ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮುರಿ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ನೂತನ ಮೂರ್ತಿಯ ಪ್ರತಿಷ್ಟಾಪನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಶಿವಾಜಿ ಮಹಾರಾಜರ ಜಯಂತಿಯ ಪ್ರಯುಕ್ತವಾಗಿ ಮೂರ್ತಿಯನ್ನು ಅನಾವರಣಗೊಳಿಸಲಾಗಿದೆ. ಕ್ಷೇತ್ರದ ಎಲ್ಲ ಗ್ರಾಮಗಳ, ಸರ್ವ ಜನಾಂಗಗಳ ಹಿತ ದೃಷ್ಟಿಯಿಂದ ಎಲ್ಲ ಮಹನೀಯರ ಮೂರ್ತಿಗಳ ಪ್ರತಿಷ್ಟಾಪನೆಗೆ ಮಹತ್ವ ನೀಡಲಾಗುತ್ತಿದೆ. ಬರುವ ದಿನಗಳಲ್ಲಿ ಕ್ಷೇತ್ರದಲ್ಲಿ ಮತ್ತಷ್ಟು ಮಹನೀಯರ ಮೂರ್ತಿಗಳು ತಲೆ ಎತ್ತಲಿವೆ. ಈ ಸಂದರ್ಭದಲ್ಲಿ ಯುವರಾಜಣ್ಣ ಕದಂ, ಜಯವಂತ ಬಾಳೇಕುಂದ್ರಿ, ಯುವ ಕಾಂಗ್ರೆಸ್ ಮುಖಂಡ …
Read More »ಅನಧಿಕೃತ , ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ಅಭಿಯಾನಕ್ಕೆ ಸೂಚನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಅನಧಿಕೃತ , ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ನೀಡಲು ಬಿ ಖಾತಾ ಅಭಿಯಾನ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಯೋಜನಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಬಿ ಖಾತಾ ಅಭಿಯಾನಕ್ಕೆ ಸೂಚನೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದರು. ಅರಣ್ಯ ಸಚಿವರ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿಯ ವರದಿಯಾಧರಿಸಿ ಕಾನೂನು ರೂಪಿಸಲಾಗಿದ್ದು, ಬೆಂಗಳೂರು ಮಹಾನಗರ ಪಾಲಿಕೆ …
Read More »ಗಡಿಯಲ್ಲಿ ಮರಾಠಿ ಭಾಷೆಗೆ ಕಡೆಗಣನೆ ,ಜಿಲ್ಲಾಡಳಿತದ ವಿರುದ್ಧ ಎಂ.ಇ.ಎಸ್. ದೂರು.
ಬೆಳಗಾವಿ: ಗಡಿಭಾಗ ಬೆಳಗಾವಿಯಲ್ಲಿ ಜಿಲ್ಲಾ ಹಾಗೂ ತಾಲೂಕಾ ಪಂಚಾಯತ ಚುನಾವಣೆಯ ವೇಳೆ ಮರಾಠಿ ಭಾಷೆಯಲ್ಲಿಯೂ ಕಾಗದಪತ್ರಗಳನ್ನು ನೀಡಬೇಕು. ಶಿವಜಯಂತಿಯಂದು ಸರ್ಕಾರಿ ರಜೆ ಘೋಷಿಸಬೇಕೆಂದು ಆಗ್ರಹಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ವತಿಯಿಂದ ಕೇಂದ್ರದ ಅಲ್ಪಸಂಖ್ಯಾತ ಆಯೋಗದ ಉಪಾಯುಕ್ತರಿಗೆ ಮನವಿಯನ್ನು ಸಲ್ಲಿಸಿದೆ. ಕೇಂದ್ರದ ಅಲ್ಪಸಂಖ್ಯಾತ ಆಯೋಗದ ಉಪಾಯುಕ್ತರಾದ ಎಸ್.ಶಿವಕುಮಾರ್ ಅವರನ್ನು ಭೇಟಿಯಾದ ಮಹಾರಾಷ್ಟ್ರ ಏಕೀಕರಣ ಸಮಿತಿಯ ನಿಯೋಗವನ್ನು ಗಡಿಭಾಗ ಬೆಳಗಾವಿಯಲ್ಲಿ ಶೇ. 15 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಮರಾಠಿ ಭಾಷಿಕರಿದ್ದು, ಅಲ್ಪಸಂಖ್ಯಾತ ಕಾನೂನಿನ …
Read More »ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ನಿಮಿತ್ಯ ಪೂಜೆ ಸಲ್ಲಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಬೈಲೂರಕರ.
