Breaking News

ಜಿಲ್ಲೆ

ಶೀತ, ಕೆಮ್ಮು, ಗಂಟಲು ನೋವು.. ವಿಶ್ರಾಂತಿಗೆ ಜಾರಿದ ಸಿಎಂ

ಬೆಂಗಳೂರು: ಶೀತ, ಕೆಮ್ಮು, ಗಂಟಲು ನೋವಿನಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ರಾಂತಿಗೆ ಜಾರಿದ್ದಾರೆ. ನಿನ್ನೆಯಿಂದಲೇ ಸಿದ್ದರಾಮಯ್ಯ ಅವರಿಗೆ ಶೀತ ಕಾಣಿಸಿಕೊಂಡು ಕೆಮ್ಮು ಇತ್ತು. ಇಂದು ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮುಖ್ಯಮಂತ್ರಿಗಳು ಯಾರನ್ನೂ ಭೇಟಿ ಮಾಡುತ್ತಿಲ್ಲ. ಅವರ ಭೇಟಿಗೆ ಬಂದ ಅಧಿಕಾರಿಗಳು ಮತ್ತು ರಾಜಕಾರಣಿಗಳು ವಾಪಸ್ ಆಗಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರ ಇಂದಿನ ಕಾರ್ಯಕ್ರಮಗಳು ರದ್ದಾಗುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ. ನಿನ್ನೆ ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡುತ್ತಿದ್ದ ವೇಳೆ …

Read More »

**ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಕುಟರಣಟ್ಟಿ ಗ್ರಾಮದಲ್ಲಿ ಶ್ರೀ ಆಂಜನೇಯ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ಕಿಡ್ನಾಪ್ ಆಗಿದ ಜೈನ್ ಮಹಾ ರಾಜರ್ ಕೊಲೆ!?

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಹಿರೇಕೋಡಿಯ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ನಡೆದಿದೆ. ಹಂತಕರು ಬರ್ಬರವಾಗಿ ಕೊಂದು ಬಾವಿಗೆ ಎಸೆದಿದ್ದಾರೆಂಬ ಮಾಹಿತಿ ಲಭ್ಯವಾಗಿದ್ದು, ಶವ ಇನ್ನೂ ಪತ್ತೆಯಾಗಿಲ್ಲ, ಚಿಕ್ಕೋಡಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜೈನ ಮುನಿಗಳು ಎಂತಹ ಪರಿ ತ್ಯಾಗಿಗಳು ಎಂದರೆ ಬಟ್ಟೆಯನ್ನೂ ಸಹ ಅವರು ಬಿಟ್ಟು ನಿಂತಿರುತ್ತಾರೆ. ಎಂತಹ ಅಹಿಂಸಾ ಮಾರ್ಗವನ್ನು ಪಾಲಿಸುತ್ತಾರೆಂದರೆ ಚಿಕ್ಕ ಚಿಕ್ಕ …

Read More »

ಗೃಹ ಜ್ಯೋತಿಗೆ ಅರ್ಜಿ ರಿಜಿಸ್ಟರ್ ಆಗಿದ್ಯೋ ಇಲ್ಲವೋ ಎಂದು ತಿಳಿಯಲು ಹೀಗೆ ಮಾಡಿ

ಬೆಂಗಳೂರು : ಗೃಹಜ್ಯೋತಿ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಸುವಿಕೆ ಶುರುವಾಗಿದ್ದು, ರಾಜ್ಯದಲ್ಲಿ ಇಲ್ಲಿ ತನಕ ಸರಿ ಸುಮಾರು ಒಂದೂವರೆ ಕೋಟಿ ಮಂದಿ ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದವರಿಗೆ ಗೊಂದಲವಿದ್ದು, ತಮ್ಮ ಅರ್ಜಿ ಸಲ್ಲಿಕೆಯಾಗಿದೆ ಇಲ್ಲವೇ ಎನ್ನುವುದನ್ನು ತಿಳಿದುಕೊಳ್ಳಲು ರಾಜ್ಯ ಸರ್ಕಾರ ಅದಕ್ಕಾಗಿ ಪ್ರತ್ಯೇಕ ಲಿಂಕ್‌ ಅನ್ನು ಬಿಡುಗಡೆ ಮಾಡಿದೆ.   ಈ ಕೆಳಕಂಡ ಲಿಂಕ್‌ಗೆ ಭೇಟಿ ನೀಡಿ ನೀವು ನಿಮ್ಮ ಅರ್ಜಿ ಸಲ್ಲಿಕೆಯಾಗಿದ್ಯ ಇಲ್ಲವೇ ಎನ್ನುವುದನ್ನು ಕಂಡು …

Read More »

ಸಿದ್ದರಾಮಯ್ಯ ಬಜೆಟ್​ನಲ್ಲಿ ಬೆಳಗಾವಿಗೆ ಸಿಕ್ಕಿದ್ದ ಸಾಸಿವೆಯಷ್ಟು..!

