Breaking News

ಜಿಲ್ಲೆ

ಅಧ್ಯಾಪಕನೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ – ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಚಿತ್ರದುರ್ಗ: ಅಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಹಿನ್ನೆಲೆ ಮನನೊಂದು ಬಿಎಎಂಎಸ್ ವಿದ್ಯಾರ್ಥಿನಿ  ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ  ಜಿಲ್ಲೆ ಹೊಳಲ್ಕೆರೆ  ನಗರದ ಬಸವ ಲೇಔಟ್‌ನಲ್ಲಿ ನಡೆದಿದೆ. ನಿಖಿತಾ (23) ನೇಣಿಗೆ ಶರಣಾಗಿರುವ ವಿದ್ಯಾರ್ಥಿನಿ. ಡೆತ್ ನೋಟ್ ಬರೆದಿಟ್ಟು ನಿಖಿತಾ ನೇಣಿಗೆ ಶರಣಾಗಿದ್ದಾಳೆ. ಅಧ್ಯಾಪಕ ಡಾ.ರಾಜು ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಮಾಡುತ್ತಿದ್ದ ಹಿನ್ನೆಲೆ ಡೆತ್‌ನೋಟ್‌ನಲ್ಲಿ ಡಾ.ರಾಜು, ಪತ್ನಿ ನಿಶಾ ಹಾಗೂ ಕೆಲ ವಿದ್ಯಾರ್ಥಿನಿಯರ ಹೆಸರು ಬರೆದಿಟ್ಟು ನಿಖಿತಾ ಆತ್ಮಹತ್ಯೆಗೆ …

Read More »

ಹುಬ್ಬಳ್ಳಿ – ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿ: ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಸಿ ಹುಬ್ಬಳ್ಳಿಯಲ್ಲಿ ಕರ್ಮಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ ಭರತ್ ಹೆಗ್ಗಡೆ, ಕರ್ಮಷಿಯಲ್ ಟ್ಯಾಕ್ಸ್ ಡಿಸಿ. ಆರು ಲಕ್ಷ ಲಂಚಪಡೆಯುವಾಗ ಲೋಕಾಯುಕ್ತ ಬಲೆಗೆ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಟ್ರಾಪ್ ದೂರುದಾರರಿಗೆ ಅರವತ್ತು ಲಕ್ಷ ಹಣ ಕಟ್ಟುವಂತೆ ನೋಟಿಸ್ ನೀಡಿದ್ದ ಡಿಸಿ ಹಣವನ್ನು ಕಡಿಮೆ ಮಾಡಬೇಕು ಹಣ ಕಟ್ಟದ ಹಾಗೆ ಮಾಡಬೇಕು ಎಂದರೆ ಹತ್ತು ಲಕ್ಷ ಲಂಚಕ್ಕೆ ಬೇಡಿಗೆ ಲಾರಿ …

Read More »

ಬೆಳಗಾವಿ :ಅಂತರ್ ರಾಜ್ಯ ಡಕಾಯತಿ ಗ್ಯಾಂಗ್ ಅರೆಸ್ಟ್

ಸಿನೀಮಿಯ ರೀತಿ ಹಂಟಿಂಗ್ ಮಾಡಿದ ಹಾರೂಗೇರಿ ಪೊಲೀಸರು ಬೆಳಗಾವಿ ಜಿಲ್ಲೆಯ ಹಾರೋಗೇರಿ ಪೊಲೀಸರ ಕಾರ್ಯಕ್ಕೆ ಎಸ್ಪಿ ಮೆಚ್ಚುಗೆ ಡಕಾಯತಿ ಮಾಡಿ ಗೋವಾ ಕ್ಯಾಸಿನೋ ಹೋಗ್ತಿದ್ದ ಖದೀಮರು 7 ಜನ ಡಕಾಯಿತರನ್ನ ಬಂಧಿಸಿ 36 ಲಕ್ಷ 11 ಸಾವಿರ ಮೌಲ್ಯದ ಚಿನ್ನಾಭರಣ, ನಗದು ಹಣ ಜಪ್ತಿ ಬೆಳಗಾವಿ ಜಿಲ್ಲೆ ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಹಾರಾಷ್ಟ್ರ ಜಾಲನಾ ಜಿಲ್ಲೆ ತಾಂಡಾದಲ್ಲಿದ್ದ ಖದೀಮರು ಅರೆಸ್ಟ್ ಮಾಡಲು ಹೋಗಿದ್ದ ಮಹಾರಾಷ್ಟ್ರ ಪೊಲೀಸ್ …

Read More »

ಎರಡು ಕ್ಷೇತ್ರಗಳ ಉಪ ಚುಣಾವಣೆಯಲ್ಲಿ ನಮ್ಮ‌ ಪಕ್ಷದ ಅಭ್ಯರ್ಥಿಗಳು ಗೆಲುವನ್ನು ಸಾದಿಸಲಿದ್ದಾರೆ. ಆಹಾರ ಸಚಿವ ಕೆಹೆಚ್. ಮುನಿಯಪ್ಪ

