Breaking News

ಜಿಲ್ಲೆ

ಜಿಲ್ಲಾಮಟ್ಟದ ಸ್ಕೆಟಿಂಗ್ ಸ್ಪರ್ಧೆ ಉತ್ಸಾಹದಲ್ಲಿ ನಡೆಯಿತು.

ಬೆಳಗಾವಿಯ ಜಿಲ್ಲಾ ರೋಲರ್ ಸ್ಕೆಟಿಂಗ್ ಅಸೋಸಿಯೇಷನ ಮತ್ತು ಏಂಜಲ್ ಫೌಂಡೇಶನ ಗ್ರಾಮೀಣ ವಿಕಾಸ್ ಮತ್ತು ಶಿಕ್ಷಣ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಸ್ಕೆಟಿಂಗ್ ಸ್ಪರ್ಧೆ ಉತ್ಸಾಹದಲ್ಲಿ ನಡೆಯಿತು. ಏಂಜಲ್ ಫೌಂಡೇಶನ ಗ್ರಾಮೀಣ ವಿಕಾಸ್ ಮತ್ತು ಶಿಕ್ಷಣ ಸಂಸ್ಥೆಯ ಸಂಸ್ಥಾಪಕಿ ಮೀನಾ ಬೆನಕೆ ಅವರು ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ಈ ವೇಳೆ ಉಪಾಧ್ಯಕ್ಷ ದೀಪಕ್ ಸುತಾರ್, ತರಬೇತಿದಾರ ಸೂರ್ಯಕಾಂತ್ ಹಿಂಡಲಗೆಕರ, ಏಂಜಲ್ ಬೆನಕೆ, ಅಲಿಷ್ಕ ಬೆನಕೆ, ಇನ್ನುಳಿದವರು ಭಾಜಿಯಾಗಿದ್ದರು. ಅದರಂತೆ ರಾಜ್ಯ …

Read More »

ಪಾಸ್ ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಟೆಕ್ಕಿ ಯುವತಿ ಜೊತೆ ಅಸಭ್ಯ ವರ್ತನೆ.. ಬ್ಯಾಟರಾಯನಪುರ ಠಾಣೆಯ ಪೊಲೀಸ್ ಕಾನ್​ಸ್ಟೇಬಲ್ ಕಿರಣ್ ಸಸ್ಪೆಂಡ್..!

ಪಾಸ್ ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಟೆಕ್ಕಿ ಯುವತಿ ಜೊತೆ ಅಸಭ್ಯ ವರ್ತನೆ.. ಬ್ಯಾಟರಾಯನಪುರ ಠಾಣೆಯ ಪೊಲೀಸ್ ಕಾನ್​ಸ್ಟೇಬಲ್ ಕಿರಣ್ ಸಸ್ಪೆಂಡ್..! ಪಾಸ್ ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಮಹಿಳಾ ಟೆಕ್ಕಿಯನ್ನ ತಬ್ಬಿಕೊಂಡ್ನಾ ಪೊಲೀಸಪ್ಪ? ಒಂದೇ ಒಂದು ಹಗ್ ಮಾಡು ಯಾರಿಗು ಹೇಳುವುದಿಲ್ಲ ಅಂತಾ ಟೆಕ್ಕಿಗೆ ಹಿಂಸೆ.. ಬ್ಯಾಟರಾಯನಪುರ ಠಾಣೆಯ ಪೊಲೀಸ್ ಕಾನ್​ಸ್ಟೇಬಲ್ ಅಮಾನತು..! ಬಾಪೂಜಿನಗರದ ಯುವತಿಯೊಬ್ಬಳು ಪಾಸ್ ಪೋರ್ಟ್​ಗೆ ಅರ್ಜಿ ಸಲ್ಲಿಸಿದ್ಲು ಈ ವೇಳೆ ಪಾಸ್ ಪೋರ್ಟ್ ವೆರಿಫಿಕೇಷನ್ ಅಂತಾ ಎರಡು …

Read More »

ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಲೋಕಾಯುಕ್ತ ಸಂಸ್ಥೆ ಮಾಡುತ್ತಿದೆ – ಡಿಎಸ್ಪಿ ಬಿ ಎಸ್ ಪಾಟೀಲ.

