ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಮಹಾನಗರ ಪಾಲಿಕೆ ಕಠಿಣ ಕ್ರಮಕ್ಕೆ ಮುಂದಾಗಿದೆ. ನಗರದ ವಿವಿಧ ಭಾಗಗಳಲ್ಲಿ ನಾಗರಿಕರ ಆತಂಕಕ್ಕೆ ಕಾರಣವಾಗಿದ್ದ ಬೀದಿ ನಾಯಿಗಳ ಸಮಸ್ಯೆಯನ್ನು ನಿಯಂತ್ರಿಸಲು ಶನಿವಾರ “ಆಪರೇಷನ್ ಬೀದಿ ನಾಯಿ” ಹೆಸರಿನಲ್ಲಿ ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಕಾರ್ಯಾಚರಣೆಯ ಅಂಗವಾಗಿ ನಗರದ ಶೆಟ್ಟಿಗಲ್ಲಿ ಪ್ರದೇಶದಲ್ಲಿ ಪಾಲಿಕೆ ಸಿಬ್ಬಂದಿ ಹಾಗೂ ಸಂಬಂಧಿತ ಇಲಾಖೆ ಅಧಿಕಾರಿಗಳು ಸಂಯುಕ್ತವಾಗಿ ಕಾರ್ಯಾಚರಣೆ ನಡೆಸಿ ಅಪಾಯಕಾರಿ ಹಾಗೂ ಹಿಂಸಾತ್ಮಕವಾಗಿ …
Read More »ನಾನೂ ಸಿಎಂ ಸ್ಥಾನದ ಆಕಾಂಕ್ಷಿ; ಸಚಿವ ಸತೀಶ್ ಜಾರಕಿಹೊಳಿ
ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಶಿವಮೊಗ್ಗದಲ್ಲಿ ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ತಾವೂ ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳುವ ಮೂಲಕ ಹೊಸ ಸಂಚಲನ ಮೂಡಿಸಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸ್ಥಾನದ ಮೇಲೆ ತಮಗೂ ಆಸೆ ಇದೆ ಎಂದು ಬಹಿರಂಗವಾಗಿ ಘೋಷಿಸಿದ್ದಾರೆ. ರಾಜ್ಯದಲ್ಲಿ ಸಿಎಂ ಸ್ಥಾನಕ್ಕಾಗಿ ನಾನು ಕೂಡ ಕಾಯುತ್ತಿದ್ದೇನೆ ಎಂದು ಹೇಳಿದ ಅವರು, …
Read More »ಯತ್ನಾಳ್ ಒಬ್ಬ ಹುಚ್ಚ: ಶಾಸಕ ಆಸೀಫ್ ಸೇಠ್ ಆಕ್ರೋಶ
ಮುಸ್ಲಿಂ ಮತ ಬಿಜೆಪಿಗೆ ಬೇಡ ಎನ್ನುವ ಯತ್ನಾಳ್ ಒಬ್ಬ ಹುಚ್ಚ ಎಂದು ಬೆಳಗಾವಿ ಉತ್ತರ ಮತ ಕ್ಷೇತ್ರದ ಕಾಂಗ್ರೆಸ್ ಶಾಸಕ ಆಸೀಫ್ ಸೇಠ್ ಅವರು ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ನಗರದ ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ನಮೆಗೆ ಮುಸ್ಲಿಂರ ಮತಗಳು ಬೇಡ ಎಂದಿದ್ದಾರೆ. ಹಾಗಾಗಿ ಯತ್ನಾಳ ಒಬ್ಬ ಹುಚ್ಚ. ಅವನ ಮಾತು ಏನ್ ಕೇಳತ್ತಿರಾ. ಇವರ ತಪ್ಪು ಕಲ್ಪನೆಯಿಂದ ದೇಶ ಹಾಳಾಗುತ್ತಿದೆ. ಇವರು ಬೇಡ, ಅವರು ಬೇಡ …
Read More »ಕುಟುಂಬ ರಾಜಕಾರಣ ತಿರಸ್ಕರಿಸೋಣ ಚರಂತಿಮಠ ಅವರನ್ನು ಗೆಲ್ಲಿಸೋಣ
ಬಾಗಲಕೋಟ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯ ಬೆನಕಟ್ಟಿ ಗ್ರಾಮದಲ್ಲಿ ಇಂದು ನಮ್ಮ ಅಭ್ಯರ್ಥಿ ಡಾ.ವೀರಣ್ಣ ಚರಂತಿಮಠ ಅವರ ಪರವಾಗಿ ಮತಯಾಚನೆ ಮಾಡಿ, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದೆ. ಇದಕ್ಕೂ ಮೊದಲು ಅಭಿಮಾನಿಗಳು ಹೂವಿನ ಮಳೆ ಸುರಿಸಿ ಹಾಗೂ ಮಹಿಳೆಯರು ಆರತಿ ಬೆಳಗಿ ಆತ್ಮೀಯವಾಗಿ ಗ್ರಾಮಕ್ಕೆ ಸ್ವಾಗತಿಸಿದರು. ಇದೇ ವೇಳೆ ನಡೆದ ಬೈಕ್ ರ್ಯಾಲಿಯಲ್ಲಿಯೂ ಭಾಗವಹಿಸಿದೆ. ಶಾಸಕರಾದ ಶ್ರೀ ಸಿದ್ದು ಸವದಿ ಹಾಗೂ ಮಾಜಿ ಶಾಸಕರಾದ ದೊಡ್ಡನಗೌಡರ ಪಾಟೀಲ ಅವರು ಸೇರಿದಂತೆ ಮುಖಂಡರು, ಹಿತೈಷಿಗಳು, …
Read More »ಸಿನಿಮಾ ಮಾದರಿಯಲ್ಲಿ ಲಾರಿ ಕ್ಲೀನರ್ ಸ್ಕೆಚ್ಗೆ ಖದೀಮರು ಫಿದಾ..!
