Breaking News

ಜಿಲ್ಲೆ

ಬೇರೆ ರಾಜ್ಯಗಳಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಎಂಟು ಆರೋಪಿಗಳನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ಆಂಧ್ರಪ್ರದೇಶ ಹಾಗೂ ಒಡಿಶಾ ಸೇರಿ ವಿವಿಧ ರಾಜ್ಯಗಳಿಂದ ನಗರಕ್ಕೆ ತಂದು ಗಾಂಜಾ ಮಾರಾಟ ಮಾಡುತ್ತಿದ್ದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಮಹಿಳೆ ಸೇರಿ ಒಟ್ಟು ಎಂಟು ಮಂದಿ ಆರೋಪಿಗಳನ್ನು ಬಂಧಿಸಿ 79 ಕೆ.ಜಿ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.   ರೈಲು ಹಾಗೂ ಬಸ್ ಮಾರ್ಗವಾಗಿ ನಗರದಲ್ಲಿ ಅವ್ಯವಾಹತವಾಗಿ ನಗರಕ್ಕೆ ತಂದು ಸಣ್ಣ ಪೊಟ್ಟಣಗಳಲ್ಲಿ ಇಟ್ಟು ಗಾಂಜಾ ಮಾರಾಟ ಮಾಡುತ್ತಿದ್ದ ಒಡಿಶಾ ಮೂಲದ ಮಧುಸ್ಮಿತಾ, ನರೇಶ್, ದಿಲ್ಮಾಜ್, ಸುಬ್ರತ್ …

Read More »

ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡುವಂತೆ ಒತ್ತಾಯ

ಬೆಳಗಾವಿ : ಐದು ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಿರುವ ಪ್ರಸ್ತುತ ಕಾಂಗ್ರೆಸ್ ಸರ್ಕಾರ ತಾವೇ ಘೋಷಿಸಿದ 6ನೇ ಗ್ಯಾರಂಟಿ ಏಕೆ ಜಾರಿಗೆ ತರುತ್ತಿಲ್ಲ. ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಿಸುವ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಈ ಬಜೆಟ್​ನಲ್ಲಿ ತಾವು ಕೊಟ್ಟ ಮಾತಿನಂತೆ ನಮ್ಮ ವೇತನ ಹೆಚ್ಚಿಸಲು ಆದೇಶ ಹೊರಡಿಸಬೇಕು ಎಂದು ಬೆಳಗಾವಿಯ ಅಂಗನವಾಡಿ ಕಾರ್ಯಕರ್ತೆಯರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಹೌದು, ಕಡಿಮೆ ವೇತನದಲ್ಲಿ ನಾವೆಲ್ಲಾ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ಪ್ರತಿ …

Read More »

(ನರೇಗಾ) ಯೋಜನೆಯಲ್ಲಿ ಬೆಳಗಾವಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ

ಬೆಳಗಾವಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (ನರೇಗಾ) ಮಾನವ ದಿನ ಸೃಜನೆಯಲ್ಲಿ ಬೆಳಗಾವಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಜೊತೆಗೆ ಈ ಸಾಲಿನ ಆರ್ಥಿಕ ವರ್ಷದ ಕೇವಲ ಮೂರು ತಿಂಗಳಲ್ಲಿ 61.41 ಲಕ್ಷದಷ್ಟು ಮಾನವ ದಿನ ಸೃಜನೆ ಮಾಡಿರುವುದು ದಾಖಲೆಯಾಗಿದೆ ಎಂದು ಬೆಳಗಾವಿ ಜಿಪಂ ಸಿಇಒ ಹರ್ಷಲ್ ಭೊಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಗೆ 2023-24ನೇ ಸಾಲಿಗೆ 1.40 ಕೋಟಿ ಮಾನವ ದಿನಗಳ ಸೃಜನೆಯ …

Read More »