ಹುಕ್ಕೇರಿ : ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಲೋಕಾಯುಕ್ತ ಸಂಸ್ಥೆ ಮಾಡುತ್ತಿದೆ – ಡಿಎಸ್ಪಿ ಬಿ ಎಸ್ ಪಾಟೀಲ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ತಾಲೂಕಾ ಮಟ್ಟದಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಬೆಳಗಾವಿ ಲೋಕಾಯುಕ್ತ ಡಿ ಎಸ್ಪಿ ಬಿ ಎಸ್ ಪಾಟೀಲ ಹೇಳಿದರು. ಅವರು ಇಂದು ಹುಕ್ಕೇರಿ ತಾಲೂಕಿನ ವಿವಿಧ ಇಲಾಖೆಗಳ ತಾಲೂಕಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಹಮ್ಮಿಕೊಂಡ ಸಾರ್ವಜನಿಕ ಜನ ಸ್ಪಂದನಾ ಕಾರ್ಯಕ್ರಮದಲ್ಲಿ …

Read More »

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಐವರು ಬಾಣಂತಿಯರು ಸಾವು

ಬಳ್ಳಾರಿ, ನವೆಂಬರ್ 28: ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು ಮೃತಪಟ್ಟ ಸಂಬಂಧ ಇದೀಗ ಜಿಲ್ಲೆಯಲ್ಲಿ ಆಡಳಿತದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಣಂತಿಯರು ಬಲಿಯಾದರೇ ಎಂಬ ಅನುಮಾನವೂ ವ್ಯಕ್ತವಾಗಿದೆ. ಮೃತರ ಪೈಕಿ ನಾಲ್ವರು ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಿಜೇರಿಯನ್ ಮಾಡಿಸಿಕೊಂಡಿದ್ದರು. ಏತನ್ಮಧ್ಯೆ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. …

Read More »

ಪಂಚಮಸಾಲಿ2Aಮೀಸಲಾತಿ ಹೋರಾಟದಲ್ಲಿ ಬಿರುಕು ಶುರುವಾಯ್ತಾ?

ಪಂಚಮಸಾಲಿ2Aಮೀಸಲಾತಿ ಹೋರಾಟದಲ್ಲಿ ಬಿರುಕು ಶುರುವಾಯ್ತಾ ಎಂಬ ಪ್ರಶ್ನೆ ಮೂಡ ತೊಡಗಿದೆ. ಇಂದು ಬಾಗಲಕೋಟೆಯಲ್ಲಿ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೊರಗಿಟ್ಟು ಪಂಚಮಸಾಲಿ ಮಹಾಸಭಾ ಕಾರ್ಯಕಾರಿಣಿ ಸಭೆ ನಡೆಸಲಾಗಿದ್ದು, ಪಂಚಮಸಾಲಿ ಸಮಾಜದ 2 ಎ ಮೀಸಲಾತಿ ಹೋರಾಟ ರಾಜಕೀಯ ಪ್ರೇರಿತವಾಗಿದೆ ಎನ್ನುವುದು ಸ್ಪಷ್ಟವಾಗಿ ಒಂದೇ ಪಕ್ಷದ ಪರವಾಗಿ ಹೋರಾಟ ಎನ್ನುವುದು ಪಂಚಮಸಾಲಿ ಸಮಾಜದ ನಾಯಕರೇ ಅಸಮಾಧಾನ ಹೊರಹಾಕುತ್ತಿದ್ದಾರೆ‌. ಪಂಚಮಸಾಲಿ ಸಮಾಜದ ಕೇವಲ ಒಂದು ಪಕ್ಷದ ಮುಖವಾಣಿಯಾಗಿ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ …

Read More »

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ವಿಶೇಷ ಅನುದಾನದಡಿ ಶಾಸಕ ಆಸೀಫ್ ಸೇಠ್

ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಮುಂದುವರೆದ ಅಭಿವೃದ್ಧಿ ಪರ್ವ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ವಿಶೇಷ ಅನುದಾನದಡಿ ಶಾಸಕ ಆಸೀಫ್ ಸೇಠ್ ಅವರು ಚಾಲನೆಯನ್ನು ನೀಡಿದರು. ಹಲವಾರು ದಿನಗಳಿಂದ ಹದಗೆಟ್ಟ ರಸ್ತೆಯಿಂದಾಗಿ ವಾಹನ ಸವಾರರು ಹಾಗೂ ಸ್ಥಳೀಯರು ಪರಿತಪಿಸುತ್ತಿದ್ದರು. ಇದನ್ನ ನಗರಸೇವಕರು ಶಾಸಕರ ಗಮನಕ್ಕೆ ತರುತ್ತಿದ್ದಂತೆ ಸಚಿವ ಸತೀಶ್ ಜಾರಕಿಹೊಳಿ ಅವರ ವಿಶೇಷ 25 ಲಕ್ಷ ರೂಪಾಯಿ ಅನುದಾನದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಆಸಿಫ್ ಸೇಠ್ …

Read More »