ಬಾಗಲಕೋಟೆ: ಬಾಗಲಕೋಟೆ ಮತಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಹುಲ್ಲಪ್ಪ ಮೇಟಿ ರವರ ಪರವಾಗಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ‌ ರವರು ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಕರ್ನಾಟಕ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Read More »

ಚಿಕ್ಕಮುನವಳ್ಳಿ ಹೊರವಲಯದಲ್ಲಿ ಕಳ್ಳಬಟ್ಟಿ ಅಡ್ಡೆ ಮೇಲೆ ನಂದಗಡ ಪೊಲೀಸರ ದಿಢೀರ್ ದಾಳಿ: ಆರೋಪಿ ವಶಕ್ಕೆ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ ತಯಾರಿಸಿ ಮಾರಾಟ ಮಾಡಲಾಗುತ್ತಿದ್ದ ಕಳ್ಳಬಟ್ಟಿ ಅಡ್ಡೆಯ ಮೇಲೆ ನಂದಗಡ ಪೊಲೀಸರು ಯಶಸ್ವಿ ದಾಳಿ ನಡೆಸಿದ್ದಾರೆ. ಈ ಮೂಲಕ ಕುಡಿತದ ಚಟಕ್ಕೆ ಬಲಿಯಾಗುತ್ತಿದ್ದ ಸುತ್ತಮುತ್ತಲಿನ ಹಳ್ಳಿಗಳ ಜನ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಭೀಮಪ್ಪ ಯಲ್ಲಪ್ಪ ದಳವಾಯಿ ಎಂಬಾತ ಕಲ್ಲಪ್ಪ ಮೀಟಗಾರ ಎಂಬುವವರ ಜಮೀನಿನ ಹತ್ತಿರದ ಹಳ್ಳದಲ್ಲಿ ಕಳ್ಳಬಟ್ಟಿ ಸಾರಾಯಿ ತಯಾರಿಸಿ ಮಾರಾಟ ಮಾಡುತ್ತಿದ್ದನು. ಇದರಿಂದಾಗಿ …

Read More »

ಮಹಿಳೆಯರ ಪರ ಚಿಂತಿಸುವ ಪಕ್ಷ ಕಾಂಗ್ರೆಸ್ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಸಚಿವರ ಪ್ರಚಾರ ವಾರ್ಡ್ 11ರ ಬಸವರಾಜ್ ಪೇಟೆಯಲ್ಲಿ ಮತಯಾಚಿಸಿದ ಸಚಿವರು ಮಹಿಳೆಯರ ಪರ ಚಿಂತಿಸುವ ಪಕ್ಷ ಕಾಂಗ್ರೆಸ್ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಸಚಿವರ ಪ್ರಚಾರ ವಾರ್ಡ್ 11ರ ಬಸವರಾಜ್ ಪೇಟೆಯಲ್ಲಿ ಮತಯಾಚಿಸಿದ ಸಚಿವರು ದಾವಣಗೆರೆ: ಕರ್ನಾಟಕದಲ್ಲಿ ಆಗಲಿ, ಕೇಂದ್ರದಲ್ಲಿ ಆಗಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳೆಯರ ಕೇಂದ್ರೀಕೃತ ಯೋಜನೆಗಳನ್ನು ಜಾರಿಗೆ ತಂದಿದೆ.‌ ಮಹಿಳೆಯರಿಗೆ …

Read More »

ಹೆಚ್ಚಾದ ಬಿಸಿಲು: ಉ.ಕದ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

ಬೆಳಗಾವಿ: ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು ಪರಿಗಣಿಸಿ, ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು…ಬಿಸಿಲಿನ ತಾಪಮಾನದ ಹೆಚ್ಚಳ ಹಿನ್ನೆಲೆ ಕಿತ್ತೂರು ಕರ್ನಾಟಕದ ಎರಡು ಜಿಲ್ಲೆ, ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯವನ್ನು ಬದಲಾವಣೆ ಮಾಡಲಾಗಿದೆ. 2026ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪ್ರಸ್ತುತ ಇರುವ ಕಚೇರಿ ವೇಳಾಪಟ್ಟಿಯ ಬದಲಾಗಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ನಿಗದಿ ಮಾಡಿ ಇಂದು (ಮಾರ್ಚ್ 31) ರಾಜ್ಯ ಸರ್ಕಾರ …

Read More »