ಬೆಳಗಾವಿ: ರಾಜ್ಯದ ಅತಿ ದೊಡ್ಡ ಜಿಲ್ಲೆ ಬೆಳಗಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಹುನಿರೀಕ್ಷಿತ ಬಜೆಟ್​​ನಲ್ಲಿ ಅಂದುಕೊಂಡಷ್ಟು ಅನುದಾನ, ಯೋಜನೆಗಳು ಘೋಷಣೆ ಆಗದೇ ಇರುವುದು ಜಿಲ್ಲೆಯ ಜನರನ್ನು ನಿರಾಸೆಗೊಳಿಸಿದೆ. 18 ಶಾಸಕರು, ಇಬ್ಬರು ಸಂಸದರು, ಓರ್ವ ರಾಜ್ಯಸಭಾ ಸದಸ್ಯ, ಐವರು ಪರಿಷತ್ ಸದಸ್ಯರು ಹಾಗೂ ಇಬ್ಬರು ಸಚಿವರನ್ನು ಒಳಗೊಂಡಿರುವ ರಾಜ್ಯದ ಅತಿ ದೊಡ್ಡ ಜಿಲ್ಲೆ ಬೆಳಗಾವಿ ಈ ಬಾರಿಯ ಬಜೆಟ್​ ಮೇಲೆ ಹಲವು ನಿರೀಕ್ಷೆಗಳನ್ನು ಹೊಂದಲಾಗಿತ್ತು. ಆದರೆ, ನಿರೀಕ್ಷೆಗೆ ತಕ್ಕಂತೆ ನುದಾನ, …

Read More »

ಈ ಬಜೆಟ್ ಪೂರಕ, ಆಶಾದಾಯಕವಾಗಿದ್ದು, ಜನಪರ, ಜನಸ್ನೇಹಿ ಬಜೆಟ್ ಆಗಿದೆ: ಸತೀಶ್ ಜಾರಕಿಹೊಳಿ

ಬೆಂಗಳೂರು: ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಧ್ಯೇಯವಾಕ್ಯದೊಂದಿಗೆ ರಾಜ್ಯದ ಜನರನ್ನು ಹಿತದೃಷ್ಟಿಯಲ್ಲಿಟ್ಟುಕೊಂಡು 3 ಲಕ್ಷ 28 ಸಾವಿರ ಕೋಟಿ ಮೊತ್ತದ ಬಜೆಟ್ ಮಂಡನೆ ಮಾಡಲಾಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿ, ರಾಜ್ಯದ ಎಲ್ಲ ವರ್ಗದ ಜನರ ಸಬಲೀಕರಣಕ್ಕಾಗಿ ಈ ಬಜೆಟ್ ಪೂರಕ, ಆಶಾದಾಯಕವಾಗಿದ್ದು, ಜನಪರ, ಜನಸ್ನೇಹಿ ಬಜೆಟ್ ಆಗಿದೆ ಎಂದುಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …

Read More »

ಡೆಲಿವರಿ ಬಾಯ್ಸ್‌ಗೆ ಬಿಗ್‌ ರಿಲೀಫ್! 4 ಲಕ್ಷಗಳ ಜೀವ ಮತ್ತು ಅಪಘಾತ ವಿಮೆಯನ್ನು ಕೊಡುವುದಾಗೊ ಘೋಷಿಸಿದೆ.

ಸಿಎಂ ಸಿದ್ದರಾಮಯ್ಯ (CM Siddaramaiah) ಅವರು 14ನೇ ಬಾರಿಗೆ ಬಜೆಟ್‌ ಮಂಡಿಸುತ್ತಿದ್ದಾರೆ. ಕಾಂಗ್ರೆಸ್‌ (Congress) ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ ಈ ಬಾರಿಯ ಬಜೆಟ್‌ ಕೂತುಹಲ ಮೂಡಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ, ಹಣಕಾಸು ಸಚಿವರಾಗಿ 1995-96 ರಲ್ಲಿ ಮಂಡಿಸಿದ ಮೊದಲ ಬಾರಿಗೆ ಬಜೆಟ್‌ ಮಂಡಿಸಿದ್ದರು. ಬಜೆಟ್‌ ಮಂಡನೆಗೂ ಮುನ್ನ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂದು ಸಿದ್ದರಾಮಯ್ಯ ಅವರು ಹೇಳಿದರು. ಬಜೆಟ್‌ ಆರಂಭದಲ್ಲೇ ಅಬಕಾರಿ ತೆರಿಗೆ ಹೆಚ್ಚಳ ಮಾಡಿರುವುದನ್ನು …

