ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷವು ಕೊನೆಯ ಅಂಶವನ್ನು ಎಣಿಸುತ್ತಿದೆ ಎಂದು ಟೀಕೆ ಮಾಡುತ್ತಲೇ, ಪಕ್ಷ ಶಕ್ತಿಯನ್ನು ಕಳೆದುಕೊಡಿದೆ ಎಂದು ಬೃಹತ್ ಮತ್ತು ಮಾಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಹೇಳಿದರು ಮಾಧ್ಯಮಗಳೊಂದಿಗೆ ಮಾತನಾಡಿದ ಬೃಹತ್ ಮತ್ತು ಮಾಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದರು. ಬಿಜೆಪಿಗೆ ಜನ ತಕ್ಕ ಪಾಠ ಕಲಿಸಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿ ಬಡವರಿಗೆ ಒಂದೇ ಒಂದು ಮನೆಯನ್ನು ನಿರ್ಮಿಸಿಕೊಟ್ಟಿಲ್ಲ. ರಾಜ್ಯದಲ್ಲಿ ಬಿಜೆಪಿ …
Read More »ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ ಅಥಣಿಯ 2 ವರ್ಷದ ಪುಟಾಣಿಯ ವಿಶೇಷ ಜ್ಞಾಪಕಶಕ್ತಿ!
ಚಿಕ್ಕೋಡಿ : ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ಗಾದೆ ಮಾತಿದೆ. ಅದರಂತೆ ಇಲ್ಲೊಬ್ಬ ಬಾಲಕನ ಜ್ಞಾಪಕಶಕ್ತಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ನಿಂದ ಪ್ರಶಸ್ತಿ ದೊರೆತಿದೆ. ಅಂದಹಾಗೆ ಇದು ಅಥಣಿಯ ಪುಟಾಣಿಯ ಸಾಧನೆ. 2 ವರ್ಷ 9 ತಿಂಗಳಿನ ಸ್ಕಂದ ಗುರುರಾಜ ಮಳಸಿದ್ದನವರ ಎಂಬ ಬಾಲಕ ವಾಹನ, ಬಣ್ಣ, ಸಂಕೇತಗಳನ್ನು ಗುರುತಿಸುವುದು, ರೈಮ್ಸ್, ಶ್ಲೋಕ ಹೇಳುವುದರ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ದಾಖಲೆ ಮಾಡಿ ಚಿಕ್ಕ ವಯಸ್ಸಿನಲ್ಲೇ ಪ್ರತಿಷ್ಟಿತ ಪ್ರಶಸ್ತಿ …
Read More »17 ವರ್ಷಗಳ ನಂತರ ನಡೆದಹಳ್ಳೂರ ಗ್ರಾಮ ದೇವತೆ ಜಾತ್ರಾ ಮಹೋತ್ಸವ ಸಕಲರಿಗೂ ದೇವಿ ಒಳ್ಳೆದನ್ನು ಮಾಡಲಿ:. ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : 17 ವರ್ಷಗಳ ನಂತರ ಸಡಗರ ಸಂಭ್ರಮದಿಂದ ನಡೆದಿರುವ ಹಳ್ಳೂರ ಗ್ರಾಮ ದೇವತೆ ಜಾತ್ರಾ ಮಹೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ಮಾಡಿರುವ ಗ್ರಾಮದ ಮುಖಂಡರು ಮತ್ತು ಜಾತ್ರಾ ಕಮೀಟಿ ಪದಾಧಿಕಾರಿಗಳನ್ನು ಅಭಿನಂದಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಸಕಲರಿಗೂ ದೇವಿಯು ಒಳ್ಳೆಯದನ್ನು ಮಾಡಲಿ. ನಾಡು ಸಂಪದ್ಭರಿತವಾಗಿ ಹಚ್ಚ ಹಸಿರಿನಿಂದ ಕಂಗೊಳಿಸಲಿ ಎಂದು ಅವರು ಪ್ರಾರ್ಥಿಸಿದರು. ತಾಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, …
Read More »ಬಿಪಿಎಲ್ ಕಾರ್ಡ್ದಾರರ ಆಧಾರ್ ಲಿಂಕ್ ಕಡ್ಡಾಯ: ಅನ್ನಭಾಗ್ಯದ ಹಣ ಪಡೆಯುವುದು ಹೇಗೆ ಗೊತ್ತೇ?
