ವಿಜಯಪುರ: ರಾಜ್ಯದಲ್ಲಿ ಸಿದ್ದರಾಮಯ್ಯ (Siddaramaiah) ಸಿಎಂ ಆಗಿದ್ದಾರೆ, ಸಿಎಂ ಆಗಿಯೇ ಮುಂದುವರೆಯುತ್ತಾರೆ ಎಂದು ಸಚಿವ ಎಂಬಿ ಪಾಟೀಲ್ (MB Patil) ಹೇಳಿದ್ದಾರೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಎಂ ಬಿ ಪಾಟೀಲ್, ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರ ಪಾತ್ರದ ಕುರಿತು ಯಾವುದೇ ಹುರಳಿಲ್ಲ, ಪಾತ್ರವಿಲ್ಲ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರಿಗೆ ಹಾಗಾಗುತ್ತೆ ಹೀಗಾಗುತ್ತೆ ಎಂದು ಯಾರಾದ್ರೂ ತಿಳಿದುಕೊಂಡಿದ್ದರೆ ಅದು ಆಗಲ್ಲ ಎಂದು ಹೇಳಿದರು. ಕಾಂಗ್ರೆಸ್ನ …
Read More »ಶತಮಾನದ ಶಾಲೆಗಳಿಗೆ ‘ಕನ್ನಡದ ಬಣ್ಣ’
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹಿರೇಬುದನೂರ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮತ್ತು ಹಾರುಗೊಪ್ಪದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡಕ್ಕೆ ಬೆಂಗಳೂರಿನ ‘ಕನ್ನಡ ಮನಸುಗಳು ಕರ್ನಾಟಕ’ ತಂಡದ ಸದಸ್ಯರು ಬಣ್ಣ ಬಳಿದು, ಹೊಸ ರೂಪ ನೀಡಿದ್ದಾರೆ. ಬಣ್ಣ ಹಚ್ಚಿದರೆ ಸಾಲದು, ಆವರಣ ವಿಶಿಷ್ಟವಾಗಿಸಲು ಶಾಲಾ ತರಗತಿ ಕೊಠಡಿಯ ಗೋಡೆಗಳ ಮೇಲೆ ಮಹಾನ್ ನಾಯಕರು, ಪ್ರಾಣಿ-ಪಕ್ಷಿಗಳ ಚಿತ್ರಗಳನ್ನು ರಚಿಸಿದ್ದಾರೆ. ನಲಿ-ಕಲಿ ತರಗತಿಗೆ ಪೂರಕ ಚಿತ್ರಗಳನ್ನು ಬಿಡಿಸಿದ್ದಾರೆ. …
Read More »ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!
ಬಾಗಲಕೋಟೆ: ಗಣೇಶ ಉತ್ಸವದ ರಜೆಗೆಂದು ಊರಿಗೆ ಬಂದಿದ್ದ ಬೆಂಗಳೂರಿನ ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಮೃತಪಟ್ಟ ಘಟನೆ ನಗರದ ಹೆಲಿಪ್ಯಾಡ್ ರಸ್ತೆಯಲ್ಲಿ ಸಂಭವಿಸಿದೆ. ಮೃತಪಟ್ಟರನ್ನು ಬೆಂಗಳೂರಿನ ಸಾಪ್ಟವೇರ್ ಎಂಜಿನಿಯರ್ ರಜನಿ ಒಂದಕುದರಿ (34), ಬಾಗಲಕೋಟೆಯ ಬಿವಿವಿ ಸಂಘದ ದಂತ ವೈದ್ಯಕೀಯ ಕಾಲೇಜಿನ ಉಪನ್ಯಾಸಕಿ ಶೃತಿ ಒಂದಕುದರಿ (32) ಹಾಗೂ ಅಭಿಷೇಕ ದೋತ್ರೆ (20) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿದ್ದ ಇನ್ನೋರ್ವ ತೀವ್ರವಾಗಿ ಗಾಯಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. …
Read More »ನಕಲಿ ವಿದ್ಯಾರ್ಥಿಗಳ ಹೆಸರಲ್ಲಿ ಹಣ ದುರುಪಯೋಗ: ತನಿಖೆಗೆ ಜಿ.ಪಂ ಸಿಇಒ ಆದೇಶ
