ಬೆಳಗಾವಿ : ದಿನ ಕಳೆದಂತೆ ಬೆಳಗಾವಿ ಲೋಕಸಭಾ ಅಖಾಡ ರಂಗು ಪಡೆಯುತ್ತಿದ್ದು ನಾಯಕರ ಆರೋಪ, ಹಾಗೂ ಪ್ರತ್ಯಾರೋಪಗಳು ಜೋರಾಗಿವೆ. ಈ ನಡುವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರೂ ಅಬ್ಬರದ ಪ್ರಚಾರ ನಡೆಸಿದ್ದಾರೆ. ರಾಜಕೀಯ ಬದ್ಧ ಎದರುರಾಳಿಗಳಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಬ್ಬರೂ ನಾಯಕು ಅಖಾಡಕ್ಕೆ ಇಳಿದ ಕಾರಣ ಲೋಕಸಭಾ ಕಣ ಮತ್ತಷ್ಟು ರಂಗು ಪಡೆದಿದೆ. ಈಗಾಗಲೇ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲೆಯ ಅನೇಕ ಕ್ಷೇತ್ರದಲ್ಲಿ …
Read More »‘ಲೋಕಾ’ ದಾಳಿಯಲ್ಲಿ ಪತ್ತೆಯಾಯ್ತು ಅಧಿಕಾರಿಯ ಆಕ್ರಮ ಸಂಪತ್ತು;17 ಸೈಟ್, 27 ಎಕರೆ ಕೃಷಿ ಭೂಮಿ:
ಕೊಪ್ಪಳ: ಕೊಪ್ಪಳದ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪ ಅವರಿಗೆ ಸೇರಿದ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಅಕ್ರಮ ಸಂಪತ್ತು ಹೊಂದಿರುವುದು ಪತ್ತೆಯಾಗಿದೆ. ಕೊಪ್ಪಳದ ಬಿ.ಟಿ. ಪಾಟೀಲ ನಗರದ ಬಾಡಿಗೆ ಮನೆ, ಗದಗದ ಮನೆ, ಕಚೇರಿ ಹಾಗೂ ರೋಣ ತಾಲೂಕಿನ ಮೆಣಸಗಿಯಲ್ಲಿರುವ ಮನೆ ಸೇರಿ ಒಟ್ಟು ಎಂಟು ಕಡೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಎರಡು ವರ್ಷಗಳಿಂದ ಸಹದೇವ ಕೊಪ್ಪಳ …
Read More »ಬೆಳಕೂಡದಲ್ಲಿ ಕೊಡ ನೀರಿಗಾಗಿ ಹೆಣಗಾಟ
ಚಿಕ್ಕೋಡಿ: ತಾಲ್ಲೂಕಿನ ನಾಗರಮುನ್ನೋಳಿ ಹೋಬಳಿ ವ್ಯಾಪ್ತಿಯಲ್ಲಿ ಬೇಸಿಗೆ ಆರಂಭದಲ್ಲೇ ಕುಡಿಯುವ ನೀರಿನ ಬವಣೆ ತಲೆದೋರಿದೆ. ಹೋಬಳಿ ವ್ಯಾಪ್ತಿಯ ಬಹುತೇಕ ಗ್ರಾಮಗಳಲ್ಲಿ ಹನಿ ನೀರಿಗಾಗಿ ಜನರು ಪರಿತಪಿಸುತ್ತಿದ್ದಾರೆ. ಅದರಲ್ಲೂ ಜಲಬವಣೆ ಹೇಳತೀರದಾಗಿದೆ. ಬೆಳಕೂಡ ಗ್ರಾಮ ಪಂಚಾಯಿತಿಯಲ್ಲಿ ಇದೊಂದೇ ಗ್ರಾಮವಿದ್ದು, 10ಕ್ಕೂ ಅಧಿಕ ತೋಟಪಟ್ಟಿಗಳಿವೆ. 3,900 ಜನಸಂಖ್ಯೆ ಇದ್ದು, ಮೂರು ವಾರ್ಡ್ಗಳಿವೆ. ಇಲ್ಲಿ ಗ್ರಾಮ ಪಂಚಾಯಿತಿಗೆ ಸೇರಿದ 12 ಕೊಳವೆಬಾವಿ ಇವೆ. ಈ ಪೈಕಿ ನಾಲ್ಕರಲ್ಲಿ ನೀರು ಲಭ್ಯವಿಲ್ಲ. ಉಳಿದ ಎಂಟು ಕೊಳವೆಬಾವಿಗಳಲ್ಲೂ …
Read More »ಗೋಕಾಕ: ಮಾರ್ಚ್ 28ರಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ
ಗೋಕಾಕ: ಬೆಳಗಾವಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 28ರಂದು ಬೆಳಿಗ್ಗೆ 11 ಗಂಟೆಗೆ ನಗರದ ಮಹಾಲಕ್ಷ್ಮಿ ಸಭಾಭವನದಲ್ಲಿ ಗೋಕಾಕ ಮತ್ತು ಅರಭಾವಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಅಭ್ಯರ್ಥಿ ಮೃಣಾಲ ಹೆಬ್ಬಾಳಕರ ಸೇರಿದಂತೆ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Read More »ವೀಣಾಗೆ ಕೈತಪ್ಪಿದ ಟಿಕೆಟ್! ಸಂಯುಕ್ತಾ ಪಾಟೀಲ ಕೊಟ್ಟ ಪ್ರತಿಕ್ರಿಯೆ ಹೀಗಿದೆ
