ಬೆಳಗಾವಿ: ಅಪಹರಣಕಾರರ ಕಾಲಿಗೆ ಗುಂಡು ಹೊಡೆದ ಪೊಲೀಸರು ಮಕ್ಕಳನ್ನು ರಕ್ಷಿಸಿದ ಘಟನೆ ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯ ಹುಲಗಬಾಳಿ ರಸ್ತೆಯ ಬಳಿ ಶುಕ್ರವಾರ (ಅ.25) ಬೆಳಗ್ಗೆ ನಡೆದಿದೆ. ಪೊಲೀಸರು ಮೂವರು ಅಪಹರಣಕಾರರನ್ನು ಬಂಧಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ರವಿಕಿರಣ, ಬಿಹಾರ ಮೂಲದ ಶಾರುಖ್ ಶೇಖ್ ಮತ್ತು ಕೊಲ್ಲಾಪುರ ಜಿಲ್ಲೆಯ ಸಂಬಾ ಕಾಂಬಳೆ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಅಥಣಿಯ ಹುಲಗಬಾಳಿ ರಸ್ತೆಯ ಸ್ವಾಮಿ ಬಡಾವಣೆಯ ವಿಜಯ ದೇಸಾಯಿ ಎಂಬುವರ ಮನೆಗೆ ನುಗ್ಗಿದ ದುಷ್ಕರ್ಮಿಗಳು …
Read More »ಜೆಪಿ ಸದಸ್ಯತ್ವ ಅಭಿಯಾನದಲ್ಲಿ ಅರಭಾವಿ ಕ್ಷೇತ್ರವು ಮತ್ತೊಂದು ಬಾರಿ ಸಾಧನೆ:ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಅರಭಾವಿ ಕ್ಷೇತ್ರವು ಮತ್ತೊಂದು ಬಾರಿ ಸಾಧನೆ ಮಾಡಲು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಣಿ ಮಾಡಿಸಲು ಕಾರ್ಯಕರ್ತರು ಶ್ರಮಿಸುವಂತೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಬುಧವಾರದಂದು ನಗರದ ಎನ್.ಎಸ್.ಎಫ್ ಕಛೇರಿಯಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದ ಸಕ್ರೀಯ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸುಮಾರು ಐವತ್ತು ಸಾವಿರಕ್ಕಿಂತ ಅಧಿಕ ಸದಸ್ಯರನ್ನು …
Read More »ಜನಾಕರ್ಷಿಸಿದ ಚನ್ನಮ್ಮನ ಕಿತ್ತೂರು ದೋಣಿ ವಿಹಾರ
ಕಿತ್ತೂರು: ಕಿತ್ತೂರು ಉತ್ಸವದ ಅಂಗವಾಗಿ ಜಿಲ್ಲಾಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ಸಾಹಸ ಅಕಾಡೆಮಿ ಆಶ್ರಯದಲ್ಲಿ ತುಂಬುಗೆರೆಯಲ್ಲಿ ಬುಧವಾರ ನಡೆದ ದೋಣಿ ವಿಹಾರ ಜನಾಕರ್ಷಿಸಿತು. ಸುಡು ಬಿಸಿಲಿನ ನಡುವೆ ಕೆರೆಯತ್ತ ಬಂದ ಜನ ತುಂಬುಕೆರೆಯ ದೋಣಿ ವಿಹಾರದಲ್ಲಿ ಕೆಲಹೊತ್ತು ನಲಿದರು. ದಶಕಗಳಿಂದ ನೀರು ಕಾಣದ ಐತಿಹಾಸಿಕ ಕೆರೆ ಈ ವರ್ಷ ಸುರಿದ ಭಾರಿ ಮಳೆಯಿಂದ ಮೈ ತುಂಬಿ ಹರಿಯುತ್ತಿರುವುದನ್ನು ಕಂಡು ಸಂಭ್ರಮಿಸಿದರು. ಬ್ರಿಟಿಷರ ವಿರುದ್ಧ …
Read More »ಕಿತ್ತೂರು ವಿಜಯೋತ್ಸವ: ಕಲಾವಿದರಿಗೆ ಮನಸೋತ ಜನಸಾಗರ