ವಿಜಯಪುರ: 2023-24ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ಕೊಡುವ ₹20 ಸಾವಿರ ನಗದು ಯೋಜನೆಯ ಹಣವನ್ನು ಇಲಾಖೆ ಸಿಬ್ಬಂದಿ ನುಂಗಿ ಹಾಕಿರುವ ಪ್ರಕರಣದ ತನಿಖೆಗೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್ ಆದೇಶಿಸಿದ್ದಾರೆ. ‘ಪ್ರಜಾವಾಣಿ’ಯಲ್ಲಿ ಗುರುವಾರ ಪ್ರಕಟವಾದ ‘ನಕಲಿ ವಿದ್ಯಾರ್ಥಿಗಳ ಹೆಸರಿನಲ್ಲಿ ಹಣ ಗುಳುಂ!’ ವಿಶೇಷ ವರದಿಗೆ ಪ್ರತಿಕ್ರಿಯಿಸಿರುವ ಜಿಲ್ಲಾ …
Read More »171 ಶಾಲಾ ಕೊಠಡಿ ನಿರ್ಮಾಣ: ಹುಕ್ಕೇರಿ
ಚಿಕ್ಕೋಡಿ: ‘ಕಳೆದ ಎರಡು ವರ್ಷಗಳಲ್ಲಿ ವಾಯವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ₹30 ಕೋಟಿ ಮೊತ್ತದಲ್ಲಿ 171 ಶಾಲಾ ಕೊಠಡಿ, ತಲಾ ₹50 ಲಕ್ಷ ಅನುದಾನದಲ್ಲಿ 3 ಪಿಯು ಕಾಲೇಜು ಕಟ್ಟಡಗಳು ನಿರ್ಮಾಣವಾಗುತ್ತಿವೆ’ ಎಂದು ವಿಧಾನ ಪರಿಷತ್ ಸದಸ್ಯ, ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ 2 ಪ್ರಕಾಶ ಹುಕ್ಕೇರಿ ಹೇಳಿದರು. ಪಟ್ಟಣದ ಹೊರ ವಲಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, …
Read More »ಈಜು ರಿಲೆ: ದಾಖಲೆ ಬರೆದ ತಾಯಿ-ಮಗ
ಬೆಳಗಾವಿ: ಇಲ್ಲಿನ ಸ್ವಿಮ್ಮರ್ಸ್ ಕ್ಲಬ್ ಮತ್ತು ಅಕ್ವೇರಿಯಸ್ ಸ್ವಿಮ್ ಕ್ಲಬ್ನ ಈಜುಪಟುಗಳಾದ ಜ್ಯೋತಿ ಕೋರಿ (ಹೊಸಟ್ಟಿ) ಹಾಗೂ ಅವರ ಪುತ್ರ ವಿಹಾನ್ ಜತೆಯಾಗಿ, ಕೆಎಲ್ಇ ಸಂಸ್ಥೆಯ ಸುವರ್ಣ ಜೆಎನ್ಎಂಸಿ ಈಜುಕೊಳದಲ್ಲಿ ಗುರುವಾರ ನಡೆದ ‘ನಾನ್ಸ್ಟಾಪ್ ಸ್ವಿಮ್ಮಿಂಗ್ ರಿಲೆ’ಯಲ್ಲಿ 12 ಗಂಟೆ, 22 ನಿಮಿಷ ಈಜಿ ಇಂಡಿಯಾ ಅಂಡ್ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದರು. 44 ವರ್ಷ ವಯಸ್ಸಿನ ಜ್ಯೋತಿ ಮತ್ತು …
Read More »ನಿರ್ದೇಶಕ ಯೋಗರಾಜ್ ಭಟ್ ಮೇಲೆ ಎಫ್ಐಆರ್
ಕಳೆದ ಕೆಲವು ದಿನಗಳಿಂದ ‘ಮನದ ಕಡಲು’ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿತ್ತು. 30 ಅಡಿ ಎತ್ತರದಲ್ಲಿದ್ದ ಲೈಟ್ ಬಿಚ್ಚುವ ಸಂದರ್ಭದಲ್ಲಿ ಲೈಟ್ ಮ್ಯಾನ್ ಮೋಹನ್ ಕುಮಾರ್ ಎಂಬುವವರು ಕೆಳಗೆ ಬಿದ್ದು ಪ್ರಾಣ ಬಿಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್ ಭಟ್ ಹಾಗೂ ಇತರರ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ. ‘ಮನದ ಕಡಲು’ ಸಿನಿಮಾದ ಶೂಟಿಂಗ್ ವೇಳೆ ದುರ್ಘಟನೆ ಸಂಭವಿಸಿದೆ. 30 ಅಡಿ ಮೇಲಿಂದ ಬಿದ್ದ ಲೈಟ್ ಮ್ಯಾನ್ ನಿಧನರಾಗಿದ್ದಾರೆ. ಈ …