ಹಾವೇರಿ: ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಇತ್ತೀಚೆಗೆ ನಡೆದಿದ್ದ ಸಿನೆಮಾ ಮಾದರಿಯ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ಹಾವೇರಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 40 ಲಕ್ಷ ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಮಹೀಂದ್ರಾ ಥಾರ್ ಮತ್ತು ಸ್ವಿಫ್ಟ್ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶುಕ್ರವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) …
Read More »ಅತ್ತಿಗೆ ಮೇಲೆ ಕಣ್ಣಿಟ್ಟಿದ್ದ ಸಿಟ್ಟು..! ತಮ್ಮನ ಕೊಲೆಗೆ ಅಪ್ಪ ಸಾಥ್!
ತುಮಕೂರು ನಗರದ ಬನಶಂಕರಿ ಬಡಾವಣೆಯಲ್ಲಿ ರಕ್ತಸಂಬಂಧಗಳ ನಡುವಿನ ಕಲಹವೊಂದು ಭೀಕರ ಕೊ*ಲೆಯಲ್ಲಿ ಅಂತ್ಯಗೊಂಡಿದೆ. ತನ್ನ ಒಡಹುಟ್ಟಿದ ತಮ್ಮನನ್ನೇ ಅಣ್ಣ ಚಾಕುವಿನಿಂದ ಇರಿದು ಕೊಂ*ದಿದ್ದಾನೆ. ಇದರಲ್ಲಿ ಕುತೂಹಲದ ವಿಚಾರವೆಂದರೆ, ಮಗನ ಈ ಕ್ರೂರ ಕೃತ್ಯವನ್ನು ಮುಚ್ಚಿಹಾಕಲು ತಂದೆಯೂ ಸಾಥ್ ನೀಡಿದ್ದು, ವೈದ್ಯರ ಹೇಳಿಕೆ ಮತ್ತು ಪೊಲೀಸರ ತನಿಖೆಯಲ್ಲಿ ಅಸಲಿ ಕೊ*ಲೆ ಪ್ರಕರಣ ಬಯಲಿಗೆ ಬಂದಿದೆ. ಬನಶಂಕರಿ ನಿವಾಸಿ ಜಾನ್ ಪಾಲ್ ಎಂಬುವವರಿಗೆ ನವೀನ್ ಹಾಗೂ ಸ್ಟಾಲಿನ್ (29) ಎಂಬ ಇಬ್ಬರು ಮಕ್ಕಳಿದ್ದಾರೆ. …
Read More »ಕಾಂಗ್ರೆಸ್ ಪಕ್ಷ ಬಡವರ ,ಕೂಲಿ ಕಾರ್ಮಿಕರ, ದೀನದಲಿತರ ,ಹಿಂದುಳಿದವರ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ನೀಡಿದೆ ಈ ಭಾಗದ ಜನರು ಮತ್ತೊಮ್ಮೆ ಉಮೇಶ್ ಮೇಟಿ ರವರಿಗೆ ಆಶೀರ್ವಾದ ಮಾಡಬೇಕು ಆಹಾರ ಸಚಿವ:- ಮುನಿಯಪ್ಪ
ಬಾಗಲಕೋಟೆ: ವಿಧಾನಸಭಾ ಕ್ಷೇತ್ರದ ಶಿರೂರು ಚನ್ನಯ್ಯನಗರದಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಭಾಗವಹಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಬಹುಮತದ ಗೆಲುವು ದೊರಕಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು. ಕಾಂಗ್ರೆಸ್ ಪಕ್ಷ ಬಡವರ ಬದುಕಿಗೆ ಭದ್ರತೆ ನೀಡುವ ನಿಟ್ಟಿನಲ್ಲಿ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು. ಬಡವರಿಗೆ ಅಕ್ಕಿ ದೊರೆಯಬೇಕು, ಅವರು ನೆಮ್ಮದಿಯಾಗಿ ಊಟ ಮಾಡಬೇಕು ಮತ್ತು ಗೌರವಯುತ …
Read More »ತಿರುವು ಪಡೆದ ಲವ್ ಜಿಹಾದ್ ಕೇಸ್ : ಸಮೀರನ ಅತ್ಯಾಚಾರ, ಬ್ಲ್ಯಾಕ್ಮೇಲ್ ತಂತ್ರ ಬಿಚ್ಚಿಟ್ಟ ಸಂತ್ರಸ್ತ ಯುವತಿ.!
