ಬೆಳಗಾವಿ : ಬೆಳಗಾವಿ ಜಿಲ್ಲೆಯ ಯರಗಟ್ಟಿ (Yaragatti) ತಾಲೂಕಿನ ಹಲಕಿ ಗ್ರಾಮದ ಸಮೀಪ ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಆಕೆಯ ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ರಮೇಶ್ ಗುಂಜಗಿ(24) ಕೊಲೆಯಾದ ಯುವಕನಾಗಿದ್ದು, ಯಲ್ಲಪ್ಪ ಕಸೊಳ್ಳಿ ಎಂಬಾತ ಬರ್ಬರವಾಗಿ ಹತ್ಯೆಗೈದಿದ್ದಾನೆ. ಬೈಲಹೊಂಗಲ ತಾಲೂಕಿನ ವನ್ನೂರ ಗ್ರಾಮದ ನಿವಾಸಿಯಾಗಿರುವ ರಮೇಶ್ ಗುಂಜಗಿ, ಎರಡು ತಿಂಗಳ ಹಿಂದೆ ಮನೆ ಪಕ್ಕದ ಮಹಿಳೆಯೊಂದಿಗೆ ಸಂಬಂಧ ಇಟ್ಟುಕೊಂಡಿದ್ದನು. ಈ ವಿಷಯ ತಿಳಿದ …
Read More »ಮಹದಾಯಿ ವಿಚಾರದಲ್ಲಿ ಗೋವಾ ಮತ್ತು ಮಹಾರಾಷ್ಟ್ರ ಒಗ್ಗಟ್ಟಾಗಿ ಹೋರಾಟ – ಏಕನಾಥ್ ಶಿಂಧೆ
ಬೆಳಗಾವಿ: ಮಹದಾಯಿ (Mahadayi River) ನದಿ ನೀರು ಹಂಚಿಕ ವಿಚಾರವಾಗಿಕರ್ನಾಟಕ(Karnataka) ಹಾಗೂ ಗೋವಾ (Goa) ರಾಜ್ಯಗಳ ನಡುವೆ ದಶಕಗಳಿಂದ ಹೋರಾಟ ನಡೆಯುತ್ತಿದೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬರುತ್ತಿದ್ದಂತೆ ಮಹಾರಾಷ್ಟ್ರ (Maharashtra) ಹಾಗೂ ಗೋವಾ ಸರ್ಕಾರ ಒಗ್ಗಟ್ಟಾಗಿ “ಮಹದಾಯಿ ವಿಚಾರದಲ್ಲಿ ಹೋರಾಟ” ನಡೆಸಲು ಮುಂದಾಗಿವೆ. ಹೌದು ಒಂದಡೆ ಗಡಿ ಕ್ಯಾತೆ ತೆಗೆಯುತ್ತಿರುವ ಮಹರಾಷ್ಟ್ರ ಇದೀಗ ಮಹದಾಯಿ ವಿಚಾರದಲ್ಲೂ ಮೂಗು ತೂರಿಸಿದೆ. ಗೋವಾ ಮತ್ತು ಮಹಾರಾಷ್ಟ್ರ ಈ ಎರಡೂ ರಾಜ್ಯಗಳು ಸಹೋದರರಿದ್ದಂತೆ. …
Read More »ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಯಲಕ್ಕೆ 18 ಲಕ್ಷ ರೂ. ವಿದ್ಯುತ್ ಬಿಲ್, ಕುಲಪತಿ ಶಾಕ್
ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿಯಾಗಿರುವ ಗೃಹಜ್ಯೋತಿ ಯೋಜನೆಗೆ(Gruha Jyothi Scheme) ಅನುಮೋದನೆ ನೀಡಿದ ಬೆನ್ನಲ್ಲೇ ವಿದ್ಯುತ್ ಬಿಲ್ನಲ್ಲಿ (Electricity Bill) ಭಾರೀ ಪ್ರಮಾಣದಲ್ಲಿ ಏರಿಕೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ದುಪ್ಪಟ್ಟು