ಖಾನಾಪೂರ : ಪಟ್ಟಣ ಪಂಚಾಯಿತಿ ಆವರಣದಲ್ಲಿ ಹಿಂದವೀ ಸ್ವರಾಜ್ಯ ಸ್ಥಾಪಕ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ನಿಮಿತ್ಯ ಅವರ ಪೋಟೋ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಪ್ರಕಾಶ್ ಬೈಲೂರಕರ ಅವರು ಪಟ್ಟಣದ ನಾಗರೀಕರಿಗೆ ಮಹಾರಾಜರ ಜಯಂತ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಜಯಾ ಭುತಕಿ,ಸದಸ್ಯ ಪ್ರಕಾಶ್ ಬೈಲೂಲಕರ, ನಾರಾಯಣ ಓಗಲೆ, ವಿನೋದ್ ಪಾಟೀಲ್ ಸೇರಿದಂತೆ ಪಟ್ಟಣ ಪಂಚಾಯಿತಿಯ ಸಿಬ್ಬಂದಿ …
Read More »ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ; ಸಣ್ಣ ಪುಟ್ಟ ಪ್ರತಿಷ್ಠೆ ಇದೆ ಅಷ್ಟೇ; ದಿನೇಶ್ ಗುಂಡೂರಾವ್
ಬೆಳಗಾವಿ : ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಣ್ಣ ಪುಟ್ಟ ಪ್ರತಿಷ್ಠೆ. ಇದನ್ನು ಸರಿಪಡಿಸಿಕೊಂಡರೆ ಒಳ್ಳೆಯದಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಮಂಗಳವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ ನಾಯಕರು ಸಾರ್ವಕನಿಕರವಾಗಿ ಮಾತನಾಡಿದರೆ ಯಾವುದೇ ಉಪಯೋಗ ಇಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಹಿರಂಗವಾಗಿ ಪಕ್ಷದ ಬಗ್ಗೆ ಮಾತನಾಡದಂತೆ ಸೂಚಿಸಿದರೂ ವೈಯಕ್ತಿಕ ಪ್ರತಿಷ್ಠೆಗಾಗಿ ಕೆಲವರು ಮಾತನಾಡುವುದು ಸರಿಯಲ್ಲ ಎಂದರು. ರಾಜ್ಯದಲ್ಲಿ ಸಿಎಂ …
Read More »ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲವೆಂಬ ಬಿಜೆಪಿಗರ ಆರೋಪ ಸಚಿವ ಸತೀಶ ಜಾರಕಿಹೊಳಿ ನೀಡಿದ್ರು ತಿರುಗೇಟು…
ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲವೆಂಬ ಬಿಜೆಪಿಗರ ಆರೋಪ ಸಚಿವ ಸತೀಶ ಜಾರಕಿಹೊಳಿ ನೀಡಿದ್ರು ತಿರುಗೇಟು… ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ಅಧಿಕಾರಿಗಳಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿಗರ ಆರೋಪಕ್ಕೆ ಸಚಿವ ಸತೀಶ ಜಾರಕಿಹೊಳಿ ಅವರು ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಬೊಕ್ಕಸ ಖಾಲಿಯಾಗಿದ್ದು, ಸಂಬಳ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿಗರ ಟೀಕೆಗೆ ತಿರುಗೇಟು ನೀಡಿದ್ದಾರೆ. ವೇತನ ಪಾವತಿಯಲ್ಲಿ ವಿಳಂಬವಾಗುವುದು …
Read More »ಹಠಾತ್ ಹೋಟೆಲಗೆ ತೆರಳಿದ ಹುಕ್ಕೇರಿ ನ್ಯಾಯಾಧೀಶ ರೊಟ್ಟೆರ್
ಹುಕ್ಕೇರಿ : ಹುಕ್ಕೇರಿ ನಗರದ ಹಿರಿಯ ನ್ಯಾಯಾಧೀಶ ಕೆ ಎಸ್ ರೋಟ್ಟೆರ ಹಠಾತ್ ಹೋಟೆಲ್ ಗೆ ನುಗ್ಗಿ ಬಾಲ ಕಾರ್ಮಿಕರನ್ನು ರಕ್ಷಿಸಿದ ಘಟನೆ ಜರುಗಿದೆ. ಹೌದು ಇಂದು ಬೆಳಗಿನ ಜಾವ ಹುಕ್ಕೇರಿ ಕೋರ್ಟ ಸರ್ಕಲ್ ಬಳಿ ಇರುವ ಹೋಟೆಲ್ ಒಂದಕ್ಕೆ ಹಠಾತ್ ಆಗಿ ಕಾರ್ಮಿಕ ಇಲಾಖೆ ಮತ್ತು ಬಾಲ ಕಾರ್ಮಿಕ ಇಲಾಖೆ ಅಧಿಕಾರಿಗಳೊಂದಿಗೆ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಕೆ ಎಸ್ ರೋಟ್ಟೆರ ತೇರಳಿ ಇಬ್ಬರು ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಿದ ಘಟನೆ …
Read More »ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸೊಸೈಟಿಗೆ ಅವಿರೋದವಾಗಿ ಆಯ್ಕೆಯಾದ ಎಸ್ ಜಿ ಕರಂಬಳಕರ.
