ರಾಯಬಾಗ: ‘ಕಾಂಗ್ರೆಸ್ ಸರ್ಕಾರ ಕೊಟ್ಟ ಭರವಸೆಯನ್ನು ಈಡೇರಿಸಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದರೊಂದಿಗೆ ಅಭಿವೃದ್ಧಿ ಕೆಲಸಗಳನ್ನೂ ಮಾಡುತ್ತಿದೆ. ಬಿಜೆಪಿ ಮಾತ್ರ ಸುಳ್ಳು ಹೇಳಿಕೊಂಡೇ ಬಂದಿದೆ’ ಎಂದು ರಾಹುಲ ಜಾರಕಿಹೊಳಿ ಹೇಳಿದರು. ಪಟ್ಟಣದ ಅರ್ಫಾ ಪ್ಯಾಲೇಸ್ನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಮತಯಾಚನೆ ಮಾಡಿ ಅವರು ಮಾತನಾಡಿದರು. ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು. ಈ ಸಂದರ್ಭದಲ್ಲಿ ನಿರ್ಮಲಾ ಪಾಟೀಲ, …
Read More »ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್ಯಾಂಕ್
ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಮೂರನೆ ರ್ಯಾಂಕ್ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಗೌರಿ ಸಂಜೀವ ಸೂರ್ಯವಂಶಿ ಅವರು 596 ಅಂಕ ಪಡೆದಿದ್ದಾರೆ. ಕನ್ನಡ, ಭೌತವಿಜ್ಞಾನ, ರಸಾಯನ ವಿಜ್ಞಾನ, ಜೀವ ವಿಜ್ಞಾನ ಹಾಗೂ ಗಣಿತ ವಿಷಯಗಳಲ್ಲಿ ನೂರಕ್ಕೆ 100, ಇಂಗ್ಲಿಷ್ನಲ್ಲಿ ಮಾತ್ರ 96 ಅಂಕ ಗಳಿಸಿದ್ದಾರೆ. ಇವರ ತಂದೆ ಪಿಡಿಒ, ತಾಯಿ ಶಿಕ್ಷಕಿ ಆಗಿದ್ದಾರೆ. ಇದೇ ಕಾಲೇಜಿನ ಜಿ.ಕೆ.ದಿವ್ಯಾ …
Read More »ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ
ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ ಟೀಕೆ ವಾಗ್ದಾಳಿ ನಡೆಸುವುದು ಸಹಜ ಇದೀಗ ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದ್ದು ದೇಶದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬರುವುದು ಚಾನ್ಸೇ ಇಲ್ಲ ಎಂದು ಭವಿಷ್ಯ ನಡೆದಿದ್ದಾರೆ. ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 543 ಸ್ಥಾನಗಳ ಪೈಕಿ ಕಾಂಗ್ರೆಸ್ ಸ್ಪರ್ಧಿಸಿರುವುದು 200 ಕ್ಷೇತ್ರಗಳಲ್ಲಿ ಕಾಂಗ್ರೆಸ್ ನವರ ಗ್ಯಾರಂಟಿಯನ್ನು …
Read More »ಎಂಪಿ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಧೂಳಿಪಟ; ವಿಜಯೇಂದ್ರ
ಹಾವೇರಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹಾವೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಗಿರುವ ಬಸವರಾಜ್ ಬೊಮ್ಮಾಯಿ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಧೂಳಿಪಟವಾಗುತ್ತದೆ ಎಂದು ಭವಿಷ್ಯ ನುಡಿದರು ರಾಜ್ಯದಲ್ಲಿ ಮುಂದೆ ಚುನಾವಣೆ ನಡೆದರೆ ಬಿಜೆಪಿಗೆ ಸ್ಪಷ್ಟ ಬಹುಮತ ಬರಬೇಕು. ಬಿಜೆಪಿಗೆ ಸ್ಪಷ್ಟ ಬಹುಮತ ಬರುವವರೆಗೂ ಮನೆಯಲ್ಲಿ ಕೂರುವುದಿಲ್ಲ ಎಂದು ಹಾವೇರಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ …
Read More »ಬತ್ತಿದ ಜೀವನದಿ; ಹೆಚ್ಚಿದ ದುಗುಡ
ಚಿಕ್ಕೋಡಿ: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯಲ್ಲಿ ನೀರಿನ ಪ್ರಮಾಣ ತೀವ್ರ ಕುಸಿತ ಕಂಡಿದೆ. ಇದರಿಂದ ಮನುಷ್ಯರು ಮಾತ್ರವಲ್ಲ; ಜಲಚರಗಳಿಗೂ ಆತಂಕ ಎದುರಾಗಿದೆ. ಚಿಕ್ಕೋಡಿ ಉಪವಿಭಾಗದ ಎಲ್ಲ ಪ್ರದೇಶಗಳಲ್ಲೂ ಕುಡಿಯುವ ನೀರಿಗೆ, ಬಳಕೆಗೆ, ಹೊಲ- ಗದ್ದೆಗಳಿಗೆ, ಜಾನುವಾರುಗಳಿಗೂ ಸಂಕಷ್ಟ ಎದುರಾಗಿದೆ. ಚಿಕ್ಕೋಡಿ, ರಾಯಬಾಗ, ಕಾಗವಾಡ, ಅಥಣಿ ತಾಲ್ಲೂಕು ವ್ಯಾಪ್ತಿಯ ನೂರಾರು ಗ್ರಾಮಗಳು ಕೃಷ್ಣಾ ನದಿಯನ್ನು ಅವಲಂಬಿಸಿವೆ. ಉಪ ವಿಭಾಗ ವ್ಯಾಪ್ತಿಯಲ್ಲಿ 10 ಸಣ್ಣ ಪುಟ್ಟ ಬ್ಯಾರೇಜ್ಗಳಿದ್ದು, ಇನ್ನು 10 ದಿನಗಳಲ್ಲಿ ಬ್ಯಾರೇಜ್ನಲ್ಲಿ ಸಂಗ್ರಹವಾಗಿರುವ …
Read More »ನನ್ನದು ಗಜಕೇಸರಿ ಯೋಗ, ಮುಂದೆ ನಾನು ‘ಪ್ರಧಾನಿ’ಯಾದರು ಆಗಬಹುದು :ಸಂಯುಕ್ತ ಪಾಟೀಲ್
ಬಾಗಲಕೋಟೆ : ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆಯ ವಿಚಾರವಾಗಿ ಅಸಮಾಧಾನ ಬಿಜೆಪಿ ಪಕ್ಷ ಅಷ್ಟೆ ಅಲ್ಲದೆ ಕಾಂಗ್ರೆಸ್ ಪಕ್ಷ ಕೂಡ ಇದಕ್ಕೆ ಹೊರತಾಗಿಲ್ಲ. ಏಕೆಂದರೆ ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಶಾಸಕ ವಿಧಾನದ ಕಾಶಪ್ಪನವರ ಪತ್ನಿ ವೀಣಾ ಕಾಶಪ್ಪನವರು ಲೋಕಸಭೆ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಸಚಿವ ಶಿವಾನಂದ್ ಪಾಟೀಲ್ ಅವರ ಪುತ್ರಿ ಸಂಯುಕ್ತ ಪಾಟೀಲ್ ಗೆ ಟಿಕೆಟ್ ನೀಡಿದೆ. ಹೀಗಾಗಿ ಅವರು ಇದೀಗ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ. …
Read More »ಬತ್ತಿದ ಕೃಷ್ಣೆ; ನೀರಿಗಾಗಿ ಹಾಹಾಕಾರ,ರಾಶಿ, ರಾಶಿ ಮೀನುಗಳ ಮಾರಣ ಹೋಮ
ಅಡಹಳ್ಳಿ: ಮಳೆ ಕೊರತೆ ಹಾಗೂ ಬಿಸಿಲಿನ ಹೊಡೆತಕ್ಕೆ ಹಿಪ್ಪರಗಿ ಅಣೆಕಟ್ಟೆ ಕೆಳಭಾಗದ ಅಥಣಿ ತಾಲೂಕಿನಲ್ಲಿ ಕೃಷ್ಣಾ ನದಿ ಸಂಪೂರ್ಣ ಬರಿದಾಗಿದ್ದು, ನೀರಿಲ್ಲದೇ ರಾಶಿ, ರಾಶಿ ಮೀನುಗಳ ಮಾರಣ ಹೋಮವಾಗಿದೆ. ಅಥಣಿ ತಾಲೂಕಿನ ಕೃಷ್ಣಾ ನದಿ ತೀರದ ಸವದಿ, ಶಿರಹಟ್ಟಿ, ಬಳವಾಡ, ಝುಂಜರವಾಡ ಸೇರಿದಂತೆ ತಾಲೂಕಿನ ಪೂರ್ವ ಭಾಗದ ಹಲವಾರು ಗ್ರಾಮಗಳಲ್ಲಿ ನೀರಿನ ಹಾಹಾಕಾರ ಆರಂಭವಾಗಿದೆ. ಮಳೆಗಾಲ ಆರಂಭವಾಗಲು ಎರಡೂವರೆ ತಿಂಗಳು ಬಾಕಿ ಇದ್ದು, ಈಗಲೇ ನೀರಿನ ಸಮಸ್ಯೆ ಶುರುವಾಗಿದೆ. ಜನ-ಜಾನುವಾರುಗಳ ಗತಿ …