Read More »

ಬಜೆಟ್​ ಮಂಡನೆ ಯಾವ ಇಲಾಖೆಗೆ ಎಷ್ಟು ಅನುದಾನ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24 ರ ಸಾಲಿನ ಮಧ್ಯಂತರ ಬಜೆಟ್​ ಅನ್ನು ಇಂದು ಮಂಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ನಡುವೆ ಹಲವು ಯೋಜನೆಗಳಿಗೆ ಒತ್ತು ನೀಡಿ ಮಂಡಿಸಿರುವ ಸಿದ್ದರಾಮಯ್ಯ ಬಜೆಟ್​ನಲ್ಲಿ ಈ ಹಿಂದಿನ ಸರ್ಕಾರವನ್ನು ಟೀಕಿಸಿದರು. ರಾಜ್ಯದ ಅರ್ಥವ್ಯವಸ್ಥೆಯು ಹಿಂದಿನ ಸರ್ಕಾರದ ಅವಧಿಯಲ್ಲಿ ಹದಗೆಟ್ಟಿರುತ್ತದೆ. ಕೋವಿಡ್‌ನಿಂದ ತತ್ತರಿಸಿದ ರಾಜ್ಯದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಈ ಹಿಂದಿದ್ದ ಸರ್ಕಾರವು ವಿಫಲವಾಗಿದೆ ಎಂದು ದೂರಿದರು. ಕಲ್ಯಾಣ ರಾಜ್ಯದ ಕನಸಿನ ಬಜೆಟ್ ಅನ್ನು ಮಂಡಿಸಿರುತ್ತಿರುವುದಾಗಿ ಹೇಳಿದ ಅವರು, …

Read More »

BUDJET :ಜನರಿಗೆ ತೆರಿಗೆ ಹೊರೆ ಹಾಕಿದರೆ ಜನ ವಿರೋಧಿ ಗ್ಯಾರಂಟಿಗಳಾಗುತ್ತವೆ.: ಬೊಮ್ಮಾಯಿ

ಬೆಂಗಳೂರು : ಜನರ ಮೇಲೆ ತೆರಿಗೆ ಹೊರೆ ಹಾಕದೇ, ಹೆಚ್ಚು ಸಾಲ ಮಾಡದೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು,‌ ಜನರಿಗೆ ತೆರಿಗೆ ಹೊರೆ ಹಾಕಿದರೆ ಜನ ವಿರೋಧಿ ಗ್ಯಾರಂಟಿಗಳಾಗುತ್ತವೆ. ಹೆಚ್ಚು ಸಾಲ ತೆಗೆದು ಕೊಳ್ಳದೇ, ಜನರ ಮೇಲೆ ತೆರಿಗೆ ಹಾಕದೇ ಗ್ಯಾರಂಟಿಗಳನ್ನು ಕೊಡಬೇಕು. ಮಾಡಿಲ್ಲ ಅಂದರೆ ಜನರ …

Read More »

ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ ಶಾಲ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಜೂನ್‌ನಲ್ಲಿ ತೀವ್ರ ಮಳೆ ಅಭಾವ ಎದುರಿಸಿದ್ದ ರಾಜ್ಯವು ಜುಲೈನಲ್ಲಿ ತುಸು ಚೇತರಿಕೆ ಹಾದಿಯತ್ತ ಸಾಗಿದೆ. ಜುಲೈ 1ರಿಂದ ಜುಲೈ 6ರವರೆಗೆ ವಾಡಿಕೆಗಿಂತ ತುಸು ಅಧಿಕವಾಗಿ ವರ್ಷಧಾರೆಯಾಗಿದೆ. ಇದರಿಂದಾಗಿ ಮಳೆ ಕೊರತೆಯಿಂದ ದಯನೀಯ ಸ್ಥಿತಿಗೆ ಒಳಗಾಗಿದ್ದ ರೈತಾಪಿ ವರ್ಗ ನಿಟ್ಟಿಸಿರುವ ಬಿಡುವಂತಾಗಿದೆ. ಆದರೆ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಳಗಾವಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಪ್ರಸಕ್ತ ತಿಂಗಳ ಮೊದಲ ವಾರದಲ್ಲಿಯೂ ಮಳೆ ಕೊರತೆ ಮುಂದುವರಿದಿದೆ. ಇದರಿಂದಾಗಿ ಮೈಸೂರು ಭಾಗದಲ್ಲಿ ಕೃಷಿ …

Read More »