Breaking News

ಜಿಲ್ಲೆ

ಸಿಎಂ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು;: ಶಿವಾಚಾರ್ಯ ಸ್ವಾಮೀಜಿ

ಚಿಕ್ಕೋಡಿ, ಜೂನ್ 28: ಡಿಸಿಎಂ ಡಿಕೆ ಶಿವಕುಮಾರ್​​ಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಬೆನ್ನಲ್ಲೇ ಇದೀಗ ವಿವಿಧ ಸಮುದಾಯಗಳ ಸ್ವಾಮೀಜಿಗಳು ಆ ಬಗ್ಗೆ ಹೇಳಿಕೆಗಳನ್ನು ನೀಡಲು ಆರಂಭಿಸಿದ್ದಾರೆ. ಇದೀಗ, ಪಂಚ ಪೀಠದಿಂದ ಲಿಂಗಾಯತ ಮುಖ್ಯಮಂತ್ರಿಗೆ ಬೇಡಿಕೆ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬದಲಾವಣೆ ಮಾಡುವುದೇ ಆದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ …

Read More »

ಬೆಂಗಳೂರು ಅಪರಾಧ ಸುದ್ದಿ; ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ ತಾತ, ಕೇಸ್‌ ಬೀಳುತ್ತಿದ್ದಂತೆ ಪರಾರಿ,

ಬೆಂಗಳೂರು: ಕಾಮಾತುರಣಂ ನ ಭಯ ನ ಲಜ್ಜಾ ಎಂಬ ನಾಣ್ಣುಡಿ ಪದೇ ಪದೇ ನಿಜವಾಗುವೌಂತಹ ಘಟನೆಗಳು ಸಂಭವಿಸುತ್ತಿದ್ದು, ಕಸಿವಿಸಿಯನ್ನುಂಟು ಮಾಡುತ್ತಿವೆ. ಬೆಂಗಲೂರಿನ ಹುಳಿಮಾವು ಪ್ರದೇಶದಲ್ಲಿ ತಾತನೇ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿರುವ ಹೀನಕೃತ್ಯ ನಡೆದಿದೆ. ಹೆತ್ತ ತಾಯಿ ಕೆಲಸಕ್ಕೆ ಹೋಗಿದ್ದಗ ತಾತ ತನ್ನ 6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ. ಅಜ್ಜ ಈ ಕೃತ್ಯ ಗೊತ್ತಾಗುತ್ತಿದ್ದಂತೆ ಅಜ್ಜ ಮೊಮ್ಮಗಳ ಪೋಷಕರಿಗೆ ಮನೆಯನ್ನು ನಿಮ್ಮ ಹೆಸರಿಗೆ ಮನೆ …

Read More »

ಏಳು ತಿಂಗಳ ಬಾಕಿ ಸಂಬಳ ಕೊಡಿ’

ರಾಯಚೂರು: ‘ಜಿಲ್ಲೆಯಲ್ಲಿ ವಿವಿಧ ವೃಂದ ಹೊರ ಗುತ್ತಿಗೆ ನೌಕರರಿಗೆ ಬಾಕಿ ಉಳಿದಿರುವ ಏಳು ತಿಂಗಳ ವೇತನವನ್ನು ತಕ್ಷಣ ವೇತನ ಪಾವತಿ ಮಾಡಬೇಕು’ ಎಂದು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರ ಗುತ್ತಿಗೆ ನೌಕರರ ಸಂಘ ಒತ್ತಾಯಿಸಿದೆ. ಮಾದ್ಯಮಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಅಕ್ಷಯಗೌಡ, ‘ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಕೇಳಿದರೆ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಹೇಳುತ್ತಿದ್ದಾರೆ. ಗುತ್ತಿಗೆ ಏಜೆನ್ಸಿಗಳು ತಮ್ಮ ಹೊಣೆಯನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. …

Read More »