ವಿದ್ಯುತ್ ಬಿಲ್ಗೆ ಗ್ರಾಹಕರು ಹೈರಾಣಾಗಿದ್ದಾರೆ. ಬಿಲ್ ರೀಡರ್ ಯಡವಟ್ಟಿನಿಂದ ಮಂಗಳೂರಿನ (Mangaluru) ಉಳ್ಳಾಲ (Ullala) ನಿವಾಸಿಯೋರ್ವರಿಗೆ ಬರೋಬ್ಬರಿ 7 ಲಕ್ಷದ 71 ಸಾವಿರ ರೂ. ವಿದ್ಯುತ್ ಬಿಲ್ (Electricity Bill) ಬಂದಿತ್ತು. ಅದರಂತೆ ಇದೀಗ ಬೆಳಗಾವಿ ವಿಶ್ವೇಶ್ವರಯ್ಯ …
Read More »ವ್ಯಾಕ್ಸಿನ್ ಡಿಪೋದಲ್ಲಿ ಅಕ್ರಮ ಕಾಮಗಾರಿ ಆರೋಪ; ಸ್ಮಾರ್ಟ್ ಸಿಟಿ ಎಂಡಿ ವಿರುದ್ಧ ಕೇಸ್ ದಾಖಲಿಸಿದ ಡಿಎಚ್ಒ
ಬೆಳಗಾವಿ : ನಗರದ ವ್ಯಾಕ್ಸಿನ್ ಡಿಪೋದಲ್ಲಿಅಕ್ರಮ ಕಾಮಗಾರಿಆರೋಪ ಕೇಳಿಬಂದಿದ್ದು, ಸ್ಮಾರ್ಟ್ ಸಿಟಿ ಎಂಡಿ ವಿರುದ್ಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಡಿಎಚ್ಒ( DHO ) ಡಾ.ಮಹೇಶ್ ಕೋಣಿ ಕೇಸ್ ದಾಖಲಿಸಿದ್ದಾರೆ. ಪರವಾನಿಗೆ ಇಲ್ಲದೇ ತಮ್ಮ ಕಚೇರಿ ಆವರಣದಲ್ಲಿನ ಜಾಗದಲ್ಲಿ ಅಕ್ರಮ ಕಾಮಗಾರಿ ಮಾಡಿದ್ದಾರೆ. ಮಣ್ಣು ಜೊತೆಗೆ ಮರಕಡಿದು ಅಕ್ರಮವಾಗಿ ಸಾಗಿಸಿದ್ದಾರೆಂದು ಸ್ಮಾರ್ಟ ಸಿಟಿ ಎಂಡಿ ವಿರುದ್ಧ ಸೆಕ್ಷೆನ್ 420, 427, 447ಐಪಿಸಿ ಅಡಿ ಪ್ರಕರಣ ದಾಖಲು ಮಾಡಲಾಗಿದ್ದು, ಈ ಹಿನ್ನಲೆ ಕಾಮಗಾರಿಯನ್ನ ಅರ್ಧಕ್ಕೆ ಸ್ಥಗಿತ ಮಾಡಲಾಗಿದೆ. …
Read More »ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ಮಷಿನ್ ಅಳವಡಿಸಲು ಚಿಂತನೆ: ಸಚಿವ ಶಿವಾನಂದ ಪಾಟೀಲ್
ಬೆಳಗಾವಿ: ಸಕ್ಕರೆ ಕಾರ್ಖಾನೆಗಳಿಂದ ಕಬ್ಬಿನ ತೂಕದಲ್ಲಿ ರೈತರಿಗೆ ಮೋಸ ಆರೋಪವಿರುವ ಹಿನ್ನೆಲೆಯಲ್ಲಿ ನಾವೇ ಇಲಾಖೆಯಿಂದ ತೂಕದ ಮಷಿನ್ ಹಾಕುವ ಬಗ್ಗೆ ಚಿಂತನೆ ಇದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೀಘ್ರವೇ ಸಕ್ಕರೆ ಕಾರ್ಖಾನೆಗಳ ಸಭೆ ಕರೆಯುತ್ತೇವೆ. ರಾತ್ರೋರಾತ್ರಿ ನಿರ್ಧಾರ ತೆಗೆದುಕೊಳ್ಳಲು ಆಗಲ್ಲ. ಪರಿಸ್ಥಿತಿ ಅನಿವಾರ್ಯವಾದರೆ ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ಯಂತ್ರ ಹಾಕಲೇಬೇಕಾಗುತ್ತೆ ಎಂದರು. ಕಾರ್ಖಾನೆಯವರು ಸಾಕಷ್ಟು ಲಾಭ ಮಾಡಿಕೊಳ್ಳುತ್ತಾರೆ. ಆದರೆ …
