Breaking News

ಜಿಲ್ಲೆ

ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಕೂಡಲೇ ಪಾಲಿಕೆಯನ್ನು ರಾಜ್ಯ ಸರ್ಕಾರ ಸೂಪರ್ ಸೀಡ್ ಮಾಡಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ(ಸೆ30) ಪ್ರತಿಭಟನೆ ನಡೆಸಲಾಯಿತು. ನಗರದ ಸದಾರ‍್ಸ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶ್ರೀರಾಮ ಸೇನಾ ಹಿಂದೂಸ್ಥಾನ, ಮಹಾರಾಷ್ಟç ಏಕೀಕರಣ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಿ ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.   ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಎಸ್‌ಪಿಎಂ …

Read More »

ಆರೋಗ್ಯ ವೃದ್ಧಿಗೆ ಪೌಷ್ಟಿಕ ಆಹಾರ ಅಗತ್ಯ; ಸಚಿವ ಸತೀಶ್ ಜಾರಕಿಹೊಳಿ

ಆರೋಗ್ಯ ವೃದ್ಧಿಗೆ ಪೌಷ್ಟಿಕ ಆಹಾರ ಅಗತ್ಯ; ಸಚಿವ ಸತೀಶ್ ಜಾರಕಿಹೊಳಿ ಚಿಕ್ಕೋಡಿ: ಮಕ್ಕಳ ಆರೋಗ್ಯ ವೃದ್ಧಿಗೆ ಹಾಗೂ ಅಪೌಷ್ಟಿಕತೆ ತಡೆಗೆ ಸರಕಾರ ಹಲವು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಶಿಕ್ಷಕರು ಅವುಗಳ ಕುರಿತು ಅರಿವು ಮೂಡಿಸಬೇಕು. ಆದಷ್ಟೂ ಮಕ್ಕಳಿಗೆ ಬಿಸಿಯೂಟ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಸೂಚಿಸಿದರು. ತಾಲೂಕಿನ ನಣದಿ ಗ್ರಾಮದ ಕೆಎಚ್‌ ಪಿಎಸ್‌ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಸೋಮವಾರ ಜಿಲ್ಲಾ ಪಂಚಾಯತ್‌, …

Read More »

ನಿಯಂತ್ರಣಕ್ಕೆ ಬಾರದ ಅಕ್ರಮ ಚಟುವಟಿಕೆ

ಚನ್ನಮ್ಮನ ಕಿತ್ತೂರು: ‘ಜೂಜಾಟ, ಮಟ್ಕಾ, ಪಡ್ಡೆ ಹುಡುಗರ ಕಿಡಿಗೇಡಿತನ ಹಾಗೂ ಮನೆ ಕಳ್ಳತನ ನಿಯಂತ್ರಿಸುವಲ್ಲಿ ಯಶಸ್ಸು ಕಾಣದ ಕಿತ್ತೂರು ಪೊಲೀಸರ ವರ್ತನೆ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನ ಮಡುಗಟ್ಟಿದೆ’ ಎಂಬ ಆರೋಪಗಳು ಕೇಳಿಬರುತ್ತಿವೆ. ‘ಎತ್ತರದ ಪ್ರದೇಶ, ಹೊರವಲಯದ ಹೊಲದಲ್ಲಿರುವ ಮನೆಗಳು ಇಸ್ಪೀಟ್ ಅಡ್ಡೆಗಳಾಗಿ ಪರಿವರ್ತನೆಯಾದ ವಿಷಯ ಗುಟ್ಟಾಗೇನು ಉಳಿದಿಲ್ಲ. ಹಾಡುಹಗಲೇ ಮನೆ ಕಳ್ಳತನಗಳಾಗಿವೆ. ಕೆಲವು ಪ್ರಕರಣಗಳು ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ದಾಖಲಾದ ಚಿತ್ರಗಳು ಸ್ಪಷ್ಟವಾಗಿದ್ದರೂ ಅದರಲ್ಲಿರುವ ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಇನ್ನೂ …

Read More »