ಭಾರತೀಯ ತರಕಾರಿ ಜಾಗತಿಕ ಮಟ್ಟದಲ್ಲಿ ಮಾರಾಟ ಆಗುವಂತೆ ಆಗಬೇಕು;ಆರ್.ಬಿ.ತಿಮ್ಮಾಪುರ

ಬಾಗಲಕೋಟೆ: ‘ವಿಶೇಷ ಔಷಧ ಗುಣಗಳುಳ್ಳ ತರಕಾರಿಗಳತ್ತ ಜನರು ವಾಲುತ್ತಿದ್ದಾರೆ. ಅಂತಹ ಭಾರತೀಯ ತರಕಾರಿ ಜಾಗತಿಕ ಮಟ್ಟದಲ್ಲಿ ಮಾರಾಟ ಆಗುವಂತೆ ಆಗಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಮುಖ್ಯ ತೋಟಗಾರಿಕೆ ಸಂಶೋಧನಾ ವಿಸ್ತರಣಾ ಕೇಂದ್ರದಿಂದ ಮುಖ್ಯ ಆವರಣದಲ್ಲಿ ಸೋಮವಾರದಿಂದ ಆರಂಭವಾದ ಮೂರು ದಿನಗಳ ಸಸ್ಯ ಸಂತೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ತರಕಾರಿ ಬೆಳೆಗಳಿಗೆ ವಿಷಕಾರಿ ಔಷಧ ಉಪಯೋಗಿಸುವುದು ವಾಡಿಕೆಯಾಗಿದೆ. ಜವಾರಿ ಎನಿಸಿಕೊಂಡ ಜೋಳ ಕೂಡ …

Read More »

ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ. ತಪ್ಪಿದ ಅನಾಹುತ

ಮುಧೋಳ: ಸಿಲಿಂಡರ್ ಸ್ಫೋಟಗೊಂಡು ಮನೆಗೆ ಹಾನಿಯಾಗಿರುವ ಘಟನೆ ಸಮೀಪದ ಶಿರೋಳ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಸಿದ್ದಪ್ಪ ಮುಂಡಗನೂರ ಅವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ‌ ಸಿಲಿಂಡರ್ ಸ್ಫೋಟಗೊಂಡಿದ್ದು ಸ್ಫೋಟದ ಭಿಕರತೆಗೆ ಮನೆಯ ಮೇಲ್ಛಾವಣಿ ಹಾರಿಹೋಗಿದೆ. ತಪ್ಪಿದ ಅನಾಹುತ: ಮಧ್ಯಾಹ್ನದ ಸಮಯದಲ್ಲಿ‌ ಮನೆಯ ಮಂದಿಯೆಲ್ಲ ಬೀಗ ಹಾಕಿಕೊಂಡು ಕೂಲಿ‌ ಕೆಲಸಕ್ಕೆ ತೆರಳಿದ್ದರು, ಈ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಮನೆಯ ಕೆಲ ಸದಸ್ಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. …

Read More »

ಕರ್ನಾಟಕದ ಕುದುರೆಗಳಿಗೆ ‘ಮಹಾ’ ಮರ್ಯಾದೆ

ಚಿಕ್ಕೋಡಿ: ಹೀರಾ ಮತ್ತು ಮೋತಿ ಅವರಿಗೆ ಮಹಾರಾಷ್ಟ್ರದ ಪಂಢರಪುರದ ವಿಠ್ಠಲನ ಸನ್ನಿಧಿಯಲ್ಲಿ ಆಷಾಢ ಏಕಾದಶಿಯಲ್ಲಿ ರಾಜ ಮರ್ಯಾದೆ ಸಿಗುತ್ತದೆ. ಪ್ರತಿ ವರ್ಷ ಪಂಢರಪುರಕ್ಕೆ ಹೊರಡುವ ದಿಂಡಿಯಲ್ಲಿ 315 ಕಿ.ಮೀ ದಾರಿಯುದ್ದಕ್ಕೂ ಇವರೂ ಹೆಜ್ಜೆ ಹಾಕುತ್ತಾರೆ..! ಇದರಲ್ಲೇನು ವಿಶೇಷ ಎಂದುಕೊಳ್ಳಬೇಡಿ. ಹೀರಾ, ಮೋತಿ ಎಂಬುದು ಎರಡು ಕುದುರೆಗಳ ಹೆಸರು. ತಾಲ್ಲೂಕಿನ ಅಂಕಲಿ ಗ್ರಾಮದ ಶಿಥೋಳೆ ಮನೆತನದವರು ಸಾಕಿರುವ ಈ ಕುದುರೆ ಜೋಡಿಗೆ ಪಂಢರಪುರದ ದೇವಸ್ಥಾನದಲ್ಲಿ ವಿಶೇಷ ಆತಿಥ್ಯ ಸಿಗುತ್ತದೆ. ಪ್ರತಿವರ್ಷ ಜ್ಯೇಷ್ಠ …

Read More »

