ಅಥಣಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಹುಲಗಬಾಳಿ ಗ್ರಾಮದ ವ್ಯಾಪ್ತಿಯ ಮಾಂಗ ಜನವಸತಿ ಪ್ರದೇಶವನ್ನು ಕೃಷ್ಣಾ ನದಿ ನೀರು ಸುತ್ತುವರಿದಿದ್ದು, 50 ಕುಟುಂಬಗಳು ನಡುಗಡ್ಡೆಯಲ್ಲಿ ಸಿಲುಕಿವೆ. ಅಲ್ಲಿನ ಜನ ಮತ್ತು ಜಾನುವಾರುಗಳನ್ನು ಬುಧವಾರ ಸಂಜೆ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. ಸಂತ್ರಸ್ತರಿಗೆ ಹುಲುಗಬಾಳಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾತ್ಕಾಲಿಕ ಪುನರ್ವಸತಿ ಕೇಂದ್ರ ಸ್ಥಾಪಿಸಲಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ ವೇಳೆ ಆಕ್ರೋಶಗೊಂಡ ಜನ, ‘ನಮಗೆ ಶಾಶ್ವತ ನೆಲೆ ಕಲ್ಪಿಸಬೇಕು. ಪ್ರತಿ …
Read More »ಬಿಸಿನೀರಿಗಾಗಿ ʻವಾಟರ್ ಹೀಟರ್ʼ ಬಳಸುವವರೇ ಎಚ್ಚರ
ಬೆಂಗಳೂರು : ಒಂದು ಕಾಲದಲ್ಲಿ, ಸ್ನಾನ ಮಾಡಲು ನೀರನ್ನು ಬಿಸಿ ಮಾಡಲು ಉರುವಲು ಒಲೆಗಳನ್ನು ಹೆಚ್ಚಾಗಿ ಬಳಸಲಾಗುತ್ತಿತ್ತು. ನಂತರ, ಅವರು ಅದನ್ನು ಗ್ಯಾಸ್ ಸ್ಟವ್ ಮೇಲೆ ಇರಿಸುತ್ತಾರೆ ಮತ್ತು ಈಗ ಹೆಚ್ಚಾಗಿ ಎಲೆಕ್ಟ್ರಿಕ್ ಹೀಟರ್ ಗಳನ್ನು ಬಳಸಲಾಗುತ್ತದೆ. ಆದಾಗ್ಯೂ, ಎಲೆಕ್ಟ್ರಿಕ್ ಹೀಟರ್ ಗಳಿಂದಾಗಿ ನೀರನ್ನು ಬಿಸಿ ಮಾಡುವ ಮೂಲಕ ಸ್ನಾನ ಮಾಡಿದರೆ ಸಾಕಷ್ಟು ಅಪಾಯವಿದೆ ಎಂದು ತಜ್ಞರು ಹೇಳುತ್ತಾರೆ. ಹೀಟರ್ ನಲ್ಲಿರುವ ತಾಪನ ಅಂಶವು ವಿದ್ಯುತ್ ಪ್ರತಿರೋಧಕವಾಗಿದ್ದು, ಇದು ಜೂಲ್ …
Read More »ಕೃಷ್ಣಾ ನದಿಗೆ ಬಾಗಿನ ಬಿಡಲು ಹೋದವ ಮುಳುಗಿ ಸಾವು
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೃಷ್ಣಾ ನದಿ ತುಂಬಿರುವ ಕಾರಣ ಮಧ್ಯಾಹ್ನ ಪೂಜೆ ಸಲ್ಲಿಸಿ ಬಾಗಿನ ಬಿಡಲು ಹೋದಾಗ, ರೋಹನ್ ಪಾಟೀಲ್ (35) ನದಿಯಲ್ಲಿ ಮುಳುಗಿ ಸಾವನ್ನಪ್ಪಿದರು. ನದಿಯ ಮಧ್ಯದಲ್ಲಿ ಹೋಗುತ್ತಿದ್ದಾಗ ಪಿಟ್ಸ್ ಬಂದು ಮುಳುಗುತ್ತಿದ್ದ ರೋಹನ್ ನನ್ನು ನಾಲ್ಕೈದು ಜನರಿಂದ ಬದುಕಿಸಲು ಪ್ರಯತ್ನಿಸಲಾಯಿತಾದರೂ ಫಲಕಾರಿಯಾಗಿಲ್ಲ. ಸ್ಥಳೀಯ ಯುವಕರು ಈ ದೃಶ್ಯವನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ರೋಹನ್ ನಿಶ್ಚಿತಾರ್ಥದ ಎಂಟು ದಿನಗಳ …
Read More »ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು
ಮುದ್ದೇಬಿಹಾಳ: ಕಾಲುವೆಯಲ್ಲಿ ಬಿದ್ದ ಕುರಿ ಮರಿ ರಕ್ಷಿಸಲು ಹೋಗಿದ್ದ ಯುವಕನೊಬ್ಬ ನೀರು ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಗಡಿ ಭಾಗದಲ್ಲಿರುವ ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ಮಂಗಳವಾರ ಸಂಜೆ ನಡೆದಿದೆ. ನೀರು ಪಾಲಾದವನನ್ನು ಕಾಲುವೆ ಸಮೀಪ ಇರುವ ನಾಗಬೇನಾಳ ಗ್ರಾಮದ ಮಂಜುನಾಥ ಮಾದರ (28) ಎಂದು ಗುರುತಿಸಲಾಗಿದೆ. ನಾರಾಯಣಪುರ ಚೆಕ್ ಪೋಸ್ಟ್ ಹತ್ತಿರ ಇರುವ ಈ ಕಾಲುವೆ ಬಳಿ ಕುರಿಗಳನ್ನು ಮೇಯಿಸಲು ಮಂಜುನಾಥ ಹೋಗಿದ್ದ. ಒಂದು ಕುರಿ ಮರಿ ಕಾಲುವೆಯಲ್ಲಿ …
Read More »ರೈತರೇ ಗಮನಿಸಿ : ಬೆಳೆ ವಿಮೆ ಲಾಭ ಪಡೆಯಲು ತಪ್ಪದೇ ಈ ಕೆಲಸ ಮಾಡಿಕೊಳ್ಳಿ
ಬಳ್ಳಾರಿ : ರೈತರು ಬೆಳೆ ವಿಮೆ ಯೋಜನೆಯಡಿ ತಮ್ಮ ಬೆಳೆಗಳನ್ನು ನೋಂದಾಯಿಸಿಕೊಂಡು ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಬೇಕು. ಮುಸುಕಿನ ಜೋಳ, ಜೋಳ, …
Read More »ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮ
ಬೆಂಗಳೂರು : ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ನಕಲಿ ವೈದ್ಯರೆಂದು ಕಂಡುಬಂದರೆ ₹25 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಮಂಡಲ ಕಲಾಪದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಕನಿಷ್ಠ 3 ವರ್ಷ ಜೈಲು ಶಿಕ್ಷೆಯಾಗುವಂತೆ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತಿದೆ. ನಕಲಿ …
Read More »ನಾಲ್ಕು ತಾಲ್ಲೂಕಿನಲ್ಲಿ ಜು.24 ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ
SCHOOL COLLEGE HOLIDAY ON 24 JULY ವ್ಯಾಪಕ ಮಳೆ: ನಾಲ್ಕು ತಾಲ್ಲೂಕಿನಲ್ಲಿ ಜು.24 ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಬೆಳಗಾವಿ, ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ, ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಅಂಗನವಾಡಿ, ಎಲ್ಲ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಅದೇ ರೀತಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಪದವಿ ಪೂರ್ವ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ …
Read More »ಕುಡಚಿ ಕೃಷ್ಣಾ ನದಿ ಮೇಲ್ ಸೇತುವೆ ಜಲಾವೃತ.
ಕುಡಚಿ: ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಇಂದು ಬೆಳ್ಳಂಬೆಳಗ್ಗೆ ಕೃಷ್ಣಾ ನದಿ ವೀರ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು. ಸೇತುವೆ ಜಲಾವೃತಗೊಂಡ ಪರಿಣಾಮ ಜಮಖಂಡಿ ಮಿರಜ್ ರಾಜ್ಯ ಹೆದ್ದಾರಿಯಲ್ಲಿ ಸಾರ್ವಜನಿಕ ಸಂಚಾರ ಬಂದ್ ಮಾಡಲಾಗಿದೆ.
Read More »ಹಲವು ವರ್ಷಗಳಿಂದ ಇತ್ಯರ್ಥವಾಗದ ಜಮೀನು ವಿವಾದ ಸಹೋದರರ ಸಾವಿನಲ್ಲಿ ಅಂತ್ಯ
ಬೆಳಗಾವಿ: ಜಮೀನು ವಿವಾದಕ್ಕೆ ಸಂಬಂಧಿಸಿ ಇಬ್ಬರು ಸಹೋದರರು ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡು ಮೃತಪಟ್ಟಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೋತವಾಡಿಯಲ್ಲಿ ನಡೆದಿದೆ. ಹನುಮಂತ ಖೋತ (34) ಹಾಗೂ ಖಂಡೋಬಾ ಖೋತ (32) ಮೃತಪಟ್ಟ ದುರ್ದೈವಿಗಳು. ಕಳೆದ ಹಲವಾರು ವರ್ಷಗಳಿಂದ ಈ ಇಬ್ಬರು ಸಹೋದರರ ನಡುವೆ ಜಮೀನು ವಿವಾದ ಇತ್ತು ಎನ್ನಲಾಗಿದೆ ಅಲ್ಲದೆ ವಿವಾದ ಬಗೆಹರಿಸಲು ರಾಜಿ ಸಂಧಾನ ಮಾಡಿದ್ದರೂ ಯಾವುದೇ ಪ್ರಯೋಜನ ವಾಗಿರಲಿಲ್ಲ. ಈ ನಡುವೆ ಮತ್ತೆ ಇಬ್ಬರು …
Read More »D.K. Shivakumar 15 ದಿನಗಳಲ್ಲಿ ಮತ್ತೆ ತಿಹಾರ್ ಜೈಲಿಗೆ: ಯತ್ನಾಳ್
ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ನಾನು ಸಲ್ಲಿಸಿರುವ ಅರ್ಜಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಲಿದ್ದು 15 ದಿನಗಳ ಒಳಗೆ ಡಿಕೆಶಿ ಮತ್ತೆ ತಿಹಾರ್ ಜೈಲಿಗೆ ಹೋಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ಡಿಕೆಶಿ ವಿರುದ್ಧದ ಕೇಸ್ ಸುಪ್ರೀಂ ಕೋರ್ಟ್ನಲ್ಲಿ ವಜಾ ಮಾಡಲಾಗಿದೆ. ಇನ್ನು 15 ದಿನಗಳಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದರೆ ಡಿಕೆಶಿ ಮತ್ತೆ ಜೈಲಿಗೆ ಹೋಗಬೇಕಾಗುತ್ತದೆ. ಬಿಜೆಪಿಯಲ್ಲಿ ತಪ್ಪು …
Read More »
Laxmi News 24×7