ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕರ್ತರಿಗೆ ಸುಳ್ಳು ಹೇಳಿ ಪ್ರಚಾರ ಮಾಡಲು ತಿಳಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ರಾಯಚೂರು: ಕಾಂಗ್ರೆಸ್ ಗ್ಯಾರಂಟಿಯ ಬಗ್ಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಬಿಜೆಪಿ ಕಾರ್ಯಕರ್ತರ ಜೊತೆ ನಡೆದ ಆನ್ ಲೈನ್ ಸಮಾವೇಶದಲ್ಲಿ ಹಗುರವಾಗಿ ಮಾತನಾಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಇಂದು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಕಾರ್ಡ್ನ ಭರವಸೆಗಳು ಈಡೇರಿಸಲು ಆಗಲ್ಲ ಎಂದು ಹತಾಶೆಗೊಂಡು ಈ …
Read More »ಬೆಳಗಾವಿ ಗ್ರಾಮೀಣ ಕ್ಷೇತದ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಲಕ್ಷ್ಮಿ ಹೆಬ್ಬಾಳ್ಕರ್ ಅಬ್ಬರದ ಪ್ರಚಾರ
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತದ ವಿವಿಧ ಗ್ರಾಮಗಳಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅಬ್ಬರದ ಪ್ರಚಾರ ಮುಂದುವರಿಸಿದ್ದಾರೆ. ಗ್ರಾಮೀಣ ಕ್ಷೇತ್ರದ ತುಮ್ಮರಗುದ್ದಿ, ಸೋಮನಟ್ಟಿ, ಭೀಮಗಡ, ಕರಿಕಟ್ಟಿ, ಸಿದ್ದನಳ್ಳಿ, ಖನಗಾಂವ (ಬಿಕೆ ಮತ್ತು ಕೆಎಚ್) ಮೊದಲಾದೆಡೆ ಪ್ರಚಾರ ನಡೆಸಿದರು. ಎಲ್ಲೆಡೆ ಜನರು ಹಬ್ಬದ ವಾತಾವರಣದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸ್ವಾಗತಿಸಿದರು. ಮಹಿಳೆಯರು ಆರತಿ ಬೆಳಗಿ ಬರಮಾಡಿಕೊಳ್ಳುತ್ತಿದ್ದರು. ವೃದ್ಧರು ಮನೆಯ ಮಗಳೇ ಬಂದ ರೀತಿಯಲ್ಲಿ ಸಂಭ್ರಮಪಡುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಯಾವುದೇ …
Read More »ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಬಗ್ಗೆ ಪ್ರತಾಪ್ ಸಿಂಹ ನಿಷ್ಪಕ್ಷಪಾತ ಚುನಾವಣೆಗೆ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಬಗ್ಗೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ಸಂಸದ ಪ್ರತಾಪ್ ಸಿಂಹ ಪತ್ರಿಕಾಗೋಷ್ಠಿ.. ಮೈಸೂರು: ವರುಣಾದಲ್ಲಿ ಈ ಬಾರಿ ಸಿದ್ದರಾಮಯ್ಯನವರಿಗೆ ಸೋಲಿನ ಭಯ ಕಾಣಿಸಿಕೊಂಡಿದೆ. ಹಾಗಾಗಿ ಅವರ ಕಾರ್ಯಕರ್ತರಿಂದ ಸೋಮಣ್ಣ ಪ್ರಚಾರ ಮಾಡುವ ಕಡೆ ತೊಂದರೆ ಆಗುತ್ತಿದೆ. ಚುನಾವಣಾ ಆಯೋಗ ವರುಣಾದಲ್ಲಿ ನಿಷ್ಪಕ್ಷಪಾತ ಚುನಾವಣೆ ನಡೆಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಪ್ರತಾಪ್ …
Read More »ಜನಸೇವೆಗೆ ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿ :ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಮೇ-10 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದು, ಜನಸೇವೆಗೆ ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿ ಆಶೀರ್ವಾದ ಮಾಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿದರು. ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ಬುಧವಾರ ಸಂಜೆ ಜರುಗಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ಸತತ 6ನೇ ಬಾರಿಗೆ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವುದಾಗಿ ಅವರು ಹೇಳಿದರು …