ಜಾತಿಗೊಂದು ಡಿಸಿಎಂ ಹುದ್ದೆ ಬೇಕು: ಸಚಿವ ರಾಜಣ್ಣ

ಬಾಗಲಕೋಟೆ: ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಕೆಲವು ಜಾತಿಗೆ ಆದ್ಯತೆ ನೀಡಲಯ ಸಮುದಾಯ ಆಧಾರಿತ ಡಿಸಿಎಂ ಹುದ್ದೆ ನೀಡಬೇಕು ಎಂಬುದು ನಮ್ಮ ಪ್ರಬಲ ಬೇಡಿಕೆ ಇದ್ದೇ ಇದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಡಿಸಿಎಂ ಹುದ್ದೆ ಆಕಾಂಕ್ಷಿ ಅಲ್ಲ. ಮುಂದೆ ನಾನು ಚುನಾವಣೆಗೂ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಾನು ಚುನಾವಣಾ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ರಾಜ್ಯದಲ್ಲಿ ಸಮುದಾಯ ಆಧಾರಿತ ಡಿಸಿಎಂ ಹುದ್ದೆಯ …

Read More »

ಖಾನಾಪುರ: ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಖಾನಾಪುರ: ಪಟ್ಟಣದ ಹೊರವಲಯದ ಬೆಳಗಾವಿ ರಸ್ತೆಯ ಮರೆಮ್ಮ ದೇವಾಲಯದ ಬಳಿ ಶುಕ್ರವಾರ ರಾತ್ರಿ ಲಾರಿ ಹಿಂದಿನ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತಪಟ್ಟಿದ್ದಾರೆ. ತಾಲ್ಲೂಕಿನ ಹಲಕರ್ಣಿ ನಿವಾಸಿ ಸಂಜು ಮಲ್ಲಪ್ಪ ಸತನಾಯ್ಕ (35) ಮೃತರು. ಪಟ್ಟಣದಿಂದ ಬೆಳಗಾವಿ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಲಾರಿಯನ್ನು ಓವರ್‌ಟೇಕ್ ಮಾಡಲು ಹೀಗಿ, ಎದುರಿಗೆ ಬಂದ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದು, ಲಾರಿಯ ಹಿಂದಿನ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್‌ನಲ್ಲಿದ್ದ ಗಂಗವಾಳಿ ಗ್ರಾಮದ ತುಕಾರಾಮ ಸುತಾರ …

Read More »

ಮಾರಾಟಕ್ಕೆ ಇಟ್ಟಿದ್ದ ಮಗು ಸಾವು

ಬೆಳಗಾವಿ: ಮಾರಾಟಕ್ಕೆ ಒಳಗಾಗುವುದನ್ನು ತಪ್ಪಿಸಿ, ರಕ್ಷಿಸಲಾಗಿದ್ದ ಹೆಣ್ಣು ಮಗು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣುಮಗು ಗುರುವಾರ (ಜೂನ್‌ 20) ಮೃತಪಟ್ಟಿದೆ. ‘ಮಗು ಎಂಟೇ ತಿಂಗಳಿಗೆ ಜನಿಸಿತ್ತು. ತೂಕ 1 ಕೆಜಿ 200 ಗ್ರಾಂ ಮಾತ್ರ ಇತ್ತು. ಉಸಿರಾಟದ ತೊಂದರೆಯಿಂದ ಬಳಲುತ್ತಿತ್ತು. ಮಗು ಜನ್ಮತಃ ಸೆಪ್ಟಿಸಿನಿಯಾ ಎಂಬ ಕಾಯಿಲೆಗೆ ಒಳಗಾಗಿತ್ತು. ನಾವು ಸಾಕಷ್ಟು ಪ್ರಯತ್ನ ಮಾಡಿದರೂ ಮಗು ಚೇತರಿಸಿಕೊಳ್ಳಲಿಲ್ಲ’ ಎಂದು ಜಿಲ್ಲಾಸ್ಪತ್ರೆಯ ಮಕ್ಕಳ ರೋಗತಜ್ಞ ಡಾ.ಶೈಲೇಶ್‌ ಪಾಟೀಲ ತಿಳಿಸಿದರು. ಏನಿದು ಪ್ರಕರಣ: ‘ಪವಿತ್ರಾ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಅವರಾದಿ ಗ್ರಾಮದ ಶ್ರೀ ಫಲಾಹಾರೇಶ್ವರ ಸಂಸ್ಥಾನ ಮಠದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …

Read More »