Read More »8 ಮತಕ್ಷೇತ್ರದಲ್ಲಿ ಅಭಿವೃದ್ಧಿ: ಪ್ರಿಯಾಂಕ ಜಾರಕಿಹೊಳಿ
ಯಮಕನಮರಡಿ: ‘ಮತಕ್ಷೇತ್ರದಲ್ಲಿ ಕಳೆದ 15ವರ್ಷದಲ್ಲಿ ನನ್ನ ತಂದೆ ಸತೀಶ ಜಾರಕಿಹೊಳಿ ಬಹಳಷ್ಟು ಅಭಿವೃದ್ದಿ ಕಾರ್ಯ ಮಾಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ 8 ಮತಕ್ಷೇತ್ರದಲ್ಲಿ ಅಭಿವೃದ್ದಿ ಮಾಡುವೆ’ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಸಮೀಪದ ಉಳ್ಳಾಗಡ್ಡಿ ಖಾನಾಪೂರದ ರಾಷ್ಟ್ರೀಯ ಹೆದ್ದಾರಿ 4ರಿಂದ ಉ.ಖಾನಾಪೂರ ಗ್ರಾಮದ ಪ್ರಮುಖ ರಸ್ತೆ ಸುಧಾರಣೆಗೆ ಲೋಕೋಪಯೋಗಿ ಇಲಾಖೆಯಿಂದ ₹1ಕೋಟಿ ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು. ಉ.ಖಾನಾಪೂರ ಗ್ರಾಮದ ರೈತನಿಗೆ ಅಪ್ಪಣ್ಣಾ …
Read More »ಇನ್ನು ಎರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ.: ಬೊಮ್ಮಾಯಿ
ಹಾವೇರಿ (ಶಿಗ್ಗಾವಿ): ಇನ್ನು ಎರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ. ಆ ರೀತಿಯ ರಾಜಕೀಯ ಪರಿಸ್ಥಿತಿ ರಾಜ್ಯದಲ್ಲಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲ್ಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಏರ್ಪಡಿಸಿದ ಸದಸ್ಯತಾ ಅಭಿಯಾನದಲ್ಲಿ ಪಾಲ್ಗೊಂಡು ಅಭಿಯಾನಕ್ಕೆ ಚಾಲನೆ ಕೊಟ್ಟು ಮಾತನಾಡಿದರು. ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ನಾವಿದ್ದಾಗ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ …
Read More »ಬೆಳಗಾವಿ: ಉಪ ಆಯುಕ್ತರ ಕಾರಿಗೆ ನೋಟಿಸ್ ಪ್ರತಿ ಅಂಟಿಸಿದ ಸಂತ್ರಸ್ತ
ಬೆಳಗಾವಿ: ರಸ್ತೆ ನಿರ್ಮಾಣಕ್ಕಾಗಿ ಶಹಾಪುರದ ಹೈಬತ್ತಿ ಕಾಲೊನಿಯಲ್ಲಿ ಸ್ವಾಧೀನಪಡಿಸಿಕೊಂಡ ಜಮೀನಿಗೆ, ನ್ಯಾಯಾಲಯದ ಆದೇಶದಂತೆ ಮಹಾನಗರ ಪಾಲಿಕೆಯವರು ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸಂತ್ರಸ್ತರೊಬ್ಬರು ಇಲ್ಲಿನ ಪಾಲಿಕೆ ಕಚೇರಿ ಆವರಣದಲ್ಲಿ ನಿಲ್ಲಿಸಿದ್ದ ಉಪ ಆಯುಕ್ತರ ವಾಹನಕ್ಕೆ ನೋಟಿಸ್ ಪ್ರತಿ ಅಂಟಿಸಿದ ಪ್ರಸಂಗ ಮಂಗಳವಾರ ನಡೆಯಿತು. ‘ನಾನು ರಸ್ತೆ ನಿರ್ಮಾಣಕ್ಕಾಗಿ 5 ಗುಂಟೆ ಜಮೀನು ನೀಡಿದ್ದೇನೆ. ಆದರೆ, ಹಲವು ವರ್ಷಗಳಿಂದ ಪರಿಹಾರ ಕೊಡದೆ ಸತಾಯಿಸುತ್ತಿದ್ದಾರೆ. ನನಗೆ ₹75.96 ಲಕ್ಷ ಪರಿಹಾರ ನೀಡಬೇಕು. ಇಲ್ಲದಿದ್ದರೆ …
Read More »
Laxmi News 24×7