ಹುಬ್ಬಳ್ಳಿ,:-, ಜಿಮ್ ಟ್ರೈನರ್ ಸಮೀರ್ ಮುಲ್ಲಾ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾ*ಚಾರ ಎಸಗಿ, ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಸಂತ್ರಸ್ತ ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಈ ಪ್ರಕರಣವನ್ನು ಹಿಂದೂ ಸಂಘಟನೆಗಳು ‘ಲವ್ ಜಿಹಾದ್’ ಎಂದು ಆಕ್ರೋಶ ಹೊರಹಾಕಿವೆ. ಧಾರವಾಡ/ಹುಬ್ಬಳ್ಳಿ (ಏ.03): ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನಿಂಗ್ ಮಾಡುವ ನೆಪದಲ್ಲಿ ಹಿಂದೂ ಹುಡುಗಿಯರನ್ನು ಪ್ರೀತಿ ಮಾಡುವುದಾಗಿ ನಂಬಿಸಿ ಅತ್ಯಾ*ಚಾರ ಮಾಡಿ, ಅದರ ವಿಡಿಯೋ …
Read More »ಗ್ರಾ.ಪಂ ಅವ್ಯವಹಾರ: ಅಪರಾಧಿಗಳಿಗೆ ಶಿಕ್ಷೆ ಪ್ರಕಟ
ಬೆಳಗಾವಿ : ಜಿಲ್ಲೆಯ ನಿಪ್ಪಾಣಿ ತಾಲೂಕಿನ ಗಳಗತಾ ಗ್ರಾಮ ಪಂಚಾಯತಿಯಲ್ಲಿ ಅವ್ಯವಹಾರ ನಡೆಸಿದ ಗ್ರಾಪಂ ಅಧ್ಯಕ್ಷೆ ಮಾಧುರಿ ಪಾಟೀಲ, ಪಿಡಿಓ ಚಂದ್ರಕಾಂತ ಮುರಗೋಡ,ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರುದ್ರಮುನಿಸ್ವಾಮಿ ಚಿಕ್ಕಮಠ,ಗ್ರಾಪಂ ಸದಸ್ಯ ಲಕ್ಷ್ಮಣ ಶಿಪ್ಪೂರೆ,ಬಾಳಾಸಾಹೇಬ ಬೇಡಿಕಿಹಾಳ ಮತ್ತು ದಿನಗೂಲಿ ನೌಕರ ವಿಕಾಸ ಹಟ್ಟಿಯವರ ಅಪರಾಧಿಗಳಿಗೆ 4ನೇ ಅಧಿಕ ಜಿಲ್ಲಾ ಸತ್ರ ಮತ್ತು ವಿಶೇಷ ನ್ಯಾಯಾಲಯ ಮೂರು ವರ್ಷ ಕಾರಾಗೃಹ ಶಿಕ್ಷೆ,ಮತ್ತು 100100 ರೂ. ದಂಡ ವಿಧಿಸಿ ಈಚೆಗೆ ತೀರ್ಪು ಪ್ರಕಟಿಸಿದೆ. ಗಳತಗಾ …
Read More »ಡಿಸಿಸಿ ಬ್ಯಾಂಕ್ಗೆ 56.25 ಕೋಟಿ ರೂ. ನಿವ್ವಳ ಲಾಭ
ರಾಜ್ಯದಲ್ಲಿಯೇ ಅತಿಹೆಚ್ಚು ಠೇವಣಿ ಹೊಂದಿರುವ, ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಕೊಟ್ಟಿರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಬಿಡಿಸಿಸಿ) ಪ್ರಸಕ್ತ ಸಾಲಿನಲ್ಲಿ 56.25 ಕೋಟಿ ರೂ. ನಿವ್ವಳ ಲಾಭ ಹೊಂದಿದೆ ಎಂದು ಅಧ್ಯಕ್ಷ ಅಣ್ಣಾಸಾಹೇಬ ಜೋಲ್ಲೆ ತಿಳಿಸಿದರು. ನಗರದ ಬಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ಗಳಲ್ಲಿ ಅತಿ ಹೆಚ್ಚು ಬೆಳೆಸಾಲ ವಿತರಿಸಿದ ಬ್ಯಾಂಕ್ ನಮ್ಮದಾಗಿದೆ. 2025-26ನೇ ಸಾಲಿನಲ್ಲಿ ಜಿಲ್ಲೆಯ …
Read More »
Laxmi News 24×7