ಬಾಗಲಕೋಟೆ: ಲೋಕಸಭಾ ಚುನಾವಣೆ 2024ರ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಾಗಲಕೋಟೆ ಕ್ಷೇತಕ್ಕೆ ‘ಕೈ’ ಅಭ್ಯರ್ಥಿಯಾಗಿ ಯಾರು ಹೊರಹೊಮ್ಮಲ್ಲಿದ್ದಾರೆ ಎಂಬ ಪ್ರಶ್ನೆ ಕಳೆದ ಕೆಲವು ದಿನಗಳಿಂದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿತ್ತು. ಈ ಮಧ್ಯೆ ಟಿಕೆಟ್ ಸ್ಪರ್ಧೆಯಲ್ಲಿದ್ದ ಶಾಸಕ ವಿಜಯಾನಂದ ಪತ್ನಿ ವೀಣಾ ಕಾಶಪ್ಪನವರ ಮತ್ತು ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತಾ ಪಾಟೀಲ ಮಧ್ಯೆ ಭಾರೀ ಹಣಾಹಣಿ ಇತ್ತು. ಆದ್ರೆ, ಕಾಂಗ್ರೆಸ್ ತನ್ನ ಮೂರನೇ ಪಟ್ಟಿ ಬಿಡುಗಡೆಗೊಳಿಸಿದ ಬೆನ್ನಲ್ಲೇ ಸಂಯುಕ್ತಾಗೆ …
Read More »ಜಗ್ಗೇಶ್ ಅವರಿಗೆ ಮಾರ್ಚ್ ತಿಂಗಳು ತುಂಬಾ ವಿಶೇಷ
ಬೆಂಗಳೂರು: ನವರಸ ನಾಯಕ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರಿಗೆ ಮಾರ್ಚ್ ತಿಂಗಳು ತುಂಬಾ ವಿಶೇಷ ಎಂದು ಹೇಳಬಹುದಾಗಿದೆ. ಮಾರ್ಚ್ 17ರಂದು ಆಪ್ತರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ 61ನೇ ಜನುಮದಿನವನ್ನು ಆಚರಿಸಿಕೊಂಡ ನಟ ಜಗ್ಗೇಶ್ಗೆ ಇದೀಗ ವಿವಾಹ ವಾರ್ಷಿಕೋತ್ಸವದ ದಿನವನ್ನೂ ಸಂಭ್ರಮಿಸಿದ್ದಾರೆ.ಪತ್ನಿ ಪರಿಮಳ ಜತೆಗಿನ 40 ವರ್ಷದ ಪ್ರಯಾಣವನ್ನು ನೆನೆಪು ಮಾಡಿಕೊಂಡಿದ್ದಾರೆ. 1982ರ ಕಾಲಘಟ್ಟಕ್ಕೆ ಮತ್ತೆ ಜಾರಿದ್ದಾರೆ. ಕನ್ನಡ ಚಿತ್ರರಂಗದ ತಾರಾ ಜೋಡಿಗಳಲ್ಲಿ ಹಲವರು ಲವ್ ಮಾಡಿ ಮದುವೆ ಆಗಿದ್ದಾರೆ. ನಟ …
Read More »ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಚಿಕ್ಕೋಡಿ-ಪ್ರಿಯಂಕಾ ಜಾರಕಿಹೊಳಿ, ಬೆಳಗಾವಿ-ಮೃಣಾಲ್ ಹೆಬ್ಬಾಳ್ ಕರ್
ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು , ರಾಜ್ಯದ 17 ಮಂದಿ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಚಿಕ್ಕೋಡಿ-ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ-ಮೃಣಾಲ್ ಹೆಬ್ಬಾಳ್ ಕರ್ ಬಾಗಲಕೋಟೆ- ಸಂಯುಕ್ತಾ ಎಸ್ ಪಾಟೀಲ್ ಕಲಬುರಗಿ – ರಾಧಾಕೃಷ್ಣ ರಾಯಚೂರು-ಜಿ.ಕುಮಾರನಾಯಕ್ ಬೀದರ್-ಸಾಗರ್ ಖಂಡ್ರೆ ಕೊಪ್ಪಳ-ರಾಜಶೇಖರ್ ಹಿಟ್ನಾಳ ಧಾರವಾಡ-ವಿನೋದ್ ಅಸೂಟಿ ಉತ್ತರಕನ್ನಡ -ಡಾ.ಅಂಜಲಿ ನಿಂಬಾಳ್ಕರ್ ದಾವಣಗೆರೆ-ಪ್ರಭಾ ಮಲ್ಲಿಕಾರ್ಜುನ್ ಉಡುಪಿ ಚಿಕ್ಕಮಗಳೂರು-ಡಾ.ಜಯಪ್ರಕಾಶ್ ಹೆಗ್ಡೆ ದಕ್ಷಿಣಕನ್ನಡ-ಪದ್ಮರಾಜ್ ಚಿತ್ರದುರ್ಗ-ಬಿ.ಎನ್ ಚಂದ್ರಪ್ಪ ಮೈಸೂರು ಕೊಡಗು -ಎಂ. ಲಕ್ಷ್ಮಣ್ ಬೆಂಗಳೂರು ಉತ್ತರ-ಎಂ.ವಿ.ರಾಜೀವ್ …