ಕೆಟ್ಟುನಿಂತ ಶುದ್ಧ ನೀರಿನ ಘಟಕಗಳು

ರಾಯಬಾಗ: ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕಗಳು ಕೆಟ್ಟು ನಿಂತಿವೆ. 107 ಘಟಕಗಳಲ್ಲಿ ಸುಮಾರು 25 ಘಟಕಗಳು ವರ್ಷದ ಹಿಂದಿನಿಂದಲೂ ಬಂದ್ ಆಗಿವೆ. ಮತ್ತೆ ಕೆಲವು ನಿರ್ವಹಣೆ ಇಲ್ಲದೇ ಸೊರಗಿವೆ. ಇದರಿಂದ ತಾಲ್ಲೂಕಿನ ಜನರಿಗೆ ಶುದ್ಧ ನೀರು ಇನ್ನೂ ಕನಸಾಗಿದೆ.   ಈ ಘಟಕಗಳನ್ನು ಏಜೆನ್ಸಿಗಳ ಅಸಮರ್ಪಕ ನಿರ್ವಹಣೆ ಮಾಡುತ್ತಿಲ್ಲ. ಮೋಟರ್‌ ದುರಸ್ತಿ, ಫಿಲ್ಟರ್‌ ಸಮಸ್ಯೆ, ವಿದ್ಯುತ್‌ ಸಮಸ್ಯೆ, ಪೈಪ್‌ಲೈನ್‌ಗಳಲ್ಲಿ ದೋಷ ಮುಂತಾದ ಕಾರಣಗಳಿಂದ ಸ್ಥಗಿತಗೊಂಡಿವೆ. ಒಮ್ಮೆ …

Read More »

ಇಬ್ಬರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬೆಳಗಾವಿ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ರವಿವಾರ ಬೆಳಗ್ಗೆ(ಸೆ29) ನಡೆದಿದೆ. ಯಲ್ಲವ್ವ ಅರ್ಜುನ ಕರಿಹೋಳ (30) ಎಂಬಾಕೆ ಸಾತ್ವಿಕ್ (5) ಹಾಗೂ ಒಂದು ವರ್ಷದ ಮುತ್ತಪ್ಪ ನೊಂದಿಗೆ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟ ದುರ್ದೈವಿಗಳು.ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More »

ಸಿದ್ದರಾಮಯ್ಯ ನೈತಿಕತೆ ಈಗ ಎಲ್ಲಿಗೆ ಹೋಗಿದೆ?: ಶಾಸಕ ಅಭಯ ಪಾಟೀಲ

ಬೆಳಗಾವಿ: ‘ಈ ಹಿಂದೆ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಆರೋಪ ಕೇಳಿಬಂದಾಗ, ನೈತಿಕತೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದರು. ಈಗ ಅವರ ನೈತಿಕತೆ ಎಲ್ಲಿಗೆ ಹೋಗಿದೆ’ ಎಂದು ಶಾಸಕ ಅಭಯ ಪಾಟೀಲ ಪ್ರಶ್ನಿಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಾದರೂ ಸಿದ್ದರಾಮಯ್ಯ ರಾಜೀನಾಮೆ ಕೊಡದ ವಿಚಾರವಾಗಿ, ಇಲ್ಲಿ ಭಾನುವಾರ ಸುದ್ದಿಗಾರರಿಗೆ ಅವರು ಹೀಗೆ ಪ್ರತಿಕ್ರಿಯಿಸಿದರು.   ‘ರಾಜ್ಯದಲ್ಲಿ ಅಧಿಕಾರಕ್ಕೆ ಅಂಟಿಕೊಳ್ಳದೆ ಕೆಲಸ ಮಾಡಿದ ಕೆಲವೇ ರಾಜಕಾರಣಿಗಳ ಪೈಕಿ ಸಿದ್ದರಾಮಯ್ಯ …

Read More »

ಅಪೌಷ್ಟಿಕತೆ ಹೋಗಲಾಡಿಸಲು ಕ್ರಮ: ಕಾಂಬಳೆ

ಚಿಕ್ಕೋಡಿ: ‘ಪೋಷಣ್‌ ಅಭಿಯಾನದ ಮೂಲಕ ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಿಗೆ ಪೌಷ್ಟಿಕಯುಕ್ತ ಆಹಾರ ನೀಡಿ, ಅಪೌಷ್ಟಿಕತೆ ಹೋಗಲಾಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಚಿಕ್ಕೋಡಿ ಸಿಡಿಪಿಒ ಸಂತೋಷ ಕಾಂಬಳೆ ಹೇಳಿದರು. ತಾಲೂಕಿನ ಇಂಗಳಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಒ ಕಚೇರಿ ಆಯೋಜಿಸಿದ್ದ ‘ಪೋಷಣ್‌ ಅಭಿಯಾನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.   ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಎಚ್.ಸಿದ್ದಪ್ಪಾ ಮಾತನಾಡಿ, ‘ಎಲ್ಲರೂ ಸೇರಿ ಅಭಿಯಾನ ಯಶಸ್ವಿಗೊಳಿಸೋಣ’ ಎಂದರು. ಪ್ರಾಥಮಿಕ ಆರೋಗ್ಯ …

Read More »

