾಜ್ ಪಶ್ಚಿಮ ಹೋಟೆಲ್‌ನಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಸಿ. ಆರ್. ಚಂದ್ರಶೇಖರ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಕಾಲೇಜಿನ …

Read More »

ಬೆಳಗಾವಿ : ವಿಶ್ವ ಪಶು ವೈದ್ಯಕೀಯ ದಿನಾಚರಣೆ..

ಬೆಳಗಾವಿ : ವಿಶ್ವ ಪಶು ವೈದ್ಯಕೀಯ ದಿನಾಚರಣೆ.. ಜಾನುವಾರುಗಳ ಉದರ ಸಂಬಂಧಿ ಕಾಯಿಲೆ ಪತ್ತೆ ಮತ್ತು ಚಿಕಿತ್ಸೆ ಕುರಿತು ತಾಂತ್ರಿಕ ಸಮ್ಮೇಳನ.. ಕರ್ನಾಟಕ ಸರ್ಕಾರ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳಗಾವಿ ಹಾಗೂ ಕರ್ನಾಟಕ ಪಶು ವೈದ್ಯಕೀಯ ಸಂಘ ಜಿಲ್ಲಾ ಘಟಕ ಬೆಳಗಾವಿ ಇವರ ಸಯುಕ್ತ ಆಶ್ರಯದಲ್ಲಿ ವಿಶ್ವ ಪಶು ವೈದ್ಯಕೀಯ ದಿನಾಚರಣೆ ಅಂಗವಾಗಿ ಜಾನುವಾರಗಳಲ್ಲಿ ಉದರ ಸಂಬಂಧಿ, ಕಾಯಿಲೆಗಳ ಪತ್ತೆ ಮತ್ತು ಚಿಕಿತ್ಸೆ ಕುರಿತು …

Read More »

2ನೇ ರಾಷ್ಟ್ರೀಯ ಓಪನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್’ನಲ್ಲಿ ಮಿಂಚಿದ ಬೆಳಗಾವಿ ಸ್ಕೇಟರ್‌ಗಳು…

2ನೇ ರಾಷ್ಟ್ರೀಯ ಓಪನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್’ನಲ್ಲಿ ಮಿಂಚಿದ ಬೆಳಗಾವಿ ಸ್ಕೇಟರ್‌ಗಳು… 2ನೇ ರಾಷ್ಟ್ರೀಯ ಓಪನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್’ನಲ್ಲಿ ಮಿಂಚಿದ ಬೆಳಗಾವಿ ಸ್ಕೇಟರ್‌ಗಳು 1 ಬೆಳ್ಳಿ ಮತ್ತು 2 ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ರೋಲರ್ ಸ್ಕೇಟಿಂಗ್ ಫೆಡರೇಶನ್ ಆಫ್ ಇಂಡಿಯಾ 2 ನೇ ಓಪನ್ ನ್ಯಾಷನಲ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್ 2025 ಅನ್ನು ಆಯೋಜಿಸಲಾಗಿತ್ತು. ಈ ಚಾಂಪಿಯನ್‌ಶಿಪ್‌ನಲ್ಲಿ ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್‌ನ ಸ್ಕೇಟರ್‌ಗಳು ಭಾಗವಹಿಸಿದ್ದರು. ಈ …

Read More »

ಜಮೀನಿನಲ್ಲಿ ಕೆಲಸ ಮಾಡಿ ಮನೆಗೆ ಹೊರಟ್ಟಿದ್ದ ಬಾಲಕಿಯೋರ್ವವಳಿಗೆ ಸಿಡಿಲು ಬಡೆದು ಸ್ಥಳದಲ್ಲೇ ಮೃತ

ಬೆಳಗಾವಿ ತಾಲೂಕಿನ ಖನಗಾವ ಜಮೀನಿನಲ್ಲಿ ಕೆಲಸ ಮಾಡಿ ಮನೆಗೆ ಹೊರಟ್ಟಿದ್ದ ಬಾಲಕಿಯೋರ್ವವಳಿಗೆ ಸಿಡಿಲು ಬಡೆದು ಸ್ಥಳದಲ್ಲೇ ಮೃ*ತಪಟ್ಟ ಘಟನೆ ಬುಧವಾರ ನಡೆದಿದೆ. ಅತ್ಸಾ ಜಮಾದಾರ (15) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ.‌ ಶಾಲೆ ರಜೆ ಇದ್ದ ಕಾರಣ ತಾಯಿಯೊಂದಿಗೆ ಜಮೀನು ಕೆಲಸಕ್ಕೆ ತೆರಳಿದ್ದ ಬಾಲಕಿ ಮಳೆ ಬರುತ್ತಿದ್ದಂತೆ ಜಮೀನಿನಿಂದ ಹೊರ ಬಂದು ಮರದ ಕೆಳಗಡೆ ನಿಂತಿದ್ದರು. ಏಕಾಏಕಿ ಮಳೆಯ ಸಿಡಿಲು ಬಂದು ಪುಟ್ಟ ಬಾಲಕಿಗೆ ಬಡೆದು ಮೃತಪಟ್ಟಿದ್ದಾಳೆ. ಮೃತ ಬಾಲಕಿಯ …

Read More »

UPSC ಪರೀಕ್ಷೆಯಲ್ಲಿ 482 ನೇ ರ್‍ಯಾಂಕ್ ಪಡೆದು ವಿಜಯಪುರ ಜಿಲ್ಲೆಗೆ ಕೀರ್ತಿ ತಂದ ವೈದ್ಯಾಧಿಕಾರಿ*