ಬೆಳಗಾವಿಯಲ್ಲಿ ಆಟೊ ಗ್ಯಾಸ್‌ಗೆ ಪರದಾಟ

ಬೆಳಗಾವಿ: ಅಮೆರಿಕ, ಇಸ್ರೇಲ್‌ ಹಾಗೂ ಇರಾನ್‌ ನಡುವಿನ ಯುದ್ಧದ ಕರಿನೆರೆಳು ದೇಶದ ಕೆಲ ಜನರ ಬದುಕನ್ನು ಬುಡಮೇಲು ಮಾಡಿದ್ದು, ಮಧ್ಯಮ ವರ್ಗದ ಜನರ ಪಾಡಂತೂ ಹೇಳತೀರದಾಗಿದೆ. ಹೌದು… ಕುಂದಾನಗರಿಯಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್‌ ವ್ಯತ್ಯಯದಿಂದ ಹೋಟೆಲ್‌ಗಳ ಬಾಗಿಲು ಮುಚ್ಚುತ್ತಿದ್ದರೆ ಸಿಎನ್‌ ಜಿ ಗ್ಯಾಸ್‌ ಕೊರತೆಯಿಂದ ಆಟೊ ಚಾಲಕ ಬದುಕಿಗೂ ಪೆಟ್ಟು ಬಿದ್ದಿದೆ. ಈ ಚಾಲಕರು ಹೊತ್ತಿನ ಊಟಕ್ಕಾಗಿ ದುಡಿದ ತಿನ್ನುವ ಶ್ರಮಿಕರು. ನಗರದಲ್ಲಿ ನಿತ್ಯ ಆಟೊ ಓಡಾಡಿಸಿಕೊಂಡು ದುಡಿದರೆ ಮಾತ್ರ …

Read More »

ಬೆಳಗಾವಿಯಲ್ಲಿ ಸಿಲಿಂಡರ್ ಅಭಾವ: ನಡು ರಸ್ತೆಯಲ್ಲಿ ಸಿಲಿಂಡರ್ ಇಟ್ಟು ಪ್ರತಿಭಟನೆ

ಇರಾನ್- ಇಸ್ರೇಲ್ ಯುದ್ಧದ ಪರಿಣಾಮ ಎಲ್ಲಡೆ ಬೀರಿದ್ದು, ಬೆಳಗಾವಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸಿಲಿಂಡರ್ ಸಿಗದ ಕಾರಣ ಜನ ರೊಚ್ಚಿಗೆದ್ದು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.‌ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಸಿಲಿಂಡರ್ ಸಿಗದ ಕಾರಣ ಕಂಗಾಲಾದ ಜನ ರೊಚ್ಚಿಗೆದ್ದು ನಡುರಸ್ತೆಯಲ್ಲೇ ಸಿಲಿಂಡರ್ ಇಟ್ಟುಕೊಂಡು ಪ್ರತಿಭಟನೆ ಮಾಡಿದ್ದಾರೆ. ಕಳೆದೊಂದು ತಿಂಗಳಿನಿಂದ ಬುಕ್ ಮಾಡಿದರು ಸಿಲಿಂಡರ್ ಸಿಗುತ್ತಿಲ್ಲ. ಸಿಲಿಂಡರ್ ಕಚೇರಿಗೆ ಹೋದರು ಯಾರು ಕ್ಯಾರೆ …

Read More »

ದಕ್ಷ ಪೊಲೀಸ್ ಸೇವೆಗಾಗಿ ಕುಮಟಾದ ರಾಮನಾಥ ಪಟಗಾರಗೆ ಒಲಿದ ‘ಮುಖ್ಯಮಂತ್ರಿಗಳ ಚಿನ್ನದ ಪದಕ’

ಕುಮಟಾ: ಪೊಲೀಸ್ ಇಲಾಖೆಯಲ್ಲಿನ ದಕ್ಷ ಹಾಗೂ ನಿಷ್ಠಾವಂತ ಸೇವೆಗಾಗಿ ನೀಡಲಾಗುವ ಪ್ರತಿಷ್ಠಿತ 2025ನೇ ಸಾಲಿನ ‘ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ಚಿನ್ನದ ಪದಕ’ಕ್ಕೆ ಕುಮಟಾ ತಾಲೂಕಿನ ಕಲಭಾಗ ಗ್ರಾಮದವರಾದ ಹಾಗೂ ಪ್ರಸ್ತುತ ಮುಖ್ಯಮಂತ್ರಿಗಳ ಭದ್ರತಾ ಪಡೆಯ ಸಿಬ್ಬಂದಿಯಾಗಿರುವ ಶ್ರೀ ರಾಮನಾಥ ಎಸ್. ಪಟಗಾರ ಅವರು ಭಾಜನರಾಗಿದ್ದಾರೆ. ಇವರ ಈ ಸಾಧನೆ ಇಡೀ ಉತ್ತರ ಕನ್ನಡ ಜಿಲ್ಲೆಗೆ ಹಾಗೂ ಕುಮಟಾ ತಾಲೂಕಿಗೆ ಹೆಮ್ಮೆಯನ್ನು ತಂದಿದೆ. ಜುಲೈ 1, 1978ರಲ್ಲಿ ಹಿರಿಯ ಧುರೀಣರಾದ ಶ್ರೀ …

Read More »