ಕೊತ್ತಂಬರಿ ಸೊಪ್ಪು ಬೆಳೆದು ₹2.5 ಲಕ್ಷ ಗಳಿಸಿದ ರೈತ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಕೇರೂರ ಗ್ರಾಮದ ರೈತ ಅಪ್ಪಾಸಾಬ ರೇಂದಾಳೆ ಅವರು, ಒಂದು ಎಕರೆಯಲ್ಲಿ ಕೊತ್ತಂಬರಿ ಸೊಪ್ಪು ಬೆಳೆದು ₹2.5 ಲಕ್ಷ ಆದಾಯ ಗಳಿಸಿದ್ದಾರೆ. ಅಪ್ಪಾಸಾಬ ಅವರಿಗೆ 8 ಎಕರೆ ಜಮೀನಿದೆ. 7 ಎಕರೆಯಲ್ಲಿ ಕಬ್ಬು ಬೆಳೆದಿದ್ದು, 1 ಎಕರೆಯಲ್ಲಿ ಕೊತ್ತಂಬರಿ ಬೀಜ ಬಿತ್ತಿದ್ದರು. ಹದ ಮಳೆ ಸುರಿದಿದ್ದರಿಂದ ಉತ್ತಮ ಇಳುವರಿ ಬಂದಿದೆ. ಕೊತ್ತಂಬರಿ ಸೊಪ್ಪಿನ ದರ ಏರಿಕೆಯಿಂದಾಗಿ ಕೈತುಂಬ ಹಣವೂ ಸಿಕ್ಕಿದೆ. ಕೆ.ಜಿಗೆ ₹370ರ ದರದಲ್ಲಿ ಅಶೋಕ ತಳಿಯ …

Read More »

ಕೌಟುಂಬಿಕ ಕಲಹದಿಂದ ಕುಡುಗೋಲಿನಿಂದ ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ

ಕಲಬುರ್ಗಿ: ಕೌಟುಂಬಿಕ ಕಲಹಕ್ಕೆ ಬೇಸತ್ತಂತ ಪತಿಯೊಬ್ಬ, ಪತ್ನಿಯನ್ನೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೈದು, ಪೊಲೀಸ್ ಠಾಣೆಗೆ ತೆರಳಿ ಶರಣಾಗಿರುವಂತ ಘಟನೆ ಕಲಬುರ್ಗಿಯ ಸೇಡಂನ ಬೇಟಗೇರ(ಬಿ) ಗ್ರಾಮದಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಬೇಡಗೇರ(ಬಿ) ಗ್ರಾಮದ ನಾಗಮ್ಮ ಹಾಗೂ ಶೇಖರಪ್ಪ ನಡುವೆ ಕೌಟುಂಬಿಕ ಕಲಹ ಉಂಟಾಗಿತ್ತು. ದಿನೇ ದಿನೇ ಹೆಚ್ಚಾಗಿ ಇದರಿಂದ ಬೇಸತ್ತು ಕೂಡ ಹೋಗಲಾಗಿತ್ತು ಎನ್ನಲಾಗಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತಿದ್ದಂತ ಶೇಖರಪ್ಪ ತನ್ನ ಪತ್ನಿ ನಾಗಮ್ಮ(42) ಎಂಬುವರನ್ನು ಕುಡುಗೋಲಿನಿಂದ ಕೊಚ್ಚಿ …

Read More »

ಪೊಲೀಸರ ಹೆಸರಿನಲ್ಲಿ ಸ್ವಾಮೀಜಿಗೆ ₹1 ಕೋಟಿ ವಂಚನೆ

ಬಾಗಲಕೋಟೆ: ತಾಲ್ಲೂಕಿನ ಗದ್ದನಕೇರಿ ಬಳಿ ಇರುವ ರಾಮಾರೂಢ ಮಠದ ಸ್ವಾಮೀಜಿಗೆ ಉನ್ನತ ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ₹1 ಕೋಟಿ ವಂಚನೆ ಮಾಡಲಾಗಿದೆ. ಜೆಡಿಎಸ್‌ ಮುಖಂಡ ಪ್ರಕಾಶ ಮುಧೋಳ ಎನ್ನುವವರು ಡಿವೈಎಸ್‌ಪಿ ಹೆಸರಿನಲ್ಲಿ, ಇಬ್ಬೊಬ್ಬರು ಎಡಿಜಿಪಿ ಹೆಸರಿನಲ್ಲಿ ರಾಮಾರೂಢ ಮಠದ ಪರಮಹಂಸ ಪರಮರಾಮರೂಢ ಸ್ವಾಮೀಜಿಗೆ ಕರೆ ಮಾಡಿ, ಗೃಹ ಸಚಿವರ ಕಚೇರಿಯಿಂದ ನಮ್ಮ ಕಚೇರಿಗೆ ಸಾಕಷ್ಟು ದೂರುಗಳು ಬಂದಿವೆ. ಅವುಗಳನ್ನು ವಿಚಾರಣೆ ಮಾಡಬೇಕು ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ. ಜೈಲಿಗೆ ಕಳುಹಿಸುತ್ತೇವೆ …

Read More »