ಚನ್ನಮ್ಮನ ಕಿತ್ತೂರು: ಕಿತ್ತೂರ ನಾಡು ಹತ್ತೂರು ಕಲಾವಿದರನ್ನು ಬುಧವಾರ ಚುಂಬಕಶಕ್ತಿಯಂತೆ ಸೆಳೆಯಿತು. ಜನಪದರು, ಸಂಗೀತಗಾರರು, ನೃತ್ಯಪಟುಗಳು ಸೇರಿ ಕಲಾವಿದರ ದಂಡೇ ಕ್ರಾಂತಿಯ ನೆಲದತ್ತ ಹರಿದುಬಂದಿತ್ತು. ಬೆಳಿಗ್ಗೆ ಆರಂಭಗೊಂಡ ಜಾನಪದ ಕಲಾವಾಹಿನಿ ಮೆರವಣಿಗೆ ಮಧ್ಯಾಹ್ನದವರೆಗೂ ಸಾಗಿತು. ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಯಿಂದ ಈ ಮೆರವಣಿಗೆ ಮೇಲೂ ಕಾರ್ಮೋಡ ಕವಿದಿತ್ತು. ಆದರೆ, ವರುಣ ಬಿಡುವು ಕೊಟ್ಟಿದ್ದರಿಂದ ಮೆರವಣಿಗೆ ರಂಗೇರಿತು. ಉತ್ಸವದ ಹಿನ್ನೆಲೆಯಲ್ಲಿ ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಾಗಾಗಿ ಶಾಲಾ …
Read More »ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್
ಬಳ್ಳಾರಿ: ಸಂಡೂರು ಕಾಂಗ್ರೆಸ್ ಭದ್ರಕೋಟೆ. ಯಾರೇ ಬಂದರೂ ಕಾಂಗ್ರೆಸ್ ಗೆಲ್ಲುತ್ತದೆ. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದೇವೆ. ರಾಜಕೀಯ ಮಾಡಲು ಎಲ್ಲರೂ ಬರುತ್ತಾರೆ ಎಂದು ಸಚಿವ ಸಂತೋಷ ಲಾಡ್ ಅವರು ಪರೋಕ್ಷವಾಗಿ ಜನಾರ್ದನ ರೆಡ್ಡಿಗೆ ಟಾಂಗ್ ನೀಡಿದರು. ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅವರು ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರ ಕೆಲಸ ನಮಗೆ ಗೆಲ್ಲುವಂತೆ …
Read More »ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ
ಬೆಳಗಾವಿ: ಉದ್ಯಮಿ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸುವ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆ ಆಗಿದೆ. ಎಲ್ಲ ಆರೋಪಿಗಳಿಗೂ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಮಂಜುನಾಥ ತೇರ್ಕಲ್ ಎಂಬ ಆರೋಪಿಯನ್ನು ಸೋಮವಾರ ರಾತ್ರಿ ಪೊಲೀಸರು ಬಂಧಿಸಲಾಗಿದೆ. ಎಲ್ಲ ಆರೋಪಿಗಳನ್ನು ಮಂಗಳವಾರ ನಗರದ ಎರಡನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಎಲ್ಲರಿಗೂ ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿ ನ್ಯಾಯಾಧೀಶರಾದ ಪಂಕಜಾ ಕೊಣ್ಣೂರ …
Read More »ಸಿಪಿವೈ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್ ಜಾರಕಿಹೊಳಿ
ಬೆಳಗಾವಿ: ಸಿ.ಪಿ.ಯೋಗೇಶ್ವರ ಕಾಂಗ್ರೆಸ್ ಸೇರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಏನೆಲ್ಲಾ ಬೆಳವಣಿಗೆಗಳು ಆಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ. ಉಪ ಚುನಾವಣೆ ನಡೆಯುತ್ತಿರುವ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಗೆಲ್ಲುವ ಅವಕಾಶಗಳಿವೆ ಎಂದರು. ಶಿಗ್ಗಾವಿಯಲ್ಲಿ ಅಲ್ಪಸಂಖ್ಯಾತ ಮತಗಳು ಹೆಚ್ಚಿನ ಪ್ರಮಾಣದಲ್ಲಿವೆ. ಈ ಹಿನ್ನೆಲೆಯಲ್ಲಿ ಟಿಕೆಟ್ ನೀಡುವ ವಿಷಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಬೇಡಿಕೆಯನ್ನು …