ಬೆಂಗಳೂರು : ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಕೊಡಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಕೊಡಬೇಕಿರುವ 5 ಕೆಜಿ ಅಕ್ಕಿ ಬದಲು ಹಣ ಕೊಡಲು ರಾಜ್ಯ ಸರ್ಕಾರ ಈಗಾಗಲೇ ನಿರ್ಧರಿಸಿದೆ. ಈ ಬೆನ್ನಲ್ಲೇ ಬಿಪಿಎಲ್ ಕಾರ್ಡ್ದಾರರಿಗೆ ಆಧಾರ್ ಲಿಂಕ್ ಕಡ್ಡಾಯ ಮಾಡಲಾಗಿದೆ. ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯನ ಖಾತೆಗೆ 5 ಕೆಜಿ ಅಕ್ಕಿಯ ಜೊತೆ ಇನ್ನುಳಿದ 5 ಕೆಜಿ ಅಕ್ಕಿ ಬದಲಿಗೆ ಮಾಸಿಕ ತಲಾ 170 ರುಪಾಯಿ ಹಣ ನೀಡಲು …
Read More »ಕಳ್ಳರನ್ನು ಬಂಧಿಸಿ 925 ಗ್ರಾಂ ಬಂಗಾರ ವಶಪಡಿಸಿಕೊಂಡ ಹುಕ್ಕೇರಿ ಪೋಲೀಸರು.
ಕಳೆದ ನಾಲ್ಕು ತಿಂಗಳ ಹಿಂದೆ ಕಳುವಾದ ಭಾರಿ ಪ್ರಮಾಣದ ಚಿನ್ನಾಭರಣ ವಶಪಡಿಸಿಕೊಂಡು ಓರ್ವನನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ ಹುಕ್ಕೇರಿ ಪೋಲೀಸರು. ಪೆಬ್ರವರಿ ನಾಲ್ಕರಂದು ಮುಂಬೈಯಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದ ಚಿನ್ನದ ಆಭರಣ ವ್ಯಾಪಾರಸ್ಥ ಸಂಕೇಶ್ವರ ಹತ್ತಿರ ಬಸ್ಸ್ ನಿಂತಾಗ ಉಪಹಾರಕ್ಕೆ ತೇರಳಿದಾಗ ಬಸ್ಸಿನಲ್ಲಿ ಇಟ್ಟ ಚಿನ್ನಾಭರಣ ವಿದ್ದಬ್ಯಾಗ ಕಳ್ಳತನವಾಗಿತ್ತು ಇದನ್ನು ಗಂಭೀರವಾಗಿ ಪರಿಗಣಿಸಿದ ಬೆಳಗಾವಿ ಎಸ್ ಪಿ ಡಾ, ಸಂಜಿವ ಪಾಟೀಲ ಪ್ರಕರಣವನ್ನು ಹುಕ್ಕೇರಿ ಪೋಲಿಸ್ ಇನ್ಸಪೇಕ್ಟರ ರಫೀಕ ತಹಸಿಲ್ದಾರ ನೇತೃತ್ವದಲ್ಲಿ …
Read More »ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಕುತ್ತಿಗೆ ಸೀಳಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ
ದಾವಣಗೆರೆ: ಮದ್ಯಪಾನ ವ್ಯಸನಿಯಾಗಿದ್ದ ಪತಿರಾಯನೊಬ್ಬ ತನ್ನ ಪತ್ನಿ ಲೈಂಗಿಕ ಕ್ರಿಯೆಗೆ ಸಹಕಾರ ಮಾಡಿಲ್ಲ ಎಂದು ಕುತ್ತಿಗೆ ಸೀಳಿ ಕೊಲೆ ಮಾಡಿದ್ದು, ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 19/02/20ರಂದು ದಾವಣಗೆರೆ ಜಿಲ್ಲೆಯ ಅಮರಾವತಿ ಗ್ರಾಮದ ಮಲ್ಲಿಕಾರ್ಜುನ ಬಡಾವಣೆಯಲ್ಲಿ ಈ ಘಟನೆ ನಡೆದಿತ್ತು. ಮರಿಯಪ್ಪ(54) ಶಿಕ್ಷೆಗೊಳಗಾದ ಆರೋಪಿ. ಸೌಭಾಗ್ಯಮ್ಮ ಕೊಲೆಯಾದ ಪತ್ನಿ. ಆರೋಪಿ ಮರಿಯಪ್ಪ ಕುಡಿದು ಬಂದು ಮನೆಯಲ್ಲಿ ಹೆಂಡತಿ ಸೌಭಾಗ್ಯಮ್ಮ ಜೊತೆ ಕುಡಿಯುವುದಕ್ಕೆ ಹಣ ಕೊಡಲಿಲ್ಲ ಎಂದು ಮೊದಲಿಗೆ ಕ್ಯಾತೆ …
Read More »ಅಕ್ರಮ ಅಕ್ಕಿ ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ : 48 ಕ್ವಿಂಟಲ್ 90 ಕೆಜಿ ಅಕ್ಕಿ ವಶ”