ದೆಹಲಿಯಿಂದ ಲಿಸ್ಟ್ ಬಂದರೆ ಎಲ್ಲ ಬದಲಾಗಬೇಕು. ಮನೆ ಖಾಲಿ ಮಾಡಬೇಕ:ಸಚಿವ ಸತೀಶ್ ಜಾರಕಿಹೊಳಿ

ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಬೆಳಗಾವಿ ಅಧಿವೇಶನದ ಬಳಿಕ ಸಂಪುಟ ಪುನಾರಚನೆ, ಕೆಲವರ ಖಾತೆ ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೇ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರ ಖಾತೆ ಬದಲಾವಣೆ ಬಗ್ಗೆ ಚರ್ಚೆ ಇದೆ. ಆದರೆ ಯಾವಾಗ ಮಾಡುತ್ತಾರೆ ಎಂದು ಗೊತ್ತಿಲ್ಲ ಎಂದು ಹೇಳಿದ್ದಾರೆ. ಸಂಪುಟ ಪುನಾರಚನೆ ಮಾಡದೆಯೂ ಇರಬಹುದು. ನನಗಂತೂ …

Read More »

ಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್​ನಿಂದ ಸಿಗಲಿದೆ ರೇಷನ್

ಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್​ನಿಂದ ಸಿಗಲಿದೆ ರೇಷನ್ ಬೆಂಗಳೂರು, ನವೆಂಬರ್ 27: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಬಿಪಿಎಲ್​ ಕಾರ್ಡ್​ ರದ್ದಾಗಿದ್ದಕ್ಕೆ ಮತ್ತು ಬಿಪಿಎಲ್ ಇದ್ದಿದ್ದನ್ನು ಎಪಿಎಲ್​ಗೆ ಸೇರಿಸಿದ್ದಕ್ಕೆ ಜನರಿಂದ ಸರ್ಕಾರದ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು. ಸಾರ್ವಜನಿಕರ ವಿರೋಧದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಪಡಿತರ ಚೀಟಿ ಪರಿಷ್ಕರಣೆ ಕೈಬಿಟ್ಟಿತ್ತು. ಅಷ್ಟೇ ಅಲ್ಲದೆ, ಅರ್ಹತೆ ಇದ್ದರೂ ಬಿಪಿಎಲ್ ಕಾರ್ಡ್​ನಿಂದ ವಂಚಿತರಾಗಿದ್ದವರಿಗೆ ಮರು ಪರಶೀಲನೆ ಭರವಸೆ ನೀಡಿತ್ತು. …

Read More »

ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ.

ಬೆಳಗಾವಿ: ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ. ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ ಗ್ರಾಮದ ಆದರ್ಶ ಯುವರಾಜ ಪಾಂಡವ (27) ಈತನು ಫೋರ್ಡ್ ಕಾರ ಅನ್ನು ತೆಗೆದುಕೊಂಡು, ಮಂಗಸೂಳಿ- ಐನಾಪೂರ ರಸ್ತೆಯಲ್ಲಿ ಪ್ರಯಾಣಿಸುವಾಗ ರಸ್ತೆ ತಿರುವಿನಲ್ಲಿ ಕಾರಿನ ನಿಯಂತ್ರಣ ತಪ್ಪಿ ಪಕ್ಕದ …

Read More »

ಉದಯವಾಗಲಿ ಚಲುವ ಕನ್ನಡ ನಾಡು ಕರ್ನಾಟಕದ ಏಕೀಕರಣಕ್ಕೆ

ಬೆಳಗಾವಿ: ಉದಯವಾಗಲಿ ಚಲುವ ಕನ್ನಡ ನಾಡು ಕರ್ನಾಟಕದ ಏಕೀಕರಣಕ್ಕೆ ಮುನ್ನುಡಿ ಬರೆದರೆ ಡಾ ಡಿ ಎಸ್ ಕರ್ಕಿಯವರ ಹಚ್ಚೇವು ಕನ್ನಡದ ದೀಪ ಕವಿತೆ ಅದಕ್ಕೆ ಶಕ್ತಿ ತುಂಬಿ ಏಕೀಕರಣದ ಕೂಗು ಬಲಗೊಳ್ಳಲು ಕಾರಣವಾಯಿತು ಎಂದು ಗದುಗಿನ ಡಾ ತೋಂಟದ ಸಿದ್ದರಾಮ ಶ್ರೀಗಳು ನುಡಿದರು ಅವರು ಬೆಳಗಾವಿ ಯ ಡಾ ಡಿ ಎಸ್ ಕರ್ಕಿ ಸಾಂಸ್ಕೃತಿಕ ಪ್ರತಿಷ್ಠಾನದ  2024ನೇ ಸಾಲಿನ ಕರ್ಕಿ ಕಾವ್ಯಶ್ರೀ  ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಹೇಳಿದರು ಬೆಳಗಾವಿಯಂತಹ ಮರಾಠಿಮಯ …

Read More »