Breaking News

ಜಿಲ್ಲೆ

ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ದುರದೃಷ್ಟಕರ; ಬಿ.ವೈ. ವಿಜಯೇಂದ್ರ

ತುಮಕೂರು: ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸರಕಾರದ ನಿರ್ಧಾರ ಕುರಿತಂತೆ ಉತ್ತರ ನೀಡಿದ ಅವರು, ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ದುರದೃಷ್ಟಕರ. ಬಿಜೆಪಿ ಸರಕಾರ ಇದ್ದಾಗ ತೆರೆದ ಹೊಸ ವಿವಿಗಳನ್ನು ಮುಚ್ಚುವ ಕೆಲಸವನ್ನು ಸರಕಾರ ಮಾಡುತ್ತಿದೆ. ಕಾರಣ ಏನು? ಇವುಗಳಿಗೆ 300 ಕೋಟಿ, 400 ಕೋಟಿ ಅನುದಾನ ಕೊಡಬೇಕಿದೆ. ಅನುದಾನ ಕೊಟ್ಟರೆ ವಿವಿಗಳು ಕೆಲಸ ಮಾಡಲು ಸಾಧ್ಯ ಮತ್ತು ಅದರಿಂದ ಬಡ ಮಕ್ಕಳಿಗೆ ಅನುಕೂಲ ಆಗುತ್ತದೆ. ಕಾಂಗ್ರೆಸ್ ಸರಕಾರದ ನಿರ್ಧಾರ ಶೋಭೆ ತರುವುದಿಲ್ಲ ಇದರಿಂದ ಒಳಿತಾಗುವುದಿಲ್ಲ …

Read More »

ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ ವಿಜ್ಞಾನ ಪ್ರದರ್ಶನ; ಕಲಿಕಾ ಹಬ್ಬ.

ಬೆಳಗಾವಿ : ವಿದ್ಯಾರ್ಥಿಗಳು ವಿವಿಧ ಆಟ ಹಾಗೂ ವಿಜ್ಞಾನ ಪ್ರದರ್ಶನದ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಮಕ್ಕಳ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಕೂಡಾ ಆಚರಿಸಲಾಯಿತು. ಬೆಳಗಾವಿ ಜಿಲ್ಲಾ ಮಾಹೇಶ್ವರಿ ಅಂಧರ ಸೇವಾ ಸಂಸ್ಥೆಯ ಮಕ್ಕಳ ಶಾಲೆ ಹಾಗೂ ವಿಷನ್ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.ರಾಷ್ಟ್ರೀಯ ವಿಜ್ಞಾನ ಮಹತ್ವ ಹಾಗೂ ವಿಷನ್ ಎಂಪವರ್ ಕಾರ್ಯವೈಖರಿ ಬಗ್ಗೆ ರಾಜೇಶ್ವರಿ ಪಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಧ್ಯಕ್ಷರಾದ ವಾದಿರಾಜ ಕಲಘಟಗಿ ಮುಖ್ಯ ಅತಿಥಿಗಳಾದ ರವಿ ಭಜಂತ್ರಿ,ಸಂಸ್ಥೆಯ ಕಾರ್ಯದರ್ಶಿಗಳಾದ ಚಿಂತಾಮಣಿ, …

Read More »

ಡಿ.ಕೆ.ಶಿ ಗೆ ವಿರೋಧವಿಲ್ಲ…ಎಲ್ಲರೂ ಒಂದೇ ಪಕ್ಷದಲ್ಲಿದ್ದೇವೆ ನಿವೃತ್ತಿಯಾದರೂ ಸಿದ್ಧರಾಮಯ್ಯ ಪಕ್ಷಕ್ಕೆ ಬೇಕೆಬೇಕು; ಸಚಿವ ಸತೀಶ ಜಾರಕಿಹೊಳಿ