Read More »ಮೋದಿ ಗಾಳಿಯೊಂದನ್ನು ಉಚಿತವಾಗಿ ನೀಡಿ ಎಲ್ಲದರ ಮೇಲೂ ಜಿಎಸ್ಟಿಹಾಕಿ ದ್ದಾರೆ
ಬೆಳಗಾವಿ: ಚುನಾವಣಾ ಪ್ರಚಾರವೆಂದು ರಾಜ್ಯಕ್ಕೆ ಅಮಿತ್ ಷಾ ಬಂದು ಮಾತನಾಡುತ್ತಾ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ದಂಗೆಗಳು ಏಳುತ್ತವೆ ಎಂದ ಹೇಳಿದ್ದರು. ಅವರ ಈ ಮಾತುಗಳು ಕರ್ನಾಟಕದ ಜನತೆಗೆ ಮಾಡಿದ ಅಪಮಾನ. ಹಿಂದು-ಮುಸ್ಲಿಂ ಜಗಳ ಉಂಟಾಗುವಂತಹ ಪರಿಸ್ಥಿತಿ ನಿರ್ಮಾಣ ಮಾಡುವವರು ಅವರೇ ಎಂದು ಅಮಿತ್ ಷಾ ಹಾಗೂ ಬಿಜೆಪಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಚಿಕ್ಕೋಡಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮಾತನಾಡುತ್ತಾ, ಅಮಿತ್ ಷಾ ಆಡಿರುವ ಮಾತಿನ …
Read More »ಪ್ರತಿ ಮತಗಟ್ಟೆಗಳಲ್ಲಿ ಕನಿಷ್ಠ ಶೇ 75-80 ರಷ್ಟು ಮತಗಳು ಬಿಜೆಪಿಗೆ ಮತ ಚಲಾಯಿಸುವಂತೆ ಮಾಡಿದರೆ ಮಾತ್ರ ನಮ್ಮ ಗೆಲುವಿನ ಗುರಿಯನ್ನು ತಲುಪಬಹುದು:ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಪ್ರತಿ ಮತಗಟ್ಟೆಗಳಲ್ಲಿ ಕನಿಷ್ಠ ಶೇ 75-80 ರಷ್ಟು ಮತಗಳು ಬಿಜೆಪಿಗೆ ಮತ ಚಲಾಯಿಸುವಂತೆ ಮಾಡಿದರೆ ಮಾತ್ರ ನಮ್ಮ ಗೆಲುವಿನ ಗುರಿಯನ್ನು ತಲುಪಬಹುದು. ಈ ನಿಟ್ಟಿನಲ್ಲಿ ಮತಗಟ್ಟೆಗಳ ಪ್ರಮುಖರು ಪ್ರತಿ ಮನೆ ಮನೆಗೆ ತೆರಳಿ ಬಿಜೆಪಿಗೆ ಮತ ಬೀಳಲು ಶಕ್ತಿ ಮೀರಿ ಶ್ರಮಿಸುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಮಂಗಳವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ …
Read More »ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ತಿರಸ್ಕೃತವಾಗುತ್ತಾ?
ಸವದತ್ತಿ: ಸವದತ್ತಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ತಿರಸ್ಕೃತವಾಗುತ್ತಾ? ಅಂತಹ ಚರ್ಚೆ ಕ್ಷೇತ್ರದಲ್ಲಿ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ವಿಶ್ವಾಸ ವೈದ್ಯ ಮತ್ತು ಆಪ್ ಅಭ್ಯರ್ಥಿ ಬಾಪುಗೌಡ ಎನ್ನುವವರು ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಇಂತಹ ಆತಂಕ ಮತ್ತು ಚರ್ಚೆ ನಡೆಯುತ್ತಿದೆ. ರತ್ನಾ ಮಾಮನಿ ನಾಮಪತ್ರ ಸಲ್ಲಿಸುವಾಗ 2018ರ ಅಫಿಡವಿಟ್ ನ್ನು ಸಲ್ಲಿಸಿದ್ದಾರೆ. ಹಾಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ದೂರುದಾರರು ಕೋರಿದ್ದರು. ಈ ಕುರಿತು ವಿಚಾರಣೆಯನ್ನು ಶನಿವಾರ ಬೆಳಗ್ಗೆ 10 …
Read More »ಹಿಡಕಲ್ ಜಲಾಶಯದಿಂದ ಜಿಆರ್ಬಿಸಿ, ಜಿಎಲ್ಬಿಸಿ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆಯಿಂದ 7 ದಿನಗಳವರೆಗೆ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಹಿಡಕಲ್ ಜಲಾಶಯದಿಂದ ಜಿಆರ್ಬಿಸಿ, ಜಿಎಲ್ಬಿಸಿ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆಯಿಂದ 7 ದಿನಗಳವರೆಗೆ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಮಾತ್ರ ನೀರನ್ನು ಬಳಕೆ ಮಾಡಲು ಮನವಿ ಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆ ದಿ. 22 ರಿಂದ 7 ದಿನಗಳವರೆಗೆ ಕುಡಿಯುವ ನೀರಿನ ಉದ್ಧೇಶಕ್ಕಾಗಿ 2.963 ಟಿಎಂಸಿ …
Read More »ಕೆಎಲ್ಎಸ್ ಜಿಐಟಿಯ 17 ಪ್ರಾಜೆಕ್ಟ್ ಗಳಿಗೆ ಕರ್ನಾಟಕ ಸರಕಾರದಿಂದ ಸುಮಾರು 85,000 ರೂ ಗಳ ಸಹಾಯ ಧನ ದೊರಕಿದೆ.