Read More »ಕುಗ ನೊಳಿ ಚೆಕ್ ಪೋಸ್ಟ್ ನಲ್ಲಿ 14ಲಕ್ಷ್ ರೂಪಾಯಿ ನಗ ದು ಪ ತ್ತೆ
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ನಿಪ್ಪಾಣಿ ತಾಲೂಕಿನ ಕೊಗನೋಳ್ಳಿ ಚೆಕ್ ಪೋಸ್ಟನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ದಿನದ 24 ಗಂಟೆಯು ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಇಂದು ದಿನಾಂಕ: 21.03.2024 ರಂದು ಮುಂಜಾನೆ ಸುಮಾರು 2:00 ಗಂಟೆಯ ಸಮಯದಲ್ಲಿ ಮಹಾರಾಷ್ಟ್ರದಿಂದ ಬರುತ್ತಿದ್ದ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಒಬ್ಬನ ಬ್ಯಾಗನಲ್ಲಿ ದಾಖಲೆ ಇಲ್ಲದ ರೂ.14 ಲಕ್ಷ ನಗದಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ನಿಪ್ಪಾಣಿ ತಾಲೂಕಿನ ಕೊಗನೋಳ್ಳಿ ಚೆಕ್ ಪೋಸ್ಟನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, …
Read More »ಹಾವೇರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ವದಂತಿ
ಹಾವೇರಿ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯ ಬದಲಾವಣೆ ಆಗಲಿದೆ ಎಂಬ ಚರ್ಚೆ ಮಂಗಳವಾರದಿಂದ ಕ್ಷೇತ್ರದ ವ್ಯಾಪ್ತಿಯಲ್ಲಿ ಹರಿದಾಡ ತೊಡಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶಿವಮೊಗ್ಗದ ಸಭೆಗೆ ಕೆ ಎಸ್ ಈಶ್ವರಪ್ಪನವರು ಚಕ್ಕರ ಹೊಡೆದ ನಂತರದಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯ ಚರ್ಚೆ ಮುನ್ನಲೆಗೆ ಬಂದಿದೆ.
Read More »ಪಕ್ಷದಿಂದ ಟಿಕೆಟ್ ಘೋಷಣೆಯ ಮರುದಿನವೇ ಪ್ರಚಾರ’- ಶೆಟ್ಟರ್
ಹುಬ್ಬಳ್ಳಿ:ಪಕ್ಷದಿಂದ ಟಿಕೆಟ್ ಅಧಿಕೃತವಾಗಿ ಘೋಷಣೆಯಾದ ಮರು ದಿನದಿಂದಲೇ ಬೆಳಗಾವಿಯಲ್ಲಿ ಪ್ರಚಾರ ಮಾಡಲಾಗುವುದು. ಒಂದೆರಡು ದಿನಗಳಲ್ಲಿಯೇ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಟಿಕೆಟ್ ತಪ್ಪಿಸುವ ಷಡ್ಯಂತ್ರ ನಡೆದಿತ್ತುಎಂದು ನನಗೆ ಅನಿಸಿಲ್ಲ. ಬೆಳಗಾವಿಯ ಮುಖಂಡರಾದ ಅಭಯ ಪಾಟೀಲ, ಪ್ರಭಾಕರ ಕೋರೆ, ಅನಿಲ ಬೆನಕೆ, ಈರಣ್ಣ ಕಡಾಡಿ ಇನ್ನಿತರ ಪ್ರಮುಖರ ಜತೆ ಮಾತುಕತೆ ನಡೆಸಿದ್ದು, ಎಲ್ಲರು ಸೇರಿ ಚುನಾವಣೆ ನಡೆಸೋಣ …
Read More »
Laxmi News 24×7