ಪೊಲೀಸ್ ಮತ್ತು ಆಹಾರ ನಾಗಲಿಕ ಸರಬರಾಜು ಇಲಾಖೆಯಿಂದ ಜಂಟಿ ಕಾರ್ಯಾಚರಣೆ ಅಕ್ರಮ ಅಕ್ಕಿ ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ : 48 ಕ್ವಿಂಟಲ್ 90 ಕೆಜಿ ಅಕ್ಕಿ ವಶ” ದಿನಾಂಕಃ 27/06/2023 ರಂದು ಬೆಳಗಾವಿ ಬ್ರಹ್ಮನಗರದ ಮಾರುತಿ ಮಂದಿರ ಹತ್ತಿರ ದೇವರಾಜ ಬಾಳಪ್ಪ ಬಾಳೆಕುಂದ್ರಿ (23) ಸಾಃಬೆನನಮರಡಿ ತಾಃಬೈಲಹೊಂಗಲ ಜಿ:ಬೆಳಗಾವಿ ಎಂಬುವವನು ತನ್ನ ಸ್ವಂತ ಪಾಯ್ದೆಗೋಸ್ಕರ ಆಹಾರ ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಇಲಾಖೆ ವತಿಯಿಂದ ಪಡಿತರ ಚೀಟಿದಾರರಿಗೆ ವಿತರಣೆ …
Read More »ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳ ತಂಡ
ಬೆಳಗಾವಿ : ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದೆ. ಬೆಳಗಾವಿಯ ರಾಮತಿರ್ಥ ನಗರದಲ್ಲಿರುವ ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಶೇಖರ್ ಬಹುರೂಪಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಭುದವಾರ ದಾಳಿ ನಡೆಸಿದ್ದಾರೆ.ಈ ಹಿಂದೆ 2019 ರಲ್ಲಿ ಅಥಣಿ ಹೆಸ್ಕಾಂ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕೋಟ್ಯಾಂತರ ರೂ ಅವ್ಯವಹಾರ ಮಾಡಿ ಅಮಾನತುಗೊಂಡಿದ್ದರು. ಸಧ್ಯ ಹರಪನಹಳ್ಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ
Read More »ಸ್ಮಾರ್ಟ್ ಸಿಟಿ ಯೋಜನೆ ಬೆಳಗಾವಿ ಮತ್ತು ತುಮಕೂರು ನಗರಗಳಲ್ಲಿ ಅಕ್ರಮ ನಡೆದಿರುವ ಕುರಿತು ದೂರು
ಬೆಂಗಳೂರು: ರಾಜ್ಯದ ನಗರ ಪ್ರದೇಶಗಳಲ್ಲಿರುವ ಅನಧಿಕೃತ ನಿವೇಶನ ಮತ್ತು ಕಟ್ಟಡಗಳಿಗೆ ಬಿ ಖಾತಾ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದರು. ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ರೀತಿ ಬಿ ಖಾತಾ ನೀಡಿದರೆ ಸರ್ಕಾರದ ಬೊಕ್ಕಸಕ್ಕೆ 1100 ಕೋಟಿ ರೂ. ಆದಾಯ ಬರಲಿದೆ. ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ನಿವೇಶನ ಮತ್ತು ಕಟ್ಟಡಗಳಿಗೆ ಬಿ ಖಾತಾ ನೀಡಿದರೆ ಆಸ್ತಿದಾರರು ಸಾಲ …
Read More »ಈ ಬಾರಿ ರಾಜ್ಯಕ್ಕೆ ಮುಂಗಾರು ಪ್ರವೇಶ ವಿಳಂಬ ಜಲಾಶಯದಲ್ಲಿ ಕುಸಿಯುತ್ತಿದೆ ನೀರಿನ ಮಟ್ಟ
ವಿಜಯಪುರ: ಈ ಬಾರಿ ರಾಜ್ಯಕ್ಕೆ ಮುಂಗಾರು ಪ್ರವೇಶ ವಿಳಂಬವಾಗಿದೆ. ಹೀಗಾಗಿ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಹೀಗಾಗಿ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ನದಿಗೆ ಒಳಹರಿವು ಕಡಿಮೆಯಾಗಿದೆ. ಕೃಷ್ಣಾ ನದಿ ಉಗಮ ಸ್ಥಾನದ ಮಹಾರಾಷ್ಟ್ರದ ಮಹಾಬಲೇಶ್ವರ ಹಾಗೂ …
Read More »
Laxmi News 24×7