Read More »ಬಿಜೆಪಿ ಸುಳ್ಳುಗಳನ್ನು ಸತ್ಯ ಎಂದು ಬಿಂಬಿಸಿ ದೇಶದ ಜನರಿಗೆ ಮೋಸ ಮಾಡುತ್ತಿದ್ದಾರೆ.;ಸವದಿ
ಅಥಣಿ : ದೇಶದಲ್ಲಿ 10 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಸುಳ್ಳು ಆಶ್ವಾಸನೆಗಳನ್ನು ನೀಡಿ, ಜನರ ಕಣ್ಣಿಗೆ ಮಂಕುಬೂದಿ ಎರಚುವ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ ಎಂದು ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಆರೋಪಿಸಿದರು. ಅವರು ಬುಧವಾರ ಇಲ್ಲಿನ ಪುರಸಭೆ ಕಾಂಪ್ಲೆಕ್ಸ್ ನಲ್ಲಿ ಕಾಂಗ್ರೆಸ್ ಪಕ್ಷದ ಜನ ಸಂಪರ್ಕ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದರು. ನಾನು ಕಳೆದ 25 ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿದ್ದು, ಅಲ್ಲಿನ ಮುಖಂಡರ …
Read More »ಬಾಲ್ಯವಿವಾಹದಿಂದ ಐವರು ಬಾಲಕಿಯರ ರಕ್ಷಣೆ
ಕೊಪ್ಪಳ: ತಾಲ್ಲೂಕಿನ ಜಿನ್ನಾಪುರ ತಾಂಡದ ದೇವಸ್ಥಾನದಲ್ಲಿ ನಿಗದಿಯಾಗಿದ್ದ ಐದು ಜನ ಬಾಲಕಿಯರ ಬಾಲ್ಯ ವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ತಡೆದಿದ್ದಾರೆ. ಅವರ ಪೋಷಣೆ ಮತ್ತು ರಕ್ಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ. ಏ. 4ರಂದು ಜಿನ್ನಾಪುರ ತಾಂಡಾದಲ್ಲಿ ಮರಿಯಮ್ಮದೇವಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ವಿವಾಹ ನಿಶ್ಚಯಿಸಲಾಗಿತ್ತು. ಈ ಬಗ್ಗೆ ಮಕ್ಕಳ ಸಹಾಯವಾಣಿ 1098/112 ಕರೆ ಬಂದ ಹಿನ್ನೆಲೆಯಲ್ಲಿ ಜಿನ್ನಾಪುರ ತಾಂಡಾಕ್ಕೆ ಅಂಗನವಾಡಿ ಮೇಲ್ವಿಚಾರಕಿ ಮಂಜುಳಾ, ಜಿಲ್ಲಾ …
Read More »ರೈತರಿಗೆ ಕರೆಂಟ್ ಬರೆ
ಅಥಣಿ : ಕೃಷ್ಣಾ ನದಿ ಪಾತ್ರದಲ್ಲಿ ಸಧ್ಯ ರೈತರು ಸಂಕಷ್ಟ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಿಸಿಲಿನಿಂದ ಕಬ್ಬು ಬೆಳೆ ರಕ್ಷಿಸುವ ಅವಸರದಲ್ಲಿದ್ದ ರೈತರಿಗೆ ಈಗ ಕೇವಲ ಒಂದು ಗಂಟೆ ವಿದ್ಯುತ್ ನೀಡುವ ಮೂಲಕ ಜಿಲ್ಲಾಡಳಿತ ಮತ್ತೊಂದು ಬರೆ ನೀಡಿದೆ. ಹೌದು ಕಳೆದ ನಾಲ್ಕು ದಿನಗಳಿಂದ ಕೃಷ್ಣಾ ನದಿ ಪಾತ್ರದಲ್ಲಿ ಕೇವಲ ಒಂದು ಗಂಟೆ ಮಾತ್ರ ವಿದ್ಯುತ್ ನೀಡಲಾಗುತ್ತಿದೆ. ಮುಂದೆ ಕುಡಿಯುವ ನೀರಿನ ಸಮಸ್ಯೆ ಕಾರಣ ನೀಡಿ ಸಧ್ಯ ವಿದ್ಯುತ್ ಕಡಿತ …
Read More »
Laxmi News 24×7