ಬೆಂಗಳೂರು: ಡಿ.ಕೆ. ಶಿವಕುಮಾರ ಅವರಿಗೆ ವಿರೋಧವೆಂದಿನೂ ಇಲ್ಲ. ನಾವು ನಮ್ಮ ಹಕ್ಕುಗಳನ್ನು ಕೇಳಿದ್ದೇವೆ. ನಾವೆಲ್ಲರೂ ಒಂದೇ ಪಕ್ಷದಲ್ಲಿದ್ದೇವೆ. ಸಿಎಂ ಸಿದ್ಧರಾಮಯ್ಯನವರ ಕೊಡುಗೆ ಕಾಂಗ್ರೆಸಗೆ ಅಪಾರವಾಗಿದ್ದು, ಒಂದು ವೇಳೆ ನಿವೃತ್ತಿಯಾದರೂ ಕೂಡ ಪಕ್ಷಕ್ಕೆ ಅವರ ಮಾರ್ಗದರ್ಶನ ಅತ್ಯವಶ್ಯಕವೆಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿಎಂ ಸಿದ್ಧರಾಮಯ್ಯನವರು ನಮಗೆ ಬೇಕೆ ಬೇಕು. ಒಂದು ವೇಳೆ ಅವರು ರಾಜಕೀಯ ನಿವೃತ್ತಿಯಾದರೂ …

Read More »

ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲಿ ನಡೆಯಿತು ಶ್ರೀ ಸಂತ ಸೇವಾಲಾಲ್ ಮಹಾರಾಜ್ ಜಯಂತಿ.

ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲಿ ಶ್ರೀ ಸಂತ ಸೇವಾಲಾಲ್ ಮಹಾರಾಜ್ ಜಯಂತಿ ನಿಮಿತ್ಯ ಪೋಟೋ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದ ಉಪ ತಹಶೀಲ್ದಾರ್ ಕಲ್ಲಪ್ಪ ಕೋಲಕಾರ ಮತ್ತು ಸಂತ ಸೇವಾಲಾಲ್ ಮಹಾರಾಜ್ ಸಂಘದ ಅಧ್ಯಕ್ಷ ಯಮನಪ್ಪ ರಾಠೋಡ್ ಅವರು ಈ ಸಂದರ್ಭದಲ್ಲಿ ಬಾಲಬ್ರಮ್ಮಚಾರಿಗಳು, ಪವಾಡ ಪುರುಷರು , ಬಂಜಾರ ಕುಲಗುರು , ಸಾಮಾಜಿಕ ಹರಿಕಾರಕರು ಶ್ರೀ ಸಂತ ಸೇವಾಲಾಲ್ ಮಹಾರಾಜ್ ರ ಕುರಿತು ಗೌರವ ಪೂರ್ವಕ ನುಡಿಗಳು ಉಪಸ್ಥಿತ ಪಡಿಸಿದರು.ಈ ಸಂದರ್ಭದಲ್ಲಿ …

Read More »

ಜಿಮ್ ಬಂಪರ್ ;ಬಿಯಾಂಡ್ ಬೆಂಗಳೂರು ಪ್ರದೇಶದಲ್ಲಿ ಶೇ 75ರಷ್ಟು ಹೂಡಿಕೆ ; ಉತ್ತರ ಕರ್ನಾಟಕಕ್ಕೆ ಹರಿದ ಶೇ.45ರಷ್ಟು ಬಂಡವಾಳ

ಬೆಂಗಳೂರು: ನಾಲ್ಕು ದಿನಗಳ ಕಾಲ ಇಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ಸದ್ಯಕ್ಕೆ ರಾಜ್ಯಕ್ಕೆ 10,27,378 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮತ್ತು 6 ಲಕ್ಷ ಉದ್ಯೋಗ ಸೃಷ್ಟಿ ಖಾತ್ರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ. ಸಮಾವೇಶಕ್ಕೆ ತೆರೆ ಬಿದ್ದ ಬಳಿಕ ಅವರು ಅರಮನೆ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಲಯವಾರು ಅಂಕಿಅಂಶಗಳ ಸಮೇತ ಮಾಹಿತಿ ನೀಡಿದರು. ಜತೆಯಲ್ಲಿ ಉಪಮುಖ್ಯಮಂತ್ರಿ ಡಿ …

Read More »