ಬೆಳಗಾವಿ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ (ಕೆಎಸ್ ಸಿಎಸ್ ಟಿ) 46 ನೆಯ ಸರಣಿಯ ವಿದ್ಯಾರ್ಥಿ ಪ್ರಾಜೆಕ್ಟ್ ಪ್ರೋಗ್ರಾಮ್ 2022-23 ಅಡಿಯಲ್ಲಿ, ಕೆಎಲ್ಎಸ್ ಜಿಐಟಿಯ 17 ಪ್ರಾಜೆಕ್ಟ್ ಗಳಿಗೆ ಕರ್ನಾಟಕ ಸರಕಾರದಿಂದ ಸುಮಾರು 85,000 ರೂ ಗಳ ಸಹಾಯ ಧನ ದೊರಕಿದೆ. ಸಿವಿಲ್ ವಿಭಾಗದ ಡಾ. ನಿತೇಂದ್ರ ಪಾಲನಕರ್ ಮಾರ್ಗದರ್ಶನದಲ್ಲಿ ನೆಲದ ಹಾಸು ತಯಾರಿಕೆಯಲ್ಲಿ ಮಿಶ್ರಣ ಕಾಂಕ್ರೀಟ್ ಬಳಕೆ , ಪ್ರೊ. ಶಶಾಂಕ್ ಸಿ. ಬಂಗಿ ಮತ್ತು ಡಾ. …
Read More »ಇವರು ಲಿಂಗಾಯತ ಸಮುದಾಯ ಮುಗಿಸಬೇಕು ಎಂದುಕೊಂಡಿದ್ದಾರೆ: ಬಿಜೆಪಿ ಪ್ರಬಲ ನಾಯಕನ ಹೇಳಿಕೆ
ಬೆಂಗಳೂರು, ಏಪ್ರಿಲ್ 20: ಜಗದೀಶ್ ಶೆಟ್ಟರ್ ಸೇರಿದಂತೆ ಬಿಜೆಪಿಯ ಹಲವು ಪ್ರಬಲ ಲಿಂಗಾಯತ ನಾಯಕರಿಗೆ ಬಿಜೆಪಿ ಟಿಕೆಟ್ ನೀಡದ ಬೆನ್ನಲ್ಲೇ ಲಿಂಗಾಯತ ಸಮುದಾಯದ ಬಿಜೆಪಿಯಲ್ಲಿರುವ ಹಲವು ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದು ಕರ್ನಾಟಕದ ಬಹುದೊಡ್ಡ ಮತದಾರ ಸಮುದಾಯವಾದ ಯಾವುದೇ ಪಕ್ಷವಾದರೂ ಅದರಲ್ಲೂ ಬಿಜೆಪಿಗೆ ಮುಳುವಾಗಬಹುದು ಎನ್ನಲಾಗಿದೆ. ಈಗಾಗಲೇ ಕರ್ನಾಟಕದ ಬಿಜೆಪಿ ಮುಖವೇ ಆಗಿದ್ದ ಬಿಎಸ್ ಯಡಿಯೂರಪ್ಪ ಅವರನ್ನು ರಾಜಕೀಯ ನಿವೃತ್ತಿಗೊಳಿಸಿದ್ದು, ಲಿಂಗಾಯತ ಸಮುದಾಯಕ್ಕೆ ನುಂಗಲಾರದ ತುತ್ತಾಗಿದೆ. ಇದರಿಂದ ಅನೇಕ …
Read More »
Laxmi News 24×7