ಈ ಬಜೆಟ್ ಮೇಲೆ ಬೆಳಗಾವಿ ಜಿಲ್ಲೆಯ ರೈತರ ಬೆಟ್ಟದಷ್ಟು ನಿರೀಕ್ಷೆ

ಬೆಳಗಾವಿ: ಐದು ಗ್ಯಾರಂಟಿ‌ ಯೋಜನೆಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬಜೆಟ್ ನಾಳೆ ಮಂಡನೆಯಾಗಲಿದೆ. ಈ ಬಜೆಟ್ ಮೇಲೆ ಬೆಳಗಾವಿ ಜಿಲ್ಲೆಯ ರೈತರು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಬಾರಿಯಾದರೂ ನಮ್ಮ ಬೇಡಿಕೆ ಈಡೇರುತ್ತವೋ ಎಂದು ಆಸೆಗಣ್ಣಿನಿಂದ ಕಾಯುತ್ತಿದ್ದಾರೆ. ಬೆಳಗಾವಿ ರಾಜ್ಯದ ಎರಡನೇ ಅತೀ ದೊಡ್ಡ ಜಿಲ್ಲೆ. ರಾಜ್ಯದ ಎರಡನೇ ರಾಜಧಾನಿ ಅಂತಾನೂ ಕರೆಸಿಕೊಳ್ಳುತ್ತದೆ. ಇಲ್ಲಿನ ಜನರ ಬಹುತೇಕ ಕಸಬು ಕೃಷಿ. ಜಿಲ್ಲೆಯಲ್ಲಿ …

Read More »

ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ.:ರೇಣುಕಾಚಾರ್ಯ

ದಾವಣಗೆರೆ : ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ. ನೋಟಿಸ್​ಗೆ ನಾನು ಉತ್ತರ ಕೊಡಲ್ಲ ಎಂದು ಹೊನ್ನಾಳಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. ನಗರದಲ್ಲಿ ಹಮ್ಮಿಕೊಂಡಿದ್ದ ಸಂಸದ ಜಿಎಂ ಸಿದ್ದೇಶ್ವರ್​ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಬಿಜೆಪಿ ಶಿಸ್ತು ಸಮಿತಿಯಿಂದ ನೀಡಿರುವ ನೋಟಿಸ್​​ಗೆ ಯಾವುದೇ ಉತ್ತರ ಕೊಡಲ್ಲ. ನೋಟಿಸ್​​ಗೆ ನಾನೇಕೆ ಉತ್ತರ ಕೊಡಬೇಕು ಎಂದು ಪ್ರಶ್ನಿಸಿದರು. ನಾನು ಏನು ಹೇಳಬೇಕೋ ಅದನ್ನೇ ಹೇಳಿದ್ದೇನೆ. …

Read More »

ಎಕ್ಸ್​​​​ಪ್ರೆಸ್ ವೇನಲ್ಲಿ ಅಪಘಾತ ಹೆಚ್ಚಳಕ್ಕೆ ಅತಿವೇಗವೇ ಕಾರಣ: ಜಾರಕಿಹೊಳಿ

ಬೆಂಗಳೂರು: ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ದಲ್ಲಿ ಅಪಘಾತ ಹೆಚ್ಚಳ ಸೇರಿದಂತೆ ಇರುವ ನ್ಯೂನತೆ ಕುರಿತು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಗಮನಕ್ಕೆ ತಂದಿದ್ದು, ಸುರಕ್ಷಿತ ಪ್ರಯಾಣ ಮತ್ತು ನ್ಯೂನತೆ ಸರಿಪಡಿಸಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.   ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಕ್ಸ್‌ಪ್ರೆಸ್‌ ವೇ …

Read More »

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ವರ್ಷಧಾರೆ ಚುರುಕು: ತುಂಬಿದ ತುಂಗಾ ಡ್ಯಾಂ

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮಳೆ ಪ್ರಾರಂಭವಾಗಿದೆ. ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತದೆ. ವರುಣನ ಆಗಮನದಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 199.90 ಮಿಮೀ ಮಳೆ ಸುರಿದಿದೆ. ಸರಾಸರಿ 28.56 ಮಿಮೀ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮೀ ಇದ್ದು, ಈವರೆಗೆ ಸರಾಸರಿ 73.13 ಮಿಮೀ ಮಳೆ ಮಾತ್ರ ದಾಖಲಾಗಿದೆ. …

Read More »

ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದೆ: ಯುವ ಕಾಂಗ್ರೆಸ್ ಕಾರ್ಯಕರ್ತರು