ಕಾಡ್ಗಿಚ್ಚು ನಿಯಂತ್ರಣಕ್ಕೆ ಪಂಚಾಯ್ತಿ ಅಧಿಕಾರಿಗಳ ಜೊತೆ ಸಭೆ ಈಶ್ವರ ಬಿ ಖಂಡ್ರೆ ನಡೆಸಲು ಸೂಚನೆ

ಬೆಂಗಳೂರು : ಕಾಡ್ಗಿಚ್ಚು ನಿಯಂತ್ರಿಸಲು ಆಯಾ ವಿಭಾಗದ ಪಂಚಾಯ್ತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ಸಹಯೋಗದೊಂದಿಗೆ ಕಾರ್ಯಪ್ರವೃತ್ತರಾಗುವಂತೆ ಎಲ್ಲ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಅರಣ್ಯ ಭವನದಲ್ಲಿಂದು ವಿಡಿಯೋ ಕಾನ್ಘರೆನ್ಸ್‌ ಮೂಲಕ ಸಭೆ ನಡೆಸಿದ ಅವರು, ಕಳೆದ ವರ್ಷ ಸುರಿದ ಉತ್ತಮ ಮಳೆಯ ನಡುವೆಯೂ ಈ ಬಾರಿ ಬಿಸಿಲು ಹೆಚ್ಚಳವಾಗಿದ್ದು, ಕಾಡ್ಗಿಚ್ಚಿನ ಅಪಾಯ ಎದುರಿಸಲು ಸರ್ವಸನ್ನದ್ಧರಾಗಿರುವಂತೆ ಸೂಚನೆ ನೀಡಿದರು. …

Read More »

ಟ್ಯಾಂಕರ್ ನಲ್ಲಿ ನೆರೆ ರಾಜ್ಯದ ತ್ಯಾಜ್ಯ: ಕ್ರಮಕ್ಕೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು : ನೆರೆ ರಾಜ್ಯದಿಂದ ಅಪಾಯಕಾರಿ ದ್ರವ ತ್ಯಾಜ್ಯವನ್ನು ಟ್ಯಾಂಕರ್ ಗಳಲ್ಲಿ ತದಂದು ಮಂಗಳೂರಿನ ಚರಂಡಿ ಮತ್ತು ರಾಜಕಾಲುವೆಗೆ ಸುರಿಯಲಾಗುತ್ತಿದೆ ಎಂಬ ಮಾಧ್ಯಮ ವರದಿಗೆ ಸ್ಪಂದಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಈ ಬಗ್ಗೆ ಜಲ ಕಾಯಿದೆ ಅಡಿ ಪ್ರಕರಣ ದಾಖಲಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಕಾಸಸೌಧದಲ್ಲಿಂದು ವರದಿಗಾರರೊಂದಿಗೆ ಮಾತನಾಡಿದ ಅವರು, ಚರಂಡಿ, ರಾಜಕಾಲುವೆಗಳಿಗೆ ಸುರಿದ ದ್ರವ ತ್ಯಾಜ್ಯ, ನದಿ, …

Read More »

ಧಾರವಾಡ ರಾಯಾಪುರ ಕೈಗಾರಿಕೆ ಪ್ರದೇಶದಲ್ಲಿ ಗೀಡಗಂಟೆಗಳಿಂದ ಎಲ್ಲೆಂದರಲ್ಲಿ ರಸ್ತೆಗೆ ಬೀಳುತ್ತಿದೆ ರಾಶಿ ಕಸ;ಅಗ್ನಿ ಅವಘಡ ಭೀತಿಯಲ್ಲಿ ಇಂಡಸ್ಟ್ರಿಯಲಿಸ್ಟ.