ವಿಜಯಪುರ*UPSC ಪರೀಕ್ಷೆಯಲ್ಲಿ 482 ನೇ ರ್‍ಯಾಂಕ್ ಪಡೆದು ವಿಜಯಪುರ ಜಿಲ್ಲೆಗೆ ಕೀರ್ತಿ ತಂದ ವೈದ್ಯಾಧಿಕಾರಿ* ಇಂದು ಯುಪಿಎಸ್ ಸಿ ಫಲಿತಾಂಶ ಪ್ರಕಟಗೊಂಡಿದೆ. ವಿಜಯಪುರ‌ ಜಿಲ್ಲೆಯ ವೈದ್ಯರೊಬ್ಬರು ಸಾಧನೆ ಮಾಡಿದ್ದಾರೆ. ವೈದ್ಯಾಧಿಕಾರಿ ಡಾ.ಮಹೇಶ ಮಡಿವಾಳರ UPSC ಪರೀಕ್ಷೆಯಲ್ಲಿ 482 ನೇ ರ್‍ಯಾಂಕ್ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಮಡಿಕೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಮಹೇಶ್ ಇವರು ಮೂರನೇ ಚಾನ್ಸ್ ನಲ್ಲಿ ಯಶಸ್ಸುಕಂಡಿದ್ದಾರೆ. ಕಳೆದ ನಾಲ್ಕು …

Read More »

ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿ

ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿ ಯರಗಟ್ಟಿ : ಕೋ ಶಿವಾಪುರ ಗ್ರಾಮದಲ್ಲಿ ನಡೆದ ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು.   ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ಧಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾರಥ್ಯದಲ್ಲಿ ಯರಗಟ್ಟಿ ತಾಲೂಕಿನ ಕೋ ಶಿವಾಪುರ …

Read More »

ಕ್ರೂಸರ್ ಹಾಗೂ ಫಾರ್ಚ್ಯೂನರ್ ನಡುವೆ ಅಪಘಾತ,

ಕ್ರೂಸರ್ ಹಾಗೂ ಫಾರ್ಚ್ಯೂನರ್ ನಡುವೆ ಅಪಘಾತ, ಕೆಲವರಿಗೆ ಸಣ್ಣಪುಟ್ಟ ಗಾಯ..ಸ್ಥಳಕ್ಕೆ ಧಾರವಾಡ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ.  ಕ್ರೂಸರ್ ವಾಹನ ಹಾಗೂ ಫಾರ್ಚ್ಯೂನರ್ ನಡುವೆ ಡಿಕ್ಕಿಯಾಗಿ ಎರಡು ವಾಹನಗಳಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯವಾಗಿರೋ ಘಟನೆ ಧಾರವಾಡ ಎನ್‌ಟಿ‌ಟಿ‌ಎಫ್ ಹುಬ್ಬಳ್ಳಿ ಧಾರವಾಡ ಮುಖ್ಯ ರಸ್ತೆಯಲ್ಲಿ ಮಧ್ಯ ರಾತ್ರಿ ನಡೆದಿದೆ. – ಹುಬ್ಬಳ್ಳಿ ಧಾರವಾಡ ಮಾರ್ಗವಾಗಿ ಫಾರ್ಚ್ಯೂನರ್ ಕಾರ ನಗರದ ಒಳಗೆ ಪ್ರವೇಶ ಮಾಡುತ್ತಿದ್ದು ಎದುರು ರಸ್ತೆಯ ಮಾರ್ಗವಾಗಿ ಬಂದ್ …

Read More »

ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ: ಸಿ.ಎಂ ಸಿದ್ದರಾಮಯ್ಯ* *ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ: ಸಿಎಂ*

ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ: ಸಿ.ಎಂ ಸಿದ್ದರಾಮಯ್ಯ* *ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ: ಸಿಎಂ* ಬೆಳಗಾವಿ : ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು. ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ ಗುತ್ತಿಗೆ ನೌಕರರನ್ನು …

Read More »

ಬಿಜೆಪಿ ಜನಾಕ್ರೋಶಯಾತ್ರೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಾರ್ಕೋಲ್ ಬೀಸಿದ ಕೇಸರಿ ಕಲಿಗಳು

ಬಾಗಲಕೋಟೆ : ಬಿಜೆಪಿ ಜನಾಕ್ರೋಶಯಾತ್ರೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಾರ್ಕೋಲ್ ಬೀಸಿದ ಕೇಸರಿ ಕಲಿಗಳು ಬಾಗಲಕೋಟೆಯಲ್ಲಿ ಗುರುವಾರ ನಡೆದ ಬಿಜೆಪಿಯ ಜನಾಕ್ರೋಶ ಯಾತ್ರೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಾರ್ಕೋಲು ಬೀಸುವುದರ ಮೂಲಕ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ಬಾಗಲಕೋಟೆ ಬಸವೇಶ್ವರ ವೃತ್ತದಲ್ಲಿ ನಡೆದ ಜನಾಕ್ರೋಶ ಯಾತ್ರೆ ವೇದಿಕೆ ಮೇಲೆ ಬಿಜೆಪಿ ಮುಖಂಡರು ಬಾರ್ಕೋಲು ಹಿಡಿದು ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾಟಿ ಬೀಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ …

Read More »