ಬೆಳಗಾವಿ : ಅಕ್ಕಿ ವಿತರಣೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಇಂದು ಧರಣಿ ನಡೆಸಿದರು. ಕಾಂಗ್ರೆಸ್ ಯುವ ಘಟಕದ ಜಿಲ್ಲಾಧ್ಯಕ್ಷ ಕಾರ್ತಿಕ ಪಾಟೀಲ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅನ್ನಭಾಗ್ಯಕ್ಕೆ ಕನ್ನ ಹಾಕಿರುವ ಬಿಜೆಪಿಗೆ ಧಿಕ್ಕಾರ, ಮೋದಿ ಹಟಾವ್ ದೇಶ ಬಚಾವ್, ಬೇಕೆ ಬೇಕು ಅಕ್ಕಿ ಬೇಕು ಎಂದು ಘೋಷಣೆ ಕೂಗಿದ ಕೈ ಕಾರ್ಯಕರ್ತರು ಕಾಡಾ ಕಚೇರಿ ಬಳಿಯ ಸಂಸದೆ …

Read More »

ಫಸಲ್ ಬಿಮಾ ಯೋಜನೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ಶಂಕೆ .. ರೈತರ ಲಕ್ಷಾಂತರ ರೂ.ದುರ್ಬಳಕೆ ಆರೋಪ

ರಾಯಚೂರು : ರೈತರ ಅನುಕೂಲಕ್ಕೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಜಾರಿ ಮಾಡಿದೆ. ಈ ಯೋಜನೆಯಡಿ ಅರ್ಹ ಫಲಾನುಭವಿಗಳು ಮಾತ್ರ ಲಾಭ ಪಡೆದುಕೊಳ್ಳಬೇಕು. ಆದರೆ, ರೈತರಿಗೆ ಯಾವುದೇ ಮಾಹಿತಿ ನೀಡದೇ ಅವರ ಹೆಸರನ್ನು ಬಳಸಿಕೊಂಡು ಲಕ್ಷಾಂತರ ರೂಪಾಯಿ ಹಣ ಬೇರೆಯವರ ಖಾತೆಗೆ ಜಮಾ ಆಗಿದೆ ಎಂಬ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಸಿರವಾರ ತಾಲೂಕಿನ ಸಣ್ಣಹೊಸೂರು, ಮಾಡಗಿರಿ, ಹರವಿ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಮಾಹಿತಿ ನೀಡದೆ 40ಕ್ಕೂ ಹೆಚ್ಚು …

Read More »

ಖಾನಾಪುರ ಕ್ರಾಸ್ ಆಕ್ರಮ ಬಳಿ ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ

ಧಾರವಾಡ: ಗರಗ ಪೊಲೀಸ್ ಠಾಣೆಗೆ ಒಳಪಡುವಂತಹ ಖಾನಾಪುರ ಕ್ರಾಸ್ ಬಳಿ ಆಕ್ರಮವಾಗಿ ಇಸ್ಪೀಟ್ ಅಡ್ಡೆ ನಡೆಸುತ್ತಿದ ವೇಳೆಯಲ್ಲಿ ಗರಗ ಠಾಣೆ ಪೊಲೀಸ್ ಕಚ್ಚಿತ ಮಾಹಿತಿ ಪ್ರಕಾರ ದಾಳಿಯನ್ನು ಮಾಡಿ 8 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ 8 ಆರೋಪಿಗಳಿಂದ ನಗದು, ಹಾಗೂ ಇಸ್ಪೀಟ್ ಆಡಲು ಬಳಸುತ್ತಿದ್ದ ಎಲೆಗಳನ್ನು ವಶಕ್ಕೆ ಪಡೆದುಕೊಂಡು, ಹಾಗೂ ಸದ್ಯ 8 ಜನರ ಆರೋಪಿಗಳ ಮೇಲೆ ಗರಗ ಪೊಲೀಸ ಠಾಣೆಯಲ್ಲಿ ಪ್ರಕರಣವನ್ನು ದಾಖಲೆ ಮಾಡಿ ಮುಂದಿನ ಕಾನೂನು …

Read More »