ಧಾರವಾಡ : ಕೈಗಾರಿಕೆ ಪ್ರದೇಶಗಳ‌ ಅಂದ್ಮೇಲೆ ಅಲ್ಲಿ‌ ಕೈಗಾರಿಕೆಗಳ ಶೆಡ್, ಗೂಡೌನ ಕಾಣಬೇಕು ಉತ್ತಮ ರಸ್ತೆ ಇರಬೇಕು, ಆದರೆ ಧಾರವಾಡ ರಾಯಪುರ ಕೈಗಾರಿಕೆ ಪ್ರದೇಶದಲ್ಲಿ ಕೈಗಾರಿಕೆಗಳಿಗಿಂತ ದುಪ್ಪಟ್ಟು ಅವ್ಯವಸ್ಥೆಯೇ ಕಣ್ಣಿಗೆ ಕಾಣುತ್ತಿದ್ದು, ಗೀಡಗಂಟೆಗಳ ಕಾರುಬಾರು ಜೋರಾಗಿದೆ. ರಸ್ತೆ ಪಕಕ್ಲೆ ನೇಡಲಾದ ಗೀಡಗಳು ಸರಿಯಾದ ನಿರ್ವಹಣೆ ಇಲ್ಲದೆ ರಸ್ತೆಗೆ ಬಾಗಿ ಓಡಾಟ ನಡೆಸಲು ವಾಹನ‌ಸವಾರರಿಗೆ ಕಿರಿಕಿರಿ ಉಂಟು ಮಾಡುತ್ತಿವೆ. ಹೌದು ಇದು ಧಾರವಾಡ ರಾಯಾಪುರ ಕೈಗಾರಿ‌ಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ನಿರ್ಲಕ್ಷ್ಯಕ್ಕೆ …

Read More »

ಅಧಿಕಾರ ದುರುಪಯೋಗ ಮಾಡಿಕೊಂಡು ನಕಲಿ ಎಸ್‌ಸಿ ಪ್ರಮಾಣ ಪತ್ರ ವಿತರಣೆ.

ಅಥಣಿ: ಹಂಪವ್ವ ಶಿಂಗೆ ಸರ್ಕಾರಿ ಶಾಲಾ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರೂ ಅಧಿಕಾರಿಗಳು ಕೇವಲ 10 ಸಾವಿರ ಆದಾಯ ಪ್ರಮಾಣ ಪತ್ರ ನೀಡಿದ್ದಾರೆ. ಅಷ್ಟೇ ಅಲ್ಲದೆ ವಿನೊದ ಮಹಾದೇವ ಶಿಂಗೆ ಎಂಬ ಹೆಸರಿನ ವ್ಯಕ್ತಿಗೆ ಎಸ್‌ಸಿ ಪ್ರಮಾಣ ಪತ್ರ ನೀಡಿ ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. ಅಥಣಿ ತಾಲೂಕಿನ ಐಗಳಿ ಮೂಲದ ವಿನೋದ ಮಹಾದೇವ ಶಿಂಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದು, ಕಳೆದ ಹಲವು ವರ್ಷಗಳಿಂದ ಮೀಸಲಾತಿ ಪಡೆದಿದ್ದಾರೆ. …

Read More »

ಮಾಜಿ ಶಾಸಕ ಲಾವೋ ಮಾಮಲೇದಾರ್ ಸಾವು ದುಃಖಕರ ಎಂದ ಸಚಿವ ಸತೀಶ ಜಾರಕಿಹೊಳಿ.

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನೊಬ್ಬನಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದ ಗೋವಾದ ಮಾಜಿ ಶಾಸಕ ಲಾವೋ ಮಾಮಲೇದಾರ್ ಸಾವಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಹಿತಿ ತಿಳಿಸಿದ ಸಚಿವರು, ಜಿಲ್ಲಾಧಿಕಾರಿ, ಬೆಳಗಾವಿ ಪೊಲೀಸ್‌ ಕಮಿಷನರ್‌ ಅವರೊಂದಿಗೆ ಮಾತನಾಡಿದ್ದು, ಈ ಘಟನೆ ಬಗ್ಗೆ ವಿವರ ಪಡೆಯಲಾಗಿದೆ. ಮಾಜಿ ಶಾಸಕ ಲಾವೋ ಮಾಮಲೇದಾರ್ ಅವರ ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮಕ್ಕೆ ಕಳಿಸಲು …

Read More »