Read More »65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ದೇವಸ್ಥಾನಗಳಲ್ಲಿ ನೇರ ದರ್ಶನ ವ್ಯವಸ್ಥೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು : ತಿರುಪತಿ – ತಿರುಮಲದ ಮಾದರಿಯಂತೆ ಇನ್ನು ಮುಂದೆ ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ಎ ಹಾಗೂ ಬಿ ಶ್ರೇಣಿಯ ದೇವಸ್ಥಾನಗಳಲ್ಲಿ 65 ವರ್ಷಕ್ಕಿಂತ ಮೇಲ್ಪಟ್ಟ ನಾಗರೀಕರು ಸರತಿಯಲ್ಲಿ ನಿಂತು ದೇವರ ದರ್ಶನ ಪಡೆಯುವ ಅಗತ್ಯವಿಲ್ಲ. ನೇರವಾಗಿ ದೇವರ ದರ್ಶನ ಪಡೆಯಲು ಅನುಕೂಲವಾಗುವಂತೆ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಹಿರಿಯ ನಾಗರೀಕರ ಬಹುದಿನಗಳ ಬೇಡಿಕೆಯಂತೆ 65 ವರ್ಷಕ್ಕಿಂತ ಮೇಲ್ಪಟ್ಟವರು ಎ ಹಾಗೂ ಬಿ ಶ್ರೇಣಿಯ ದೇವಸ್ಥಾನಗಳಲ್ಲಿ ನೇರ ದರ್ಶನಕ್ಕೆ …
Read More »ವಿಜಯಪುರದಲ್ಲಿ ಸರಣಿ ಅಪಘಾತ.. ಇಬ್ಬರು ಸಾವು, ಐವರಿಗೆ ಗಂಭೀರ ಗಾಯ
ವಿಜಯಪುರ : ಕೆಎಸ್ಆರ್ಟಿಸಿ ಬಸ್, ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿ, ಐವರು ಗಂಭೀರ ಗಾಯಗೊಂಡಿರುವ ಘಟನೆ ವಿಜಯಪುರ ತಾಲೂಕಿನ ಹಡಗಲಿ-ಕಗ್ಗೋಡ ಗ್ರಾಮದ ಬಳಿ ಇಂದು ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಜಾಲವಾದಿ ಗ್ರಾಮದ ಬಾಬುಸಾಹೇಬ ಮಕಾನದಾರ (50) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಥಣಿಯಿಂದ ಗಾಣಗಾಪುರಕ್ಕೆ ತೆರಳುತ್ತಿದ್ದ ಬಸ್ಗೆ …
Read More »ನಿಧಾನವಾಗಿ ಚುರುಕುಗೊಂಡ ಮುಂಗಾರು; ರಾಜ್ಯದ ಹಲವೆಡೆ ಮಳೆ
ಬೆಂಗಳೂರು : ಆಕಾಶದತ್ತ ಮುಖ ಮಾಡಿ ಕುಳಿತಿದ್ದ ರೈತರ ಮುಖದಲ್ಲೀದ ಸಂತಸ ಮೂಡಿದೆ. ನಿಧಾನವಾಗಿ ಮುಂಗಾರು ಚುರುಕುಗೊಳ್ಳುತ್ತಿದೆ. ರಾಜ್ಯದ ಹಲವೆಡೆ ಬಿರುಸಾಗಿ ಮಳೆಯಾಗುತ್ತಿದೆ. ಬಿಪೊರ್ಜಾಯ್ ಚಂಡಮಾರುತವು ತೇವಾಂಶ ಭರಿತಮೋಡಗಳನ್ನು ಸೆಳೆದುಕೊಂಡಿದ್ದು ದುರ್ಬಲಗೊಂಡಿದ್ದ ಮುಂಗಾರು ಮಾರುತಗಳು ಈಗ ರಾಜ್ಯಾದ್ಯಂತ ಆವರಿಸುತ್ತಿವೆ. ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಾರುಗಳು ತುಸು ಪ್ರಬಲಗೊಂಡಿದ್ದು ಮೋಡ ಕವಿದ ವಾತಾವರಣದೊಂದಿಗೆ ಅಗಾಗ್ಗೆ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ಮುಂಗಾರು ಇನ್ನಷ್ಟು ಮುನ್ನಡೆಯಲು ಪೂರಕ ವಾತಾವರಣ ಉಂಟಾಗಿರುವ ಹಿನ್ನೆಲೆಯಲ್ಲಿ ಉತ್ತರ ಒಳನಾಡಿಗೂ …
Read More »ಪಿಎಸ್ಐ ನೇಮಕಾತಿ ಅಕ್ರಮದ 52 ಆರೋಪಿ ಅಭ್ಯರ್ಥಿಗಳು ಡಿಬಾರ್ : ಉಳಿದ ಅಭ್ಯರ್ಥಿಗಳಿಗೆ ಹೊಸ ಭರವಸೆ
ಬೆಂಗಳೂರು: ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣದ 52 ಜನ ಆರೋಪಿತ ಅಭ್ಯರ್ಥಿಗಳನ್ನು ಪರೀಕ್ಷೆಯಿಂದ ಶಾಶ್ವತವಾಗಿ ಡಿಬಾರ್ ಮಾಡಿ ಪೊಲೀಸ್ ನೇಮಕಾತಿ ವಿಭಾಗ ಮಂಗಳವಾರ ಆದೇಶ ಪ್ರಕಟಿಸಿದೆ. ಆದ್ದರಿಂದ ಉಳಿದ ಅಭ್ಯರ್ಥಿಗಳಿಗೆ ನೌಕರಿ ಸಿಗುವ ವಿಶ್ವಾಸ ಮೂಡಿದ್ದು, ಪ್ರಕರಣದ ತೀರ್ಪಿನ ಮೇಲೆ ಅವಲಂಬನೆಯಾಗಲಿದೆ. ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು 52 …
Read More »ಆಸ್ಪತ್ರೆಯಲ್ಲಿರುವ ಪತ್ನಿ ಆರೋಗ್ಯ ವಿಚಾರಿಸಿ, ದಿಲ್ಲಿಗೆ ಪ್ರಯಾಣ ಬೆಳೆಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪತ್ನಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಹಿನ್ನೆಲೆ ಅವರ ಆರೋಗ್ಯ ವಿಚಾರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರಯಾಣ ಬೆಳೆಸಿದ್ದಾರೆ. ಪಕ್ಷದ ಹೈಕಮಾಂಡ್ ನಾಯಕರ ಭೇಟಿಗಾಗಿ ಸಿದ್ದರಾಮಯ್ಯ ನಿನ್ನೆಯೇ ತೆರಳಬೇಕಿತ್ತು. ಆದರೆ ನಿನ್ನೆ ವಿವಿಧ ಕಾರ್ಯಕ್ರಮ ಎದುರಾದ ಹಿನ್ನೆಲೆ ಇಂದಿಗೆ ಮುಂದೂಡಿದ್ದರು. ಬೆಳಗ್ಗೆ ಪ್ರಯಾಣ ಬೆಳೆಸಬೇಕಿತ್ತು. ಆದರೆ ತೀವ್ರ ಜ್ವರದ ಕಾರಣ ನಿನ್ನೆ ರಾತ್ರಿ ಸಿಎಂ ಪತ್ನಿ ಪಾರ್ವತಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಾರ್ವತಿ ಸಿದ್ದರಾಮಯ್ಯ …
Read More »
Laxmi News 24×7