Read More »ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ
ಬೆಂಗಳೂರು: ಜಾತಿ ಗಣತಿ (ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ) ವರದಿಯನ್ನು ಮುಂದಿನ ಸಚಿವ ಸಂಪುಟದಲ್ಲಿ ಕೈಗೆತ್ತಿಕೊಳ್ಳಲು ಸರಕಾರ ಉದ್ದೇಶಿಸಿರುವ ಬೆನ್ನಲ್ಲೇ ರಾಜ್ಯದ ಪ್ರಬಲ ಸಮುದಾಯ ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾ, ವರದಿಯೇ ಅವೈಜ್ಞಾನಿಕ ಮತ್ತು ಅಸಂವಿಧಾನಿಕವಾಗಿದ್ದು, ಹೊಸದಾಗಿ ಸಮೀಕ್ಷೆ ನಡೆಸುವಂತೆ ಸರಕಾರವನ್ನು ಒತ್ತಾಯಿಸಲು ನಿರ್ಣಯ ಕೈಗೊಂಡಿದೆ. ಅಷ್ಟೇ ಅಲ್ಲ, ಇದಕ್ಕೆ ಪರ್ಯಾಯವಾಗಿ ಶೀಘ್ರ ತನ್ನ ಸಮುದಾಯದ ಸಮೀಕ್ಷೆ ನಡೆಸಲು ನಿರ್ಧರಿಸಿದೆ. ನಗರದ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಈ ಮಹತ್ವದ …
Read More »ರಾಜ್ಯದಾದ್ಯಂತ ಸಂಚರಿಸಿ ಬಂದ ವಿಜಯ ಜ್ಯೋತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸ್ವಾಗತಿಸಿದರು
ಚನ್ನಮ್ಮನ ಕಿತ್ತೂರು: ಕಿತ್ತೂರು ವಿಜಯೋತ್ಸವದ 200ನೇ ವರ್ಷಾಚರಣೆ ಅಂಗವಾಗಿ ಬುಧವಾರ ನಡೆದ ಜಾನಪದ ಕಲಾವಾಹಿನಿ ಮೆರವಣಿಗೆ, ಕ್ರಾಂತಿ ನೆಲದ ಹಿರಿಮೆ ಎತ್ತಿ ಹಿಡಿಯಿತು. ರಾಜಬೀದಿಯಲ್ಲಿ ಎಲ್ಲಿ ನೋಡಿದರೂ ಜನವೋ ಜನ, ಎತ್ತ ನೋಡಿದರೂ ಸಂಭ್ರಮವೋ ಸಂಭ್ರಮ. ಕಲಾವಿದರು, ವಾದ್ಯಗಾರರು, ನೃತ್ಯಪಟುಗಳು, ಮಕ್ಕಳು, ಹಿರಿಯರು, ಮಹಿಳೆಯರೆಲ್ಲ ಸೇರಿ ನೂಪುರ ಲೋಕವನ್ನೇ ಸೃಷ್ಟಿಮಾಡಿದರು. ರಾಜ್ಯದಾದ್ಯಂತ ಸಂಚರಿಸಿ ಬಂದ ವಿಜಯ ಜ್ಯೋತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸ್ವಾಗತಿಸಿದರು. ಮಹಿಳಾ ಮತ್ತು …
Read More »ಕನ್ನಡ ನಾಡು-ನುಡಿ ಹೋರಾಟಗಾರರನ್ನು ಜಿಲ್ಲಾಡಳಿತದ ವತಿಯಿಂದ ಗುರುತಿಸಿ ಸನ್ಮಾನ
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕನ್ನಡ ನಾಡು-ನುಡಿ ಹೋರಾಟಗಾರರನ್ನು ಜಿಲ್ಲಾಡಳಿತದ ವತಿಯಿಂದ ಗುರುತಿಸಿ ಸನ್ಮಾನಿಸಲು ತೀರ್ಮಾನಿಸಲಾಗಿದ್ದು, ಬೆಳಗಾವಿ ಜಿಲ್ಲೆಯ ಅರ್ಹ ಕನ್ನಡಪರ ಹೋರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಅಧ್ಯಕ್ಷರು, ಕನ್ನಡ ಹೋರಾಟಗಾರರ ಸನ್ಮಾನ ಆಯ್ಕೆ ಸಮಿತಿ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದ್ದಾರೆ. ಕನ್ನಡ ನಾಡು ನುಡಿಗಾಗಿ ಹೋರಾಡಿದ 40 ವರ್ಷ ಮೇಲ್ಪಟ್ಟವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕನಿಷ್ಠ 5 ವರ್ಷಗಳ ಕಾಲ ಕನ್ನಡಪರ …
Read More »
Laxmi News 24×7