ಬೆಳಗಾವಿ: ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸೊಸೈಟಿ ಶಿವಾಜಿನಗರ ಬೆಳಗಾವಿ ನೂತನ ಅಧ್ಯಕ್ಷರಾಗಿ ಎಸ್ ಜಿ ಕರಂಬಳಕರ ಅವಿರೋದವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಈರಣ್ಣ ಜಿ .ಗೂಳಪ್ಪನವರ. ಅವಿರೋಧವಾಗಿ ಆಯ್ಕೆಯಾದರು.ಎಂದು ಚುನಾವಣಾ ಅಧಿಕಾರಿಗಳಾದ ಶ್ರೀ.ಎಮ್.ಎಸ್.ಗೌಡಪ್ಪನವರ ಘೋಷಣೆ ಮಾಡಿದರು. ಅವಿರೋಧವಾಗಿ ಆಯ್ಕೆಯಾಗಲು ಎಲ್ಲ ನಿರ್ದೇಶಕರಾದ ಶ್ರೀ ಅನ್ವರ್ ಲಂಗೋಟಿ. ಆನಂದಗೌಡ ಕಾದ್ರೊಳ್ಳಿ. ಅರ್ಜುನ್ ಸಾಗರ್. ಸಂಜಯ್ ಚಿಗರೆ .ಈಶ್ವರ್ ಪಾಟೀಲ್. ಸಾಗರ್ ಹರಾಡೆ .ಮತ್ತು ಶ್ರೀಮತಿ ಅನುರಾಧಾ ತಾರೀಹಾಳ್ಕರ. …
Read More »ಬೆಳಗಾವಿಯ ಅನಾಥ ಮಗುವನ್ನು ದತ್ತು ಪಡೆದ ಇಟಲಿ ದಂಪತಿ.
ಬೆಳಗಾವಿ: ಕಳೆದ ಎರಡುವರೆ ವರ್ಷಗಳಿಂದ ತಂದೆ, ತಾಯಿ ಪ್ರೀತಿ ಕಾಣದೆ ಚಿಕ್ಕುಂಬಿಮಠದ ಆರೈಕೆ ಕೇಂದ್ರದಲ್ಲಿ ಬೆಳೆದಿದ್ದ ಗಂಡು ಮಗುವನ್ನು ಇಟಲಿಯ ದಂಪತಿಗಳು ದತ್ತು ಪಡೆದಿದ್ದು ತಂದೆ, ತಾಯಿ ಪ್ರೀತಿ ನೀಡಲು ಮುಂದಾಗಿದ್ದಾರೆ. ಅವಧಿಗೂ ಮುನ್ನ ತಾಯಿಯ ಗರ್ಭದಿಂದ ಭೂಮಿಗೆ ಬಂದು ಜಿಲ್ಲಾಸ್ಪತ್ರೆಯಲ್ಲಿ ಅನಾಥವಾಗಿದ್ದ ಗಂಡು ಮಗುವನ್ನು ಚಿಕ್ಕುಂಬಿ ಮಠದ ಆರೈಕೆ ಕೇಂದ್ರದವರು ಮಗುವಿಗೆ ಚಿಕಿತ್ಸೆ ಕೊಡಿಸಿ ಎರಡುವರೆ ವರ್ಷದಿಂದ ನೋಡಿಕೊಂಡು ಬಂದಿದ್ದರು. ಆದರೆ ಇಟಲಿಯ ದಂಪತಿಗಳು ಚಿಕ್ಕುಂಬಿ ಮಠದ ಆರೈಕೆ …
Read More »ಜನದಟ್ಟಣೆ ಕಡಿಮೆಯಾಗಲಿ ನಾನು ಕೂಡ ಕುಂಭಮೇಳಕ್ಕೆ ಹೋಗುತ್ತೇ; ಸತೀಶ್ ಜಾರಕಿಹೊಳಿ
ಬೆಳಗಾವಿ; ಭಕ್ತಿ ವೈಯಕ್ತಿಕ ವಿಷಯ ಮತ್ತು ಭಕ್ತಿಯಿದ್ದವರು ಮಹಾಕುಂಭಕ್ಕೆ ಹೋಗುತ್ತಾರೆ. ಜನದಟ್ಟಣೆ ಕಡಿಮೆಯಾದ ನಂತರ ನಾನು ಕೂಡ ಕುಂಭಮೇಳಕ್ಕೆ ಹೋಗುತ್ತೇನೆಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಂಭಮೇಳದ ಬಗ್ಗೆ ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆ ಹಾಗೂ ಡಿಕೆಶಿ ಪುಣ್ಯಸ್ನಾನ ಮಾಡಿರೋದು ಅದು ಅವರ ವೈಯಕ್ತಿಕ ಅಭಿಪ್ರಾಯ. ಅವರ ವರ್ಷನ್ ಅವರು ಹೇಳಿದ್ದಾರೆ, ಇವರ ವರ್ಷನ್ ಇವರು ಹೇಳಿದ್ದಾರೆ. ಖರ್ಗೆಯವರು ಹೇಳಿದ ತಕ್ಷಣ ಹೋಗುವವರನ್ನು ನಿಲ್ಲಿಸಲು …
Read More »
Laxmi News 24×7